ದಿಡುಪೆ ಫಾಲ್ಸ್ ನಲ್ಲಿ ಯುವಕ-ಯುವತಿಗೆ ಅಡ್ಡಗಟ್ಟಿ ಬೆದರಿಕೆ ಆರೋಪ: 6 ಮಂದಿಯ ವಿರುದ್ಧ ಪ್ರಕರಣ
ದಿಡುಪೆ ಫಾಲ್ಸ್ ನಲ್ಲಿ ಯುವಕ-ಯುವತಿಗೆ ಅಡ್ಡಗಟ್ಟಿ ಬೆದರಿಕೆ ಆರೋಪ: 6 ಮಂದಿಯ ವಿರುದ್ಧ ಪ್ರಕರಣ
ಬೆಳ್ತಂಗಡಿ: ದಿಡುಪೆ ಫಾಲ್ಸ್ಗೆ ಸ್ನೇಹಿತನೊಂದಿಗೆ ತೆರಳಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ಅಡ್ಡಗಟ್ಟಿ, ಅನ್ಯಧರ್ಮೀಯ ಯುವಕನೊಂದಿಗೆ ಬಂದಿರುವ ವಿಚಾರವಾಗಿ...
ಕಾಪು: ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ – ಐವರಿಗೆ ಗಾಯ
ಕಾಪು: ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ – ಐವರಿಗೆ ಗಾಯ
ಉಡುಪಿ: ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐದು ಮಂದಿ...
ಎನ್.ಆರ್.ಸಿ ವಿರೋಧಿ ಕಾರ್ಯಕ್ರಮ ಉದ್ಘಾಟನೆಗೆ ಹಾಜಬ್ಬರಿಗೆ ಆಹ್ವಾನ ಸರಿಯಲ್ಲ – ಅನ್ಸಾರ್ ಅಹ್ಮದ್
ಎನ್.ಆರ್.ಸಿ ವಿರೋಧಿ ಕಾರ್ಯಕ್ರಮ ಉದ್ಘಾಟನೆಗೆ ಹಾಜಬ್ಬರಿಗೆ ಆಹ್ವಾನ ಸರಿಯಲ್ಲ – ಅನ್ಸಾರ್ ಅಹ್ಮದ್
ಉಡುಪಿ: ಕರ್ನಾಟಕ ಮುಸ್ಲಿಂ ಜಮಾತ್ ಇದರ ವತಿಯಿಂದ ಫೆಬ್ರವರಿ 20 ರಂದು ಉಡುಪಿಯ ಲಿಗಾಡೋ ಹೋಟೆಲ್ ನಲ್ಲಿ ಆಯೋಜಿಸಲಾಗಿರುವ ದ್ವೇಷ...
ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು
ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು
ಸುರತ್ಕಲ್ : ಇಲ್ಲಿನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಮೂರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಶರತ್ತುಬದ್ಧ...
ಉಡುಪಿಗೆ ಮೋದಿ ಆಗಮನ: ಬಿಗಿ ಪೊಲೀಸ್ ಬಂದೋಬಸ್ತ್, ಸಿಂಗಾರಗೊಂಡ ನಗರ
ಉಡುಪಿಗೆ ಮೋದಿ ಆಗಮನ: ಬಿಗಿ ಪೊಲೀಸ್ ಬಂದೋಬಸ್ತ್, ಸಿಂಗಾರಗೊಂಡ ನಗರ
ಉಡುಪಿ: ನವೆಂಬರ್ 28 ರಂದು ಉಡುಪಿ ಶ್ರೀ ಕ್ರಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸರು ವ್ಯಾಪಕ ಬಂದೋಬಸ್ತ್...
ಡಿ.20ರಿಂದ ಜ.4ರವರೆಗೆ ʼಕರಾವಳಿ ಉತ್ಸವʼ: ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.
ಡಿ.20ರಿಂದ ಜ.4ರವರೆಗೆ ʼಕರಾವಳಿ ಉತ್ಸವʼ: ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.
ಮಂಗಳೂರು: ದ.ಕ. ಜಿಲ್ಲಾಡಳಿತವು, ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ, ಸಾಂಸ್ಕೃತಿಕ, ಕ್ರೀಡಾ ಮತ್ತು ಮನರಂಜನಾ ಚಟುವಟಿಕೆಗಳ ಸಮಾಗಮವಾದ ‘ಕರಾವಳಿ ಉತ್ಸವ 2025-26’ ಅನ್ನು...
ಮಾರ್ಚ್ 31 ರ ತನಕ ಕರ್ನಾಟಕ ಲಾಕ್ ಡೌನ್ – ಸಿ ಎಮ್ ಯಡ್ಯೂರಪ್ಪ ಆದೇಶ
ಮಾರ್ಚ್ 31 ರ ತನಕ ಕರ್ನಾಟಕ ಲಾಕ್ ಡೌನ್ – ಸಿ ಎಮ್ ಯಡ್ಯೂರಪ್ಪ ಆದೇಶ
ಬೆಂಗಳೂರು: ರಾಜ್ಯದಲ್ಲಿ ಕೇವಲ 9 ಜಿಲ್ಲೆಗಳಲ್ಲಿ ಮಾತ್ರ ಲಾಕ್ ಡೌನ್ ಮಾಡಬೇಕೆಂದಿತ್ತು. ಆದರೆ ಇದೀಗ ಸಂಪೂರ್ಣ ಕರ್ನಾಟಕವನ್ನೇ...
ಕೋಸ್ಟಲ್ ಡೈಜೆಸ್ಟ್ ಎಂಪಿಎಲ್ ಚಾಂಪಿಯನ್ ವಿಶ್ವಾಸ್ – ಶ್ರೀಷ ಮಾರಕ ಸ್ಪಿನ್ ದಾಳಿ
ಕೋಸ್ಟಲ್ ಡೈಜೆಸ್ಟ್ ಎಂಪಿಎಲ್ ಚಾಂಪಿಯನ್ ವಿಶ್ವಾಸ್ - ಶ್ರೀಷ ಮಾರಕ ಸ್ಪಿನ್ ದಾಳಿ
ನವ ಮಂಗಳೂರು: ಕೋಸ್ಟಲಿನ ಅಬ್ಬರದ ತೆರೆಗಳು ಟೈಟಾನ್ನ ಪಯಣಕ್ಕೆ ಅಡ್ಡಿಯಾಗಿ ಅದನ್ನಲ್ಲೇ ಮುಳುಗಿಸಿಬಿಟ್ಟ ಸನ್ನಿವೇಶವು ಇಲ್ಲಿನ ಬಿ.ಆರ್. ಆಂಬೇಡ್ಕರ್ ಕ್ರೀಡಾಂಗಣದಲ್ಲಿ...
ಮಂಗಳೂರಿನಲ್ಲಿ ಕೇರಳದ ಮುಖ್ಯಮಂತ್ರಿಗೆ ಕರಿಪತಾಕೆ ಪ್ರದರ್ಶನ
ಮಂಗಳೂರಿನಲ್ಲಿ ಕೇರಳದ ಮುಖ್ಯಮಂತ್ರಿಗೆ ಕರಿಪತಾಕೆ ಪ್ರದರ್ಶನ
ಮಂಗಳೂರು : ಕೇರಳದಲ್ಲಿ ಆಡಳಿತರೂಢ ಎಡಪಕ್ಷದ ಕಾರ್ಯಕರ್ತರು ಸಂಘ ಪರಿವಾರದ ಕಾರ್ಯಕರ್ತರನ್ನು ಕೊಲೆಗೈಯುತ್ತಿರುವುದನ್ನು ಖಂಡಿಸಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮಂಗಳೂರಿನಲ್ಲಿ ಕರಿಬಾವುಟ ಪ್ರದರ್ಶಿಸಲಾಯಿತು.
ಮಂಗಳೂರಿನಿಂದ ತಿರುವನಂತಪುರಕ್ಕೆ...
“ಆಧುನಿಕ ಕವಿತೆಗಳು ಸಮಾಜಮುಖಿ” ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ
“ಆಧುನಿಕ ಕವಿತೆಗಳು ಸಮಾಜಮುಖಿ” ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ- ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ಕೊಂಕಣಿ ವಿಭಾಗವು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ...




























