ಉಡುಪಿ : ಅನುಮತಿಯಿಲ್ಲದೇ ಪ್ಯಾರಸಿಟ ಮಾಲ್ ಆಧಾರಿತ ಔಷಧ ಮಾರಾಟ ನಿಷೇಧ
ಉಡುಪಿ : ಅನುಮತಿಯಿಲ್ಲದೇ ಪ್ಯಾರಸಿಟಮಾಲ್ ಆಧಾರಿತ ಔಷಧ ಮಾರಾಟ ನಿಷೇಧ
ಉಡುಪಿ : ಕರೋನಾ ವೈರಸ್ ರೋಗಗಳು (ಕೋವಿಡ್-19) ಸಾಂಕ್ರಾಮಿಕ ರೋಗವನ್ನು ಹರಡುವುದನ್ನು ನಿಲ್ಲಿಸಲು , ಉಡುಪಿ ಜಿಲ್ಲೆಯ ಎಲ್ಲಾ ಚಿಲ್ಲರೆ ಔಷಧ ವ್ಯಾಪಾರಸ್ಥರು,...
ಬನ್ನಂಜೆಯವರ ಗಂಟ್ಕಲ್ವೆರ್ ಚಿತ್ರಕ್ಕೆ ಮೂಹೂರ್ತ
ಬನ್ನಂಜೆಯವರ ಗಂಟ್ಕಲ್ವೆರ್ ಚಿತ್ರಕ್ಕೆ ಮೂಹೂರ್ತ
ಸ್ನೇಹ ಕೃಪಾ ಮೂವೀಸ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಸುಧಾಕರ ಬನ್ನಂಜೆ ನಿರ್ದೇಶನದ ಗಂಟ್ ಕಲ್ವೆರ್ ಎಂಬ ತುಳು ಚಿತ್ರದ ಮೂಹೂರ್ತ ಸಮಾರಂಭವು ಕದ್ರಿ ಶ್ರೀಮಂಜುನಾಥೇಶ್ವರ ದೇವಸ್ಥಾನದಲ್ಲಿ ಜರಗಿತು.
ಮಾಜಿ ಸಚಿವ ಕೃಷ್ಣ...
ಉಡುಪಿ ಕಾಂಗ್ರೆಸಿಗರ ಕಾರುಗಳ ಮೇಲೆ ‘ಚೌಕಿದಾರ್ ಚೋರ್ ಹೈ’ ಸ್ಟಿಕ್ಕರ್ !
ಉಡುಪಿ ಕಾಂಗ್ರೆಸಿಗರ ಕಾರುಗಳ ಮೇಲೆ ‘ಚೌಕಿದಾರ್ ಚೋರ್ ಹೈ’ ಸ್ಟಿಕ್ಕರ್ !
ಉಡುಪಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿಯವರು ಸದಾ ದೇಶದ ಪ್ರಧಾನಿಯನ್ನು ದೇಶ್ ಕಾ ಚೌಕಿದಾರ್ ಚೋರ್ ಹೈ...
ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಭಾರತ ಸರಕಾರ ಕಾಯಕಲ್ಪ ಪ್ರಶಸ್ತಿ
ಮ0ಗಳೂರು : ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಭಾರತ ಸರಕಾರ ನೀಡುವ ಕಾಯಕಲ್ಪ ಪ್ರಶಸ್ತಿ ಲಭಿಸಿದೆ.
ಸ್ವಚ್ಛ ಭಾರತ ಅಭಿಯಾನದಡಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕಾಯಕಲ್ಪ ಯೋಜನೆಯು ಅನುಷ್ಠಾನಗೊಂಡಿರುತ್ತದೆ. ಅದರಂತೆ ಕರ್ನಾಟಕ ರಾಜ್ಯದ 20 ಜಿಲ್ಲಾ ಆಸ್ಪತ್ರೆಗಳಲ್ಲಿ...
ವಿಟ್ಲ: ಫೇಸ್ಬುಕ್ನಲ್ಲಿ ಅಶ್ಲೀಲ ಬರಹ ಶೇರ್ ಮಾಡಿದ ವ್ಯಕ್ತಿ ಪೊಲೀಸರ ವಶಕ್ಕೆ
ವಿಟ್ಲ: ಬಾಲಕಿಯ ಫೋಟೋ ಬಳಸಿಕೊಂಡು ಫೇಸ್ಬುಕ್ನಲ್ಲಿ ಅಶ್ಲೀಲವಾಗಿ ಬರೆದಿರುವುದನ್ನು ಶೇರ್ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಿದ್ದಾರೆ.
ಬೆಂಗಳೂರಿನ ಬಾಲಕೃಷ್ಣರಾಜ್ ನೀರ್ಚಾಲ್ ಎಂಬಾತ ಮಾಣಿ ಪೆರಾಜೆ ಸಮೀಪ ಮದುವೆಗೆಂದು ಆಗಮಿಸಿರುವ...
ಅ. 5ರಂದು ಉದ್ಯಾವರದಲ್ಲಿ ರೆಮೋನಾ ಎವೆಟ್ ಪಿರೇರಾರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ
ಅ. 5ರಂದು ಉದ್ಯಾವರದಲ್ಲಿ ರೆಮೋನಾ ಎವೆಟ್ ಪಿರೇರಾರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ
ಉಡುಪಿ: ಭರತನಾಟ್ಯದಲ್ಲಿ ನಿರಂತರ 7 ದಿನಗಳ ಪ್ರದರ್ಶನದೊಂದಿಗೆ ದೀರ್ಘಾವಧಿಯ ನೃತ್ಯದ ಮೂಲಕ 170 ಗಂಟೆಗಳ ಗೋಲ್ಡನ್ ಬುಕ್ ಆಫ್ ವರ್ಲ್ಡ್...
ಉಡುಪಿ: ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ ಹುತಾತ್ಮ ಹನುಮಂತಪ್ಪ ಕೊಪ್ಪದ್ ಅವರಿಗೆ ಶೃದ್ಧಾಂಜಲಿ
ಉಡುಪಿ: ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ವತಿಯಿಂದ ಶುಕ್ರವಾರ ಹುತಾತ್ಮ ಹನುಮಂತಪ್ಪ ಕೊಪ್ಪದ್ ಗೌರವಾರ್ಥ ನಡೆದ ಸಾರ್ವಜನಿಕ ಶೃದ್ಧಾಂಜಲಿ ಸಬೆಯನ್ನು ನಗರದ ಚಿತ್ತರಂಜನ್ ಸರ್ಕಲ್ ನಲ್ಲಿ ಆಯೋಜಿಸಲಾಗಿತ್ತು.
...
ವಸತಿ: ಆದಾಯ ಮಿತಿ ಹೆಚ್ಚಳ: ಸಚಿವ ಯು.ಟಿ. ಖಾದರ್
ವಸತಿ: ಆದಾಯ ಮಿತಿ ಹೆಚ್ಚಳ: ಸಚಿವ ಯು.ಟಿ. ಖಾದರ್
ಮಂಗಳೂರು: ವಸತಿ ಸೌಲಭ್ಯಗಳ ಪ್ರಯೋಜನ ಇನ್ನೂ ಹೆಚ್ಚಿನ ಸಂಖ್ಯೆಯ ಜನರಿಗೆ ತಲುಪಬೇಕು. ಅದಕ್ಕಾಗಿ ಆದಾಯದ ಮಿತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು...
ಉಡುಪಿ ಜಿಲ್ಲೆಯಲ್ಲಿ ಬೇಕರಿ, ಸ್ವೀಟ್ಸ್ ಅಂಗಡಿಗಳು ಕಡ್ಡಾಯವಾಗಿ ಶುಚಿತ್ವ ಪಾಲಿಸಿ – ಡಿಸಿ ಜಗದೀಶ್
ಉಡುಪಿ ಜಿಲ್ಲೆಯಲ್ಲಿ ಬೇಕರಿ, ಸ್ವೀಟ್ಸ್ ಅಂಗಡಿಗಳು ಕಡ್ಡಾಯವಾಗಿ ಶುಚಿತ್ವ ಪಾಲಿಸಿ – ಡಿಸಿ ಜಗದೀಶ್
ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ಬೇಕರಿ, ಸ್ವೀಟ್ಸ್ ಅಂಗಡಿಗಳು ಶುಚಿತ್ವವನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಬೇಕರಿಯಲ್ಲಿ ಸಾಮಾಜಿಕ ಅಂತರವನ್ನು (Social...
ಝೀರೊ ಟ್ರಾಫಿಕ್ ನಲ್ಲಿ ಮಗುವನ್ನು ಕೊಂಡೊಯ್ದ ಆಂಬುಲೆನ್ಸ್ ಚಾಲಕನಿಗೆ ಅಭಿನಂದನೆಗಳ ಮಹಾಪೂರ
ಝೀರೊ ಟ್ರಾಫಿಕ್ ನಲ್ಲಿ ಮಗುವನ್ನು ಕೊಂಡೊಯ್ದ ಆಂಬುಲೆನ್ಸ್ ಚಾಲಕನಿಗೆ ಅಭಿನಂದನೆಗಳ ಮಹಾಪೂರ
ಮಂಗಳೂರು : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 40 ದಿನದ ಪುಟ್ಟ ಮಗುವನ್ನು ಝೀರೊ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲಾಯಿತು.
ಮಂಗಳೂರಿನ...
























