ಕಡಬದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿ ಬಂಧನ
ಕಡಬದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿ ಬಂಧನ
ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ...
ಇಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯ ಮನೆ ದರೋಡೆ ಪ್ರಕರಣ: ಇನ್ನೋರ್ವ ಆರೋಪಿ ಪೊಲೀಸ್ ವಶಕ್ಕೆ
ಇಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯ ಮನೆ ದರೋಡೆ ಪ್ರಕರಣ: ಇನ್ನೋರ್ವ ಆರೋಪಿ ಪೊಲೀಸ್ ವಶಕ್ಕೆ
ವಿಟ್ಲ: ಕೊಳ್ನಾಡು ಗ್ರಾಮದ ನಾರ್ಶದಲ್ಲಿ ಉದ್ಯಮಿ ನಾರ್ಶ ಸುಲೈಮಾನ್ ಹಾಜಿಯವರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ,...
ಉಳಾಯಿಬೆಟ್ಟು ರಸ್ತೆಯ ಕಾಂಕ್ರಿಟೀಕರಣ : ರಸ್ತೆ ಸಂಚಾರ ಬದಲಾವಣೆ
ಉಳಾಯಿಬೆಟ್ಟು ರಸ್ತೆಯ ಕಾಂಕ್ರಿಟೀಕರಣ : ರಸ್ತೆ ಸಂಚಾರ ಬದಲಾವಣೆ
ಮ0ಗಳೂರು: ಮಂಗಳೂರು ತಾಲೂಕು ಪರಾರಿ ಉಳಾಯಿಬೆಟ್ಟು ಮಲ್ಲೂರು ಜಿಲ್ಲಾ ಮುಖ್ಯರಸ್ತೆಯ ಕಾಂಕ್ರೀಕರಣ ಕಾಮಗಾರಿಯನ್ನು ಮಾಡಲು ಉದ್ದೇಶಿಸಿದ್ದು, ಪರಾರಿ ಉಳಾಯಿಬೆಟ್ಟು ರಸ್ತೆಯ ಕಿ.ಮೀ. 0.83 ರಿಂದ...
ಉಡುಪಿ | “ನನ್ನ ಮತ – ನನ್ನ ಹಕ್ಕು” : ಪ್ರಜಾಸತ್ತಾತ್ಮಕ ಜಾಗೃತಿ ಮೂಡಿಸಿದ SIR ಕಾರ್ಯಗಾರ
ಉಡುಪಿ | “ನನ್ನ ಮತ – ನನ್ನ ಹಕ್ಕು” : ಪ್ರಜಾಸತ್ತಾತ್ಮಕ ಜಾಗೃತಿ ಮೂಡಿಸಿದ SIR ಕಾರ್ಯಗಾರ
ಉಡುಪಿ: ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮತದಾನ ಹಕ್ಕಿನ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ “ನನ್ನ ಮತ –...
ಅಲೋಶಿಯಸ್ ವಿವಿಯ ರಾಯಲ್ ಪ್ರವೀಣ್ ಡಿಸೋಜಾ ಅವರಿಗೆ ಪಿಎಚ್ಡಿ ಪದವಿ
ಅಲೋಶಿಯಸ್ ವಿವಿಯ ರಾಯಲ್ ಪ್ರವೀಣ್ ಡಿಸೋಜಾ ಅವರಿಗೆ ಪಿಎಚ್ಡಿ ಪದವಿ
ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ಶಾಲೆಯ ಸಹಾಯಕ ಡೀನ್ ಮತ್ತು ಎಐ ಮತ್ತು ಮ್ಯಾನೇಜ್ಮೆಂಟ್ ಸಿಸ್ಟಮ್ಸ್ನ...
ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಸನ್ಮಾನ
ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಎಸ್.ಎಸ್.ಎಲ್.ಸಿ.ಯಲ್ಲಿ...
400 ಮಂದಿ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಿಸಿ ಮಾನವೀಯತೆ ಮೆರೆದ ಕುಂದಾಪುರ ಉಪವಿಭಾಗ ಪೊಲೀಸರು
400 ಮಂದಿ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಿಸಿ ಮಾನವೀಯತೆ ಮೆರೆದ ಕುಂದಾಪುರ ಉಪವಿಭಾಗ ಪೊಲೀಸರು
ಕುಂದಾಪುರ: ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಇಡೀ ಕರ್ನಾಟಕವನ್ನು ಲಾಕ್ ಡೌನ್ ಮಾಡಲಾಗಿದೆ. ಆದರೆ ಕೋವಿಡ್ 19...
ಮನೆ ಮನೆಗೆ ಭೇಟಿ ಕಾರ್ಯಕ್ರಮ ಚೈತನ್ಯ ನೀಡುತ್ತಿದೆ: ಶಾಸಕ ಜೆ.ಆರ್.ಲೋಬೊ
ಮನೆ ಮನೆಗೆ ಭೇಟಿ ಕಾರ್ಯಕ್ರಮ ಚೈತನ್ಯ ನೀಡುತ್ತಿದೆ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಕೋರ್ಟ್ ವಾರ್ಡ್ ನ ಸನ್ಯಾಸಿಗುಡ್ಡೆಯಲ್ಲಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರು...
ಹೋಳಿ ಆಚರಣೆಯ ಹೆಸರಿನಲ್ಲಿ ಹಿಂದೂ ಭಾವನೆಗೆ ಧಕ್ಕೆ ತರುವುದನ್ನು ನಿಲ್ಲಿಸಿ – ದಿನೇಶ್ ಮೆಂಡನ್
ಹೋಳಿ ಆಚರಣೆಯ ಹೆಸರಿನಲ್ಲಿ ಹಿಂದೂ ಭಾವನೆಗೆ ಧಕ್ಕೆ ತರುವುದನ್ನು ನಿಲ್ಲಿಸಿ - ದಿನೇಶ್ ಮೆಂಡನ್
ಉಡುಪಿ: ಮಣಿಪಾಲದ ವಿವಿಧ ಕಡೆಗಳಲ್ಲಿ ಡಿ ಜೆ ಪಾರ್ಟಿ ಆಯೋಜಿಸಿ ಹಿಂದು ಭಾವನೆಗೆ ಧಕ್ಕೆ ತರುವುದನ್ನು ನಿಲ್ಲಿಸುವಂತೆ ವಿಶ್ವ...
ಐಎಂಎ ಕಂಪನಿ ಮಾಲೀಕ ಮನ್ಸೂರ್ ಖಾನ್ ಎಸ್ಐಟಿ ವಶಕ್ಕೆ
ಐಎಂಎ ಕಂಪನಿ ಮಾಲೀಕ ಮನ್ಸೂರ್ ಖಾನ್ ಎಸ್ಐಟಿ ವಶಕ್ಕೆ
ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಕಂಪನಿ ಮಾಲೀಕ ಮನ್ಸೂರ್ ಖಾನ್ನನ್ನು ದೆಹಲಿ ವಿಮಾನ...




























