30.5 C
Mangalore
Sunday, May 17, 2026

ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ

ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ...

ಪ್ರಚೋದನಾಕಾರಿ ಹೇಳಿಕೆ ನೀಡುವುದೇ ಹಾಲಿ ಸಂಸದರ ಕಾಯಕ – ಜೆಪಿ ಹೆಗ್ಡೆ

ಪ್ರಚೋದನಾಕಾರಿ ಹೇಳಿಕೆ ನೀಡುವುದೇ ಹಾಲಿ ಸಂಸದರ ಕಾಯಕ – ಜೆಪಿ ಹೆಗ್ಡೆ ಚಿಕ್ಕಮಗಳೂರು: ಅಭಿವೃದ್ಧಿ ಮೊಟಕುಗೊಳಿಸಿ ಟೀಕಾ ಪ್ರಹಾರಕ್ಕೆ ಮಾತ್ರ ಹಾಲಿ ಸಂಸದರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ದ್ವೇಷಭರಿತ ಮಾತುಗಳನ್ನಾಡಿರುವ ಪರಿಣಾಮ ಕ್ಷೇತ್ರ...

ತನಿಖಾಧಿಕಾರಿ ಮುಂದೆ ಹಾಜರಾಗುವುದರ ಮೂಲಕ ಸಿದ್ದರಾಮಯ್ಯ ಪ್ರಜಾಪ್ರಭುತ್ವ ಗೌರವಿಸಿದ್ದಾರೆ – ಐವನ್ ಡಿಸೋಜಾ

ತನಿಖಾಧಿಕಾರಿ ಮುಂದೆ ಹಾಜರಾಗುವುದರ ಮೂಲಕ ಸಿದ್ದರಾಮಯ್ಯ ಪ್ರಜಾಪ್ರಭುತ್ವ ಗೌರವಿಸಿದ್ದಾರೆ – ಐವನ್ ಡಿಸೋಜಾ ಮಂಗಳೂರು: ಹೈಕೋರ್ಟ್ ಆದೇಶದಂತೆ ಲೋಕಾಯುಕ್ತ ತನಿಖಾಧಿಕಾರಿ ಮುಂದೆ ಹಾಜರಾಗಿ ಅವರ ಪ್ರಶ್ನೆಗೆ ಉತ್ತರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ಸಂಸ್ಥೆಗೆ...

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯಕ್ಕೆ ಐಎಸ್ಒ 9001:2008 ಮಾನ್ಯತೆ

ಕುಂದಾಪುರ: ತಾಂತ್ರಿಕ ವಿದ್ಯಾಭ್ಯಾಸದಲ್ಲಿ ಗುಣಮಟ್ಟವನ್ನು ಕಾಯ್ದುಕೊಂಡು ಬಂದಿರುವ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯಕ್ಕೆ ಐಎಸ್ಒ 9001:2008 ಮಾನ್ಯತೆ ಲಭಿಸಿದೆ. ತಾಂತ್ರಿಕ ವಿದ್ಯಾಭ್ಯಾಸದ ಗುಣಮಟ್ಟವನ್ನು ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯವು ಹತ್ತು ವರ್ಷಗಳಿಂದ ಕಾಯ್ದುಕೊಂಡು ಬಂದಿದ್ದು,  ಬ್ಯೂರೊ ವೆರಿಟಾಸ್...

ಆಳ್ವಾಸ್ ವಿದ್ಯಾರ್ಥಿಸಿರಿ-ಸಿನಿಸಿರಿ ಉದ್ಘಾಟನೆ

ಆಳ್ವಾಸ್ ವಿದ್ಯಾರ್ಥಿಸಿರಿ-ಸಿನಿಸಿರಿ ಉದ್ಘಾಟನೆ ಮೂಡುಬಿದಿರೆ: ಆಳ್ವಾಸ್ ನುಡಿಸಿರಿ- ಕನ್ನಡ ನಾಡು, ನುಡಿ, ಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನದ ಅಂಗವಾಗಿ ಆಳ್ವಾಸ್ `ವಿದ್ಯಾರ್ಥಿ ಸಿರಿ'-ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಹಾಗೂ `ಆಳ್ವಾಸ್ ಸಿನಿಸಿರಿ'-ಮಿನಿ ಚಲನಚಿತ್ರೋತ್ಸವವನ್ನು ಇಲ್ಲಿನ ರತ್ನಾಕರವರ್ಣಿ ವೇದಿಕೆಯಲ್ಲಿ...

ಶಾಸಕರ ಅಮಾನತು ಸ್ಪೀಕರ್ ಆದೇಶವೇ ಅಸಾಂವಿಧಾನಿಕ : ಯಶ್ಪಾಲ್ ಸುವರ್ಣ

ಶಾಸಕರ ಅಮಾನತು ಸ್ಪೀಕರ್ ಆದೇಶವೇ ಅಸಾಂವಿಧಾನಿಕ : ಯಶ್ಪಾಲ್ ಸುವರ್ಣ ಉಡುಪಿ: ಕಳೆದ ಅಧಿವೇಶನ ಅವಧಿಯಲ್ಲಿ ಸ್ಪೀಕರ್ 18 ಮಂದಿ ಶಾಸಕರ ಅಮಾನತು ಆದೇಶವೇ ಅಸಾಂವಿಧಾನಿಕ ನಡೆಯಾಗಿದ್ದು, ಇದೀಗ ಸ್ಪೀಕರ್ ರವರು ತಮ್ಮ ಆದೇಶವನ್ನು...

ಬಿ.ಎ. ಮೊಹಿದಿನ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಸೊರಕೆ, ಲೋಬೊ, ಸ್ಪೀಕರ್ ರಮೇಶ್ ಕುಮಾರ್

ಬಿ.ಎ. ಮೊಹಿದಿನ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಸೊರಕೆ, ಲೋಬೊ, ಸ್ಪೀಕರ್ ರಮೇಶ್ ಕುಮಾರ್ ಬೆಂಗಳೂರು: ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಮಾಜಿ ಸಚಿವ ಬಿ.ಎ. ಮೊಹಿದಿನ್ ಅವರ ಬೆಂಗಳೂರಿನ...

ರಾಮಕೃಷ್ಣ ಮಿಷನ್ : ಸ್ವಚ್ಛ ಭಾರತ ಶ್ರಮದಾನ ಕಾರ್ಯಕ್ರಮದ ಶುಭಾರಂಭ

ರಾಮಕೃಷ್ಣ ಮಿಷನ್ : ಸ್ವಚ್ಛ ಭಾರತ ಶ್ರಮದಾನ ಕಾರ್ಯಕ್ರಮದ ಶುಭಾರಂಭ ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಚತಾ ಅಭಿಯಾನದ ಅಂಗವಾದ ಸ್ವಚ್ಛ ಭಾರತ ಶ್ರಮದಾನ ಕಾರ್ಯಕ್ರಮದ ಶುಭಾರಂಭ 5 ನವೆಂಬರ್ ಬೆಳಿಗ್ಗೆ 7.30...

ಮಂಗಳೂರು: ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಪರಿಹಾರ ಧನ ಬಿಡುಗಡೆ

ಮಂಗಳೂರು: ಮಾನ್ಯ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ವಿವಿಧ ಕಾಯಿಲೆಯಿಂದ ಬಳಲುವ 9 ಮಂದಿ ಅರ್ಜಿದಾರರಿಗೆ ರೂ.ಐದು ಲಕ್ಷದ ಮೂವತೈದು ಸಾವಿರ   (ರೂ.5,35,000/-)   ಪರಿಹಾರ ಧನ ಬಿಡುಗಡೆ. ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಐವನ್ ಡಿ’ಸೋಜಾರವರ...

ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳ, ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳ, ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ...

Members Login

Obituary

Congratulations