ತಪ್ಪಿದ ದುರಂತ! ಬಸ್ ಚಲಾಯಿಸುತ್ತಿದ್ದಾಗಲೇ ಅಸ್ವಸ್ಥಗೊಂಡ ಚಾಲಕ
ತಪ್ಪಿದ ದುರಂತ! ಬಸ್ ಚಲಾಯಿಸುತ್ತಿದ್ದಾಗಲೇ ಅಸ್ವಸ್ಥಗೊಂಡ ಚಾಲಕ
ಹಿಂದಕ್ಕೆ ಚಲಿಸಿ ಮೋರಿಗೆ ತಾಗಿ ನಿಂತ ಬಸ್ಸು,
ಮಣಿಪಾಲ: ಬಸ್ ಚಲಾಯಿಸುತ್ತಿದ್ದ ವೇಳೆ ಏಕಾಎಕಿಯಾಗಿ ಚಾಲಕ ಅಸ್ವಸ್ಥಗೊಂಡ ಪರಿಣಾಮ ಬಸ್ಸು ಹಿಂದಕ್ಕೆ ಚಲಿಸಿ ರಸ್ತೆ ಬದಿಯ...
ಪುತ್ತೂರು ದೇವಸ್ಥಾನದ ಕೆಲಸದಲ್ಲಿ ಜಿಲ್ಲಾಧಿಕಾರಿ ಇಬ್ರಾಹಿಂ ಭಾಗಿಯಾಗದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆಲಸ ಕಾರ್ಯಗಳಲ್ಲಿ ದಕ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ಭಾಗಿಯಾಗಬಾರದು ಎಂದು ರಾಜ್ಯ ಹೈಕೋರ್ಟಿನ ವಿಭಾಗೀಯ ಪೀಠ ಬುಧವಾರ ಮಹತ್ವದ ತೀರ್ಪು ನೀಡಿದೆ.
ದೇವಸ್ಥಾನದ ಜಾತ್ರಾ ಮಹೋತ್ಸವದ...
ಗ್ಯಾರಂಟಿಗಳ ಬದಲು ಉಚಿತ ಶಿಕ್ಷಣ, ಆರೋಗ್ಯ ಸೇವೆ ನೀಡಿ: ಹೆಚ್.ವಿಶ್ವನಾಥ್
ಗ್ಯಾರಂಟಿಗಳ ಬದಲು ಉಚಿತ ಶಿಕ್ಷಣ, ಆರೋಗ್ಯ ಸೇವೆ ನೀಡಿ: ಹೆಚ್.ವಿಶ್ವನಾಥ್
ಮೈಸೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಆರ್ಥಿಕತೆ ಸಂಪೂರ್ಣ ದಿಕ್ಕು ತಪ್ಪಿದ್ದು, ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ...
ಉಡುಪಿ: ರಸ್ತೆಯ ಅವ್ಯವಸ್ಥೆಗೆ ಅಫಘಾತದಲ್ಲಿ ಯುವತಿಯ ಬಲಿ
ಉಡುಪಿ: ರಸ್ತೆಯ ಅವ್ಯವಸ್ಥೆಗೆ ಯುವತಿಯೋರ್ವರು ಅಫಘಾತದಲ್ಲಿ ಮೃತಪಟ್ಟ ಘಟನೆ ಸಂತೆಕಟ್ಟೆ ಕಲ್ಯಾಣಪುರದಲ್ಲಿ ಶನಿವಾರ ನಡೆದಿದೆ.
ಮೃತರನ್ನು ಹಾವಂಜೆ ನಿವಾಸಿ ಪವಿತ್ರಾ ಆಚಾರ್ (23) ಎಂದು ಗುರುತಿಸಲಾಗಿದೆ.
ಪೋಲಿಸ್ ಮೂಲಗಳ ಪ್ರಕಾರ ಪವಿತ್ರ ಹಾಗೂ ಆಕೆಯ ಸಹೋದರ...
ಮುಲ್ಕಿ ಮೂಡಬಿದ್ರೆ ಕ್ಷೇತ್ರ ಸಮಿತಿ ವತಿಯಿಂದ ಬಜ್ಪೆ ಪೊಲಿಸ್ ಠಾಣೆಯ ಮುಂದುಗಡೆ ಬ್ರಹತ್ ಪ್ರತಿಭಟನೆ
ಮುಲ್ಕಿ ಮೂಡಬಿದ್ರೆ ಕ್ಷೇತ್ರ ಸಮಿತಿ ವತಿಯಿಂದ ಬಜ್ಪೆ ಪೊಲಿಸ್ ಠಾಣೆಯ ಮುಂದುಗಡೆ ಬ್ರಹತ್ ಪ್ರತಿಭಟನೆ ಇಂದು ಬೆಳಗ್ಗೆ ನಡೆಯಿತು
ಎಸ್.ಡಿ.ಪಿ.ಐ. ಕ್ಶೆತ್ರ ಅದ್ಯಕ್ಷ ಜಮಾಲ್ ಜೊಕಟ್ತೆ ಪ್ರಾಸ್ತಾವಿಕ ವಾಗಿ ಮಾತಾಡಿ ಸ್ವಾಗತಿಸಿದರು.
ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಶ್ರಫ಼್ ಮಾಛಾರ್...
ಸಾನಿಧ್ಯ ವಸತಿ ಶಾಲೆಯಲ್ಲಿ ದಸರಾ ಸಂಭ್ರಮ
ಸಾನಿಧ್ಯ ವಸತಿ ಶಾಲೆಯಲ್ಲಿ ದಸರಾ ಸಂಭ್ರಮ
ಮಂಗಳೂರು: ನಾಡ ಹಬ್ಬ ದಸರಾ ಎಲ್ಲರಿಗೂ ಒಳಿತು ಉಂಟು ಮಾಡಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಹೇಳಿದರು .
ಕನ್ನಡ ಮತ್ತು ಸಂಸ್ಕ್ರತಿ...
ಸರಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸೂಚನೆ
ಸರಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಸೂಚನೆ
ಕರೋನ ಕಾಯಿಲೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಸಾರ್ವಜನಿಕ ಸ್ಥಳಗಳಲ್ಲಿ ಕೆಲವು ನಿರ್ಬಂಧಗಳನ್ನು ಹೇರಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ನಿರ್ದೇಶಿಸಿದ್ದಾರೆ.
ಮಾಲ್...
ಸಹ್ಯಾದ್ರಿ ಕಾಲೇಜು ಯುಜಿಸಿಇಟಿ – 2020 ದಕ್ಷಿಣ ಕನ್ನಡದ ನೋಡಲ್ ಸೆಂಟರ್
ಸಹ್ಯಾದ್ರಿ ಕಾಲೇಜು ಯುಜಿಸಿಇಟಿ – 2020 ದಕ್ಷಿಣ ಕನ್ನಡದ ನೋಡಲ್ ಸೆಂಟರ್
ಯುಜಿಸಿಇಟಿ - 2020 ವಿಶೇಷ ವಿಭಾಗದಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಂಗಳೂರಿನ ಸಹ್ಯಾದ್ರಿ...
ಕ್ರೀಡಾ, ಸಾಂಸ್ಕøತಿಕ ಮನೋಭಾವ ಬೆಳೆಸಿ, ಸಮಾಜಕ್ಕೆ ಉತ್ತಮ ಸೇವೆ ನೀಡಿ-ಪ್ರದೀಪ್ ಡಿ’ಸೋಜ
ಕ್ರೀಡಾ, ಸಾಂಸ್ಕøತಿಕ ಮನೋಭಾವ ಬೆಳೆಸಿ, ಸಮಾಜಕ್ಕೆ ಉತ್ತಮ ಸೇವೆ ನೀಡಿ-ಪ್ರದೀಪ್ ಡಿ’ಸೋಜ
ಮಂಗಳೂರು: ಸರ್ಕಾರಿ ನೌಕರರಿಗೆ ಕ್ರೀಡಾ ಮನೋಭಾವ, ಸಾಂಸ್ಕøತಿಕ ಮನೋಭಾವ ಬೆಳೆಯಬೇಕು, ಜನರಿಗೆ, ಸಮಾಜಕ್ಕೆ ಉತ್ತಮ ಸೇವೆ ನೀಡಬೇಕು. ಸರ್ಕಾರಿ ನೌಕರರಿಗೆಂದು ನಡೆಯುವ...
ಉಡುಪಿ: ವಕ್ಫ್ ತಿದ್ದುಪಡಿ ಕಾಯ್ದೆಗೆ ವಿವಿಧ ಮುಸ್ಲಿಮ್ ಸಂಘಟನೆಗಳಿಂದ ಒಕ್ಕೋರಲಿನ ವಿರೋಧ
ಉಡುಪಿ: ವಕ್ಫ್ ತಿದ್ದುಪಡಿ ಕಾಯ್ದೆಗೆ ವಿವಿಧ ಮುಸ್ಲಿಮ್ ಸಂಘಟನೆಗಳಿಂದ ಒಕ್ಕೋರಲಿನ ವಿರೋಧ
ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರ ಉಡುಪಿಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸರಕಾರ ಅಂಗೀಕರಿಸಿದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು...


























