ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದಲ್ಲಿ ಸಾರ್ವಜನಿಕ ಶ್ರೀಗಣೇಶೋತ್ಸವ ವನ್ನು ನಿವೃತ್ತ ಡೀನ್ ಡಾ.ಎನ್. ಶ್ರೀಧರ ಶೆಟ್ಟಿ ಉದ್ಘಾಟಿಸಿದರು
ಮಂಗಳೂರು: ಪರಶುರಾಮ ಸೃಷ್ಟಿಯ ದ.ಕ.ಜಿಲ್ಲೆಯಲ್ಲಿ ಶ್ರೀ ಗಣೇಶನ ಆರಾಧನೆಗೆ ಹೆಚ್ಚಿನ ಮಹತ್ವವಿದ್ದು, ನಮ್ಮ ಸಂಸ್ಕೃತಿ ಪರಂಪರೆಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿರುವ ಬಂಟ ಸಮಾಜ ಆಯೋಜಿಸುತ್ತಿರುವ ಶ್ರೀಗಣೇಶೋತ್ಸವ ಯಶಸ್ವಿಯಾಗಿ ನೆರವೇರಲಿ ಎಂದು ಎ.ಬಿ.ಶೆಟ್ಟಿ...
ಕ್ರೈಸ್ತ ಯುವಜನತೆ ಅಸಮಾನತೆಯ ವಿರುದ್ದ ದನಿ ಎತ್ತುವ ಗುಣ ಬೆಳೆಸಿಕೊಳ್ಳಿ; ಡಾ|ವಿನ್ಸೆಂಟ್ ಆಳ್ವಾ
ಕ್ರೈಸ್ತ ಯುವಜನತೆ ಅಸಮಾನತೆಯ ವಿರುದ್ದ ದನಿ ಎತ್ತುವ ಗುಣ ಬೆಳೆಸಿಕೊಳ್ಳಿ; ಡಾ|ವಿನ್ಸೆಂಟ್ ಆಳ್ವಾ
ಉಡುಪಿ: ಭಾರತೀಯ ಕೆಥೊಲಿಕ್ ಯುವ ಸಂಚಾಲನ ಉಡುಪಿ ವಲಯ ಇದರ ವಲಯ ಸಮಾವೇಶ ಉದ್ಯಾವರ ಘಟಕದ ಆಶ್ರಯದಲ್ಲಿ ಭಾನುವಾರ ಉದ್ಯಾವರ...
ಮೊಬೈಲ್ ಟವರ್ ಬ್ಯಾಟರಿ ಕಳವು- ಮೂವರ ಬಂಧನ
ಮೊಬೈಲ್ ಟವರ್ ಬ್ಯಾಟರಿ ಕಳವು- ಮೂವರ ಬಂಧನ
ಮಂಗಳೂರು: ನಗರದ ಹ್ಯಾಟ್ ಹಿಲ್ ನಲ್ಲಿರುವ ತನ್ ರಾಜ್ ಮಹಲ್ ಇಂಡಸ್ ಕಂಪೆನಿಗೆ ಸೇರಿದ 48 ಮೊಬೈಲ್ ಟವರ್ ನ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ...
ಉಳ್ಳಾಲ; ಕೊಲೆ ಯತ್ನ ಆರೋಪ – ನಾಲ್ವರು ಆರೋಪಿಗಳ ಬಂಧನ
ಉಳ್ಳಾಲ; ಕೊಲೆ ಯತ್ನ ಆರೋಪ - ನಾಲ್ವರು ಆರೋಪಿಗಳ ಬಂಧನ
ಮಂಗಳೂರು: ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಎಂಬಲ್ಲಿ ಅಹ್ಮದ್ ಇಮ್ರಾನ್ ಮತ್ತು ಫೈಝಲ್ ಎಂಬವರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಉಳ್ಳಾಲ ಪೋಲಿಸರು...
‘ಉಪಚುನಾವಣೆ ಮುಗಿದ ಮೇಲೆ ಬಂಡೆ ಛಿದ್ರವಾಗುತ್ತೆ; ಹುಲಿಯಾ ಕಾಡಿಗೆ ಹೋಗುತ್ತೆ’ – ನಳೀನ್ ಕುಮಾರ್ ಕಟೀಲ್
'ಉಪಚುನಾವಣೆ ಮುಗಿದ ಮೇಲೆ ಬಂಡೆ ಛಿದ್ರವಾಗುತ್ತೆ; ಹುಲಿಯಾ ಕಾಡಿಗೆ ಹೋಗುತ್ತೆ' - ನಳೀನ್ ಕುಮಾರ್ ಕಟೀಲ್
ಬೆಂಗಳೂರು: ಕಾಂಗ್ರೆಸ್ ನಲ್ಲಿ ಇಬ್ಬರು ಲೀಡರ್, ಶಿರಾದಲ್ಲಿ ತಮ್ಮ ಅಭ್ಯರ್ಥಿ ಗೆಲ್ಲಬೇಕು ಎಂದು ಒಬ್ಬರು. ಆರ್ ಆರ್...
ಉಡುಪಿ ನಗರಸಭಾ ಪೌರಯುಕ್ತ ಮಂಜುನಾಥಯ್ಯ ವರ್ಗಾವಣೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಉಡುಪಿ ನಗರಸಭಾ ಪೌರಯುಕ್ತ ಮಂಜುನಾಥಯ್ಯ ವರ್ಗಾವಣೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಉಡುಪಿ : ಕಳೆದ ಮೂರು ವರ್ಷಗಳಿಂದ ಉಡುಪಿ ನಗರಸಭೆಯಲ್ಲಿ ಪೌರಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಡಿ.ಮಂಜುನಾಥ ಅವರನ್ನು ಕೂಡಲೇ ವರ್ಗಾಯಿಸುವಂತೆ ಆಗ್ರಹಿಸಿ ಉಡುಪಿ ನಗರ ಬಿಜೆಪಿಯ...
ಕೊರೊನಾ ಸೋಂಕಿನಿಂದ ಮೃತಪಟ್ಟಲ್ಲಿ ಶವಸಂಸ್ಕಾರ ಬೋಳೂರಿನ ವಿದ್ಯುತ್ ಚಿತಾಗಾರದಲ್ಲೇ ನಡೆಯಲಿದೆ :- ಶಾಸಕ ವೇದವ್ಯಾಸ ಕಾಮತ್
ಕೊರೊನಾ ಸೋಂಕಿನಿಂದ ಮೃತಪಟ್ಟಲ್ಲಿ ಶವಸಂಸ್ಕಾರ ಬೋಳೂರಿನ ವಿದ್ಯುತ್ ಚಿತಾಗಾರದಲ್ಲೇ ನಡೆಯಲಿದೆ :- ಶಾಸಕ ವೇದವ್ಯಾಸ ಕಾಮತ್
ಮಂಗಳೂರು: ಬೋಳೂರು ಗ್ರಾಮದ ಹಿಂದೂ ರುದ್ರಭೂಮಿ ವಿದ್ಯುತ್ ಚಿತಾಗಾರವಾಗಿದ್ದು ಕೊರೊನಾ ಪ್ರಕರಣಗಳಲ್ಲಿ ಮೃತ್ಯು ಸಂಭವಿಸಿದಾಗ ಆರೋಗ್ಯ ಇಲಾಖೆ...
ದಸರಾ ಸಂಭ್ರಮ; ಮಾವುತರು, ಕಾವಾಡಿಗರಿಗೆ ಶೋಭಾ ಕರಂದ್ಲಾಜೆಯಿಂದ ಉಪಹಾರ ಕೂಟ
ದಸರಾ ಸಂಭ್ರಮ; ಮಾವುತರು, ಕಾವಾಡಿಗರಿಗೆ ಶೋಭಾ ಕರಂದ್ಲಾಜೆಯಿಂದ ಉಪಹಾರ ಕೂಟ
ಮೈಸೂರು: ಜಿಲ್ಲೆಯಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, ಜಂಬೂ ಸವಾರಿಯ ಸಿದ್ಧತೆಯ ಕಾರ್ಯಗಳು ಭರ್ಜರಿಯಾಗಿ ನಡೆಯುತ್ತಿದೆ.
ದಸರಾ ಹಿನ್ನೆಲೆ ಇಂದು ಗಜಪಡೆಯ ಮಾವುತರು ಹಾಗೂ...
ಕಾಂಗ್ರೆಸ್ ಪಕ್ಷ ಸಧೃಡಗೊಂಡಾಗ ಮತ್ತೆ ಅಧಿಕಾರಕ್ಕೆ ಬರವುದು ನಿಶ್ಚಿತ – ವಿನಯ್ ಕುಮಾರ್ ಸೊರಕೆ
ಕಾಂಗ್ರೆಸ್ ಪಕ್ಷ ಸಧೃಡಗೊಂಡಾಗ ಮತ್ತೆ ಅಧಿಕಾರಕ್ಕೆ ಬರವುದು ನಿಶ್ಚಿತ – ವಿನಯ್ ಕುಮಾರ್ ಸೊರಕೆ
ಉಡುಪಿ: ನೂತನವಾಗಿ ರಚನೆಗೊಂಡ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ...
ಮಂಗಳೂರು: ಶಿಕ್ಷಕರ ಬೇಡಿಕೆಗಳನ್ನು ಪರಿಹರಿಸಲು ಶ್ರೀ ಐವನ್ ಡಿಸೋಜಾ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ.
ಮಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ತರಗತಿಗಳನ್ನು ಬಹಿಸ್ಕರಿಸಿ ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದ್ದು ವಿದ್ಯಾರ್ಥಿಗಳು ಬೆಳಿಗ್ಗೆ 11...



























