ಮಹಿಳೆಯ ಬ್ಯಾಗಿನಿಂದ  ಚಿನ್ನದ ಸರ ಕಳವು ; ಆರೋಪಿಯ ಬಂಧನ

ಮಹಿಳೆಯ ಬ್ಯಾಗಿನಿಂದ  ಚಿನ್ನದ ಸರ ಕಳವು ; ಆರೋಪಿಯ ಬಂಧನ ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉರ್ವಸ್ಟೋರ್ ಬಳಿ ಮಹಿಳೆಯ ಬ್ಯಾಗಿನಿಂದ 2 ಚಿನ್ನದ ಸರ ಕಳವು ಮಾಡಿದ್ದ ಆರೋಪಿಯನ್ನು...

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಗೃಹ ಸಚಿವ ಬೊಮ್ಮಾಯಿ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಗೃಹ ಸಚಿವ ಬೊಮ್ಮಾಯಿ ಬೆಂಗಳೂರು: ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್​​ಬುಕ್,...

ಕೋವಿಡ್-19 ನಿಯಂತ್ರಣ : ಕಟ್ಟುನಿಟ್ಟಿನ ವಿಶೇಷ ಕ್ರಮಗಳ ಪಾಲನೆ ಬಗ್ಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ

ಕೋವಿಡ್-19 ನಿಯಂತ್ರಣ : ಕಟ್ಟುನಿಟ್ಟಿನ ವಿಶೇಷ ಕ್ರಮಗಳ ಪಾಲನೆ ಬಗ್ಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 (ಕೋರೊನ ವೈರಾಣು ಕಾಯಿಲೆ 2019) ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ...

ಯುವಜನತೆಯನ್ನು ಸಂಘಟಿಸಲು ಅಂಬೇಡ್ಕರ್- ನೆಹರು ಅಧ್ಯಯನ ಕಮ್ಮಟ

ಯುವಜನತೆಯನ್ನು ಸಂಘಟಿಸಲು ಅಂಬೇಡ್ಕರ್- ನೆಹರು ಅಧ್ಯಯನ ಕಮ್ಮಟ ಮಂಗಳೂರು: ಹೊಸ ಚಿಂತನೆ, ಹೊಸದಿಕ್ಕು, ಹೊಸ ಶಕ್ತಿಯ ಧ್ಯೇಯ ವಾಕ್ಯದಡಿಯಲ್ಲಿ ನಗರದಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶದಲ್ಲಿ ಕರಾವಳಿ ಕರ್ನಾಟಕದಲ್ಲಿ ವ್ಯಾಪಕವಾಗಿ ಅಭಿವ್ಯಾಕ್ತಗೊಳ್ಳುತ್ತಿರುವ ಸಾಂಸ್ಕೃತಿಕ...

ದುಷ್ಕೃತ್ಯಕ್ಕೆ ಸಂಚು ಆರೋಪ ತಲವಾರು ಸಹಿತ ನಾಲ್ವರ ಬಂಧನ

ದುಷ್ಕೃತ್ಯಕ್ಕೆ ಸಂಚು ಆರೋಪ ತಲವಾರು ಸಹಿತ ನಾಲ್ವರ ಬಂಧನ ಸುರತ್ಕಲ್ : ಸುರತ್ಕಲ್ ಪೋಲಿಸ್ ಠಾಣೆ ವ್ಯಾಪ್ತಿಯ ಕೃಷ್ಣಾಪುರ 4 ನೇ ಬ್ಲಾಕಿನ ಮನೆಯೊಂದರಲ್ಲಿ ದುಷ್ಕತ್ಯ ಎಸಗಲು ತಲವಾರನ್ನು ಬಚ್ಚಿಡಲಾಗಿದೆ ಎಂಬ ಖಚಿತ ಮಾಹಿತಿ...

ಮಂಗಳೂರು: ಪ್ಲೆಕ್ಸ್ ಬ್ಯಾನರು, ಕಟೌಟ್, ಬಂಟಿಂಗ್ಸ್ ತೆರವುಗೊಳಿಸದಿದ್ದಲ್ಲಿ ಕ್ರಿಮಿನಲ್ ಕೇಸ್

ಮಂಗಳೂರು: ಪ್ಲೆಕ್ಸ್ ಬ್ಯಾನರು, ಕಟೌಟ್, ಬಂಟಿಂಗ್ಸ್ ತೆರವುಗೊಳಿಸದಿದ್ದಲ್ಲಿ ಕ್ರಿಮಿನಲ್ ಕೇಸ್ ಮಂಗಳೂರು: ಲೋಕಸಭಾ ಚುನಾವಣೆ ಮತ್ತು ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಸಮಯದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರು ಪ್ಲೆಕ್ಸ್ ಗಳನ್ನು ಈಗಾಗಲೇ ತೆರವುಗೊಳಿಸಲಾಗಿರುತ್ತದೆ. ಆದರೆ...

ಸಿಸಿಬಿ ಕಾರ್ಯಾಚರಣೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಪತ್ತೆ

ಸಿಸಿಬಿ ಕಾರ್ಯಾಚರಣೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಪತ್ತೆ ಮಂಗಳೂರು : ನಗರದಲ್ಲಿ ಇಂಟರ್ನಟ್ ವೆಬ್ ಸೈಟ್ ಮೂಲಕ ವೇಶ್ಯಾವಾಟಿಕೆಗಾಗಿ ಯುವತಿಯರನ್ನು ಒದಗಿಸುತ್ತಿದ್ದ ಇಬ್ಬರು ಪಿಂಪ್ ಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತರನ್ನು...

ಮೋದಿ ಹಿಂಸಾಚಾರ ಮಾಡಬೇಡಿ ಎಂದು ತಿರುಗಾಡಿದರೆ ಶಿಷ್ಯರಿಂದ ಹಿಂಸಾಚಾರ ಸೃಷ್ಟಿ: ರಮಾನಾಥ ರೈ

ಮೋದಿ ಹಿಂಸಾಚಾರ ಮಾಡಬೇಡಿ ಎಂದು ತಿರುಗಾಡಿದರೆ ಶಿಷ್ಯರಿಂದ ಹಿಂಸಾಚಾರ ಸೃಷ್ಟಿ: ರಮಾನಾಥ ರೈ ಮಂಗಳೂರು: ಮೋದಿ ಧರ್ಮದ ಮೂಲಕ ಹಿಂಸಾಚಾರ ಮಾಡಬೇಡಿ ಎಂದು ದೇಶ ವ್ಯಾಪಿ ಹೇಳಿಕೊಂಡು ತಿರುಗಾಡಿದರೆ ಅವರ ಶಿಷ್ಯರು ಧರ್ಮ, ದೇವರು, ದೇಶಪ್ರೇಮದ ಜತೆಯಲ್ಲಿ...

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ: ಧರ್ಮಸ್ಥಳದಲ್ಲಿ ವ್ಯಸನಮುಕ್ತ ಸಾಧಕರ ಸಮಾವೇಶ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ: ಧರ್ಮಸ್ಥಳದಲ್ಲಿ ವ್ಯಸನಮುಕ್ತ ಸಾಧಕರ ಸಮಾವೇಶ   ಉಜಿರೆ: ಭಾರತದ ಆದ್ಯಾತ್ಮಿಕತೆ, ಸಂಸ್ಕøತಿ-ಸಂಸ್ಕಾರ ಹಾಗೂ ಕುಟುಂಬ ಜೀವನ ಪದ್ಧತಿ ವಿಶ್ವಕ್ಕೆ ಮಾದರಿಯಾಗಿದೆ. ಮನೆಯಲ್ಲಿ ಸ್ವರ್ಗ-ನರಕ ಎರಡೂ ಇದೆ. ಗಂಡ-ಹೆಂಡತಿ ಹಾಗೂ ಕುಟುಂಬದ...

ಶಿವರಾಜ್ ಕೊಲೆಗೆ ದುಷ್ಪ್ರೇರಣೆ ನೀಡಿದ ಆರೋಪಿಗಳ ಬಂಧನ

ಶಿವರಾಜ್ ಕೊಲೆಗೆ ದುಷ್ಪ್ರೇರಣೆ ನೀಡಿದ ಆರೋಪಿಗಳ ಬಂಧನ ಮಂಗಳೂರು: ಬೆಂಗ್ರೆ ಗ್ರಾಮದ ಬೊಕ್ಕಪಟ್ಣ ಬೆಂಗ್ರೆ ಎಂಬಲ್ಲಿ ಕೊಲೆಯಾದ ಶಿವರಾಜ್ ಕರ್ಕೇರ ಈತನ ಕೊಲೆ ಪ್ರಕರಣದಲ್ಲಿ ಈಗಾಗಲೇ ಒಟ್ಟು 07 ಜನರು ದಸ್ತಗಿರಿಯಾಗಿದ್ದು, ಕೊಲೆಗೆ ದುಷ್ಪ್ರೇರಣೆ...

Members Login

Obituary

Congratulations