ಮಂಗಳೂರು: ಜಿಲ್ಲೆಯಲ್ಲಿ ಶಾಂತಿ ಭಂಗಕ್ಕೆ ಯತ್ನಿಸುವವರ ವಿರುದ್ದ ಕಠಿಣ ಕ್ರಮ: ಸಚಿವ ಯು.ಟಿ. ಖಾದರ್
ಮಂಗಳೂರು: ಉಳ್ಳಾಲ, ತಲಪಾಡಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಕಳೆದ ಹಲವು ದಿನಗಳಿಂದ ಅಮಾಯಕರ ಮೇಲೆ ಹಲ್ಲೆ ಹಾಗೂ ಶಾಂತಿಭಂಗ ಯತ್ನಗಳು ನಡೆಯುತ್ತಿದ್ದು, ದುಷ್ಕೃತ್ಯಗಳನ್ನು ನಡೆಸುವವರ ವಿರುದ್ಧ ಪೊಲೀಸ್ ಇಲಾಖೆ ಕಾರ್ಯಾಚರಣೆ ಸಂದರ್ಭ ಒತ್ತಡಗಳಿಗೆ...
ಪರ್ಕಳ ಬಳಿ ಕೆಸರುಮಯವಾದ ರಾ.ಹೆ.-169ಎ – ಸಮಸ್ಯೆ ಪರಿಹಾರಕ್ಕೆ ಸಾರ್ವಜನಿಕರ ಒತ್ತಾಯ
ಪರ್ಕಳ ಬಳಿ ಕೆಸರುಮಯವಾದ ರಾ.ಹೆ.-169ಎ – ಸಮಸ್ಯೆ ಪರಿಹಾರಕ್ಕೆ ಸಾರ್ವಜನಿಕರ ಒತ್ತಾಯ
ಉಡುಪಿ: ಮಲ್ಪೆ- ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಕಾಮಗಾರಿ ಮಣಿಪಾಲ – ಪರ್ಕಳ ಭಾಗದಲ್ಲಿ ನಿಧಾನಗತಿಯಲ್ಲಿ ನಡೆಯುತ್ತಿದ್ದು...
ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆಯ ಮಾಧ್ಯಮ ಕಾರ್ಯಾಗಾರ
ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆಯ ಮಾಧ್ಯಮ ಕಾರ್ಯಾಗಾರ
ಮಂಗಳೂರು : ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆಯ ಮಾಧ್ಯಮ ಕಾರ್ಯಾಗಾರ ಮಂಗಳೂರಿನ ಸಂಘನಿಕೇತನದಲ್ಲಿ ನಡೆಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ರವರು ಈ...
ರಾಮಮಂದಿರ ಭೂಮಿಪೂಜೆ: ಉಡುಪಿ ಜಿಲ್ಲೆಯಾದ್ಯಂತ ಆ.4 ರಿಂದ 6 ರ ವರೆಗೆ ಮದ್ಯ ಮಾರಾಟ ನಿಷೇಧ
ರಾಮಮಂದಿರ ಭೂಮಿಪೂಜೆ: ಉಡುಪಿ ಜಿಲ್ಲೆಯಾದ್ಯಂತ ಆ.4 ರಿಂದ 6 ರ ವರೆಗೆ ಮದ್ಯ ಮಾರಾಟ ನಿಷೇಧ
ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರದ ಭೂಮಿಪೂಜೆಯು ಆ.5ರಂದು ನೆರವೇರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.4ರಂದು ರಾತ್ರಿ...
ಬೆಳ್ತಂಗಡಿ ಜ್ಯುವೆಲ್ಲರಿ ದರೋಡೆ ಪ್ರಕರಣ: ಆರು ತಿಂಗಳ ಬಳಿಕ ಭೇದಿಸಿದ ಪೊಲೀಸರು
ಬೆಳ್ತಂಗಡಿ ಜ್ಯುವೆಲ್ಲರಿ ದರೋಡೆ ಪ್ರಕರಣಳ ಆರು ತಿಂಗಳ ಬಳಿಕ ಭೇದಿಸಿದ ಪೊಲೀಸರು
ಮಂಗಳೂರು: ಬೆಳ್ತಂಗಡಿ ಜ್ಯುವೆಲ್ಲರಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಇಬ್ಬರು ಆರೋಪಿಗಳನ್ನು ಆರು ತಿಂಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ತುಮಕೂರಿನ ಮಂಜುನಾಥ...
ಕರಾವಳಿ ಉತ್ಸವ – ನೆಟ್ಬಾಲ್ ಪಂದ್ಯಾಟಕ್ಕೆ ಚಾಲನೆ
ಕರಾವಳಿ ಉತ್ಸವ - ನೆಟ್ಬಾಲ್ ಪಂದ್ಯಾಟಕ್ಕೆ ಚಾಲನೆ
ಮಂಗಳೂರು : ಕರಾವಳಿ ಉತ್ಸವ ಸಮಿತಿ, ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಮಂಗಳೂರು ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ...
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು: ಉಗ್ರ ಸಂಘಟನೆಯ ಹೆಸರಲ್ಲಿ ಇಮೇಲ್ ಮೂಲಕ ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದ...
ಆಳ್ವಾಸ್ ಪದವಿ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ಗೆ ಆರು ರ್ಯಾಂಕ್
ಆಳ್ವಾಸ್ ಪದವಿ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ಗೆ ಆರು ರ್ಯಾಂಕ್
ಮೂಡುಬಿದಿರೆ: ರಾಜೀವ್ಗಾಂಧಿ ವಿಶ್ವವಿದ್ಯಾಲಯವು 2019ರ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ನ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, ಆಳ್ವಾಸ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್ ಪದವಿ ಕಾಲೇಜು, ಶೇಕಡಾ 100...
ಸಿರಿಧಾನ್ಯ ಬಳಕೆಯಿಂದ ಆರೋಗ್ಯಯುತ ಜೀವನ- ಜಯರಾಂ
ಸಿರಿಧಾನ್ಯ ಬಳಕೆಯಿಂದ ಆರೋಗ್ಯಯುತ ಜೀವನ- ಜಯರಾಂ
ಮಂಗಳೂರು: ಸಿರಿಧಾನ್ಯಗಳಿಂದ ತಯಾರಿಸಲ್ಪಡುವ ವಿಭಿನ್ನ ರೀತಿಯ ಖಾದ್ಯಗಳಿಂದ ಆರೋಗ್ಯಯುತ ಜೀವನಶೈಲಿ ನಮ್ಮದಾಗಿಸಿಕೊಳ್ಳಬಹುದು. ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲದೆ ಕೃಷಿಗೂ ಪೂರಕವಾಗಿರುವ ಸಿರಿಧಾನ್ಯ ಬೆಳೆಗಳು ಮಣ್ಣಿನ ಆರೋಗ್ಯ ಕಾಪಾಡಲು ಮತ್ತು...
ತೋಟಬೆಂಗ್ರೆಯಲ್ಲಿ ಬಾಗಲಕೋಟೆ ಮೂಲದ ಯುವಕನ ಕೊಲೆ ಆರೋಪಿ ಬಂಧನ
ತೋಟಬೆಂಗ್ರೆಯಲ್ಲಿ ಬಾಗಲಕೋಟೆ ಮೂಲದ ಯುವಕನ ಕೊಲೆ ಆರೋಪಿ ಬಂಧನ
ಮಂಗಳೂರು: ತೋಟಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಹಿಂಬದಿಯ ಸಮುದ್ರ ಕಿನಾರೆಯ ಬಳಿ ಭಾಗಲಕೋಟೆ ಮೂಲದ 19 ವರ್ಷದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ಎಂಬಾವರ...

























