ಕೋವಿಡ್ – 19 ಲಾಕ್ ಡೌನ್ ; ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕಳ್ಳಬಟ್ಟಿ ಸಾರಾಯಿ ವಶ
ಕೋವಿಡ್ – 19 ಲಾಕ್ ಡೌನ್ ; ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕಳ್ಳಬಟ್ಟಿ ಸಾರಾಯಿ ವಶ
ಉಡುಪಿ: ಕೋವಿಡ್-19ರ ಸಾಂಕ್ರಾಮಿಕ ರೋಗ ತಡೆಗಟ್ಟಲು ಕ್ರಮ ತೆಗೆದುಕೊಳ್ಳವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಎಲ್ಲಾ ರೀತಿಯ ಮದ್ಯದಂಗಡಿಗಳನ್ನು...
ಮಂಗಳೂರು: ನದಿಗೆ ಬಿದ್ದು ಮೀನುಗಾರ ಸಾವು
ಮಂಗಳೂರು: ನದಿಗೆ ಬಿದ್ದು ಮೀನುಗಾರ ಸಾವು
ಮಂಗಳೂರು: ಮೀನುಗಾರಿಕಾ ಬೋಟ್ ಲಂಗರು ಹಾಕುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ನದಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಹಳೆ ಬಂದರ್ ನಲ್ಲಿ ನಡೆದಿದೆ.
ಚತ್ತೀಸ್ ಘಡ ಜಸ್ಪುರ್ ಜಿಲ್ಲೆಯ...
ದುಬೈ ಯಲ್ಲಿ ‘ಸ್ವಪ್ನ ವಾಸವದತ್ತೆ’ ನಾಟಕದ ಮುದ್ರಿತ ಚಿತ್ರಸುರುಳಿ ಲೋಕಾರ್ಪಣೆ
ದುಬೈ ಯಲ್ಲಿ 'ಸ್ವಪ್ನ ವಾಸವದತ್ತೆ' ನಾಟಕದ ಮುದ್ರಿತ ಚಿತ್ರಸುರುಳಿ ಲೋಕಾರ್ಪಣೆ
ದುಬೈ: ಜನವರಿ ೧೯ರಂದು ದುಬೈಯಲ್ಲಿ ಯಶಸ್ವಿಯಾಗಿ ರಂಗವೇರಿದ "ಧ್ವನಿ" ಹವ್ಯಾಸಿ ಕಲಾವಿದರ ನಾಟಕ "ಸ್ವಪ್ನವಾಸವದತ್ತೆ " ಯಾ ಮುದ್ರಿತ ಚಿತ್ರ ಸುರುಳಿಯನ್ನು ಮೇ ೧೧...
“ಹಸಿರು ಕೂಟ” : ರಮ್ಜಾನ್ ಪ್ರಯುಕ್ತ ನಾಗರಿಕ ಸಮಿತಿಯಿಂದ ಗಿಡ ನೀಡಿ ಶುಭಾಶಯ ಕೋರಿಕೆ
"ಹಸಿರು ಕೂಟ" : ರಮ್ಜಾನ್ ಪ್ರಯುಕ್ತ ನಾಗರಿಕ ಸಮಿತಿಯಿಂದ ಗಿಡ ನೀಡಿ ಶುಭಾಶಯ ಕೋರಿಕೆ
ಉಡುಪಿ: ಉಡುಪಿ ಜಿಲ್ಲಾ ನಾಗರೀಕ ಸಮಿತಿಯಿಂದ ರಮ್ಜಾನ್ ಹಬ್ಬದ ಪ್ರಯುಕ್ತವಾಗಿ "ಹಸಿರು ಕೂಟ" ಎನ್ನುವ, ಭಾವೈಕ್ಯತೆಯ ಶುಭಾಶಯ ಕೋರುವ...
ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ 13.92 ಕೋಟಿ ರೂ. ನಷ್ಟ: ಆಡಳಿತ ಮಂಡಳಿ ಮೇಲೆ ಕ್ರಿಮಿನಲ್ ಪ್ರಾಸಿಕ್ಯೂಷನ್ ಗೆ ಅನುಮತಿ
ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ 13.92 ಕೋಟಿ ರೂ. ನಷ್ಟ: ಆಡಳಿತ ಮಂಡಳಿ ಮೇಲೆ ಕ್ರಿಮಿನಲ್ ಪ್ರಾಸಿಕ್ಯೂಷನ್ ಗೆ ಅನುಮತಿ
• ಇಬ್ಬರು ಅಧಿಕಾರಿಗಳ ಮೇಲೆ ಇಲಾಖಾ ವಿಚಾರಣೆಗೆ ನಿರ್ದೇಶನ
ಹಳೆಯ ಯಂತ್ರೋಪಕರಣಗಳ ಮಾರಾಟದಲ್ಲಿ ಅವ್ಯವಹಾರ ಸಾಬೀತು
*...
ಮಂಗಳೂರು: ಕೆನರಾ ಕಾಲೇಜಿನ ವಿದ್ಯಾರ್ಥಿನಿ ಕರಾಟೆಯಲ್ಲಿ ಅಂತರಾಷ್ಟ್ರೀಯ ಸಾಧನೆ
ಮಂಗಳೂರು: ಎಳೆಯ ವಯಸ್ಸಿನಿಂದಲೇ ಕ್ರೀಡಾಕ್ಷೇತ್ರದಲ್ಲಿ ಒಲವನ್ನು ಬೆಳೆಸಿಕೊಂಡು ಕಠಿಣ ಶ್ರಮದೊಂದಿಗೆ ಕ್ರೀಡಾರಂಗದಲ್ಲಿ ಯಶಸ್ಸನ್ನು ಸಾಧಿಸಬಹುದು ಎನ್ನುವುದಕ್ಕೆ ಕೆನರಾ ಕಾಲೇಜಿನ ದ್ವಿತೀಯ ಬಿ.ಕಾಂನ ವಿದ್ಯಾರ್ಥಿನಿ ಕು. ನಮ್ರಶಾ ಎನ್ ಗಾಣಿಗ ಸಾಕ್ಷಿ. ತನ್ನ ಹನ್ನೊಂದನೆಯ...
ಪೋಕ್ಸೊ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಯ ಮಾಹಿತಿಗೆ ಸಾರ್ವಜನಿಕರಲ್ಲಿ ಪೊಲೀಸರ ಮನವಿ
ಪೋಕ್ಸೊ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಯ ಮಾಹಿತಿಗೆ ಸಾರ್ವಜನಿಕರಲ್ಲಿ ಪೊಲೀಸರ ಮನವಿ
ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೊ ಪ್ರಕರಣವೊಂದರಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿರುವ ಬೈರಂಪಳ್ಳಿ ನಿವಾಸಿ ಪ್ರದೀಪ್ ಶೆಟ್ಟಿ (38) ಬಗ್ಗೆ ಮಾಹಿತಿ ಇದ್ದಲ್ಲಿ...
ಟೋಲ್ ಪ್ರತಿಭಟನೆ : ಸಾಸ್ತಾನ ಮತ್ತು ಹೆಜಮಾಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ
ಟೋಲ್ ಪ್ರತಿಭಟನೆ : ಸಾಸ್ತಾನ ಮತ್ತು ಹೆಜಮಾಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ
ಉಡುಪಿ: ಪಡುಬಿದ್ರೆ ಹಾಗೂ ಸಾಸ್ತಾನ ಟೋಲ್ ಗೇಟ್ ಪ್ರತಿಭಟನೆಯ ಕಾವು ಏರಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಜಮಾಡಿ ಹಾಗೂ ಕೋಟ...
ಕೋಲಾರ ಉಸ್ತುವಾರಿ ಸಚಿವರಾಗಿ ರಾಮಲಿಂಗಾ ರೆಡ್ಡಿ; ಯು.ಟಿ.ಖಾದರ್ ಹರ್ಷ
ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ಆಯ್ಕೆಯಾದುದಕ್ಕೆ ನಿರ್ಗಮನ ಉಸ್ತುವಾರಿ ಸಚಿವ ಮತ್ತು ಪ್ರಸಕ್ತ ಆರೋಗ್ಯ ಸಚಿವರಾಗಿರುವ ಯು.ಟಿ.ಖಾದರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ವಿಶ್ವ ಆರೋಗ್ಯ ಸಮಾವೇಶಕ್ಕಾಗಿ...
ಅನ್ಸಾರಿಯ ರಿಯಾದ್ ಸಮಿತಿ: ಅಧ್ಯಕ್ಷರಾಗಿ ಹಮೀದ್ ಎಸ್ ಎಂ, ಖಜಾಂಜಿಯಾಗಿ ಅಬೂಬಕ್ಕರ್ ಪುನರಾಯ್ಕೆ
ಅನ್ಸಾರಿಯ ರಿಯಾದ್ ಸಮಿತಿ: ಅಧ್ಯಕ್ಷರಾಗಿ ಹಮೀದ್ ಎಸ್ ಎಂ, ಖಜಾಂಜಿಯಾಗಿ ಅಬೂಬಕ್ಕರ್ ಪುನರಾಯ್ಕೆ
ರಿಯಾದ್: ಅನ್ಸಾರಿಯ ಯತೀಮ್ ಖಾನ (ರಿ) ಸುಳ್ಯ ಇದರ ರಿಯಾದ್ ಅನಿವಾಸಿ ಭಾರತೀಯ ಘಟಕದ ಪ್ರಥಮ ವಾರ್ಷಿಕ ಮಹಾಸಭೆ ಸೌದಿ...


























