ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಎನ್ಐಎ ತನಿಖೆಯ ಬೇಡಿಕೆಗೆ ನನ್ನ ಅಭ್ಯಂತರವಿಲ್ಲ- ಯುಟಿ ಖಾದರ್
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಎನ್ಐಎ ತನಿಖೆಯ ಬೇಡಿಕೆಗೆ ನನ್ನ ಅಭ್ಯಂತರವಿಲ್ಲ- ಯುಟಿ ಖಾದರ್
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ ಐ ಎ ತನಿಖೆಗೆ ಒಪ್ಪಿಸಲು ನನ್ನದೇನು ಅಭ್ಯಂತರವಿಲ್ಲ ಎಂದು ವಿಧಾನಸಭಾಧ್ಯಕ್ಷ...
ಕಾಂಗ್ರೆಸ್ ಸತ್ಯ ಶೋಧನಾ ಸಮಿತಿಯಿಂದ ಜ.1 ರಂದು ಪಂಪ್ವೆಲ್ ಮೇಲ್ಸೇತುವೆಯ ಅಣುಕು ಉದ್ಘಾಟನೆ!
ಕಾಂಗ್ರೆಸ್ ಸತ್ಯ ಶೋಧನಾ ಸಮಿತಿಯಿಂದ ಜ.1 ರಂದು ಪಂಪ್ವೆಲ್ ಮೇಲ್ಸೇತುವೆಯ ಅಣುಕು ಉದ್ಘಾಟನೆ!
ಮಂಗಳೂರು: ಫ್ಲೈಓವರ್ ಕೆಲಸದ ಪ್ರಗತಿಯನ್ನು ಪರಿಶೀಲಿಸಲು ಕಾಂಗ್ರೆಸ್ ಸತ್ಯ ಶೋಧನಾ ಸಮಿತಿ ಪಂಪ್ವೆಲ್ ಫ್ಲೈಓವರ್ಗೆ ಡಿಸೆಂಬರ್ 31 ರಂದು ಭೇಟಿ...
ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ
ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ
ಮುಂಬಯಿ /ಉಪ್ಪಳ: ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಕೇವಲ ಕೆಲವೇ ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದು ಈಗಾಗಲೇ ಮುಂಬಯಿ ಹಾಗೂ ಮಹಾರಾಷ್ಟ್ರದ ಇತರೆಡೆ ಮಾತ್ರವಲ್ಲದೆ...
ಅಡಿಕೆ – ಕೊಳೆರೋಗ ನಿಯಂತ್ರಣ ಕ್ರಮ
ಅಡಿಕೆ - ಕೊಳೆರೋಗ ನಿಯಂತ್ರಣ ಕ್ರಮ
ಮಂಗಳೂರು : ಈ ವರ್ಷ ಮಳೆ ಬೇಗನೆ ಆರಂಭವಾಗಿದ್ದಲ್ಲದೇ ಬಿರುಸಿನ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆರೋಗ ಕಂಡುಬಂದಿದೆ. ನಿರಂತರ ಸುರಿದ ಮಳೆಯಿಂದ ರೈತರಿಗೆ ಸಕಾಲದಲ್ಲಿ ಔಷಧ ಸಿಂಪರಣೆ...
ಹಟ್ಟಿಕುದ್ರು ಅಕ್ರಮ ಮರಳು ಅಡ್ಡೆಗೆ ಕುಂದಾಪುರ ಎಎಸ್ಪಿ ಹರೀರಾಮ್ ಶಂಕರ್ ತಂಡ ದಾಳಿ
ಹಟ್ಟಿಕುದ್ರು ಅಕ್ರಮ ಮರಳು ಅಡ್ಡೆಗೆ ಕುಂದಾಪುರ ಎಎಸ್ಪಿ ಹರೀರಾಮ್ ಶಂಕರ್ ತಂಡ ದಾಳಿ
ಕುಂದಾಫುರ: ಕುಂದಾಪುರ ತಾಲೂಕು ಕಂಡ್ಲೂರು ಠಾಣಾ ವ್ಯಾಪ್ತಿಯ ಹಟ್ಟಿಕುದ್ರು ಅಕ್ರಮ ಮರಳು ಅಡ್ಡೆಗೆ ಕುಂದಾಪುರ ಹೆಚ್ಚುವರಿ ಪೊಲೀಸ್ ಉಪಾಧಿಕ್ಷಕರಾದ ಹರೀರಾಮ್...
ಉಡುಪಿ ಜಿಲ್ಲಾ ಜೆ.ಡಿ.ಎಸ್ ವತಿಯಿಂದ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ
ಉಡುಪಿ ಜಿಲ್ಲಾ ಜೆ.ಡಿ.ಎಸ್ ವತಿಯಿಂದ ಹುತಾತ್ಮ ಯೋಧರಿಗೆ ಶೃದ್ಧಾಂಜಲಿ
ಉಡುಪಿ: ಲಡಾಖ್ ನ ಗುರುವಾನ್ ಕಣಿವೆಯಲ್ಲಿ ಚೀನಾ ದೇಶದ ಸೈನಿಕರ ಜೊತೆ ಹೋರಾಡುತ್ತ ವೀರ ಮರಣವನ್ನು ಹೊಂದಿದ ಹುತಾತ್ಮ ಯೋಧರಿಗೆ ಉಡುಪಿ ಜಿಲ್ಲಾ ಜನತಾದಳ...
ಸಜಿಪಪಡು: ಕಾರು-ರಿಕ್ಷಾ ಡಿಕ್ಕಿ, ಪ್ರಯಾಣಿಕರಿಬ್ಬರು ಸಾವು
ಸಜಿಪಪಡು: ಕಾರು-ರಿಕ್ಷಾ ಡಿಕ್ಕಿ, ಪ್ರಯಾಣಿಕರಿಬ್ಬರು ಸಾವು
ಬಂಟ್ವಾಳ: ಇಲ್ಲಿನ ಸಜಿಪಪಡು ಗ್ರಾಮದ ಕಂಚಿಲ ಎಂಬಲ್ಲಿ ಸೋಮವಾರ ಸಂಜೆ ಕಾರು ಮತ್ತು ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರು...
ಬೆಂಗಳೂರು: ಡ್ರಿಂಕ್ – ಡ್ರೈವ್… ಸಚಿವ ಯು.ಟಿ. ಖಾದರ್ ಹೆಸರು ದುರುಪಯೋಗ; ಸೂಕ್ತ ಕ್ರಮಕ್ಕೆ ಸಚಿವರ ಆದೇಶ
ಬೆಂಗಳೂರು: ಬೆಂಗಳೂರು ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಕುಡಿದು ಬೈಕ್ ಚಲಾಯಿಸುತ್ತಿದ್ದ ಅನೀಶ್ ಎಂಬಾತನನ್ನು ತಪಾಸಣೆ ನಡೆಸುತ್ತಿದ್ದಾಗ ತಾನು ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಸಹೋದರಿ ಮಗ ಎಂದು ಸುಳ್ಳು...
ದಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ; ಡಾ ಕೆವಿ ರಾಜೇಂದ್ರ ನೂತನ ಡಿಸಿ
ದಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ; ಡಾ ಕೆವಿ ರಾಜೇಂದ್ರ ನೂತನ ಡಿಸಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ರೂಪೇಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ದಕ ಜಿಲ್ಲೆಯ...
ಮಸಾಜ್ ಪಾರ್ಲ ರ್ ನಲ್ಲಿ ವೇಶ್ಯಾವಾಟಿಕೆ: ಯುವತಿಯ ರಕ್ಷಣೆ
ಮಸಾಜ್ ಪಾರ್ಲ ರ್ ನಲ್ಲಿ ವೇಶ್ಯಾವಾಟಿಕೆ: ಯುವತಿಯ ರಕ್ಷಣೆ
ಮಂಗಳೂರು: ನಗರದ ಅಶೋಕನಗರದ ಮಂಜೆಶ ಆರ್ಕೇಡ್ ಕಟ್ಟಡದ 2 ನೇ ಅಂತಸ್ತಿನ ಕೊಠಡಿಯಲ್ಲಿ ಸ್ಪರ್ಶ್ ಮಸಾಜ್ ಪಾರ್ಲರ್ ಮತ್ತು ಆಯುರ್ವೇದಿಕ್ ಥೇರಫಿ ಎಂಬ ಮಸಾಜ್...


























