27.7 C
Mangalore
Saturday, June 13, 2026

ನಿವೇಶನ ಹಕ್ಕು ಪತ್ರ ಮತ್ತು ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ : ಶಾಸಕ ಜೆ.ಆರ್.ಲೋಬೊ

ನಿವೇಶನ ಹಕ್ಕು ಪತ್ರ ಮತ್ತು ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ : ಶಾಸಕ ಜೆ.ಆರ್.ಲೋಬೊ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿ ಗಳಿಗೆ ಶಾಸಕ ಜೆ.ಆರ್.ಲೋಬೊ ಅವರು ನಿವೇಶನ...

ಎತ್ತಿನ ಹೊಳೆ ಹಸಿರುಪೀಠದ ತೀರ್ಪು ಜಿಲ್ಲೆಯ ಪರ ಬರುವಂತೆ ಪ್ರಾರ್ಥನೆ

ಎತ್ತಿನ ಹೊಳೆ ಹಸಿರುಪೀಠದ ತೀರ್ಪು ಜಿಲ್ಲೆಯ ಪರ ಬರುವಂತೆ ಪ್ರಾರ್ಥನೆ ಮಂಗಳೂರು: ಎತ್ತಿನ ಹೊಳೆ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ರಾಷ್ಟ್ರೀಯ ಹಸಿರುಪೀಠ ನೀಡುವ ತೀರ್ಪು ದಕ ಜಿಲ್ಲೆಯ ಪರವಾಗಿ ಬರಲಿ ಎಂದು ನೇತ್ರಾವತಿ ಸಂರಕ್ಷಣಾ...

ಹೆಬ್ರಿ: ಕೋಳಿ ಅಂಕಕ್ಕೆ ದಾಳಿ; ಕೋಳಿ, ನಗದು ಸಹಿತ ಆರೋಪಿಗಳು ಪೊಲೀಸ್ ವಶಕ್ಕೆ

ಹೆಬ್ರಿ: ಕೋಳಿ ಅಂಕಕ್ಕೆ ದಾಳಿ; ಕೋಳಿ, ನಗದು ಸಹಿತ ಆರೋಪಿಗಳು ಪೊಲೀಸ್ ವಶಕ್ಕೆ ಹೆಬ್ರಿ: ಕೋಳಿ ಅಂಕ ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಹೆಬ್ರಿ ಪೊಲೀಸರು ಕೋಳಿ, ನಗದು ಸಹಿತ ಕೋಳಿ ಅಂಕದಲ್ಲಿ ಭಾಗವಹಸಿದ್ದವರನ್ನು...

ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಕೋಟ ಠಾಣೆಯ ಪಿಎಸ್ಐ ಸುಧಾ ಪ್ರಭು ವಜಾಗೊಳಿಸುವಂತೆ ಗೃಹ ಸಚಿವರಿಗೆ ಮನವಿ

ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಕೋಟ ಠಾಣೆಯ ಪಿಎಸ್ಐ ಸುಧಾ ಪ್ರಭು ವಜಾಗೊಳಿಸುವಂತೆ ಗೃಹ ಸಚಿವರಿಗೆ ಮನವಿ ಉಡುಪಿ: ಅಮಾಯಕ ಬಡ ಕೂಲಿ ಕಾರ್ಮಿಕ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಕೋಟ ಠಾಣೆಯ ಕ್ರೈಮ್ ಪಿಎಸ್...

ಗೋ-ಹತ್ಯಾ ಅಧಿಸೂಚನೆ ವಿರೋಧಿಸಿ ಸಿಪಿಐಯಿಂದ ಜನಾಗ್ರಹ ಚಳವಳಿ

ಗೋ-ಹತ್ಯಾ ಅಧಿಸೂಚನೆ ವಿರೋಧಿಸಿ ಸಿಪಿಐಯಿಂದ ಜನಾಗ್ರಹ ಚಳವಳಿ ಮಂಗಳೂರು: ಕೇಂದ್ರ ಸರಕಾರ ಇತ್ತೀಚೆಗೆ ಏಕಪಕ್ಷೀಯವಾಗಿ ಹೊರಡಿಸಿದ ಗೋ-ಹತ್ಯಾ ನಿಷೇಧ ಅಧಿಸೂಚನೆ ಭವಿಷ್ಯದಲ್ಲಿ ದೇಶದ ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ...

ಆಯುರ್ವೇದ ಚಿಕಿತ್ಸೆಗೆ ಸುಸಜ್ಜಿತ ಆಸ್ಪತ್ರೆ-ಸಚಿವ ಪ್ರಮೋದ್ ಮಧ್ವರಾಜ್

ಆಯುರ್ವೇದ ಚಿಕಿತ್ಸೆಗೆ ಸುಸಜ್ಜಿತ ಆಸ್ಪತ್ರೆ-ಸಚಿವ ಪ್ರಮೋದ್ ಮಧ್ವರಾಜ್ ಉಡುಪಿ : ಜಿಲ್ಲೆಯಲ್ಲಿ ಸುಸಜ್ಜಿತವಾದ ಆಯುರ್ವೇದ ಆಯುಷ್ ಆಸ್ಪತ್ರೆಯನ್ನು ಒಂದು ಕೋಟಿ ಎಂಬತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಮುಂದಿನ ವರ್ಷದ ರಾಷ್ಟ್ರೀಯ ಆಯುರ್ವೇದ...

ಆಳ್ವಾಸ್‍ನಲ್ಲಿ ಸಿಎ ಫೌಂಡೆಶನ್, ಐಪಿಸಿಯ ಒರಿಯೆಂಟೆಶನ್

ಆಳ್ವಾಸ್‍ನಲ್ಲಿ ಸಿಎ ಫೌಂಡೆಶನ್, ಐಪಿಸಿಯ ಒರಿಯೆಂಟೆಶನ್ ಮೂಡುಬಿದಿರೆ: ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಕಾರ್ಯಪ್ರವೃತ್ತರಾದಾಗ ಭವಿಷ್ಯವನ್ನು ಸಂತೋಷದಿಂದ ಕಳೆಯಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅದ್ಯಕ್ಷ ಡಾ. ಎಂ ಮೋಹನ್ ಆಳ್ವ ತಿಳಿಸಿದರು. ಅವರು ಆಳ್ವಾಸ್...

ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ; ಬಿಷಪ್ ಜೆರಾಲ್ಡ್ ಲೋಬೊ

ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ; ಬಿಷಪ್ ಜೆರಾಲ್ಡ್ ಲೋಬೊ ಉಡುಪಿ: ಸಮಾಜದಲ್ಲಿರುವ ವಿಭಿನ್ನ ಸಾಮಥ್ರ್ಯದ ಮಕ್ಕಳ ಸೇವೆ ಮಾಡುವುದು ಎಲ್ಲಾ ಕೆಲಸಕ್ಕಿಂತಲೂ ಶ್ರೇಷ್ಟವಾದುದ್ದು ಮತ್ತು ಇದಕ್ಕೆ ದೇವರ...

ಮಂಗಳೂರು: ವಿವಿಧ ಹಿಂದೂ ಸಂಘಟನೆಗಳಿಂದ ಸನಾತನ ಸಂಸ್ಥೆಯ ಮೇಲೆ ನಿರ್ಬಂಧ ಹೇರುವುದರ ವಿರುದ್ಧ ಪ್ರತಿಭಟನೆ

ಮಂಗಳೂರು: ಈ ಪ್ರತಿಭಟನೆಯಲ್ಲಿ ಶ್ರೀ.ರಾಮಸೇನೆ, ಹಿಂದೂ ಮಹಾಸಭಾ, ಅಖಿಲ ಭಾರತ ವಿಧ್ಯಾರ್ಥಿ ಪರಿಷತ್, ಹಿಂದೂ ಯವ ಸೇನೆ, ಶ್ರೀ.ಪತಂಜಲಿಯ , ಹಿಂದೂ ಜಾಗರಣ ವೇದಿಕೆ ಮತ್ತು  ಭಜನಾ ಮಂಡಳಿಯ ಸದಸ್ಯರು, ಮೂಡಬಿದ್ರೆ ಕರಿಂಜೆ ಮಠದ...

ಪತ್ರಕರ್ತರು ಕನಸು ಕಾಣವುದರೊಂದಿಗೆ ದೊರೆತ ಅವಕಾಶ ಬಳಸಿಕೊಳ್ಳಿ – ಸತ್ಯಬೋಧ ಜೋಶಿ

ಪತ್ರಕರ್ತರು ಕನಸು ಕಾಣವುದರೊಂದಿಗೆ ದೊರೆತ ಅವಕಾಶ ಬಳಸಿಕೊಳ್ಳಿ – ಸತ್ಯಬೋಧ ಜೋಶಿ ಉಡುಪಿ: ಪತ್ರಕರ್ತರು ಕನಸು ಕಾಣಬೇಕಾಗಿದೆ. ದೊರೆತ ಅವಕಾಶ ವನ್ನು ಬಳಸಿಕೊಳ್ಳಬೇಕು. ನಮ್ಮ ಕೆಲಸದ ಜೊತೆಗೆ ಇತರರ ಸಮಸ್ಯೆಗೆ ಮಿಡಿಯುವುದು ಅತೀ ಮುಖ್ಯ....

Members Login

Obituary

Congratulations