25.5 C
Mangalore
Tuesday, December 9, 2025

ಕಾಂಗ್ರೆಸ್ ಸಾಧನೆಯನ್ನು ಮತದಾರನಿಗೆ ತಿಳಿಸಿ: ಮೊಯ್ದಿನ್ ಬಾವಾ

ಕಾಂಗ್ರೆಸ್ ಸಾಧನೆಯನ್ನು ಮತದಾರನಿಗೆ ತಿಳಿಸಿ: ಮೊಯ್ದಿನ್ ಬಾವಾ ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಶಾಸಕನಾಗಿ ಕಳೆದ ಐದು ವರ್ಷದಲ್ಲಿ ಆರೋಗ್ಯ ನಿಧಿಯಿಂದ ಹಿಡಿದು ರಸ್ತೆಯವರೆಗೆ ಜನ ಸಾಮಾನ್ಯನಿಗೆ ಬೇಕಾದ ಸವಲತ್ತು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ...

ಐಸ್ ಕ್ರೀಮ್ ವಾಹನದಲ್ಲಿ ದನ ಸಾಗಾಟ – ಪೋಲಿಸರಿಂದ ರಕ್ಷಣೆ

ಐಸ್ ಕ್ರೀಮ್ ವಾಹನದಲ್ಲಿ ದನ ಸಾಗಾಟ - ಪೋಲಿಸರಿಂದ ರಕ್ಷಣೆ ವಿಟ್ಲ: ಅಮುಲ್ ಐಸ್‌ಕ್ರೀಂ ಹೆಸರಿನ ವಾಹನದಲ್ಲಿ ಕೇರಳದ ಕಸಾಯಿಖಾನೆಗೆ ಮೂರು ದನಗಳನ್ನು ಸಾಗಣೆ ಮಾಡುತ್ತಿದ್ದ ವೇಳೆ ಪತ್ತೆ ಹಚ್ಚಿದ ವಿಟ್ಲ ಪೊಲೀಸರ ತಂಡ...

ಆಳ್ವಾಸ್‍ನಲ್ಲಿ “ಜೀವನಕೌಶಲ್ಯ” ಕಾರ್ಯಾಗಾರ

ಆಳ್ವಾಸ್‍ನಲ್ಲಿ "ಜೀವನಕೌಶಲ್ಯ" ಕಾರ್ಯಾಗಾರ   ವಿದ್ಯಾಗಿರಿ: ಉತ್ತಮ ತರಬೇತುದಾರರಿಂದ ಪಡೆದ ವಿಷಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ತೆಂಕನಿಡಿಯೂರು ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಕಾಲೇಜಿನ ಉಪನ್ಯಾಸಕ ಪ್ರೊ. ಉದಯ ಶೆಟ್ಟಿ.ಕೆ ಹೇಳಿದರು. ಅವರು ಆಳ್ವಾಸ್...

ಜಾಗತಿಕ ತಾಪಮಾನ ಏರಿಕೆ ಮುಂಜಾಗ್ರತೆ ಅಗತ್ಯ: ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್

ಜಾಗತಿಕ ತಾಪಮಾನ ಏರಿಕೆ ಮುಂಜಾಗ್ರತೆ ಅಗತ್ಯ: ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಮಂಗಳೂರು : ಇಡೀ ಜಗತ್ತಿನಲ್ಲಿ ತಾಪಮಾನ ಏರಿಕೆ ಅಗುತ್ತಿದ್ದು, ಪ್ರತ್ಯೇಕವಾಗಿ ಕರಾವಳಿ ಪ್ರದೇಶಗಳಲ್ಲಿ ನಮಗೆ ಹೆಚ್ಚಿನ ಅನುಭವ ಅಗುತ್ತಿದೆ ಪರಿಸರ ಮಾಲಿನ್ಯ...

ಚಿಕ್ಕಬಳ್ಳಾಪುರ: ಎತ್ತಿನಹೊಳೆ ಯೋಜನೆ ವಿರೋಧಿಸುತ್ತಿರುವ  ಜನಾರ್ದನ ಪೂಜಾರಿಯನ್ನು ರಾಜಕೀಯಕ್ಕೆ ಕರೆತಂದದ್ದು ನಾನು; ಮೊಯ್ಲಿ

ಚಿಕ್ಕಬಳ್ಳಾಪುರ: ಎತ್ತಿನಹೊಳೆ ಯೋಜನೆಯನ್ನು ವಿರೋಧ ಮಾಡುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಕೇಂದ್ರ ವಿತ್ತ ಸಚಿವ ಜನಾರ್ದನ ಪೂಜಾರಿಯವರನ್ನು ರಾಜಕೀಯಕ್ಕೆ ಕರೆ ತಂದು ಸಂಸದರನ್ನಾಗಿ ಮಾಡಿದ್ದು ನಾನೇ ಎಂದು ಮಾಜಿ ಮುಖ್ಯಮಂತ್ರಿ ಚಿಕ್ಕಬಳ್ಳಾಪುರ ಸಂಸದ...

ಕರಾವಳಿ ಭಾಗದಲ್ಲಿ ಉಚ್ಛ ನ್ಯಾಯಾಲಯ ಸಂಚಾರಿ ಪೀಠ|‌ ಸರಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ : ಸಿಎಂ ಸ್ಪಷ್ಟನೆ

ಕರಾವಳಿ ಭಾಗದಲ್ಲಿ ಉಚ್ಛ ನ್ಯಾಯಾಲಯ ಸಂಚಾರಿ ಪೀಠ|‌ ಸರಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ : ಸಿಎಂ ಸ್ಪಷ್ಟನೆ ಮಂಗಳೂರು: ಕರಾವಳಿ ಭಾಗದಲ್ಲಿ ಉಚ್ಛ ನ್ಯಾಯಾಲಯದ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿ ಪ್ರಸ್ತಾವನೆ ಸರಕಾರದ...

ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ

ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಸೇರೊಲ್ಲ: ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸೇರಿದಂತೆ ರಾಜ್ಯದ ಯಾವುದೇ ದೇವಸ್ಥಾನದ ದುಡ್ಡು ಸರಕಾರದ ಖಜಾನೆ ಜಮೆಯಾಗುವುದಿಲ್ಲ. ಈ ಎಲ್ಲ ವಿಚಾರಗಳು...

ಜೆ.ಆರ್.ಲೋಬೊ ರವರ ಜನಪ್ರಿಯತೆಯನ್ನು ಸಹಿಸದೇ ವಿರೋಧ ಪಕ್ಷದಿಂದ ವಾಮಾಚಾರ; ಕಾಂಗ್ರೆಸ್ ಖಂಡನೆ

ಜೆ.ಆರ್.ಲೋಬೊ ರವರ ಜನಪ್ರಿಯತೆಯನ್ನು ಸಹಿಸದೇ ವಿರೋಧ ಪಕ್ಷದಿಂದ ವಾಮಾಚಾರ; ಕಾಂಗ್ರೆಸ್ ಖಂಡನೆ ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಹರಿಕಾರ, ಜೆ.ಆರ್. ಲೋಬೊ ರವರನ್ನು ಶಾಸಕರನ್ನಾಗಿ ಈ ಕ್ಷೇತ್ರದ ಜನತೆ ಆಯ್ಕೆ ಮಾಡಿದರು....

ಸಂಸತ್ತಿನಲ್ಲಿ ಜನಪರವಾಗಿ ಧ್ವನಿಯಾಗಲು ಪ್ರಮೋದ್ ಮಧ್ವರಾಜ್ ಅವರನ್ನು ಅಯ್ಕೆ ಮಾಡಿ : ವಿಶ್ವಾಸ್ ಶೆಟ್ಟಿ

ಸಂಸತ್ತಿನಲ್ಲಿ ಜನಪರವಾಗಿ ಧ್ವನಿಯಾಗಲು ಪ್ರಮೋದ್ ಮಧ್ವರಾಜ್ ಅವರನ್ನು ಅಯ್ಕೆ ಮಾಡಿ : ವಿಶ್ವಾಸ್ ಶೆಟ್ಟಿ ಕುಂದಾಪುರ : ಉಡುಪಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿದ್ದು ಅದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಪ್ರಮೋದ್ ಮದ್ವರಾಜ್...

`ವಿಶ್ವ ತುಳು ಸಮ್ಮೇಳನ ದುಬಾಯಿ-2018′ -ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ ಪತ್ರಿಕೆ

`ವಿಶ್ವ ತುಳು ಸಮ್ಮೇಳನ ದುಬಾಯಿ-2018' -ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ ಪತ್ರಿಕೆ ಮುಂಬಯಿ: ಡಿಸೆಂಬರ್ 2009ರಲ್ಲಿ ಉಜಿರೆಯಲ್ಲಿ ನಡೆಸಲ್ಪಟ್ಟ ವಿಶ್ವ ತುಳು ಸಮ್ಮೇಳನ ತುಳುನಾಡ ಐತಿಹಾಸದಲ್ಲೇ ಸ್ವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹಾಸಮ್ಮೇಳನವಾಗಿ ಮೂಡಿತ್ತು. ಪ್ರತೀಯೋರ್ವ...

Members Login

Obituary

Congratulations