26.6 C
Mangalore
Thursday, June 4, 2026

ಕುಂದಾಪುರ : ಗ್ರಾಮೀಣ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿದಾಗ ಅಭಿವೃದ್ಧಿ ಸಾಧ್ಯ : ಹಲಸಿನ ಹಬ್ಬಸಮಾರೋಪದಲ್ಲಿ ಅರುಣ್ ಶೆಟ್ಟಿ...

ಕುಂದಾಪುರ : ಆಧುನಿಕ ಜಗತ್ತಿಗೆ ಸಮಾಜ ಹೊಂದಿಕೊಳ್ಳುತ್ತಿರುವಂತೆ ಗ್ರಾಮೀಣ ಕೃಷಿಯುತ್ಪನ್ನಗಳು ದೂರವಾಗುತ್ತಿವೆ. ಅತೀ ಹೆಚ್ಚಿನ ರೋಗನಿರೋಧಕ ಶಕ್ತಿ ಹೊಂದಿರುವ ಮತ್ತು ಔಷಧೀಯ ಸತ್ವವಿರುವ ಹಲಸಿನ ಕೃಷಿಯೂ ಅವನತಿಯತ್ತ ಸಾಗುತ್ತಿದೆ. ಜಾಹೀರಾತುಗಳಿಗೆ ಮಾರುಹೋಗುವ ಮೂಲಕ...

ಸುರತ್ಕಲ್ : ಹೊಸ ವರ್ಷಾಚರಣೆಗೆ ತಂದಿದ್ದ 21 ಕೆ.ಜಿ ಗಾಂಜಾ ವಶ; ಇಬ್ಬರು ಆರೋಪಿಗಳ ಬಂಧನ

ಸುರತ್ಕಲ್ : ಹೊಸ ವರ್ಷಾಚರಣೆಗೆ ತಂದಿದ್ದ 21 ಕೆ.ಜಿ ಗಾಂಜಾ ವಶ; ಇಬ್ಬರು ಆರೋಪಿಗಳ ಬಂಧನ ಸುರತ್ಕಲ್ : ಹೊಸ ವರ್ಷಾಚರಣೆಗೆಂದು ಮಾರಾಟ ಮಾಡಲು ತಂದಿದ್ದ ಸುಮಾರು 21ಕೆ.ಜಿ ಗಾಂಜಾವನ್ನು ಸುರತ್ಕಲ್ ಪೊಲೀಸರು ವಶಕ್ಕೆ...

ಗ್ಯಾರಂಟಿ ಯೋಜನೆಗಳ ಸರ್ವೇ ಕಾರ್ಯ : ಡಾ. ಪುಷ್ಪಾ ಅಮರನಾಥ್

ಗ್ಯಾರಂಟಿ ಯೋಜನೆಗಳ ಸರ್ವೇ ಕಾರ್ಯ : ಡಾ. ಪುಷ್ಪಾ ಅಮರನಾಥ್ ಮಂಗಳೂರು: ಗ್ಯಾರಂಟಿ ಯೋಜನೆ ಬಡವರ, ಮಧ್ಯಮ ವರ್ಗದವರ ಜೀವನಾಡಿ. ಅವರ ಜೀವನಕ್ಕೆ ಒಂದಷ್ಟು ಆಸರೆಯಾಗಿ ರಾಜ್ಯದಲ್ಲಿ ಅನುಷ್ಠಾನವಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆ...

ದ.ಕ ವನ್ನು ಮಾದರಿ ಜಿಲ್ಲೆಯಾಗಿ ಪರಿವರ್ತನೆ ಮಾಡಲು ಕಾಂಗ್ರೆಸ್‍ ಗೆ ಮತ ನೀಡಿ –ಮಿಥುನ್ ರೈ

ದ.ಕ ವನ್ನು ಮಾದರಿ ಜಿಲ್ಲೆಯಾಗಿ ಪರಿವರ್ತನೆ ಮಾಡಲು ಕಾಂಗ್ರೆಸ್‍ ಗೆ ಮತ ನೀಡಿ –ಮಿಥುನ್ ರೈ ಬಂಟ್ವಾಳ: ಕಳೆದ 28 ವರ್ಷದಲ್ಲಿ ಬಿಜೆಪಿಯ ಭದ್ರಕೋಟೆ ಯಾಗಿರುವ ಈ ಜಿಲ್ಲೆ ರಾಜಕೀಯವಾಗಿ ಬದಲಾವಣೆ ವಾಗಬೇಕಾಗಿದೆ. ಈ...

ಯೋಧರಿಗೆ ಗೌರವ ನಮನ ಕಾರ್ಯಕ್ರಮ ಸಮರ್ಪಣಾ 2016

ಯೋಧರಿಗೆ ಗೌರವ ನಮನ ಕಾರ್ಯಕ್ರಮ ಸಮರ್ಪಣಾ 2016 ಉಡುಪಿ: ಜೀವದ ಹಂಗು ತೊರೆದು ಗಡಿ ರಕ್ಷಣೆ ಮಾಡಿ ಗಡಿಯಲ್ಲಿ ಮಡಿದ ಹಾಗೂ ತಮ್ಮ ಸ್ವಾಧೀನ ಕಳದುಕೊಂಡು ಬದುಕುತ್ತಿರುವ ಸೈನಿಕರಿಗೆ ಸಹಾಯಧನ ನೀಡುವ ಸಲುವಾಗಿ ಮಲ್ಪೆಯ...

ದುರ್ಬಲ ವರ್ಗದವರ ಸೇವೆಯಿಂದ ದೇವರನ್ನು ಕಾಣಬಹುದು ; ಕೇಮಾರು ಸ್ವಾಮೀಜಿ

ದುರ್ಬಲ ವರ್ಗದವರ ಸೇವೆಯಿಂದ ದೇವರನ್ನು ಕಾಣಬಹುದು ; ಕೇಮಾರು ಸ್ವಾಮೀಜಿ ಮಂಗಳೂರು: ಸಾಮಾಜಿಕ ಶಾಂತಿ, ಸಹಬಾಳ್ವೆಗೆ ಶ್ರಮಿಸುವ ಜೊತೆಗೆ ಸಮಾಜದ ದುರ್ಬಲ ವರ್ಗದವರ ಸೇವೆ ಮಾಡುವ ಮೂಲಕ ದೇವರನ್ನು ಕಾಣಲು ಸಾಧ್ಯವಿದೆ ಎಂದು ಕೇಮಾರು...

ಶಿರ್ವ: ಸೀಯಾಳ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಸಾವು

ಶಿರ್ವ: ಸೀಯಾಳ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಸಾವು ಶಿರ್ವ: ಸೀಯಾಳ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ನಡೀಬೆಟ್ಟು ಎಂಬಲ್ಲಿ ಆ.8ರ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು...

ಬಂಟ್ವಾಳ: ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕದ್ದ ಪ್ರಕರಣ – ಆರೋಪಿಯ ಬಂಧನ

ಬಂಟ್ವಾಳ: ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕದ್ದ ಪ್ರಕರಣ - ಆರೋಪಿಯ ಬಂಧನ ಬಂಟ್ವಾಳ: 9.23 ಲಕ್ಷ ರೂ. ಮೌಲ್ಯದ ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ...

ಮಕ್ಕಳು ನಿರಾಳವಾಗಿ ಬಾಳಬೇಕು – ಗಾಯತ್ರಿ ಎನ್ ನಾಯಕ್

ಮಕ್ಕಳು ನಿರಾಳವಾಗಿ ಬಾಳಬೇಕು - ಗಾಯತ್ರಿ ಎನ್ ನಾಯಕ್ ಮಂಗಳೂರು: ಮಕ್ಕಳ ಹಕ್ಕುಗಳ ರಕ್ಷಣೆಗೆ, ಸಮಾಜದ ಹೊಣೆ ಹಾಗೂ ಸರ್ಕಾರದ ಪರಿಣಾಮಕಾರಿ ಕಾನೂನಿನ ಅಗತ್ಯವಿದೆ. ಮಕ್ಕಳು ಯಾವುದೇ ತೊಂದರೆಗಳಿಗೆ ಒಳಪಡದಂತೆ ಆನಂದದಿಂದ, ಯಾವುದೇ ಭಯ,...

ಮಂಗಳೂರು: ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಶೇ.79 ಪೂರ್ಣ-ಎನ್.ಲಿಂಗಪ್ಪ

ಮಂಗಳೂರು: ಕರ್ನಾಟಕ ಸರ್ಕಾರದ ಧ್ಯೇಯ ಸರ್ವರಿಗೂ ಸಮ ಪಾಲು ಸರ್ವರಿಗೂ ಸಮ ಬಾಳು,ಇದನ್ನು ಸಾಧಿಸಲು ಹಮ್ಮಿಕೊಂಡಿರುವ ಶೈಕ್ಷಣಿಕ ಸಾಮಾಜಿಕ ಸಮೀಕ್ಷಾ ಕಾರ್ಯಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮೀಕ್ಷೆ ಬಗ್ಗೆ...

Members Login

Obituary

Congratulations