ಭಂಡಾರೀಸ್ ಪಂಜಾಬಿ ಘಸೀಟ್ರಾಮ್ ಬಂಬೈವಾಲ ಉದ್ಘಾಟನೆ
ಭಂಡಾರೀಸ್ ಪಂಜಾಬಿ ಘಸೀಟ್ರಾಮ್ ಬಂಬೈವಾಲ ಉದ್ಘಾಟನೆ
ಮಂಗಳೂರು:ಮಿಸ್ಫಿಫ್ ಹಾಸ್ಪಿಟಾಲಿಟಿ ಪ್ರೈ. ಲಿಮಿಟೆಡ್ರವರ ಬಹು ನಿರೀಕ್ಷಿತ ವಿಶೇಷ ಸಿಹಿತಿಂಡಿಗಳು ಮತ್ತು ಸವೌರಿಗಳ ಔಟ್ಲೆಟ್ ಭಂಡಾರೀಸ್ ಪಂಜಾಬಿ ಘಸೀಟ್ರಾಮ್ ಬಂಬೈವಾಲ ಮಂಗಳೂರಿನ ಸಿಹಿತಿಂಡಿ, ನಮ್ಕೀನ್ ಮತ್ತು ಆಹಾರ...
ವಿಶ್ವವಿದ್ಯಾನಿಲಯ ಆವರಣದಲ್ಲಿ ದೇಶವಿರೋಧಿ ಭಾವನೆಗೆ ಪ್ರಚೋದನೆ : ಗಣೇಶ್ ಕಾರ್ಣಿಕ್ ಖಂಡನೆ
ವಿಶ್ವವಿದ್ಯಾನಿಲಯ ಆವರಣದಲ್ಲಿ ದೇಶವಿರೋಧಿ ಭಾವನೆಗೆ ಪ್ರಚೋದನೆ : ಗಣೇಶ್ ಕಾರ್ಣಿಕ್ ಖಂಡನೆ
ಮಂಗಳೂರು: ಸಂವಿಧಾನ ನೀಡಿದ ವಾಕ್ ಸ್ವಾತಂತ್ರ್ಯದ ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ದೇಶವಿರೋಧಿ ಭಾವನೆಗಳನ್ನು ಪ್ರಚೋದಿಸುವ ಚಟುವಟಿಕೆಗಳು ವಿಶ್ವವಿದ್ಯಾನಿಲಯಗಳ ಆವರಣದಲ್ಲಿ ನಡೆಯುತ್ತಿರುವುದು ಅತ್ಯಂತ...
ಎಸ್.ಡಿ.ಪಿ.ಐ ವಳಚ್ಚಿಲ್ ವತಿಯಿಂದ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರ ಉದ್ಘಾಟನೆ
ಎಸ್.ಡಿ.ಪಿ.ಐ ವಳಚ್ಚಿಲ್ ವತಿಯಿಂದ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರ ಉದ್ಘಾಟನೆ
ಮಂಗಳೂರು: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ವತಿಯಿಂದ ವಳಚ್ಚಿಲ್ ನಲ್ಲಿ ಇಂಫರ್ಮೇಶನ್ ಆಂಡ್ ಎಂಪವರ್...
ರಾತ್ರಿ ನಿಷೇಧವಿದ್ದರೂ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಹೈ ಪಾರ್ಟಿ! ಏಳು ಮಂದಿ ವಶಕ್ಕೆ
ರಾತ್ರಿ ನಿಷೇಧವಿದ್ದರೂ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಹೈ ಪಾರ್ಟಿ! ಏಳು ಮಂದಿ ವಶಕ್ಕೆ
ಉಡುಪಿ: ಇಡೀ ಜಗತ್ತೇ ಕೊರೋನಾ ಮಹಾಮಾರಿಯಿಂದ ತತ್ತರಿಸುತ್ತಿದ್ದರೆ, ಜಗತ್ಪ್ರಸಿದ್ಧ ಮಲ್ಪೆಯ ಸೈಂಟ್ ಮೇರೀಸ್ ದ್ವೀಪದಲ್ಲಿ ರಾತ್ರಿ ಹೈಫೈ ಪಾರ್ಟಿ...
ನಾಲ್ವರ ಭೀಕರ ಕೊಲೆ ಪ್ರಕರಣ: ಆರೋಪಿಯನ್ನು ಬಂಧಿಸಿದ ಪೋಲಿಸರು ಅಭಿನಂದನಾರ್ಹರು – ಹಮ್ಮದ್ ಉಡುಪಿ
ನಾಲ್ವರ ಭೀಕರ ಕೊಲೆ ಪ್ರಕರಣ: ಆರೋಪಿಯನ್ನು ಬಂಧಿಸಿದ ಪೋಲಿಸರು ಅಭಿನಂದನಾರ್ಹರು – ಹಮ್ಮದ್ ಉಡುಪಿ
ಉಡುಪಿ: ಉಡುಪಿ ಸಮೀಪದ ನೇಜಾರುವಿನಲ್ಲಿ ನಡೆದ ನಾಲ್ಕು ಮಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕ್ಷಿಪ್ರವಾಗಿ ಬಂಧಿಸಿದ ಉಡುಪಿ ಜಿಲ್ಲಾ...
ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನ ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ
ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನ ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ
ಉಡುಪಿ: ಜಿಲ್ಲೆಯಲ್ಲಿ ಗುರುವಾರದಿಂದ ಐದು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆ ಸಾಧ್ಯತೆಯಿಂದು ಜಿಲ್ಲೆಯಲ್ಲಿ ಆರೆಂಜ್ ಹಾಗೂ ರೆಡ್...
ಮಂಗಳೂರು/ಉಡುಪಿ: ಗ್ರಾಪಂ ಚುನಾವಣೆ: ದ.ಕ. 74 ಶೇ., ಉಡುಪಿ ಶೇ.71.65 ಮತದಾನ
ಮಂಗಳೂರು/ಉಡುಪಿ: ಜಿಲ್ಲೆಯ 155 ಗ್ರಾಪಂಗಳಲ್ಲಿ 148 ಗ್ರಾಪಂಗಳಿಗೆ ಇಂದು ನಡೆದ ಶಾಂತಿಯುತ ಮತದಾನದಲ್ಲಿ ಶೇ.71.65ರಷ್ಟು ಮಂದಿ ತಮ್ಮ ಮತಗಳನ್ನು ಚಲಾಯಿಸಿದ್ದಾರೆ. ಜಿಲ್ಲೆಯಲ್ಲಿ 7 ಗ್ರಾಪಂಗಳಿಗೆ ಈ ಮೊದಲೇ ಅವಿರೋಧ ಆಯ್ಕೆ ನಡೆದಿತ್ತು.
ಉಡುಪಿ ತಾಲೂಕಿನ...
ವಸತಿರಹಿತ ಬಡವರಿಗೆ ಮನೆ ನಿರ್ಮಾಣಕ್ಕೆ ಆದ್ಯತೆ- ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
ವಸತಿರಹಿತ ಬಡವರಿಗೆ ಮನೆ ನಿರ್ಮಾಣಕ್ಕೆ ಆದ್ಯತೆ- ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
ಮಂಗಳೂರು : ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ/ ಅರೆ ಅಲೆಮಾರಿ, ಸೂಕ್ಸ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ನಿವೇಶನ ರಹಿತರಿಗೆ...
ಜೂನ್ 19 ರಿಂದ 25 ಗೋವಾದ ರಾಮನಾಥಿಯಲ್ಲಿ ಹಿಂದೂ ಅಧಿವೇಶನ
ಹಿಂದೂ ಸಂಘಟನೆಯ ಹಾಗೂ ಹಿಂದೂ ರಾಷ್ಟ್ರದ ಅವಶ್ಯಕತೆ !
ಸ್ವಾತಂತ್ರ್ಯಪೂರ್ವದಲ್ಲಿ ಪ್ರಥಮ ಬಾರಿ ಮಂಡಿಸಿದ ಹಿಂದೂ ರಾಷ್ಟ್ರದ ಸಂಕಲ್ಪನೆಯು ಮುಂದೆ ಸ್ವಾತಂತ್ರ್ಯದನಂತರ ಕಾಂಗ್ರೆಸ್ಸಿನ ಜಾತ್ಯತೀತ ರಾಜ್ಯ ಪದ್ಧತಿಯಲ್ಲಿ ಕರಗಿ ಹೋಯಿತು. ಏಕೆಂದರೆ ಕಾಂಗ್ರೆಸ್ ಮತಪೆಟ್ಟಿಗೆಯ...
ಮೂಲಗೇಣಿ ಒಕ್ಕಲುಗಳಿಗೆ ಮಾಲೀಕತ್ವ ನೀಡುವ ಕಾಯಿದೆ ಶೀಘ್ರ ಜಾರಿಗೆ : ಐವನ್ ಡಿಸೋಜಾ
ಮೂಲಗೇಣಿ ಒಕ್ಕಲುಗಳಿಗೆ ಮಾಲೀಕತ್ವ ನೀಡುವ ಕಾಯಿದೆ ಶೀಘ್ರ ಜಾರಿಗೆ : ಐವನ್ ಡಿಸೋಜಾ
ಮಂಗಳೂರು: ಮೂಲಗೇಣಿ ಒಕ್ಕಲುಗಳಿಗೆ ಮಾಲೀಕತ್ವ ನೀಡುವ ಕಾಯಿದೆ ಶೀಘ್ರದಲ್ಲಿಯೇ ಶೆ.100ರಷ್ಟು ಜಾರಿಗೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್...




























