ರವಿವಾರವೂ ಖಾಸಗಿ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿಷೇಧ: ದ.ಕ. ಜಿಲ್ಲಾಧಿಕಾರಿ
ರವಿವಾರವೂ ಖಾಸಗಿ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿಷೇಧ: ದ.ಕ. ಜಿಲ್ಲಾಧಿಕಾರಿ
ಮಂಗಳೂರು : ಕೊರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದ.ಕ.ಜಿಲ್ಲಾಡಳಿತವು ಎ.14ರವರೆಗೆ ವಿಧಿಸಿರುವ ಸೆ.144(3)ಕ್ಕೆ ಪೂರಕವಾಗಿ ಜಿಲ್ಲೆಯಲ್ಲಿ ರವಿವಾರವೂ ಖಾಸಗಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ...
ಲೋಕಸಭಾಧ್ಯಕ್ಷ ಓಂ ಬಿರ್ಲಾ ಭೇಟಿ ಮಾಡಿದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್
ಲೋಕಸಭಾಧ್ಯಕ್ಷ ಓಂ ಬಿರ್ಲಾ ಭೇಟಿ ಮಾಡಿದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್
ಮಂಗಳೂರು: ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷ ಓಂ.ಬಿರ್ಲಾ ಅವರನ್ನು ಬುಧವಾರ ನವ ದೆಹಲಿಯಲ್ಲಿ ಭೇಟಿ ಮಾಡಿ...
ಆಳ್ವಾಸ್ನಲ್ಲಿ ನೆಪಮ್ ಪ್ರೆಶರ್ಸ್ ಮೀಟ್ 2019
ಆಳ್ವಾಸ್ನಲ್ಲಿ ನೆಪಮ್ ಪ್ರೆಶರ್ಸ್ ಮೀಟ್ 2019
ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೆಪಮ್ ( ನಾರ್ತ್ ಈಸ್ಟ್ ಪೀಪಲ್ ಅಸೋಸಿಯೇಶನ್ ಮಂಗಳೂರು) ವತಿಯಿಂದ 7ನೇ ವಾರ್ಷಿಕ ಪ್ರೆಶರ್ಸ್ ಮೀಟ್ 2019 ಕಾಲೇಜಿನ ಸಭಾಂಗಣದಲ್ಲಿ...
ರಾಮಕೃಷ್ಣ ಮಠದಲ್ಲಿ ಆಧ್ಯಾತ್ಮಿಕ ಶಿಬಿರ
ರಾಮಕೃಷ್ಣ ಮಠದಲ್ಲಿ ಆಧ್ಯಾತ್ಮಿಕ ಶಿಬಿರ
ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಅಂತರ್ಯೋಗ – ಆಧ್ಯಾತ್ಮಿಕ ಶಿಬಿರ ನಡೆಯಲಿದೆ. ಕಾರ್ಯಕ್ರಮವು ಪೂರ್ವಾಹ್ನ 9 ರಿಂದ ಅಪರಾಹ್ನ 3.30 ರವೆರೆಗೆ ಜರುಗಲಿದ್ದು ಆಸಕ್ತರಿಗೆ ಪ್ರವೇಶ ಮುಕ್ತವಾಗಿರುತ್ತದೆ. ಆಸಕ್ತರು...
ಉಡುಪಿ: ಲಾಕ್ ಡೌನ್ ಬಳಿಕ ಏರಿದ ಶಂಕರಪುರ ಮಲ್ಲಿಗೆ ಬೆಲೆ , ರೈತರ ಮುಖದಲ್ಲಿ ಮಂದಹಾಸ
ಉಡುಪಿ: ಲಾಕ್ ಡೌನ್ ಬಳಿಕ ಏರಿದ ಶಂಕರಪುರ ಮಲ್ಲಿಗೆ ಬೆಲೆ , ರೈತರ ಮುಖದಲ್ಲಿ ಮಂದಹಾಸ
ಉಡುಪಿ: ಶಂಕರಪುರ ಮಲ್ಲಿಗೆ ಬೆಳೆಗಾರರಿಗೆ ಮತ್ತಷ್ಟು ಸುವಾಸನೆ ಬೀರುತ್ತಿದೆ. ಕೊರೊನಾ ಕಾರಣದಿಂದ ಆರ್ಥಿಕ ವ್ಯವಹಾರ ಸ್ಥಗಿತಗೊಂಡು ಪಾತಾಳಕ್ಕೆ...
ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂ ಕಳ್ಳತನ ಯತ್ನ – ಇಬ್ಬರ ಬಂಧನ
ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂ ಕಳ್ಳತನ ಯತ್ನ - ಇಬ್ಬರ ಬಂಧನ
ಉಡುಪಿ: ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂನಲ್ಲಿದ್ದ ಹಣವನ್ನು ಕಳ್ಳತನ ಮಾಡಲು ಪ್ರಯತ್ನಿಸಿದ ಇಬ್ಬರು ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಣ್ಣೂರು ಪಡೀಲ್...
ದಿ.4 ರಿಂದ 7 ರ ವರೆಗೆ ‘ವಿಶ್ವ ಕೊಂಕಣಿ ನಾಟಕ ಮಹೋತ್ಸವ’
ದಿ.4 ರಿಂದ 7 ರ ವರೆಗೆ ‘ವಿಶ್ವ ಕೊಂಕಣಿ ನಾಟಕ ಮಹೋತ್ಸವ’
ವಿಶ್ವ ಕೊಂಕಣಿ ನಾಟಕ ಮಹೋತ್ಸವವು ಇದೇ ಅಕ್ಟೋಬರ್ ದಿ.4 ರಿಂದ 7 ರ ವರೆಗೆ ನಾಲ್ಕು ದಿನಗಳ ಕಾಲ ಮಂಗಳೂರಿನ ಟಿ.ವಿ.ರಮಣ...
ಪವರ್ ಲಿಫ್ಟಿಂಗ್ ನಲ್ಲಿ ಜಾಕ್ಸನ್ ಡಿಸೋಜಾ ವಿಶೇಷ ಸಾಧನೆ
ಪವರ್ ಲಿಫ್ಟಿಂಗ್ ನಲ್ಲಿ ಜಾಕ್ಸನ್ ಡಿಸೋಜಾ ವಿಶೇಷ ಸಾಧನೆ
ಉಡುಪಿ: ಮೂಡಬಿದರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಜಾಕ್ಷನ್ ಡಿಸೋಜಾ ಬಾರಕೂರಿನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿವಿ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ,ಬೆಸ್ಟ್...
ಟೋಲ್ ಪ್ರತಿಭಟನೆ : ಸಾಸ್ತಾನ ಮತ್ತು ಹೆಜಮಾಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ
ಟೋಲ್ ಪ್ರತಿಭಟನೆ : ಸಾಸ್ತಾನ ಮತ್ತು ಹೆಜಮಾಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ
ಉಡುಪಿ: ಪಡುಬಿದ್ರೆ ಹಾಗೂ ಸಾಸ್ತಾನ ಟೋಲ್ ಗೇಟ್ ಪ್ರತಿಭಟನೆಯ ಕಾವು ಏರಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಜಮಾಡಿ ಹಾಗೂ ಕೋಟ...
ಪೊಲೀಸರಿಗೆ ಮೂರು ಶಿಫ್ಟ್ ಮಾಡುವಂತೆ ಶಾಸಕ ಜೆ.ಆರ್.ಲೋಬೊ ಸರ್ಕಾರಕ್ಕೆ ಒತ್ತಾಯ
ಪೊಲೀಸರಿಗೆ ಮೂರು ಶಿಫ್ಟ್ ಮಾಡುವಂತೆ ಶಾಸಕ ಜೆ.ಆರ್.ಲೋಬೊ ಸರ್ಕಾರಕ್ಕೆ ಒತ್ತಾಯ
ಮಂಗಳೂರು :ಪೊಲೀಸರಿಗೆ ಈಗ ಕೇವಲ ಎರಡು ಶಿಫ್ಟ್ ಮಾತ್ರ ಇದ್ದು ಇದನ್ನು ಮೂರು ಶಿಫ್ಟ್ ಮಾಡುವಂತೆ ತಾವು ಸರ್ಕಾರದ ಮೇಲೆ ಒತ್ತಾಯ ಮಾಡುವುದಾಗಿಯೂ...



























