ಮರಳುಗಾರಿಕೆ ವಿಚಾರದಲ್ಲಿ ತನ್ನ ಮೇಲೆ ಮಾಡುವ ಆಧಾರರಹಿತ ಆರೋಪಗಳನ್ನು ಸಹಿಸಲ್ಲ; ಪ್ರಮೋದ್ ಮಧ್ವರಾಜ್
ಮರಳುಗಾರಿಕೆ ವಿಚಾರದಲ್ಲಿ ತನ್ನ ಮೇಲೆ ಮಾಡುವ ಆಧಾರರಹಿತ ಆರೋಪಗಳನ್ನು ಸಹಿಸಲ್ಲ; ಪ್ರಮೋದ್ ಮಧ್ವರಾಜ್
ಉಡುಪಿ: ತಾನು ಯಾವುದೇ ಎಮ್ ಸ್ಯಾಂಡ್ ಪರವಾಗಿಲ್ಲ ನನ್ನ ಉದ್ದೇಶ ಕೇವಲ ಬಡವರಿಗೆ ಕಡಿಮೆ ದರದಲ್ಲಿ ಕಾನೂನು ರೀತಿಯಲ್ಲಿ ಪರವಾನಿಗೆ...
ಬ್ರಹ್ಮಾವರ ಸಬ್ ರಿಜಿಸ್ಟ್ರಾರ್ ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ, ಪರಿಶೀಲನೆ
ಬ್ರಹ್ಮಾವರ ಸಬ್ ರಿಜಿಸ್ಟ್ರಾರ್ ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ
ಬ್ರಹ್ಮಾವರ: ಬ್ರಹ್ಮಾವರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬದ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ...
ದುರ್ಬಲರಿಗೆ ಸರ್ವಸ್ವವನ್ನೂ ತ್ಯಾಗ ಮಾಡಿದ ಕುದ್ಮುಲ್ ರಂಗರಾವ್: ಮೇಯರ್
ಮ0ಗಳೂರು: ದೀನದಲಿತರಿಗಾಗಿ ತನ್ನ ಸೇವೆಯನ್ನು ಮುಡಿಪಾಗಿಟ್ಟು, ಸರ್ವಸ್ವವನ್ನೂ ತ್ಯಾಗ ಮಾಡಿದ ಸಮಾಜ ಸುಧಾರಕ ಕುದ್ಮುಲ್ ರಂಗರಾವ್ ಆಗಿದ್ದಾರೆ ಎಂದು ಮೇಯರ್ ಹರಿನಾಥ್ ಹೇಳಿದ್ದಾರೆ.
...
ದೌರ್ಜನ್ಯ ಪ್ರಕರಣಗಳಿಗೆ ಪರಿಹಾರ ತ್ವರಿತ ಮಂಜೂರು ಮಾಡಲು ಡಿಸಿ ದರ್ಶನ್ ಹೆಚ್ ವಿ ಸೂಚನೆ
ದೌರ್ಜನ್ಯ ಪ್ರಕರಣಗಳಿಗೆ ಪರಿಹಾರ ತ್ವರಿತ ಮಂಜೂರು ಮಾಡಲು ಡಿಸಿ ದರ್ಶನ್ ಹೆಚ್ ವಿ ಸೂಚನೆ
ಮಂಗಳೂರು: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಹಾರವನ್ನು ತ್ವರಿತವಾಗಿ ಮಂಜೂರು...
ಉಳ್ಳಾಲ: ಸಮುದ್ರದಲ್ಲಿ ಕಲ್ಲುಬಂಡೆಗೆ ಬಡಿದು ಮುಳುಗಿದ ಮೀನುಗಾರಿಕಾ ದೋಣಿ, ಐವರು ಮೀನುಗಾರರ ರಕ್ಷಣೆ
ಉಳ್ಳಾಲ: ಸಮುದ್ರದಲ್ಲಿ ಕಲ್ಲುಬಂಡೆಗೆ ಬಡಿದು ಮುಳುಗಿದ ಮೀನುಗಾರಿಕಾ ದೋಣಿ, ಐವರು ಮೀನುಗಾರರ ರಕ್ಷಣೆ
ಉಳ್ಳಾಲ: ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಸ್ಥಳೀಯ ಮೀನುಗಾರಿಕೆಗೆ...
ಕೋವಿಡ್ ಹಿನ್ನಲೆ; ಉಡುಪಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ನೇರ ಪ್ರಸಾರ ಮನೆಯಿಂದಲೇ ವೀಕ್ಷಿಸಲು ಅವಕಾಶ
ಕೋವಿಡ್ ಹಿನ್ನಲೆ; ಉಡುಪಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ನೇರ ಪ್ರಸಾರ ಮನೆಯಿಂದಲೇ ವೀಕ್ಷಿಸಲು ಅವಕಾಶ
ಉಡುಪಿ: ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅಗಸ್ಟ್-15 ರಂದು ಶನಿವಾರ ಮಹಾತ್ಮ ಗಾಂಧೀ ಜಿಲ್ಲಾ...
ಪರ್ಯಾಯಕ್ಕೆ ವಿಶೇಷ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೌರಭ್ ಬಲ್ಲಾಳ್, ಅರ್ಜುನ್ ನಾಯರಿ ಅಭಿನಂದನೆ
ಪರ್ಯಾಯಕ್ಕೆ ವಿಶೇಷ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೌರಭ್ ಬಲ್ಲಾಳ್, ಅರ್ಜುನ್ ನಾಯರಿ ಅಭಿನಂದನೆ
ಉಡುಪಿಯಲ್ಲಿ ಜರುಗಲಿರುವ ಶೀರೂರು ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ವಿಶೇಷ...
ಕೋಮುದ್ವೇಷ ಕೆರಳಿಸುವ ಪೋಸ್ಟ್; ವಾಟ್ಸ್ ಆ್ಯಪ್ ಅಡ್ಮಿನ್ ಸಹಿತ ಇಬ್ಬರ ಬಂಧನ
ಕೋಮುದ್ವೇಷ ಕೆರಳಿಸುವ ಪೋಸ್ಟ್; ವಾಟ್ಸ್ ಆ್ಯಪ್ ಅಡ್ಮಿನ್ ಸಹಿತ ಇಬ್ಬರ ಬಂಧನ
ಮಂಗಳೂರು: ವಾಟ್ಸ್ ಆ್ಯಪ್ ನ ಗ್ರೂಪೊಂದರಲ್ಲಿ ಧರ್ಮನಿಂದನೆ, ಮಹಿಳೆಯ ಅವಹೇಳನ ಹಾಗೂ ಕೋಮು ದ್ವೇಶ ಕೆರಳಿಸುವ ಸಂದೇಶ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಅಂತರ್ ಜಿಲ್ಲಾ ಕುಖ್ಯಾತ ಜಾನುವಾರು ಕಳ್ಳನ ಬಂಧನ
ಅಂತರ್ ಜಿಲ್ಲಾ ಕುಖ್ಯಾತ ಜಾನುವಾರು ಕಳ್ಳನ ಬಂಧನ
ಮಂಗಳೂರು: ಕೊಲೆ, ಕೊಲೆ ಯತ್ನ ಜಾನುವಾರು ಕಳ್ಳತನ ಮುಂತಾದ 25 ಪ್ರಕರಣಗಳಲ್ಲಿ ಭಾಗಿಯಾಗಿದ್ದ ,ಸುಮಾರು 10 ಪ್ರಕರಣಗಳಲ್ಲಿ ಪೊಲೀಸರಿಗೆ ಸಿಗದೇ ತಪ್ಪಿಸಿಕೊಂಡಿದ್ದ ಆರೋಪಿಯನ್ನು ರೌಡಿ...
ಪ್ರತ್ಯೇಕ ಎಂಡಿಎಂಎ ಮಾರಾಟ ಯತ್ನ ಪ್ರಕರಣ: ಮೂವರ ಬಂಧನ
ಪ್ರತ್ಯೇಕ ಎಂಡಿಎಂಎ ಮಾರಾಟ ಯತ್ನ ಪ್ರಕರಣ: ಮೂವರ ಬಂಧನ
ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್ಸ್ ಶೆಡ್ ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ...




























