ಮೀನುಗಾರರನ್ನು ನಿರ್ಲಕ್ಷಿಸಿದ ಅನಂತಕುಮಾರ್ ಹೆಗಡೆ ನಾಲಾಯಕ್ ಸಂಸದ – ಪ್ರಮೋದ್ ಮದ್ವರಾಜ್
ಮೀನುಗಾರರನ್ನು ನಿರ್ಲಕ್ಷಿಸಿದ ಅನಂತಕುಮಾರ್ ಹೆಗಡೆ ನಾಲಾಯಕ್ ಸಂಸದ - ಪ್ರಮೋದ್ ಮದ್ವರಾಜ್
ಭಟ್ಕಳ: ಉತ್ತರ ಕನ್ನಡದಲ್ಲಿ ಸತತವಾಗಿ ಆಯ್ಕೆಯಾಗಿ ಬರುತ್ತಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಒಬ್ಬ ಮೀನುಗಾರರ ಸಮಸ್ಯೆಗೂ ಸ್ಪಂದಿಸಿಲ್ಲ. ಹಾಗಾಗಿ ಅವರನ್ನು...
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2015ನೇ ಸಾಲಿನ ಕೊಂಕಣಿ ಕ್ಯಾಲೆಂಡರ್ ಬಿಡುಗಡೆ
ಮಂಗಳೂರು: ಅಕಾಡೆಮಿಯು 2015ನೇ ಸಾಲಿನಲ್ಲಿ ಕೊಂಕಣಿ ಕ್ಯಾಲೆಂಡರನ್ನು ಪರಿಚಯಿಸಿತ್ತು. ಕೊಂಕಣಿ ನೃತ್ಯ ಪ್ರಕಾರಗಳ ಚಿತ್ರಗಳು, ಅವುಗಳಿಗೆ ವಿವರಣೆ, ಅದೇ ರೀತಿ ಕೊಂಕಣಿ ಅಕಾಡೆಮಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲಾಗಿತ್ತು. ಆ ಪ್ರಯೋಗ...
ಶಕ್ತಿ ಯೋಜನೆಗೆ ಅಪಾರ ಸ್ಪಂದನೆ :ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್ ಖರೀದಿ: ಸಿದ್ದರಾಮಯ್ಯ ಸೂಚನೆ
ಶಕ್ತಿ ಯೋಜನೆಗೆ ಅಪಾರ ಸ್ಪಂದನೆ :ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್ ಖರೀದಿ: ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ...
ಕದ್ರಿ ಉದ್ಯಾನವನದಲ್ಲಿ ಮೇ 19 ರಿಂದ 25 ರವರೆಗೆ ಮಾವು ಹಾಗೂ ಹಲಸಿನ ಮೇಳ
ಕದ್ರಿ ಉದ್ಯಾನವನದಲ್ಲಿ ಮೇ 19 ರಿಂದ 25 ರವರೆಗೆ ಮಾವು ಹಾಗೂ ಹಲಸಿನ ಮೇಳ
ಮ0ಗಳೂರು ತೋಟಗಾರಿಕೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮಾರುಕಟ್ಟೆ ನಿಗಮ(ನಿ) ಬೆಂಗಳೂರು,...
ಭಾರೀ ಮಳೆ: ಕುಸಿಯುವ ಭೀತಿಯಲ್ಲಿ ಬೆಳ್ಕಲ್ ಶಾಲಾ ಸಂಪರ್ಕ ಸೇತುವೆ!
ಭಾರೀ ಮಳೆ: ಕುಸಿಯುವ ಭೀತಿಯಲ್ಲಿ ಬೆಳ್ಕಲ್ ಶಾಲಾ ಸಂಪರ್ಕ ಸೇತುವೆ!
ಕುಂದಾಪುರ: ಜಡ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿಗುಂಡಿ, ವಾಟೆಗುಂಡಿಯ ಜನತೆಯ ಸಂಪರ್ಕ ಕೊಂಡಿಯಾಗಿರುವ ಬೆಳ್ಕಲ್ ಶಾಲೆಯ ಮುಂಭಾಗದ ಕಿರು ಸೇತುವೆ ನೀರಿನ ರಭಸಕ್ಕೆ...
ಮಸಾಜ್ ಪಾರ್ಲರ್ ಗೆ ದಾಳಿ : ಮಹಿಳಾ ಪಿಂಪ್ ಸೆರೆ
ಮಸಾಜ್ ಪಾರ್ಲರ್ ಗೆ ದಾಳಿ : ಮಹಿಳಾ ಪಿಂಪ್ ಸೆರೆ
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯಿರುವ M/s Lotus Salon & wellness ಎಂಬ ಹೆಸರಿನ ಮಸಾಜ್ ...
ಡಿ. 17 : ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಜನ ಸಂಪರ್ಕ ಸಭೆ ಹಾಗೂ ಸರ್ವ ಸದಸ್ಯರ ಮಹಾಸಭೆ
ಡಿ. 17 : ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಜನ ಸಂಪರ್ಕ ಸಭೆ ಹಾಗೂ ಸರ್ವ ಸದಸ್ಯರ ಮಹಾಸಭೆ
ಮಂಗಳೂರು: ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಡಿಸೆಂಬರ್ ತಿಂಗಳ ದಿನಾಂಕ 17ರಂದು ಭಾನುವಾರ ಬೆಳಿಗ್ಗೆ...
ಶ್ರಮಿಕ ಸಂತ ಜೋಸೆಫರ ದೇವಾಲಯ, ನೀರುಮಾರ್ಗ ಸುವರ್ಣ ಮಹೋತ್ಸವ
ಶ್ರಮಿಕ ಸಂತ ಜೋಸೆಫರ ದೇವಾಲಯ, ನೀರುಮಾರ್ಗ ಸುವರ್ಣ ಮಹೋತ್ಸವ
ಮಂಗಳೂರು: ನಗರದ ನೀರುಮಾರ್ಗದಲ್ಲಿರುವ ಶ್ರಮಿಕ ಸಂತ ಜೋಸೆಫರ ದೇವಾಲಯ ಇದರ ಸುವರ್ಣ ಮಹೋತ್ಸವ ಅಂಗವಾಗಿ ಎಪ್ರಿಲ್ 21ರಿಂದ ಎಪ್ರಿಲ್ 30ರವೆರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.
ಈ...
ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಪ್ರಾಂತೀಯ ಹಿಂದೂ ಅಧಿವೇಶನ
ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಪ್ರಾಂತೀಯ ಹಿಂದೂ ಅಧಿವೇಶನ
ಉಡುಪಿ: ಹಿಂದೂ ಜನಜಾಗೃತಿ ಸಮಿತಿಯು ರಾಷ್ಟ್ರ ಹಾಗೂ ಧರ್ಮರಕ್ಷಣೆಗಾಗಿ ಮತ್ತು ಹಿಂದೂ ರಾಷ್ಟ್ರ ಸಾ ್ಥ ಪನೆಗಾಗಿ ಎಲ್ಲಾ ರಾಜ್ಯಗಳಲ್ಲಿನ ಹಿಂದುತ್ವವಾದಿ ಸಂಘಟನೆಗಳು, ಹಿಂದುತ್ವವಾದಿ ವಿಚಾರವಂತರು,...
ನಂತೂರ್ ಸರ್ಕಲ್ ಬಳಿ ಬೈಕಿಗೆ ಟ್ಯಾಂಕರ್ ಢಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು
ನಂತೂರ್ ಸರ್ಕಲ್ ಬಳಿ ಬೈಕಿಗೆ ಟ್ಯಾಂಕರ್ ಢಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು
ಮಂಗಳೂರು: ಮಂಗಳೂರು ನಗರದ ನಂತೂರ್ ಸರ್ಕಲ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತ ಬೈಕ್ ಸವಾರನನ್ನು ಮಣ್ಣಗುಡ್ಡೆ...




























