ಮಂಗಳೂರು: ಶಾಸಕ ಜೆ.ಆರ್.ಲೋಬೊರವರು ನೇತೃತ್ವದಲ್ಲಿ ಶಕ್ತಿನಗರ ನಾಲ್ಯಪದವು ಸರಕಾರಿ ಪ್ರೌಢಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿದರು
ಮಂಗಳೂರು: ರಾಷ್ಟ್ರಿಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಾಡಿಯಲ್ಲಿ ಸುಮಾರು 34.54 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಶಕ್ತಿನಗರ ನಾಲ್ಯಪದವು ಸರಕಾರಿ ಪ್ರೌಢಶಾಲೆಯ ನೂತನ ಕಟ್ಟಡವನ್ನು ಶಾಸಕ ಜೆ.ಆರ್.ಲೋಬೊರವರು ಇತ್ತೀಚಿಗೆ ಉದ್ಘಾಟಿಸಿದರು.
ಸ್ಥಳೀಯ ಕಾರ್ಪೋರೇಟರ್ ಆಖೀಲಾ...
ಎಂಡೋಸಲ್ಫಾನ್ ಸಂತ್ರಸ್ತರಿಗೆ ಇನ್ನೂ 4 ಪಾಲನಾ ಕೇಂದ್ರ: ಜಿಲ್ಲಾಧಿಕಾರಿ – ಸಸಿಕಾಂತ್ ಸೆಂಥಿಲ್
ಎಂಡೋಸಲ್ಫಾನ್ ಸಂತ್ರಸ್ತರಿಗೆ ಇನ್ನೂ 4 ಪಾಲನಾ ಕೇಂದ್ರ: ಜಿಲ್ಲಾಧಿಕಾರಿ - ಸಸಿಕಾಂತ್ ಸೆಂಥಿಲ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇನ್ನೂ 4 ಪಾಲನಾ ಕೇಂದ್ರಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಲಾಗುವುದು ಎಂದು...
ಯುವಕರ ಪಾತ್ರವನ್ನು ಆಧರಿಸಿದ ಭಾರತ @2047 ಯುವಜನತೆಯ ಪಾತ್ರ ಎಂಬ ಎರಡನೇ ಪುಸ್ತಕವನ್ನು ಪ್ರಸ್ತುತ
ಯುವಕರ ಪಾತ್ರವನ್ನು ಆಧರಿಸಿದ ಭಾರತ @2047 ಯುವಜನತೆಯ ಪಾತ್ರ ಎಂಬ ಎರಡನೇ ಪುಸ್ತಕವನ್ನು ಪ್ರಸ್ತುತ
ಮಂಗಳೂರಿನಲ್ಲಿ ನಡೆದ ಸಿಟಿಜನ್ ಕೌನ್ಸಿಲ್ ಕಾರ್ಯಕ್ರಮದಲ್ಲಿ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಮಂಗಳೂರಿನ ಲೇಖಕಿ ರೆಶೆಲ್...
ಹಿರಿಯ ಪತ್ರಿಕಾ ಛಾಯಾಚಿತ್ರ ಪತ್ರಕರ್ತ ಅಸ್ಟ್ರೊ ಮೋಹನ್ ಅವರಿಗೆ ಎಫ್ ಐ ಪಿ ರಿಬ್ಬನ್ ಪುರಸ್ಕಾರ
ಹಿರಿಯ ಪತ್ರಿಕಾ ಛಾಯಾಚಿತ್ರ ಪತ್ರಕರ್ತ ಅಸ್ಟ್ರೊ ಮೋಹನ್ ಅವರಿಗೆ ಎಫ್ ಐ ಪಿ ರಿಬ್ಬನ್ ಪುರಸ್ಕಾರ
ಉಡುಪಿ: ಫೆಡರೇಷನ್ ಆ ಇಂಡಿಯನ್ ಫೋಟೋಗ್ರಫಿ ಮಾನ್ಯತೆಯೊಂದಿಗೆ ಜರಗಿದ ಪ್ರಥಮ ಓರಾ ಡಿ ಫೇಮ್...
ವಿಶ್ವ ಬಂಟರ ಸಾಂಸ್ಕೃತಿಕ ವೈಭವ: ಬಂಟ್ವಾಳ ಪ್ರಥಮ, ಸುರತ್ಕಲ್ ದ್ವಿತೀಯ
ವಿಶ್ವ ಬಂಟರ ಸಾಂಸ್ಕೃತಿಕ ವೈಭವ: ಬಂಟ್ವಾಳ ಪ್ರಥಮ, ಸುರತ್ಕಲ್ ದ್ವಿತೀಯ
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ಆಶ್ರಯದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಉಡುಪಿಯಲ್ಲಿರುವ ಶ್ರೀಮತಿ ಅಮ್ಮಣ್ಣಿ ರಾಮಣ್ಣ...
ನಾಪತ್ತೆಯಾದ ಮೀನುಗಾರರ ಪತ್ತೆಗಾಗಿ ಚರ್ಚ್, ದೇವಸ್ಥಾನ, ಉಳ್ಳಾಲ ದರ್ಗಾದಲ್ಲಿ ಪ್ರಾರ್ಥನೆ
ನಾಪತ್ತೆಯಾದ ಮೀನುಗಾರರ ಪತ್ತೆಗಾಗಿ ಚರ್ಚ್, ದೇವಸ್ಥಾನ, ಉಳ್ಳಾಲ ದರ್ಗಾದಲ್ಲಿ ಪ್ರಾರ್ಥನೆ
ಉಳ್ಳಾಲ : ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿದ್ದ 7ಜನ ಬೆಸ್ತರು...
ಮಂಗಳೂರು: ಸಿಪಿಐ ವತಿಯಿಂದ ಕೇಂದ್ರದ ಭೂಸ್ವಾಧಿನ ಮಸೂದೆಯ ವಿರುದ್ದು ಜೈಲ್ ಭರೊ
ಮಂಗಳೂರು: ಸಿಪಿಐ ಜಿಲ್ಲಾ ಸಮಿತಿಯ ವತಿಯಿಂದ ಗುರುವಾರ ಕೇಂದ್ರದ ಪ್ರಸ್ತಾವಿತ ಭೂಸ್ವಾದಿನ ಮಸೂದೆಯನ್ನು ವಿರೋಧಿಸಿ ಜೈಲ್ ಭರೋ ಆಂದೊಲನ ನಡೆಯಿತು.
ಪ್ರತಿಭಟನಾ ಸಭೆಯ ಮುನ್ನ ಪ್ರತಿಭಟನಾಕಾರರು ಟೌನ್ ಹಾಲ್ ನಿಂದ ಜಿಲ್ಲಾಧಿಕಾರಿಗಳ ಕಛೇರಿಯ ತನಕ...
ಕೋಟ: ಮರಳುಗಾರಿಕೆಯಿಂದ ಕುದ್ರುವಾಸಿಗಳಿಗೆ ಸಮಸ್ಯೆ; ಎಸಿ ಚಾರುಲತಾ ಸೋಮಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
ಕೋಟ: ಐರೋಡಿ ಗ್ರಾಮ ಪಂಚಾಯಿತಿ ಮತ್ತು ಪಾಂಡೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರಕ್ಕೆ ಅಧಿಕಾರಿಗಳ ಮೂಲಕ ತಪ್ಪು ಮಾಹಿತಿ ನೀಡಿ ಮರುಳು ಲೀಸ್ದಾರರು ಸೀತಾ ನದಿಯಿಂದ ಅವ್ಯಾವಹತವಾಗಿ ಮರಳು ತೆಗೆಯುತ್ತಿದ್ದಾರೆ. ಇದರಿಂದ ಕುದ್ರುವಾಸಿಗಳಿಗೆ...
ಸಾರ್ವಜನಿಕರಿಗೂ ಮೀಡಿಯಾ ಹೆಲ್ತ್ ಕ್ಲಿನಿಕ್ ನಲ್ಲಿ ಉಚಿತ ಅರೋಗ್ಯ ತಪಾಸಣೆ ಉದ್ಘಾಟನೆ
ಸಾರ್ವಜನಿಕರಿಗೂ ಮೀಡಿಯಾ ಹೆಲ್ತ್ ಕ್ಲಿನಿಕ್ ನಲ್ಲಿ ಉಚಿತ ಅರೋಗ್ಯ ತಪಾಸಣೆ ಉದ್ಘಾಟನೆ
' ಆರೋಗ್ಯವೇ ಭಾಗ್ಯ’ ನಾಣ್ನುಡಿಯಂತೆ ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ. ಆರೋಗ್ಯ ಸುದೃಢವಾಗಿದ್ದಾಗ ಸುಸ್ಥಿರ ಕುಟುಂಬ, ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ. ಈ...
ಉಳ್ಳಾಲ | ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ : ಆರೋಪಿಗಳ ಬಂಧನ
ಉಳ್ಳಾಲ | ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ : ಆರೋಪಿಗಳ ಬಂಧನ
ಉಳ್ಳಾಲ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಓರ್ವ...



























