30.5 C
Mangalore
Thursday, April 2, 2026

ತುಳು ಭಾಷೆಯ ಮತ್ತೊಂದು ಮೈಲಿಗಲ್ಲು: ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಲೈವ್‌(ಜೀವಂತ)

ತುಳು ಭಾಷೆಯ ಮತ್ತೊಂದು ಮೈಲಿಗಲ್ಲು: ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಲೈವ್‌(ಜೀವಂತ) ತುಳು ಮಾತನಾಡುವ ಸಮುದಾಯದ ಬೆಳವಣಿಗೆಗೆ ಮತ್ತೊಂದು ಗರಿಯೆಂಬತೆ, ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಅಧಿಕೃತವಾಗಿ ಲೈವ್ ಆಗಿವೆ. ತುಳು ವಿಕ್ಷನರಿ,...

ಲಾಕ್‌ಡೌನ್ ಅವಧಿ ಮೇ.3ರವರೆಗೆ ವಿಸ್ತರಣೆ: ಪ್ರಧಾನಿ ಮೋದಿ

ಲಾಕ್‌ಡೌನ್ ಅವಧಿ ಮೇ.3ರವರೆಗೆ ವಿಸ್ತರಣೆ: ಪ್ರಧಾನಿ ಮೋದಿ ನವದೆಹಲಿ: ಕೊರೊನಾ ವೈರಸ್ ದಾಳಿಯ ಹಿನ್ನೆಲೆಯಲ್ಲಿ ದೇಶದಲ್ಲಿ ಹೇರಲಾಗಿದ್ದ 21 ದಿನಗಳ ಲಾಕ್‌ಡೌನ್ ಅವಧಿ ಮುಕ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ದೇಶವನ್ನುದ್ದೇಶಿಸಿ...

ಮೇ 18ರಿಂದ ದಕ ಜಿಲ್ಲೆಯ ದಂತ ಚಿಕಿತ್ಸಾ ಕೇಂದ್ರಗಳು ಪುನರಾರಂಭ

ಮೇ 18ರಿಂದ ದಕ ಜಿಲ್ಲೆಯ ದಂತ ಚಿಕಿತ್ಸಾ ಕೇಂದ್ರಗಳು ಪುನರಾರಂಭ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ದಂತ ಚಿಕಿತ್ಸ್ಯಾ ಕೇಂದ್ರಗಳು 18 ಮೇ 2020 ರಿಂದ ರೋಗಿಗಳ ಚಿಕಿತ್ಸೆಗೆ ಲಭ್ಯವಿರುತ್ತವೆ ಎಂದು ಪ್ರಕಟಣೆ ತಿಳಿಸಿದೆ. ಚಿಕಿತ್ಸೆಗೆ...

ನ.26-29 ಕುಂದಾಪುರದಲ್ಲಿ ಕಾರ್ಟೂನ್ ಹಬ್ಬ

ನ.26-29 ಕುಂದಾಪುರದಲ್ಲಿ ಕಾರ್ಟೂನ್ ಹಬ್ಬ ಕುಂದಾಪುರ: ಕಾರ್ಟೂನು ಕಲೆಯ ಬಗೆಗೆ ಒಲವು ಬೆಳೆಸುತ್ತಾ, ಜನಸಾಮಾನ್ಯರು ಹಾಗೂ ಯುವ ಪೀಳಿಗೆಯಲ್ಲಿ ಕಾರ್ಟೂನು ಬಗೆಗೆ ಅಭಿರುಚಿಯನ್ನು ಬೆಳೆಸುವ ಉದ್ದೇಶದೊಂದಿಗೆ ಸತತ ಮೂರು ವರ್ಷಗಳಿಂದ ಕಾರ್ಟೂನು ಕುಂದಾಪ್ರದ ನೇತೃತ್ವದಲ್ಲಿ...

ಮಂಗಳೂರು: ವಿಶ್ವ ತುಳುವೆರೆ ಪರ್ಬ 2014 ತುಳುನಾಡು ಛಾಯಾಚಿತ್ರ ಸ್ಪರ್ಧೆ

ಮಂಗಳೂರು: ವಿಶ್ವ ತುಳುವೆರೆ ಪರ್ಬ ಮಂಗಳೂರು ಪ್ರಸ್ತುತ ಪಡಿಸುವ ತುಳುನಾಡ ಛಾಯಾಚಿತ್ರ ಸ್ಪರ್ಧೆ ಡಿಸೆಂಬರ್‍ನಲ್ಲಿ ನಡೆಯಲಿದ್ದು ಸ್ಪರ್ಧೆಯಲ್ಲಿ ವಿಜೇತ ಮತ್ತು ಅತ್ಯುತ್ತಮ ಛಾಯಾಚಿತ್ರಗಳ ಪ್ರದರ್ಶನ ತುಳುಕೂಟ ಕಚೇರಿ ಉದ್ಘಾಟನಾ ಸಮಾರಂಭದ ವೇಳೆ ನಡೆಯಲಿದೆ. ವಿಶ್ವತುಳುವೆರೆ...

ಮಾಜಿ ಸಿಎಂ ಎಸ್​.ಎಂ ಕೃಷ್ಣ ಅಳಿಯ ಸಿದ್ದಾರ್ಥ್​ ನಾಪತ್ತೆ

ಮಾಜಿ ಸಿಎಂ ಎಸ್​.ಎಂ ಕೃಷ್ಣ ಅಳಿಯ ಸಿದ್ದಾರ್ಥ್​ ನಾಪತ್ತೆ ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅಳಿಯ ಹಾಗೂ ಕಾಫಿ ಡೇ ಮಾಲೀಕ ಸಿದ್ದಾರ್ಥ್​ ನೇತ್ರಾವತಿ ಸೇತುವೆ ಬಳಿ ಸೋಮವಾರ ರಾತ್ರಿ ನಾಪತ್ತೆಯಾಗಿದ್ದಾರೆ. ಸೋಮವಾರ ಸಂಜೆ...

ಬಜ್ಪೆ | ಪಟಾಕಿ ಅಂಗಡಿಗಳಿಂದ ಸುಲಿಗೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಬಜ್ಪೆ | ಪಟಾಕಿ ಅಂಗಡಿಗಳಿಂದ ಸುಲಿಗೆ: ಇಬ್ಬರ ವಿರುದ್ಧ ಪ್ರಕರಣ ದಾಖಲು ಮಂಗಳೂರು: ಪಟಾಕಿ ಅಂಗಡಿಗಳ ಮಾಲಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್...

ಯಾವುದೇ ಹೊಸ ಆವಿಷ್ಕಾರದ ಫಲಿತಾಂಶದ ಕುರಿತು ಚಿಂತಿಸಬಾರದು, ಆವಿಷ್ಕರಿಸುವುದು ಮುಖ್ಯವೇ ಹೊರತು ಅದರ ಸಾಧಕ ಬಾಧಕಗಳ ಕುರಿತು ಆಲೋಚಿಸಬಾರದು – ಡೀನ್...

ಯಾವುದೇ ಹೊಸ ಆವಿಷ್ಕಾರದ ಫಲಿತಾಂಶದ ಕುರಿತು ಚಿಂತಿಸಬಾರದು, ಆವಿಷ್ಕರಿಸುವುದು ಮುಖ್ಯವೇ ಹೊರತು ಅದರ ಸಾಧಕ ಬಾಧಕಗಳ ಕುರಿತು ಆಲೋಚಿಸಬಾರದು - ಡೀನ್ ಡಾ.ಮಂಜುನಾಥ್ ಪಟ್ಟಾಭಿ ವಿದ್ಯಾಗಿರಿ: ಯಾವುದೇ ಹೊಸ ಆವಿಷ್ಕಾರದ ಫಲಿತಾಂಶದ ಕುರಿತು ಚಿಂತಿಸಬಾರದು. ಆವಿಷ್ಕರಿಸುವುದು ಮುಖ್ಯವೇ...

ಬಾಗಲಕೋಟೆ ಸಮೀಪ ಪೊಲೀಸ್‌ ಜೀಪ್‌–ಲಾರಿ ಮುಖಾಮುಖಿ ಡಿಕ್ಕಿ: ಡಿವೈಎಸ್‌ಪಿ ಸೇರಿ ಮೂವರ ಸಾವು

ಬಾಗಲಕೋಟೆ ಸಮೀಪ ಪೊಲೀಸ್‌ ಜೀಪ್‌–ಲಾರಿ ಮುಖಾಮುಖಿ ಡಿಕ್ಕಿ: ಡಿವೈಎಸ್‌ಪಿ ಸೇರಿ ಮೂವರ ಸಾವು ಬಾಗಲಕೋಟೆ: ಮಧ್ಯರಾತ್ರಿ ಬಾಗಲಕೋಟೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಿವೈಎಸ್‌ಪಿ ಸೇರಿ ಮೂರು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಾಲ್ಲೂಕಿನ...

ಉಡುಪಿ: ಕನ್ನಡ ವಿಜ್ಞಾನ ಲೇಖಕರ ತರಬೇತಿ ಶಿಬಿರ

ಉಡುಪಿ,:- ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಷಾನ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯದ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರಿಗೆ ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು, ವರದಿಗಾರರಿಗೆ ಜನಪ್ರಿಯ ವಿಜ್ಞಾನ ಬರವಣಿಗೆಯ...

Members Login

Obituary

Congratulations