30.5 C
Mangalore
Thursday, December 25, 2025

ಕೆಸಿಎಫ್ ದುಬೈ ಇಲಲ್ ಹಬೀಬ್ ಮೀಲಾದ್ ಸಮಾವೇಶ ಡಿಸೆಂಬರ್ 23 ರಂದು

ಕೆಸಿಎಫ್ ದುಬೈ ಇಲಲ್ ಹಬೀಬ್ ಮೀಲಾದ್ ಸಮಾವೇಶ ಡಿಸೆಂಬರ್ 23 ರಂದು ದುಬೈ: ಕರ್ನಾಟಕ ಕಲ್ಚರಲ್ ಫೌಂಡೇಶನ್ - ಕೆಸಿಎಫ್ ದುಬೈ ಝೋನ್ ಸಮಿತಿ ಆಶ್ರಯದಲ್ಲಿ ಪ್ರೀತಿಯ ಪ್ರವಾದಿ ಶಾಂತಿಯ ಹಾದಿ ಎಂಬ ಶೀರ್ಷಿಕೆಯಲ್ಲಿ...

ದಿ| ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರಕ್ಕೆ ಕೃತಿಗಳ ಅಹ್ವಾನ

ದಿ| ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರಕ್ಕೆ ಕೃತಿಗಳ ಅಹ್ವಾನ ಉಡುಪಿ: ದಿ| ಫ್ರಾನ್ಸಿಸ್ ದಾಂತಿ ಸ್ಮಾರಕ ಪ್ರತಿಷ್ಠಾನ ಮತ್ತು ಕಥೋಲಿಕ್ ಸಭಾ ಉಡುಪಿ ಪ್ರದೇಶ (ರಿ.) ಇದರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯಮಟ್ಟದ...

ಪಾಲಿಕೆಯಲ್ಲಿ ಅಧಿಕಾರಿಗಳ ಕೊರತೆಯಿಂದ ನೀರಿನ ತೊಂದರೆ -ಶಾಸಕ ಕಾಮತ್

ಪಾಲಿಕೆಯಲ್ಲಿ ಅಧಿಕಾರಿಗಳ ಕೊರತೆಯಿಂದ ನೀರಿನ ತೊಂದರೆ -ಶಾಸಕ ಕಾಮತ್ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೀರಿನ ವಿಭಾಗದ ಅಧಿಕಾರಿಗಳನ್ನು ಚುನಾವಣಾ ಕಾರ್ಯಕ್ಕೆ ಹಾಕಿರುವುದರಿಂದ ಜನರ ನೀರಿನ ಸಮಸ್ಯೆಯನ್ನು ಪರಿಹರಿಸಲು ಪಾಲಿಕೆಯಲ್ಲಿ ಕೇಳುವವರೇ ಇಲ್ಲ ಎನ್ನುವ...

ಉಡುಪಿ | ಕುಡಿದ ಮತ್ತಿನಲ್ಲಿ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ವ್ಯಕ್ತಿ

ಉಡುಪಿ | ಕುಡಿದ ಮತ್ತಿನಲ್ಲಿ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ವ್ಯಕ್ತಿ ಉಡುಪಿ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ಘಟನೆ ನಗರದ ಹೊರವಲಯದ ಚಿಟ್ಪಾಡಿಯಲ್ಲಿ ರವಿವಾರ ನಡೆದಿದೆ. ಕುಡಿದ ಮತ್ತಿನಲ್ಲಿ...

‘ಬೀಕನ್ಸ್’ ಆಳ್ವಾಸ್ ವಿದ್ಯಾರ್ಥಿಗಳು ಚಾಂಪಿಯನ್ಸ್

‘ಬೀಕನ್ಸ್’ ಆಳ್ವಾಸ್ ವಿದ್ಯಾರ್ಥಿಗಳು ಚಾಂಪಿಯನ್ಸ್ ವಿದ್ಯಾಗಿರಿ: ನಿಟ್ಟೆ ಸಮೂಹ ಸಂವಹನ ಸಂಸ್ಥೆಯ ವತಿಯಿಂದ ಇತ್ತಿಚೆಗೆ ನಡೆದ ಏಳನೇ ಆವೃತ್ತಿಯ ‘ಬೀಕನ್ಸ್’ ಮಾಧ್ಯಮೋತ್ಸವದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ತಂಡ ಸಮಗ್ರ ವಿರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ. ಬೀಕನ್ಸ್‍ನಲ್ಲಿ ವಿದ್ಯಾರ್ಥಿಗಳಿಗಾಗಿ ರ್ಯಾಪ್...

ಫೇಸ್ಬುಕ್ ನಲ್ಲಿ ಪರಿಚಯವಾದ ಮಹಿಳೆಯ ಉಡುಗೊರೆಯನ್ನು ನಂಬಿ 3.53 ಲಕ್ಷ ರೂ ಕಳೆದುಕೊಂಡ ಖಾಸಗಿ ಕಂಪೆನಿ ಉದ್ಯೋಗಿ!

ಫೇಸ್ಬುಕ್ ನಲ್ಲಿ ಪರಿಚಯವಾದ ಮಹಿಳೆಯ ಉಡುಗೊರೆಯನ್ನು ನಂಬಿ 3.53 ಲಕ್ಷ ರೂ ಕಳೆದುಕೊಂಡ ಖಾಸಗಿ ಕಂಪೆನಿ ಉದ್ಯೋಗಿ! ಉಡುಪಿ : ಹುಟ್ಟುಹಬ್ಬದ ಉಡುಗೊರೆಯನ್ನು ನಂಬಿ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. 3.53 ಲಕ್ಷ ಹಣವನ್ನು...

ಹೊಳಪು ಕ್ರೀಡಾಕೂಟ ಮೈದಾನದ ಭೂಮಿ ಪೂಜೆ

ಹೊಳಪು ಕ್ರೀಡಾಕೂಟ ಮೈದಾನದ ಭೂಮಿ ಪೂಜೆ ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನ(ರಿ)ಕೋಟ ಇವರ ಆಶ್ರಯದಲ್ಲಿ ಡಿಸೆಂಬರ್ 28 ರಂದು ಕೋಟ ವಿವೇಕ ಸಂಸ್ಥೆಯ ಮೈದಾನದಲ್ಲಿ ನಡೆಯುವ ಉಡುಪಿ.ದ.ಕ ಜಿಲ್ಲೆಯ ಪಂಚಾಯತ್...

ಜುಲೈ 12 ರಂದು ನಂದಿನಿ ತೃಪ್ತಿ ಹಾಲು ಉಚಿತ

ಜುಲೈ 12 ರಂದು ನಂದಿನಿ ತೃಪ್ತಿ ಹಾಲು ಉಚಿತ ಉಡುಪಿ : ದಕ್ಷಿಣ ಕನ್ನಡ ಹಾಲು ಒಕ್ಕೂಟದ ಹಾಲು ಸಂಗ್ರಹಣೆ ಹೆಚ್ಚಾಗಿದ್ದು, ಹೆಚ್ಚುವರಿಯಾಗಿ ಸಂಗ್ರಹವಾಗುತ್ತಿರುವ ಹಾಲಿನ ಪ್ರಯೋಜನವನ್ನು ನಂದಿನಿ ಗ್ರಾಹಕರಿಗೆ ವಿಸ್ತರಿಸುವ ಉದ್ದೇಶದಿಂದ ,...

ಪ್ರಜಾಪ್ರಭುತ್ವ ಉಳಿಯಲು ಮಾಧ್ಯಮಗಳೇ ಕಾರಣ ಬಿ.ಎಲ್.ಶಂಕರ್

ಪ್ರಜಾಪ್ರಭುತ್ವ ಉಳಿಯಲು ಮಾಧ್ಯಮಗಳೇ ಕಾರಣ ಬಿ.ಎಲ್.ಶಂಕರ್ ಬ್ರಹ್ಮಾವರ : ಸಂವಿಧಾನದ ನಾಲ್ಕನೇ ಅಂಗವಾದ ಇಂದಿನ ಪತ್ರಿಕೋದ್ಯಮದಲ್ಲಿ ಬದಲಾವಣೆ ಆಗಿದೆ. ಪ್ರಜಾಪ್ರಭುತ್ವ ಉಳಿಯಲು ಮಾಧ್ಯಮಗಳೇ ಕಾರಣ ಎಂದು ಹಿರಿಯ ರಾಜಕಾರಣಿ ಬಿ.ಎಲ್.ಶಂಕರ್ ಹೇಳಿದರು. ಬ್ರಹ್ಮಾವರದ ಬಂಟರ ಭವನದಲ್ಲಿ...

ಹಣ ವಸೂಲಿ ಆರೋಪ- ಸಿಸಿಬಿ ಪೊಲೀಸರಿಂದ ‘ಕನಕ’ ವಾಟ್ಸಾಪ್ ಗ್ರೂಪ್ ಅಡ್ಮಿನ್ ಬಂಧನ

ಹಣ ವಸೂಲಿ ಆರೋಪ- ಸಿಸಿಬಿ ಪೊಲೀಸರಿಂದ 'ಕನಕ' ವಾಟ್ಸಾಪ್ ಗ್ರೂಪ್ ಅಡ್ಮಿನ್ ಬಂಧನ ಮಂಗಳೂರು: ಪೊಲೀಸ್ ಅಧಿಕಾರಿಗಳು, ಮಾಧ್ಯಮದವರ ಹಾಗೂ ರಾಜಕೀಯ ವ್ಯಕ್ತಿಗಳ ಹೆಸರನ್ನು ಹೇಳಿ ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಕನಕ...

Members Login

Obituary

Congratulations