27.8 C
Mangalore
Tuesday, July 8, 2025

ಉಡುಪಿ : ಸಂಚಾರಿ ನಿಯಮಗಳನ್ನು ಪಾಲಿಸದಿದ್ದಲ್ಲಿ ಕಠಿಣ ಕ್ರಮ- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಸಂಚಾರಿ ನಿಯಮಗಳನ್ನು ಪಾಲಿಸದಿದ್ದಲ್ಲಿ ಕಠಿಣ ಕ್ರಮ- ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ : ಸಂಚಾರಿ ನಿಯಮಗಳನ್ನು ಪಾಲಿಸದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ ಕೋವಿಡ್ -2019 (ಕೊರೋನಾ...

ಮೂಲ್ಕಿ ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೂಲ್ಕಿ ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ ಮಂಗಳೂರು: ಮೂಲ್ಕಿ ರೈಲ್ವೆ ನಿಲ್ದಾಣದ ಬಳಿಯ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಗುರುವಾರ ಪತ್ತೆಯಾಗಿದೆ. ವ್ಯಕ್ತಿಯ ಸುಮಾರು 35-40 ವರ್ಷ ವಯಸ್ಸಿನವರಾಗಿದ್ದು ಮೃತ...

ಬಜೆಟ್: ಸರಕಾರದ ಮುಸ್ಲಿಮ್ ಕಡೆಗಣನೆ: ಪಾಪ್ಯುಲರ್ ಫ್ರಂಟ್

ಬಜೆಟ್: ಸರಕಾರದ ಮುಸ್ಲಿಮ್ ಕಡೆಗಣನೆ: ಪಾಪ್ಯುಲರ್ ಫ್ರಂಟ್ ಇತ್ತೀಚೆಗೆ ರಾಜ್ಯ ಸರಕಾರ ಮಂಡಿಸಿದ ಬಜೆಟ್‍ನಲ್ಲಿ ರಾಜ್ಯದ ಎರಡನೇ ಅತೀ ದೊಡ್ಡ ಮುಸ್ಲಿಮ್ ಸಮುದಾಯವನ್ನು ಕಡೆಗಣಿಸಿದ್ದನ್ನು ಪಾಪ್ಯುಲರ್ ಫ್ರಂಟ್ ರಾಜ್ಯಾದ್ಯಕ್ಷ ಮುಹಮ್ಮದ್ ಸಾಕಿಬ್ ಖಂಡಿಸಿದ್ದಾರೆ. ಅದರೊಂದಿಗೆ,...

ಕುಳಾಯಿ ಮೀನುಗಾರಿಕಾ ಬಂದರು– ಸಿ.ಆರ್.ಝಡ್ ಅನುಮತಿಗೆ ಶಿಫಾರಸ್ಸು.

ಮ0ಗಳೂರು: ನವಮಂಗಳೂರು ಬಂದರು ಸ್ಥಾಪನೆಯ ಸಮಯದಲ್ಲಿ ನಿರ್ವಸಿತರಾದ ಮೀನುಗಾರರ ಬಹು ದಶಕಗಳ ಬೇಡಿಕೆಯಂತೆ ಕುಳಾಯಿ ಗ್ರಾಮದ ಸರ್ಕಾರಿ ಮಂಜುಗಡ್ಡೆ ಕಾರ್ಖಾನೆ ಬಳಿಯಲ್ಲಿ ಕುಳಾಯಿ, ಹೊಸಬೆಟ್ಟು ಗ್ರಾಮಗಳಲ್ಲಿ ರೂ.230 ಕೋಟಿ ಯೋಜನೆಯ ಬಹುನಿರೀಕ್ಷಿತ ಕುಳಾಯಿ...

ಬೆಂಕಿಗೆ ತುತ್ತಾದ ಕೇಂದ್ರ ಮಾರುಕಟ್ಟೆ ಅಂಗಡಿಗಳಿಗೆ ಶಾಸಕ ಕಾಮತ್ ಭೇಟಿ

ಬೆಂಕಿಗೆ ತುತ್ತಾದ ಕೇಂದ್ರ ಮಾರುಕಟ್ಟೆ ಅಂಗಡಿಗಳಿಗೆ ಶಾಸಕ ಕಾಮತ್ ಭೇಟಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಶುಕ್ರವಾರ ಕೇಂದ್ರ ಮಾರುಕಟ್ಟೆಗೆ ಭೇಟಿ ನೀಡಿ ಬೆಂಕಿ ಅವಘಡ ಸಂಭವಿಸಿದ ಮಳಿಗೆಗಳನ್ನು...

ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನೈಜೀರಿಯ ಪ್ರಜೆ ಸೇರಿ ಇಬ್ಬರ ಸೆರೆ

ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನೈಜೀರಿಯ ಪ್ರಜೆ ಸೇರಿ ಇಬ್ಬರ ಸೆರೆ ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ ನೈಜೀರಿಯ ಪ್ರಜೆ ಸೇರಿ...

ಮಂಗಳೂರು: ಚಾಲಕನ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಸೆರೆ

ಮಂಗಳೂರು: ಚಾಲಕನ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಸೆರೆ   ಮಂಗಳೂರು: ನಗರದ ಮೇರಿಹಿಲ್ ಐಟಿ ಕಂಪೆನಿಯೊಂದರ ಚಾಲಕ ಸಂದೀಪ್ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ತೇಜಸ್ ಶೆಟ್ಟಿ, ಭವಿತ್...

ಪುತ್ತೂರು ಜಾತ್ರೆ:  ಎ.16, 17 ರಂದು ಸಂಚಾರ ಮಾರ್ಗ ಬದಲಾವಣೆ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ 

ಪುತ್ತೂರು ಜಾತ್ರೆ:  ಎ.16, 17 ರಂದು ಸಂಚಾರ ಮಾರ್ಗ ಬದಲಾವಣೆ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್  ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ...

ಅ.11 : ಮಂಗಳೂರು ಗೋಲಿಬಾರ್ – ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅಂತಿಮ ಅವಕಾಶ

ಅ.11 : ಮಂಗಳೂರು ಗೋಲಿಬಾರ್ - ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅಂತಿಮ ಅವಕಾಶ ಮಂಗಳೂರು:  ಮಂಗಳೂರು ಪೊಲೀಸ್ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದವರು ಆ.11ರಂದು ಸಾಕ್ಷಿ ಅಥವಾ ಹೇಳಿಕೆಯನ್ನು ನೀಡಲು...

ನರ್ಮ್ ಬಸ್ ನಿಂತರೆ ಉಡುಪಿ ಜಿಲ್ಲಾ ಬಂದ್ ಎಚ್ಚರಿಕೆ: ತುಳುನಾಡ ಒಕ್ಕೂಟ

ನರ್ಮ್ ಬಸ್ ನಿಂತರೆ ಉಡುಪಿ ಜಿಲ್ಲಾ ಬಂದ್ ಎಚ್ಚರಿಕೆ: ತುಳುನಾಡ ಒಕ್ಕೂಟ ಉಡುಪಿ: ಜಿಲ್ಲೆಯ ಖಾಸಗಿ ಬಸ್ಸಿನ ಮ್ಹಾಲಕರು ತಮ್ಮ ಸ್ವಾರ್ಥಕ್ಕಾಗಿ ರಾಜ್ಯ ಉಚ್ಚ ನ್ಯಾಯಾಲಯದ ದಿಕ್ಕು ತಪ್ಪಿಸಿ ಭ್ರಷ್ಟ ರೀತಿಯಲ್ಲಿ ಸಾರಿಗೆ ಅಧಿಕಾರಿಗಳ...

Members Login

Obituary

Congratulations