ಮಂಗಳೂರು: ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಹಾಗೂ ಸುಳ್ಯ ತಾಲೂಕಿನ ಪಂಜ ಹೋಬಳಿಯಲ್ಲಿ ಸಹಾಯಕ ತಾಂತ್ರಿಕ...
ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ
ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ
ನವೆಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆದಿಉಡುಪಿ ಹೆಲಿಪ್ಯಾಡ್ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್...
ಶಾಲಾ ಶೌಚಾಲಯ ಸ್ವಚ್ಛತೆಗೆ ಸ್ವಚ್ಛತಾ ಸಿಬ್ಬಂದಿಗಳ ನಿಯೋಜನೆ ಮಾಡಿ : ಯಶ್ಪಾಲ್ ಸುವರ್ಣ ಮನವಿ
ಶಾಲಾ ಶೌಚಾಲಯ ಸ್ವಚ್ಛತೆಗೆ ಸ್ವಚ್ಛತಾ ಸಿಬ್ಬಂದಿಗಳ ನಿಯೋಜನೆ ಮಾಡಿ : ಯಶ್ಪಾಲ್ ಸುವರ್ಣ ಮನವಿ
ಉಡುಪಿ: ಸರಕಾರಿ ಶಾಲಾ ಕಾಲೇಜುಗಳಲ್ಲಿ ಶೌಚಾಲಯಗಳ ಸ್ವಚ್ಚತೆ ನಿರ್ವಹಣೆಗೆ ಸೂಕ್ತ ಸಿಬ್ಬಂದಿಗಳ ಕೊರತೆಯಿಂದ ಸಮಸ್ಯೆ ಉಂಟಾಗುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ...
ಸಿಎಂ ಯಡಿಯೂರಪ್ಪ ಆರೋಗ್ಯವಾಗಿದ್ದು ಬೇಗನೆ ಸೇವೆಗೆ ಮರಳಲಿದ್ದಾರೆ – ಸಚಿವ ಆರ್ ಅಶೋಕ್
ಸಿಎಂ ಯಡಿಯೂರಪ್ಪ ಆರೋಗ್ಯವಾಗಿದ್ದು ಬೇಗನೆ ಸೇವೆಗೆ ಮರಳಲಿದ್ದಾರೆ – ಸಚಿವ ಆರ್ ಅಶೋಕ್
ಉಡುಪಿ: ಸಿಎಂ ಯಡಿಯೂರಪ್ಪ ಸಂಪೂರ್ಣ ಅರೋಗ್ಯದಿಂದ, ಲವಲವಿಕೆಯಿಂದ ಇದ್ದು, ಅದಷ್ಟು ಬೇಗ ಗುಣಮುಖರಾಗಿ ನಿಮ್ಮ ಮುಂದೆ ಬರುತ್ತಾರೆ ಎಂದು ಕಂದಾಯ...
ಬೆಂಕಿಯಿಂದ ನಾಶವಾದ ಅಂಗಡಿ ಮ್ಹಾಲಿಕನಿಗೆ ದಾನಿ ಮೂಲಕ ನೆರವು ನೀಡಿದ ಶಾಸಕ ಖಾದರ್
ಬೆಂಕಿಯಿಂದ ನಾಶವಾದ ಅಂಗಡಿ ಮ್ಹಾಲಿಕನಿಗೆ ದಾನಿ ಮೂಲಕ ನೆರವು ನೀಡಿದ ಶಾಸಕ ಖಾದರ್
ಮಂಗಳೂರು: ಬಂದರ್ ನಲ್ಲಿ ಇತ್ತೀಚೆಗೆ ಅಂಗಡಿಯೊಂದು ಹೊತ್ತಿ ಉರಿದಿದ್ದು, ಅಂಗಡಿಯು ಸಂಪೂರ್ಣ ಭಸ್ಮವಾಗಿತ್ತು. ಇದನ್ನು ಗಮನಿಸಿದ ಶಾಸಕರಾದ ಯು.ಟಿ ಖಾದರ್...
ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿಸಿ ಉಡುಪಿ , ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ
ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿಸಿ ಉಡುಪಿ , ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ
ಬೆಂಗಳೂರು: ಡಾರ್ಕ್ನೆಟ್ ಮೂಲಕ ಡ್ರಗ್ಸ್ ಖರೀದಿಸಿ ತಂದು ಉಡುಪಿ ಹಾಗೂ ಚೆನ್ನೈನಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ...
ಜನರಿಗೆ ಸಮಾಧಾನ ಇಲ್ಲದಿದ್ದರೆ ಪಟ್ಟಣ ಪಂಚಾಯತಿ ಬೇಡ ಬಿ.ವೈ. ರಾಘವೇಂದ್ರ
ಜನರಿಗೆ ಸಮಾಧಾನ ಇಲ್ಲದಿದ್ದರೆ ಪಟ್ಟಣ ಪಂಚಾಯತಿ ಬೇಡ ಬಿ.ವೈ. ರಾಘವೇಂದ್ರ
ಉಡುಪಿ: ಬೈಂದೂರು ಪಟ್ಟಣ ಪಂಚಾಯತ್ ವಿಷಯದಲ್ಲಿ ಜಟಾಪಟಿಗಳು ತೀವ್ರಗೊಂಡಿರುವ ಸಂದರ್ಭದಲ್ಲಿ, ಸಂಸದ ಬಿ.ವೈ. ರಾಘವೇಂದ್ರ ಅವರು ಸ್ಪಷ್ಟನೆ ನೀಡಿದ್ದು, “ಪಟ್ಟಣ ಪಂಚಾಯತ್...
ಗಲ್ಫ್ ರಾಷ್ಟ್ರಗಳಿಗೆ ತೆರಳುವ 4, ಮಂಗಳೂರಿಗೆ ಆಗಮಿಸುವ 2 ಅಂತರ್ರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು
ಗಲ್ಫ್ ರಾಷ್ಟ್ರಗಳಿಗೆ ತೆರಳುವ 4, ಮಂಗಳೂರಿಗೆ ಆಗಮಿಸುವ 2 ಅಂತರ್ರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು
ಮಂಗಳೂರು : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ನಡುವೆ ಖತರ್ ನಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆದಿದ್ದು, ಈ ಘಟನೆಯ...
ಗಂಗೊಳ್ಳಿ ಸಂಪರ್ಕ ಸೇತುವೆಗೆ ಎಲ್ಲಾ ರೀತಿಯ ಪ್ರಯತ್ನ – ಸಂಸದ ಬಿ.ವೈ.ರಾಘವೇಂದ್ರ
ಗಂಗೊಳ್ಳಿ ಸಂಪರ್ಕ ಸೇತುವೆಗೆ ಎಲ್ಲಾ ರೀತಿಯ ಪ್ರಯತ್ನ - ಸಂಸದ ಬಿ.ವೈ.ರಾಘವೇಂದ್ರ
ಕುಂದಾಪುರ: ಸಿಗಂಧೂರು ಸೇತುವೆ ಸಹಿತ ಶಿವಮೊಗ್ಗ ಜಿಲ್ಲೆಯ ಅನೇಕ ಊರುಗಳಿಗೆ ಸೇತುವೆ ನಿರ್ಮಿಸುವ ಮೂಲಕ ಸಂಪರ್ಕ ಸಾಧ್ಯವಾಗಿದೆ. ಅದೇ ರೀತಿ ಗಂಗೊಳ್ಳಿಗೂ...
ಉಡುಪಿ ಜಿಲ್ಲೆಯಲ್ಲಿ ಬುಧವಾರ 31 ಮಂದಿಗೆ ಕೊರೋನಾ ಪಾಸಿಟಿವ್
ಉಡುಪಿ ಜಿಲ್ಲೆಯಲ್ಲಿ ಬುಧವಾರ 31 ಮಂದಿಗೆ ಕೊರೋನಾ ಪಾಸಿಟಿವ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 31 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1421 ಕ್ಕೆ...




























