30.5 C
Mangalore
Friday, January 23, 2026

ಪಂಚರಾಜ್ಯ ಚುನಾವಣಾ ಫಲಿತಾಂಶ ಮೋದಿಗೆ ಎಚ್ಚರಿಕೆ – ಪೇಜಾವರ ಸ್ವಾಮೀಜಿ

ಪಂಚರಾಜ್ಯ ಚುನಾವಣಾ ಫಲಿತಾಂಶ ಮೋದಿಗೆ ಎಚ್ಚರಿಕೆ – ಪೇಜಾವರ ಸ್ವಾಮೀಜಿ ಉಡುಪಿ: ಪಂಚರಾಜ್ಯದ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿಯವರಿಗೆ ಎಚ್ಚರಿಕೆಯಾಗಿದೆ. ಪ್ರಧಾನಿ ಮೋದಿ ಆರ್ಥಿಕ ಸುಧಾರಣೆ ಮತ್ತು ರಾಮಮಂದಿರ ನಿರ್ಮಾಣಕ್ಕೆ ಮೊದಲ ಆದ್ಯತೆ...

ಬಾಲ್ಯ ವಿವಾಹದಿಂದ ಮಾನವ ಹಕ್ಕು ಉಲ್ಲಂಘನೆ : ಜಿಪಂ ಸಿಇಒ ಪ್ರೀತಿ ಗೆಹ್ಲೋಟ್

ಬಾಲ್ಯ ವಿವಾಹದಿಂದ ಮಾನವ ಹಕ್ಕು ಉಲ್ಲಂಘನೆ : ಜಿಪಂ ಸಿಇಒ ಪ್ರೀತಿ ಗೆಹ್ಲೋಟ್ ಉಡುಪಿ: ಬಾಲ್ಯ ವಿವಾಹದಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಜೊತೆಗೆ ಮಾನವ ಹಕ್ಕು ಉಲ್ಲಂಘನೆ ಸಹ ಆಗಲಿದ್ದು, ಈ ಕುರಿತಂತೆ ಸಮಾಜದಲ್ಲಿ...

ಕೆ.ಎಸ್.ಆರ್.ಪಿ ಸಿಬ್ಬಂದಿಗಳಿಗೆ ರೋಗ ನಿರೋಧಕ ಔಷಧ ವಿತರಣೆ

ಕೆ.ಎಸ್.ಆರ್.ಪಿ ಸಿಬ್ಬಂದಿಗಳಿಗೆ ರೋಗ ನಿರೋಧಕ ಔಷಧ ವಿತರಣೆ ಮಂಗಳೂರು : ಆಯುಷ್ ಇಲಾಖೆ ದಕ್ಷಿಣ ಕನ್ನಡ ಮತ್ತು ಯೆನೆಪೋಯ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯ ಸಹಯೋಗದಲ್ಲಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 7ನೇ ಪಡೆಯ...

ಭೈರಂಪಳ್ಳಿ- ಸಚಿವರಿಂದ 4.5 ಕೋಟಿ ಮೊತ್ತದ ಕಾಮಗಾರಿ ಉದ್ಘಾಟನೆ

ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಅವರು ಬುಧವಾರ ಭೈರಂಪಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ 4.5 ಕೋಟಿ ರೂ ಮೊತ್ತದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ನೆರವೇರಿಸಿದರು. ಅಣ್ಣಾಲು-ಕುಂಟಾಲಕಟ್ಟೆಗೆ ಕುಡಿಯುವ ನೀರು...

ಜೂನ್ 30 : ಕಲಾಕುಲ್ ವತಿಯಿಂದ ಎರಡು ನಾಟಕಗಳ ಕಲಾಕುಲೋತ್ಸವ್

ಜೂನ್ 30 : ಕಲಾಕುಲ್ ವತಿಯಿಂದ ಎರಡು ನಾಟಕಗಳ ಕಲಾಕುಲೋತ್ಸವ್ ಮಾಂಡ್ ಸೊಭಾಣ್ ನಾಟಕ ರೆಪರ್ಟರಿ ಕಲಾಕುಲ್ ವತಿಯಿಂದ ಎರಡು ನಾಟಕಗಳ `ಕಲಾಕುಲೋತ್ಸವ್ 2024’ ಇದೇ ಜೂನ್ 30 ರಂದು ನಡೆಯಲಿದೆ. ಸಂತ ಎಲೋಶಿಯಸ್...

ಮಂಗಳೂರಿನಿಂದ ಮುಂಬೈಗೆ ಮಲ್ಟಿ ಅ್ಯಕ್ಸಿಲ್ ವೋಲ್ವೋ, ನಾನ್ ಎಸಿ. ಸ್ಲೀಪರ್ ಬಸ್ ಸೌಲಭ್ಯ

ಮಂಗಳೂರಿನಿಂದ ಮುಂಬೈಗೆ ಮಲ್ಟಿ ಅ್ಯಕ್ಸಿಲ್ ವೋಲ್ವೋ, ನಾನ್ ಎಸಿ. ಸ್ಲೀಪರ್ ಬಸ್ ಸೌಲಭ್ಯ ಮಂಗಳೂರು : ವಿಭಾಗದ ಮಂಗಳೂರು ಬಸ್ಸು ನಿಲ್ದಾಣದಿಂದ ಪೂನಾ ಹಾಗೂ ಮುಂಬೈಗೆ ಸಾರ್ವಜನಿಕರ ಬೇಡಿಕೆಗನುಗುಣವಾಗಿ ಮಲ್ಟಿಆಕ್ಸ್ಲ್ ವೋಲ್ವೋ ಹಾಗೂ ನಾನ್...

ಮುಲ್ಕಿಯಲ್ಲಿ ಉದ್ಯಮಿ ಕೊಲೆ – ಪೊಲೀಸರಿಂದ ನಾಲ್ವರ ಬಂಧನ

ಮುಲ್ಕಿಯಲ್ಲಿ ಉದ್ಯಮಿ ಕೊಲೆ – ಪೊಲೀಸರಿಂದ ನಾಲ್ವರ ಬಂಧನ ಮಂಗಳೂರು: ಮುಲ್ಕಿಯಲ್ಲಿ ದುರ್ಷರ್ಮಿಗಳಿಂದ ಹಲ್ಲೆಗೊಳಪಟ್ಟು ಮೃತರಾದ ಉದ್ಯಮಿ ಅಬ್ದುಲ್ಲತೀಫ್   ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮುಲ್ಕಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಮುಲ್ಕಿ ಕಾರ್ನಾಡ್...

ಅ. 26: ಉಡುಪಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಅ. 26: ಉಡುಪಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್...

ಉಡುಪಿ- ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಉಡುಪಿ- ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ನವೆಂಬರ್ 16ಕ್ಕೆ ಕನ್ನಡ ನಾಡು ಕಂಡ ಶ್ರೇಷ್ಠ ಉದ್ಯಮಿ ಡಾ.ವಿಜಯ ಸಂಕೇಶ್ವರ ರವರಿಗೆ ಪ್ರಶಸ್ತಿ ಪ್ರದಾನ ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ...

ಮೂಡು ಪೆರಂಪಳ್ಳಿ ವಾರ್ಡ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ನಾಮಪತ್ರ ಸಲ್ಲಿಕೆ

ಮೂಡು ಪೆರಂಪಳ್ಳಿ ವಾರ್ಡ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ನಾಮಪತ್ರ ಸಲ್ಲಿಕೆ ಉಡುಪಿ: ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿನ ಉಪ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾರವರು...

Members Login

Obituary

Congratulations