ವಿಶ್ವ ಕೊಂಕಣಿ ಕೇಂದ್ರಕ್ಕೆ ಅಮೇರಿಕಾದ ಡಾ. ಗೋಪಾಲ ಭಂಡಾರಕಾರ ಭೇಟಿ
ವಿಶ್ವ ಕೊಂಕಣಿ ಕೇಂದ್ರಕ್ಕೆ ಅಮೇರಿಕಾದ ಡಾ. ಗೋಪಾಲ ಭಂಡಾರಕಾರ ಭೇಟಿ
ಅಮೇರಿಕಾದ ‘ಕೊಂಕಣಿ ಚಾರಿಟೇಬಲ ಫಂಡ್’ ಅಧ್ಯಕ್ಷ ಡಾ. ಗೋಪಾಲ ಭಂಡಾರಕಾರ ಅವರು ದಿನಾಂಕ 20-02-2019 ರಂದು ವಿಶ್ವ ಕೊಂಕಣಿ ಕೇಂದ್ರ ಕ್ಕೆ ಭೇಟಿ...
ಅತ್ತಾವರದ ಶ್ರೀಮತಿ ಶೆಟ್ಟಿ ಕೊಂದು 29 ತುಂಡು ಮಾಡಿ ಎಸೆದಿದ್ದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಅತ್ತಾವರದ ಶ್ರೀಮತಿ ಶೆಟ್ಟಿ ಕೊಂದು 29 ತುಂಡು ಮಾಡಿ ಎಸೆದಿದ್ದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಂಗಳೂರು : ಕರಾವಳಿಯಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ...
ಕಾರ್ಕಳ: 24 ಗಂಟೆಯೊಳಗೆ ಮನೆ ಕಳವು ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ
ಕಾರ್ಕಳ: 24 ಗಂಟೆಯೊಳಗೆ ಮನೆ ಕಳವು ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ
ಕಾರ್ಕಳ: ಮನೆ ಕಳವು ಪ್ರಕರಣವನ್ನು ಕಾರ್ಕಳ ನಗರ ಪೊಲೀಸರು 24 ಗಂಟೆಯೊಳಗೆ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ...
ಪಡುಬಿದ್ರೆ ಕಡಲ ತೀರಕ್ಕೆ ‘ಬ್ಲೂ ಫ್ಲ್ಯಾಗ್’ ಅಂತರಾಷ್ಟ್ರೀಯ ಮಾನ್ಯತೆ
ಉಡುಪಿ ಜಿಲ್ಲೆಯ ಪಡುಬಿದ್ರೆ ಸೇರಿ ಎಂಟು ಕಡಲ ತೀರಗಳಿಗೆ 'ಬ್ಲೂ ಫ್ಲ್ಯಾಗ್' ಅಂತರಾಷ್ಟ್ರೀಯ ಮಾನ್ಯತೆ
ಉಡುಪಿ: ಜಿಲ್ಲೆಯ ಪಡುಬಿದ್ರೆ ಸೇರಿದಂತೆ ಭಾರತದ ಎಂಟು ಕಡಲ ತೀರಗಳಿಗೆ ಅಧಿಕೃತವಾಗಿ "ಬ್ಲೂ ಫ್ಲ್ಯಾಗ್" ಅಂತರರಾಷ್ಟ್ರೀಯ ಮಾನ್ಯತೆ ಲಭಿಸಿದೆ.
ಗುಜರಾತ್...
ಎನ್.ಎಸ್.ಯು.ಐ ವತಿಯಿಂದ ಸದಸ್ಯತ್ವ ಅಭಿಯಾನ ಹಾಗೂ ರಕ್ತದಾನ ಮಾಹಿತಿ ಡೈರಿ ಅಭಿಯಾನಕ್ಕೆ ಚಾಲನೆ
ಎನ್.ಎಸ್.ಯು.ಐ ವತಿಯಿಂದ ಸದಸ್ಯತ್ವ ಅಭಿಯಾನ ಹಾಗೂ ರಕ್ತದಾನ ಮಾಹಿತಿ ಡೈರಿ ಅಭಿಯಾನಕ್ಕೆ ಚಾಲನೆ
ಉಡುಪಿ: ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (ಎನ್ ಎಸ್ ಯುಐ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸದಸ್ಯತ್ವ ಅಭಿಯಾನ...
ಅಕ್ಟೋಬರ್ 4 ರಿಂದ 13 ರವರೆಗೆ ಪಿಲಿಕುಳ ಕರಕುಶಲ ದಸರಾ ಮೇಳ
ಅಕ್ಟೋಬರ್ 4 ರಿಂದ 13 ರವರೆಗೆ ಪಿಲಿಕುಳ ಕರಕುಶಲ ದಸರಾ ಮೇಳ
ಅಕ್ಟೋಬರ್ : ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಅರ್ಬನ್ ಹಾಥ್ನಲ್ಲಿ ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 4 ರಿಂದ 13...
ಜನಾರ್ಧನ ಪೂಜಾರಿಯವರಿಗೆ ಕಾಂಗ್ರೆಸ್ ನಾಯಕರೇ ವಿರೋಧಿ: ಬಿಜೆಪಿ
ಜನಾರ್ಧನ ಪೂಜಾರಿಯವರಿಗೆ ಕಾಂಗ್ರೆಸ್ ನಾಯಕರೇ ವಿರೋಧಿ: ಬಿಜೆಪಿ
ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಹಾಗೂ ಮಂಗಳೂರು ದಸರಾ ರೂವಾರಿ ಬಿ.ಜನಾರ್ಧನ ಪೂಜಾರಿಯವರಿಗೆ ಸಡ್ಡು ಕೊಡಲು ಈ ಪರ್ಯಯ...
ಕೊರೋನಾ ನಿಯಂತ್ರಣ: ಲಾಡ್ಜ್ ಗಳಲ್ಲಿ ಪ್ರವಾಸಿಗರ ಮಾಹಿತಿ ಕಡ್ಡಾಯ- ಜಿಲ್ಲಾಧಿಕಾರಿ ಜಿ.ಜಗದೀಶ್
ಕೊರೋನಾ ನಿಯಂತ್ರಣ: ಲಾಡ್ಜ್ ಗಳಲ್ಲಿ ಪ್ರವಾಸಿಗರ ಮಾಹಿತಿ ಕಡ್ಡಾಯ- ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ: ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಸೂಚನೆಯಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯ ಯಾವುದೇ ಅಧಿಕಾರಿ/ಸಿಬ್ಬಂದಿಗಳಿಗೆ ಈ ಅವಧಿಯಲ್ಲಿ ರಜೆ...
ಧಾರ್ಮಿಕ ಕ್ಷೇತ್ರದಲ್ಲಿನ ಹೊಸ ದಾಖಲೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ
ಬೆಂಗಳೂರು: ಜನ್ಮ ಕ್ರಿಯೆಷನ್ಸ್ ಲಾಂಛನದಲ್ಲಿ ದಕ್ಷಿಣ ಭಾರತದ ಎಂಟು ಪುಣ್ಯಕ್ಷೇತ್ರಗಳ ಕನ್ನಡ ಭಕ್ತಿಗೀತೆಗಳ ಧ್ವನಿಸುರುಳಿ “ಅಷ್ಟ ಕ್ಷೇತ್ರ ಗಾನ ವೈಭವ” ಇತ್ತೀಚೆಗೆ ಜಗತ್ತಿನ ಎಂಟು ರಾಷ್ಟ್ರಗಳಲ್ಲಿ ಬಿಡುಗಡೆಗೊಂಡು ಧಾರ್ಮಿಕ ಹಾಗೂ ಕನ್ನಡ ಭಕ್ತಿಗೀತೆಗಳ ಇತಿಹಾಸದಲ್ಲಿ...
ಭೀಕರ ರಸ್ತೆ ಅಪಘಾತದಲ್ಲಿ ಮಹಾನದಿ ಧಾರಾವಾಹಿಯ ನಟಿ ರಚನಾ ಸಾವು
ಭೀಕರ ರಸ್ತೆ ಅಪಘಾತದಲ್ಲಿ ಮಹಾನದಿ ಧಾರಾವಾಹಿಯ ನಟಿ ರಚನಾ ಸಾವು
ಬೆಂಗಳೂರು: ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಹಿಯ ನಟ, ನಟಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ಸಮೀಪದ ಸೋಲೂರು ಬಳಿ...




























