ಶ್ರೀ ಕನ್ನಿಕಾ ವಿದ್ಯಾಭಾರತಿ ಮಹಿಳಾ ಸಂಘ: ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕನ್ನಿಕಾ ವಿದ್ಯಾಭಾರತಿ ಮಹಿಳಾ ಸಂಘ: ಆಮಂತ್ರಣ ಪತ್ರಿಕೆ ಬಿಡುಗಡೆ ಕುಂದಾಪುರ: ಶ್ರೀ ಕನ್ನಿಕಾ ವಿದ್ಯಾಭಾರತಿ ಮಹಿಳಾ ಸಂಘ (ರಿ) ಕಂಡ್ಲೂರು ಇದರ 15ನೇ ವರ್ಷದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶನಿವಾರ...

ಮಂಗಳೂರು: ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆ – ಅರ್ಜಿ ಆಹ್ವಾನ

ಮಂಗಳೂರು: ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆ - ಅರ್ಜಿ ಆಹ್ವಾನ ಮಂಗಳೂರು: 2023-24ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ರಾಜ್ಯವಲಯ ಯೋಜನೆಗಳಡಿ "ಹೈಟೆಕ್ ಹಾರ್ವೆಸ್ಟರ್ ಹಬ್" ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಸದರಿ...

ಸರ್ಕಾರದ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಿ: ಪ್ರಮೋದ್ ಮಧ್ವರಾಜ್

ಉಡುಪಿ: ಜನರಿಗೋಸ್ಕರ ಸರ್ಕಾರಗಳಿದ್ದು, ಜನರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮೀನುಗಾರಿಕೆ ಇಲಾಖೆಯ ಸವಲತ್ತು ವಿತರಿಸಿ ಉಡುಪಿ ಶಾಸಕರು ಹಾಗೂ ಕಂದಾಯ ಇಲಾಖೆ ಸಂಸದೀಯ ಕಾರ್ಯದರ್ಶಿಗಳಾಗಿರುವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರಿಂದು ಮೀನುಗಾರಿಕಾ ಇಲಾಖೆಯ ಆವರಣದಲ್ಲಿ...

ಮಂಗಳೂರು: ಫೇಸ್ಬುಕ್ನಲ್ಲಿ ಅವಹೇಳನಕಾರಿ ಬರಹ ಮುಸ್ಲಿಂ ಕುಡ್ಲದ ವಿರುದ್ದ ಕೇಸು ದಾಖಲು

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮದ ವಿದ್ಯಾಥರ್ಿನಿ, ಎಬಿವಿಪಿಯ ಕು. ಚೈತ್ರಾ ವಿರುದ್ದ ಫೇಸ್ಬುಕ್ನಲ್ಲಿ ಅವಹೇಳನಕಾರಿಯಾಗಿ ಬರೆದ ಮಂಗಳೂರು ಮುಸ್ಲಿಂ ಕುಡ್ಲದ ವಿರುದ್ದ ಕೇಸು ದಾಖಲಾಗಿದೆ. ಮಂಗಳೂರು ಮುಸ್ಲಿಂ ಕುಡ್ಲ ಎನ್ನುವ ಫೇಸ್ಬುಕ್ನಲ್ಲಿ '...

ವಿಧಾನಸಭೆ ವಿಪಕ್ಷ ನಾಯಕನಾಗಿ ಆರ್​ ಅಶೋಕ್ ಆಯ್ಕೆ

ವಿಧಾನಸಭೆ ವಿಪಕ್ಷ ನಾಯಕನಾಗಿ ಆರ್​ ಅಶೋಕ್ ಆಯ್ಕೆ ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಆರ್​.ಅಶೋಕ್​ ಆಯ್ಕೆ ಆಗಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿರುವ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ...

ಬಂಟರ ಸಂಘ ವಸಾಯಿ-ಡಹಾಣು ಪ್ರಾದೇಶಿಕ ಸಮಿತಿಯ ದಶಮಾನೋತ್ಸವ

ಬಂಟರ ಸಂಘ ವಸಾಯಿ-ಡಹಾಣು ಪ್ರಾದೇಶಿಕ ಸಮಿತಿಯ ದಶಮಾನೋತ್ಸವ ಮುಂಬಯಿ: ಸುಮಾರು ಹತ್ತು ವರ್ಷಗಳ ಹಿಂದೆ ಸಂದಿಗ್ದ ಪರಿಸ್ಥಿತಿಯೊಂದಿಗೆ ಬಂಟರ ಸಂಘದ ವಸಾಯಿ-ಡಹಾಣು ಪ್ರಾದೇಶಿಕ ಸಮಿತಿಯು ಸ್ಥಾಪನೆಗೊಂಡಿದ್ದು ಇಂದು ಬಹಳ ವಿಜ್ರಂಭಣೆಯಿಂದ ದಶಮಾನೋತ್ಸವವನ್ನು ಆಚರಿಸುವಂತಾಗಿದೆ. ಕಠಿಣ...

ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ‘ಪ್ರತೀಕಾರ’ ಪೋಸ್ಟ್‌ಗಳ ಅಬ್ಬರ

ಸೋಷಿಯಲ್ ಮೀಡಿಯಾದಲ್ಲಿ ಮತ್ತೆ 'ಪ್ರತೀಕಾರ' ಪೋಸ್ಟ್‌ಗಳ ಅಬ್ಬರ ಮಂಗಳೂರು: ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಇಂತಹಾ...

ಗೋಕಿಂಕರ ಯಾತ್ರೆ – ಸ್ವಾಗತಕ್ಕೆ ಉಡುಪಿ ಸನ್ನದ್ಧ

ಗೋಕಿಂಕರ ಯಾತ್ರೆ – ಸ್ವಾಗತಕ್ಕೆ ಉಡುಪಿ ಸನ್ನದ್ಧ ಉಡುಪಿ: ಗೋವು ಜೀವ ಜಗತ್ತಿನ ಜೀವಸ್ರೋತ. ಮಾನವನ ಜೀವನದಲ್ಲಂತೂ ಗೋವಿನ ಪ್ರಯೋಜನವು ಹಾಸುಹೊಕ್ಕಾಗಿದೆ. ಗೋವಿಲ್ಲದ ಮಾನವನ ಬದುಕು ಕಲ್ಪಿಸಿಕೊಳ್ಳಲೂ ಅಸಾಧ್ಯ. ಆದರಿಂದ ಈ ವಿಶ್ವ ಜನನಿ...

ಹೆಗ್ಗಡೆಯವರ ಜನ್ಮ ದಿನಾಚರಣೆ: ಮಂಗಳೂರು ಬಿಷಪ್ ಎಪಿ ಡಿಸೋಜಾರಿಂದ ಶುಭಾಶಯ

ಹೆಗ್ಗಡೆಯವರ ಜನ್ಮ ದಿನಾಚರಣೆ: ಮಂಗಳೂರು ಬಿಷಪ್ ಎಪಿ ಡಿಸೋಜಾರಿಂದ ಶುಭಾಶಯ ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನಾಚರಣೆಯನ್ನು ಶನಿವಾರ ಸರಳವಾಗಿ ಆಚರಿಸಲಾಯಿತು. ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಅಲೋಶೀಯಸ್ ಪಾವ್ಲ್ ಡಿ’ಸೋಜಾ...

16 ಕೋಟಿ ರೂ ಮೀನುಗಾರಿಕಾ ಸಬ್ಸಿಡಿ ನೇರವಾಗಿ ಖಾತೆಗಳಿಗೆ ಬಿಡುಗಡೆ- ಪ್ರಮೋದ್ ಮಧ್ವರಾಜ್

16 ಕೋಟಿ ರೂ ಮೀನುಗಾರಿಕಾ ಸಬ್ಸಿಡಿ ನೇರವಾಗಿ  ಖಾತೆಗಳಿಗೆ ಬಿಡುಗಡೆ- ಪ್ರಮೋದ್ ಮಧ್ವರಾಜ್  ಉಡುಪಿ: ಮೀನುಗಾರರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಾಕಿ ಇದ್ದ ಮೀನುಗಾರಿಕಾ ಸಬ್ಸಿಡಿ ಮೊತ್ತ 16 ಕೋಟಿ ಗಳನ್ನು ನೇರವಾಗಿ ಮೀನುಗಾರರ...

Members Login

Obituary

Congratulations