27.2 C
Mangalore
Friday, June 12, 2026

ರಾಜ್ಯಮಟ್ಟದ ಕಾನೂನು ವಿವಿ ಮಹಿಳೆಯರ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

ರಾಜ್ಯಮಟ್ಟದ ಕಾನೂನು ವಿವಿ ಮಹಿಳೆಯರ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ಉಡುಪಿ: ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಆಶ್ರಯದಲ್ಲಿ ರಾಜ್ಯ ಮಟ್ಟದ ಕಾನೂನು ವಿಶ್ವವಿದ್ಯಾಲಯ ಅಂತರ ಕಾಲೇಜು ಮಹಿಳೆಯರ ವಾಲಿಬಾಲ್ ಪಂದ್ಯಾಟ ಕಾಲೇಜಿನ...

ಮಹಿಳಾ ಸಬಲೀಕರಣದತ್ತ ಹೆಜ್ಜೆ; ಜಿಲ್ಲೆಯ ಮೊದಲ ಸವಿರುಚಿ ಸಂಚಾರಿ ಕ್ಯಾಂಟಿನಿಗೆ ಪ್ರಮೋದ್ ಚಾಲನೆ

ಮಹಿಳಾ ಸಬಲೀಕರಣದತ್ತ ಹೆಜ್ಜೆ; ಜಿಲ್ಲೆಯ ಮೊದಲ ಸವಿರುಚಿ ಸಂಚಾರಿ ಕ್ಯಾಂಟಿನಿಗೆ ಪ್ರಮೋದ್ ಚಾಲನೆ ಉಡುಪಿ: ರಾಜ್ಯದಲ್ಲಿ ಯಶಸ್ವಿಯಾಗಿ ನಡೆಯುತ್ತಿರುವ ಇಂದಿರಾ ಕ್ಯಾಂಟಿನ್ ಬಳಿಕ ಆರಂಭಗೊಂಡ ಸವಿರುಚಿ ಸಂಚಾರಿ ಕ್ಯಾಂಟಿನಿಗೆ ಉಡುಪಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ...

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ : ದೂರು

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ : ದೂರು ಬಂಟ್ವಾಳ: ಬಂಟ್ವಾಳದ ಕಾಲೇಜೊಂದರ ವಿದ್ಯಾರ್ಥಿನಿಯಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಲೇಜಿನಲ್ಲಿ ಗುತ್ತಿಗೆಯಾಧಾರದಲ್ಲಿ ಕೂಲಿ ಕೆಲಸ ನಿರ್ವಹಿಸುವ...

ಮಂಗಳೂರು: ಬಿಜೆಪಿ ಕಪ್ಪು ಹಣ ಹೊಂದಿದವರನ್ನು ರಕ್ಷಿಸುವ ಕೆಲಸವನ್ನು ಮಾಡುತ್ತಿದೆ : ಶಾಸಕ ಮೋಯ್ದಿನ್ ಬಾವಾ

ಮಂಗಳೂರು: ಭಾರತೀಯ ಜನತಾ ಪಕ್ಷ ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪು ಹಣ ಹೊಂದಿದವರನ್ನು ರಕ್ಷಿಸುವ ಕೆಲಸವನ್ನು ಮಾಡುತ್ತಿದೆ ಎಂದು ಶಾಸಕ ಮೋಯ್ದಿನ್ ಬಾವಾ ಆರೋಪಸಿದ್ದಾರೆ. ಅವರು ಮಂಗಳವಾರ ಲಾಲ್ ಬಾಗ್ ಗಾಂಧಿ ಪ್ರತಿಮೆ...

ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ 

ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ  ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯ ಪ್ರಕರಣವೊಂದರಲ್ಲಿ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉತ್ತರ...

ನಾಯಕನಾದವನು ಪ್ರೀತಿ, ಕ್ಷಮಾಗುಣದಿಂದ ಸಮಾಜದಲ್ಲಿ ಬದಲಾವಣೆ ತರಬಲ್ಲ – ವಂ| ವಲೇರಿಯನ್ ಮೆಂಡೊನ್ಸಾ

ನಾಯಕನಾದವನು ಪ್ರೀತಿ, ಕ್ಷಮಾಗುಣದಿಂದ ಸಮಾಜದಲ್ಲಿ ಬದಲಾವಣೆ ತರಬಲ್ಲ – ವಂ| ವಲೇರಿಯನ್ ಮೆಂಡೊನ್ಸಾ ಉಡುಪಿ: ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ...

ರಾಮಕೃಷ್ಣ ಮಠದಲ್ಲಿ ಶಕ್ತಿ-2018, ಕಾಲೇಜು ವಿದ್ಯಾರ್ಥಿನಿಯರಿಗಾಗಿ ಮಹಿಳಾ ಸಬಲೀಕರಣ ಕಾರ್ಯಾಗಾರ

ರಾಮಕೃಷ್ಣ ಮಠದಲ್ಲಿ ಶಕ್ತಿ-2018, ಕಾಲೇಜು ವಿದ್ಯಾರ್ಥಿನಿಯರಿಗಾಗಿ ಮಹಿಳಾ ಸಬಲೀಕರಣ ಕಾರ್ಯಾಗಾರ ರಾಮಕೃಷ್ಣ ಮಠವು ಪ್ರತೀವರ್ಷದಂತೆ ಈ ವರ್ಷ “ಶಕ್ತಿ-2018” ಕಾಲೇಜು ವಿದ್ಯಾರ್ಥಿನಿಯರಿಗಾಗಿ ಮಹಿಳಾ ಸಬಲೀಕರಣ ಕುರಿತು ಕಾರ್ಯಾಗಾರವನ್ನು ದಿನಾಂಕ 10 ಪೆಬ್ರವರಿ 2018 ರಂದು...

ಶಿರೂರು ಸ್ವಾಮೀಜೀ ಶ್ರೀ ಲಕ್ಷೀವರ ತೀರ್ಥ (65) ನಿಧನ

ಶಿರೂರು ಸ್ವಾಮೀಜೀ ಶ್ರೀ ಲಕ್ಷೀವರ ತೀರ್ಥ (65) ನಿಧನ ಉಡುಪಿ: ಶಿರೂರು ಶ್ರೀ ಲಕ್ಷೀವರ ತೀರ್ಥ ಸ್ವಾಮೀಜೀ ಯವರು ಇಂದು ಕೆ ಎಂ ಸಿ ಮಣಿಪಾಲ  ಆಸ್ಪತ್ರೆ ಯಲ್ಲಿ ವಿದಿವಶರಾದರು. ಅವರಿಗೆ 65 ವರ್ಷ...

ಬೈಂದೂರು: ಅಕ್ರಮ ಜಾನುವಾರು ಸಾಗಾಟ – ಇಬ್ಬರ ಬಂಧನ

ಬೈಂದೂರು: ಅಕ್ರಮ ಜಾನುವಾರು ಸಾಗಾಟ – ಇಬ್ಬರ ಬಂಧನ ಬೈಂದೂರು: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಬೈಂದೂರು ಪೊಲೀಸರು ಇಬ್ಬರನ್ನು ಭಾನುವಾರ ಬಂಧಿಸಿದ್ದಾರೆ. ಬಂಧಿತರನ್ನು ಭಟ್ಕಳ ತಾಲೂಕು ಸರ್ಪನಕಟ್ಟೆ ನಿವಾಸಿ ಮಂಜುನಾಥ ನಾಯ್ಕ...

ದಕ ಜಿಲ್ಲೆಯಲ್ಲಿ ಒಂದೇ ದಿನ 84 ಮಂದಿಗೆ ಕೊರೋನ ಪಾಸಿಟಿವ್

ದಕ ಜಿಲ್ಲೆಯಲ್ಲಿ ಒಂದೇ ದಿನ 84 ಮಂದಿಗೆ ಕೊರೋನ ಪಾಸಿಟಿವ್ ಮಂಗಳೂರು : ದ.ಕ. ಜಿಲ್ಲೆಯಲ್ಲಿ ಗಣನೀಯವಾಗಿ ಕೊರೋನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಬುಧವಾರ ಬರೋಬ್ಬರಿ 84 ಮಂದಿಗೆ ಕೊರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ...

Members Login

Obituary

Congratulations