ಶ್ರೀ ಕಾಶೀ ಮಠ ಸಂಸ್ಥಾನದ ವತಿಯಿಂದ ಕೇರಳ ನೆರೆ ಪರಿಹಾರ ನಿಧಿಗೆ 10 ಲಕ್ಷ ದೇಣಿಗೆ
ಶ್ರೀ ಕಾಶೀ ಮಠ ಸಂಸ್ಥಾನದ ವತಿಯಿಂದ ಕೇರಳ ನೆರೆ ಪರಿಹಾರ ನಿಧಿಗೆ 10 ಲಕ್ಷ ದೇಣಿಗೆ
ಮಂಗಳೂರು : ತಿರುಮಲ ತಿರುಪತಿಯಲ್ಲಿ ಚಾತುರ್ಮಾಸ ವ್ರತ ಆಚರಿಸುತ್ತಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ...
ಫಾ|ಮಹೇಶ್ ಸಾವು, ಆತ್ಮಹತ್ಯೆಯಾಗಿದೆ – ತನಿಖಾ ವರದಿಯ ಮೇಲೆ ಧರ್ಮಪ್ರಾಂತ್ಯದಿಂದ ಸ್ಪಷ್ಟನೆ
ಫಾ|ಮಹೇಶ್ ಸಾವು, ಆತ್ಮಹತ್ಯೆಯಾಗಿದೆ - ತನಿಖಾ ವರದಿಯ ಮೇಲೆ ಧರ್ಮಪ್ರಾಂತ್ಯದಿಂದ ಸ್ಪಷ್ಟನೆ
ಉಡುಪಿ: ಉಡುಪಿ ಧರ್ಮಪ್ರಾಂತದ ಆಡಳಿತಕ್ಕೆ ಒಳಪಟ್ಟ ಶಿರ್ವ ಚರ್ಚಿನ ಸಹಾಯಕ ಧರ್ಮಗುರು ಹಾಗೂ ಡೊನ್ ಬೊಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ...
ಉಳ್ಳಾಲ: ಇಂಜಿನ್ ಬಂದ್ ಆಗಿ ಮೀನುಗಾರಿಕಾ ಬೋಟ್ ಪಲ್ಟಿ; ಅಪಾರ ನಷ್ಟ, ಮೀನುಗಾರರು ಪಾರು
ಉಳ್ಳಾಲ: ಇಂಜಿನ್ ಬಂದ್ ಆಗಿ ಮೀನುಗಾರಿಕಾ ಬೋಟ್ ಪಲ್ಟಿ; ಅಪಾರ ನಷ್ಟ, ಮೀನುಗಾರರು ಪಾರು
ಉಳ್ಳಾಲ: ಹಠಾತ್ತನೆ ಇಂಜಿನ್ ಬಂದ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ...
ಸಿದ್ದರಾಮಯ್ಯನವರದ್ದು ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ – ನಳಿನ್ಕುಮಾರ್ ಕಟೀಲ್
ಸಿದ್ದರಾಮಯ್ಯನವರದ್ದು ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ - ನಳಿನ್ಕುಮಾರ್ ಕಟೀಲ್
ಮಂಗಳೂರು : ಬಹುಸಂಖ್ಯಾತರನ್ನು ಕಡೆಗಣಿಸುವ ಕಾಂಗ್ರೆಸ್ ಸರ್ಕಾರದ ತಾರತಮ್ಯ ನೀತಿ ರಾಜ್ಯ ಬಜೆಟ್ನಲ್ಲಿಯೂ ಮುಂದುವರಿದಿದೆ. ಕೇವಲ ಅಲ್ಪಸಂಖ್ಯಾತರನ್ನು ಮಾತ್ರ ಓಲೈಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ...
ವಾರಾಹಿ ನೀರಾವರಿ ಯೋಜನೆ 2018ಕ್ಕೆ ಪೂರ್ಣ: ಜಲಸಂಪನ್ಮೂಲ ಮಂತ್ರಿ: ಎಂ.ಬಿ.ಪಾಟೀಲ
ವಾರಾಹಿ ನೀರಾವರಿ ಯೋಜನೆ 2018ಕ್ಕೆ ಪೂರ್ಣ: ಜಲಸಂಪನ್ಮೂಲ ಮಂತ್ರಿ: ಎಂ.ಬಿ.ಪಾಟೀಲ
ಬೆಳಗಾವಿ : ವಾರಾಹಿ ನೀರಾವರಿ ಯೋಜನೆಯ ಎಡದಂಡೆ ಕಾಮಗಾರಿಯನ್ನು 2017-18ಕ್ಕೆ ಪೂರ್ಣಗೊಳಿಸಲು ಯೋಜಿಸಲಾಗಿದೆ. 15702 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶದಲ್ಲಿ 10,987 ಹೆಕ್ಟೇರ್ ಭೂಮಿಗೆ ನೀರಾವರಿ...
ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಬೇಡ: ಶೋಭಾ ಕರಂದ್ಲಾಜೆ
ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಬೇಡ: ಶೋಭಾ ಕರಂದ್ಲಾಜೆ
ಬೆಂಗಳೂರು: ಟಿಪ್ಪು ಜಂಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿರುವ ಸಂಸದೆ ಶೋಭಾ ಕರಂದ್ಲಾಜೆ ಅವರು, ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕದಂತೆ...
ಉಡುಪಿ: ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿದ್ದಾಗ ಹೃದಯಾಘಾತ; ಚಾಲಕ ಮೃತ್ಯು
ಉಡುಪಿ: ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿದ್ದಾಗ ಹೃದಯಾಘಾತ; ಚಾಲಕ ಮೃತ್ಯು
ಉಡುಪಿ: ಮಣಿಪಾಲ, ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮೃತ ಚಾಲಕ...
ರಾಷ್ಟ್ರೀಯ ಸೈನ್ಯ ದಳದ ವಾರ್ಷಿಕ ಕಾರ್ಯಕ್ರಮ
ರಾಷ್ಟ್ರೀಯ ಸೈನ್ಯ ದಳದ ವಾರ್ಷಿಕ ಕಾರ್ಯಕ್ರಮ
ಮೂಡಬಿದಿರೆ: ಭಾರತದ ರಾಷ್ಟ್ರೀಯ ಸೈನ್ಯ ದಳವು ಯುವಜನತೆಯನ್ನು ಸರಿಯಾದ ಮಾರ್ಗದಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಿಕೊಡುವ ಅತ್ಯುತ್ತಮ ವೇದಿಕೆಯಾಗಿದೆ ಎಂದು ಕಮಾಂಡರ್ ಮಹೇಶ್ ಎನ್ ನಾಯಕ್ ಹೇಳಿದರು.
ಅವರು ಆಳ್ವಾಸ್...
ರಸ್ತೆ ಕಾಂಕ್ರಿಟೀಕರಣ- ಸಂಚಾರ ಮಾರ್ಗ ಬದಲಾವಣೆ
ರಸ್ತೆ ಕಾಂಕ್ರಿಟೀಕರಣ- ಸಂಚಾರ ಮಾರ್ಗ ಬದಲಾವಣೆ
ಮ0ಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ದೇವಸ್ಥಾನ ಮುಖ್ಯರಸ್ತೆ ಮಲ್ಲಿಕಟ್ಟೆ ದ್ವಾರದಿಂದ ಕದ್ರಿ ಮೈದಾನದವರೆಗೆ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಆರಂಭವಾಗಿದ್ದು ಸದರಿ ಕಾಮಗಾರಿಯು 21-9-16...
5 ಲಕ್ಷಕ್ಕಾಗಿ ಗಂಡನನ್ನು ಮತ್ತೋರ್ವ ಮಹಿಳೆಗೆ ಮಾರಿದ ಪತ್ನಿ!
5 ಲಕ್ಷಕ್ಕಾಗಿ ಗಂಡನನ್ನು ಮತ್ತೋರ್ವ ಮಹಿಳೆಗೆ ಮಾರಿದ ಪತ್ನಿ!
ಮಂಡ್ಯ (Kannadaprabha): ಮತ್ತೋರ್ವ ಹೆಣ್ಣಿನೊಂದಿಗೆ ಸಂಬಂಧ ಹೊಂದಿದ್ದ ಪತಿಗೆ ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆಯನ್ನು ಅಲ್ಲಲ್ಲಿ ನೀವು ಕೇಳಿಯೇ ಇರುತ್ತೀರಿ. ಆದರೆ ಇಲ್ಲೋರ್ವ ಮಹಿಳೆ,...



























