30.1 C
Mangalore
Friday, June 12, 2026

ಶ್ರೀರಾಮದೇವರ ಪ್ರಾಣಪ್ರತಿಷ್ಠಾ: ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ 

ಶ್ರೀರಾಮದೇವರ ಪ್ರಾಣಪ್ರತಿಷ್ಠಾ: ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ  ಮಂಗಳೂರು: ಅಯೋಧ್ಯೆ ಶ್ರೀರಾಮದೇವರ ಪ್ರಾಣಪ್ರತಿಷ್ಠಾ ಪ್ರಯುಕ್ತ ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಸ್ವಯಂಪ್ರೇರಿತವಾಗಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಖಾಸಗಿ ಸಂಘ-ಸಂಸ್ಥೆಗಳು,...

ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ ನಿಲ್ಲಿಸಿದ್ದ ಬೈಕ್, 181 ಗ್ರಾಂ ಚೆನ್ನ, ಹತ್ತೂವರೆ ಲಕ್ಷ...

ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ ನಿಲ್ಲಿಸಿದ್ದ ಬೈಕ್, 181 ಗ್ರಾಂ ಚೆನ್ನ, ಹತ್ತೂವರೆ ಲಕ್ಷ ನಗದು ಕಳವು ಉಳ್ಳಾಲ: ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ...

ಪ್ರಾಧ್ಯಾಪಕರಿಂದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಎಬಿವಿಪಿ ಪ್ರತಿಭಟನೆ

ಪ್ರಾಧ್ಯಾಪಕರಿಂದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಎಬಿವಿಪಿ ಪ್ರತಿಭಟನೆ ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರಿಂದ ಸಂಶೋಧನಾ ವಿದ್ಯಾರ್ಥಿನಿಯ ಮೇಲೆ ವಿಶ್ವವಿದ್ಯಾಲಯದ ಕೊಠಡಿಯಲ್ಲಿ ಈ ಹಿಂದೆ ದೌರ್ಜನ್ಯ ನಡೆಸಿರುವುದನ್ನು ಮತ್ತು ಸದರಿ ಪ್ರಕರಣದ...

ಮೌರಿಸ್ ಪಿಂಟೋ ಕನಪಾಡಿ ಪತ್ರಕ್ಕೆ ಉತ್ತರಿಸಿದ ಪ್ರಧಾನ ಮಂತ್ರಿ ಕಾರ್ಯಾಲಯ

ಮೌರಿಸ್ ಪಿಂಟೋ ಕನಪಾಡಿ ಪತ್ರಕ್ಕೆ ಉತ್ತರಿಸಿದ ಪ್ರಧಾನ ಮಂತ್ರಿ ಕಾರ್ಯಾಲಯ ಬಂಟ್ವಾಳ: ಬಂಟ್ವಾಳ ತಾಲೂಕು ಕಳ್ಳಿಗೆ ಬ್ರಹ್ಮರಕೊಟ್ಲು ಅಲ್ಲಿನ ಕನಪಾಡಿ ನಿವಾಸಿ ಮೌರಿಸ್ ಪಿಂಟೋ ಅವರು ತುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನಪಾಡಿ...

ಮಹಿಳೆಯ ಜೊತೆ ಟಿವಿ ಆ್ಯಂಕರ್ ಸಲುಗೆ – ಪತಿಯಿಂದ ಆ್ಯಂಕರ್ ಗೆ ನಡು ರೆಸ್ತೆಯಲ್ಲಿ ಹಲ್ಲೆ

ಮಹಿಳೆಯ ಜೊತೆ ಟಿವಿ ಆ್ಯಂಕರ್ ಸಲುಗೆ – ಪತಿಯಿಂದ ಆ್ಯಂಕರ್ ಗೆ ನಡು ರೆಸ್ತೆಯಲ್ಲಿ ಹಲ್ಲೆ ಬೆಂಗಳೂರು: ಖಾಸಗಿ ಸುದ್ದಿವಾಹಿನಿಯೊಂದರ ಕಾರ್ಯಕ್ರಮ ನಿರ್ವಾಹಕರೋರ್ವರಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ನಡೆದಿದೆ. ಮಾಹಿತಿಗಳ ಪ್ರಕಾರ...

ಹೆದ್ದಾರಿ ದರೋಡೆಗೆ ಸಂಚು : ಐವರ ಬಂಧನ

ಹೆದ್ದಾರಿ ದರೋಡೆಗೆ ಸಂಚು : ಐವರ ಬಂಧನ ಮಂಗಳೂರು: ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ವಾಹನಗಳನ್ನು ತಡೆದು ಹಣ, ಚಿನ್ನಾಭರಣ ದರೋಡೆ ಮಾಡುತ್ತಿದ್ದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರು ನಿವಾಸಿ ರವಿಕುಮಾರ್ (24), ಮಂಜ್ವೇಶ್ವರ ನಿವಾಸಿ ಖಲೀಲ್...

ಕೇರಳ ಪ್ರಾಕೃತಿಕ ವಿಕೋಪ ಪರಿಹಾರ ಸಿಪಿಐ(ಎಂ)ನಿಂದ ನಿಧಿ ಸಂಗ್ರಹ ಅಭಿಯಾನ

ಕೇರಳ ಪ್ರಾಕೃತಿಕ ವಿಕೋಪ ಪರಿಹಾರ ಸಿಪಿಐ(ಎಂ)ನಿಂದ ನಿಧಿ ಸಂಗ್ರಹ ಅಭಿಯಾನ ಕಳೆದ ಕೆಲವು ದಿನಗಳಲ್ಲಿ ಕೇರಳದಲ್ಲಿ ಭೀಕರ ಮಳೆ ಹಾಗೂ ಪ್ರವಾಹದಿಂದಲೂ ಇನ್ನೂರಕ್ಕೂ ಮೀರಿ ಜನ ಮರಣ ಹೊಂದಿದ್ದಾರೆ. ಲಕ್ಷಾಂತರ ಮಂದಿ ನಿರ್ವಸಿತರಾಗಿದ್ದಾರೆ. ಮಾನವೀಯ...

ಪ್ರಾರ್ಥನೆ ದೇವರಿಗೆ ಸಮೀಪವಾಗಲು ಇರುವ ಪ್ರಮುಖ ಸಾಧನ – ಬಿಷಪ್ ಪೀಟರ್ ಪಾವ್ಲ್ ಸಲ್ಡಾನಾ

ಪ್ರಾರ್ಥನೆ ದೇವರಿಗೆ ಸಮೀಪವಾಗಲು ಇರುವ ಪ್ರಮುಖ ಸಾಧನ – ಬಿಷಪ್ ಪೀಟರ್ ಪಾವ್ಲ್ ಸಲ್ಡಾನಾ ಉಡುಪಿ: ಪ್ರಾರ್ಥನೆಯೊಂದೆ ಮನುಷ್ಯನಿಗೆ ದೇವರಿಗೆ ಸಮೀಪವಾಗಲು ಇರುವ ಮಾರ್ಗವಾಗಿದ್ದು ಇದರಿಂದ ಪವಿತ್ರ್ಮಾರ ವರಗಳನ್ನು ಪಡೆಯುವ ಏಕೈಕ ವಿಧಾನ ಎಂದು...

ಜ್ಯೋತಿ ರಿಕ್ಷಾ ದುರಂತ; ಕಾರು ಚಾಲಕ ಅನೀಶ್ ಜಾನ್ ಅಗೋಸ್ತ್ 18ರ ವರೆಗೆ ನ್ಯಾಯಾಂಗ ಬಂಧನ

ಜ್ಯೋತಿ ರಿಕ್ಷಾ ದುರಂತ; ಕಾರು ಚಾಲಕ ಅನೀಶ್ ಜಾನ್ ಅಗೋಸ್ತ್ 18ರ ವರೆಗೆ ನ್ಯಾಯಾಂಗ ಬಂಧನ ಮಂಗಳೂರು: ಕುಡಿದು ಕಾರು ಚಲಾಯಿಸಿ ಪಾರ್ಕ್ ಮಾಡಿದ್ದ ರಿಕ್ಷಾವೊಂದಕ್ಕೆ ಡಿಕ್ಕಿಹೊಡೆದು ರಿಕ್ಷಾ ಚಾಲಕನ ಸಾವಿಗೆ ಕಾರಣನಾದ ಕಾರು ಚಾಲಕ...

ಮಂಗಳೂರು : ರಾಮಕೃಷ್ಣ ಮಿಷನ್ ; “ಸ್ವಚ್ಛ ಮಂಗಳೂರು” ಅಭಿಯಾನದ 22ನೇ ಭಾನುವಾರದ ಸ್ವಚ್ಚತಾ ಕಾರ್ಯ

ಮಂಗಳೂರು : ರಾಮಕೃಷ್ಣ ಮಿಷನ್ ಆಯೋಜಿಸುತ್ತಿರುವ 40 ವಾರಗಳ “ಸ್ವಚ್ಛ ಮಂಗಳೂರು” ಅಭಿಯಾನದ 22ನೇ ಭಾನುವಾರದ ಸ್ವಚ್ಚತಾ ಕಾರ್ಯವನ್ನು ದಿನಾಂಕ 11-10-2015 ರಂದು ನಗರದ ಜ್ಯೋತಿ, ಬಲ್ಮಠ ಹಾಗೂ ಕಲೆಕ್ಟರ್ಸ್‍ಗೇಟ್ ಸುತ್ತಮುತ್ತಲಿನ ಪರಿಸರದಲ್ಲಿ...

Members Login

Obituary

Congratulations