27.3 C
Mangalore
Saturday, June 13, 2026

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ  ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ  ತೆಗೆಸಬಾರದು ಎಂದು ರೈಲ್ವೆ ಇಲಾಖೆಯ...

ಕರಾವಳಿ ಯುವಜನರ ಮಹೋತ್ಸವ

ಕರಾವಳಿ ಯುವಜನರ ಮಹೋತ್ಸವ ಮಂಗಳೂರು: ದಕ್ಷಿಣ  ಕನ್ನಡ  ಜಿಲ್ಲಾಡಳಿತ ವತಿಯಿಂದ ನಡೆಯುವ 2018ರ ಸಾಲಿನ   ಕರಾವಳಿ ಉತ್ಸವದ ಅಂಗವಾಗಿ ನಡೆಯುವ ಪ್ರತಿಷ್ಠಿತ ಕರಾವಳಿ ಯುವಉತ್ಸವದ ಆಡಿಶನ್ ಶೋ ಕಾರ್ಯಕ್ರಮವು ಮಂಗಳೂರಿನ ಪುರಭವನದಲ್ಲಿ ಉದ್ಘಾಟನೆಗೊಂಡಿತು. ಯುವಉತ್ಸವ ಸಮಿತಿಯ...

ಕುಂದಾಪುರದಲ್ಲಿ ಆಶಾ ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿ – ಪ್ರಕರಣ ದಾಖಲು

ಕುಂದಾಪುರದಲ್ಲಿ ಆಶಾ ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿ – ಪ್ರಕರಣ ದಾಖಲು ಕುಂದಾಪುರ: ಆಶಾ ಕಾರ್ಯಕರ್ತೆಯೋರ್ವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬೀಜಾಡಿ ಗ್ರಾಮದ ಇಬ್ಬರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾಗಿದೆ. ಬೀಜಾಡಿಯ ಅನಂತ ಕಾಮತ್ ಮತ್ತು...

ಆಂಧ್ರ ಸಿಎಂ ಖಾತೆಯಿಂದ ಹಣ ದೋಚಲು ಯತ್ನ: ಮಂಗಳೂರಿನ ಸಿನಿಮಾ ನಿರ್ದೇಶಕ ಸೇರಿ 6 ಮಂದಿ ಬಂಧನ

ಆಂಧ್ರ ಸಿಎಂ ಖಾತೆಯಿಂದ ಹಣ ದೋಚಲು ಯತ್ನ: ಮಂಗಳೂರಿನ ಸಿನಿಮಾ ನಿರ್ದೇಶಕ ಸೇರಿ 6 ಮಂದಿ ಬಂಧನ ಮಂಗಳೂರು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಖಾತೆಗೆ ಕನ್ನ ಹಾಕಲು ಹೋದ ಕರಾವಳಿ​ ನಿರ್ದೇಶಕ ಉದಯ್ ಕುಮಾರ್...

ಡಾ. ಬಿ. ಶಾಂತಾರಾಮ್ ಬಾಳಿಗಾ ಅವರಿಗೆ `ಜೀವಮಾನ ಸಾಧನೆ ಪ್ರಶಸ್ತಿ’

ಡಾ. ಬಿ. ಶಾಂತಾರಾಮ್ ಬಾಳಿಗಾ ಅವರಿಗೆ `ಜೀವಮಾನ ಸಾಧನೆ ಪ್ರಶಸ್ತಿ' ಮಂಗಳೂರು: ನಗರದ ಪ್ರಖ್ಯಾತ ಶಿಶುವೈದ್ಯ ಮತ್ತು ನವಜಾತಶಾಸ್ತ್ರಜ್ಞ ಡಾ.ಬಿ.ಶಾಂತಾರಾಮ್ ಬಾಳಿಗಾ ಅವರಿಗೆ ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ನಿಯೋನಾಟಾಲಜಿ ಅಧ್ಯಾಯವು `ಜೀವಮಾನ ಸಾಧನೆ...

ವಾಟ್ ಎನ್ ಖತರ್ನಾಕ್ ಐಡಿಯಾ ಸರ್ ಜೀ! ಬೋರ್ ಆಗ್ತಿದೆ ಎಂದು ಸೂಟ್ ಕೇಸ್ ನಲ್ಲಿ ಗೆಳೆಯನ ಸಾಗಾಟ

ವಾಟ್ ಎನ್ ಖತರ್ನಾಕ್ ಐಡಿಯಾ ಸರ್ ಜೀ! ಬೋರ್ ಆಗ್ತಿದೆ ಎಂದು ಸೂಟ್ ಕೇಸ್ ನಲ್ಲಿ ಗೆಳೆಯನ ಸಾಗಾಟ ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಹೀಗಾಗಿ ನಗರದ ಅಪಾರ್ಟ್‌ಮೆಂಟ್‌ಗಳಲ್ಲಿ...

ಕೇಂದ್ರ ಸರಕಾರ ಅವಾಸ್ ಯೋಜನೆಗೆ ಫಲಾನುಭವಿಯ ಅರ್ಹತೆಯ ಕುರಿತು ಅಗತ್ಯವಾದ ಮಾಹಿತಿ ನೀಡಲಿ ದಕ ಯುವ ಜೆಡಿಎಸ್

ಕೇಂದ್ರ ಸರಕಾರ ಅವಾಸ್ ಯೋಜನೆಗೆ ಫಲಾನುಭವಿಯ ಅರ್ಹತೆಯ ಕುರಿತು ಅಗತ್ಯವಾದ ಮಾಹಿತಿ ನೀಡಲಿ ದಕ ಯುವ ಜೆಡಿಎಸ್ ಮಂಗಳೂರು: ಕೇಂದ್ರ ಸರಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಕುರಿತು ಹಾಗೂ ಜನರಿಗೆ ಸರಿಯಾದ ಮಾಹಿತಿಯನ್ನು...

ನೆರೆಹಾವಳಿ ಹಿನ್ನೆಲೆ: ಆಳ್ವಾಸ್ ನುಡಿಸಿರಿ ವಿರಾಸತ್ ಮುಂದೂಡಿಕೆ- ಡಾ.ಎಂ ಮೋಹನ ಆಳ್ವ

ನೆರೆಹಾವಳಿ ಹಿನ್ನೆಲೆ: ಆಳ್ವಾಸ್ ನುಡಿಸಿರಿ ವಿರಾಸತ್ ಮುಂದೂಡಿಕೆ- ಡಾ.ಎಂ ಮೋಹನ ಆಳ್ವ ಮೂಡುಬಿದಿರೆ: ರಾಜ್ಯದಲ್ಲಿ ಉಂಟಾಗಿರುವ ನೆರೆಹಾವಳಿ ಹಿನ್ನೆಲೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನವೆಂಬರ್ 15ರಿಂದ 17ರವರೆಗೆ ವಿದ್ಯಾಗಿರಿಯಲ್ಲಿ ನಡೆಯಲಿದ್ದ `ಆಳ್ವಾಸ್...

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಎಐಸಿಸಿ ಸದಸ್ಯ ಅಮೃತ್ ಶೆಣೈ ಪಕ್ಷೇತರರಾಗಿ ಸ್ಪರ್ಧೆ?

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಎಐಸಿಸಿ ಸದಸ್ಯ ಅಮೃತ್ ಶೆಣೈ ಪಕ್ಷೇತರರಾಗಿ ಸ್ಪರ್ಧೆ? ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿರುವ ಪ್ರಮೋದ್ ಮಧ್ವರಾಜ್ ಅವರಿಗೆ ಸ್ವಂತ ಕಾಂಗ್ರೆಸ್ ಪಕ್ಷದಿಂದ ಬಂಡಾಯದ...

ಡೆಂಗ್ಯೂ ಜ್ವರಕ್ಕೆ ಖಾಸಗಿ ವಾಹಿನಿಯ ಪತ್ರಕರ್ತ ನಾಗೇಶ್ ಬಲಿ

ಡೆಂಗ್ಯೂ ಜ್ವರಕ್ಕೆ ಖಾಸಗಿ ವಾಹಿನಿಯ ಪತ್ರಕರ್ತ ನಾಗೇಶ್ ಬಲಿ ಮಂಗಳೂರು: ದಕ ಮತ್ತು ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಭಾನುವಾರ ರಾತ್ರಿ ಇದೇ ಜ್ವರಕ್ಕೆ ಖಾಸಗಿ ವಾಹಿನಿಯೊಂದರ ಪತ್ರಕರ್ತರೊಬ್ಬರು ಬಲಿಯಾಗಿದ್ದಾರೆ. ಮೃತರನ್ನು ನಗರದ ನೀರುಮಾರ್ಗ...

Members Login

Obituary

Congratulations