ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಶ್ರೀ ಸುಧೀರ್ ಶೆಟ್ಟಿ ಇವರಿಂದ ರಸ್ತೆ ವೇಗ ನಿಯಂತ್ರಕಗಳ ಕೊಡುಗೆ

ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಶ್ರೀ ಸುಧೀರ್ ಶೆಟ್ಟಿ ಇವರಿಂದ ರಸ್ತೆ ವೇಗ ನಿಯಂತ್ರಕಗಳ ಕೊಡುಗೆ ಮಂಗಳೂರು: ಕಣ್ಣೂರು ವಾರ್ಡ್‍ನ ಮ.ನ.ಪಾ ಸದಸ್ಯರಾದ ಸುಧೀರ್ ಶೆಟ್ಟಿ ಇವರು ತಮ್ಮ ವಾರ್ಡಿನ ಕೊಡಕ್ಕಲ್ ರಾಷ್ಟ್ರೀಯ ಹೆದ್ದಾರಿ...

ದೇಶದ ಅಭಿವೃದಿಯಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಅನನ್ಯ- ಪ್ರಮೋದ್ ಮಧ್ವರಾಜ್

ದೇಶದ ಅಭಿವೃದಿಯಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಅನನ್ಯ- ಪ್ರಮೋದ್ ಮಧ್ವರಾಜ್ ಉಡುಪಿ: ದೇಶದ ಪ್ರಗತಿ ಹೊಂದಲು ವಿಶ್ವಕರ್ಮ ಸಮುದಾಯ ನೀಡಿರುವ ಕೊಡುಗೆ ಅನನ್ಯವಾದುದು , ಈ ಸಮುದಾಯದಿಂದ ದೇಶ ಕಟ್ಟುವ ಕೆಲಸ ನೆಡೆಯುತ್ತಿದೆ ಎಂದು...

ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು

ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ಮಂಗಳೂರು: ಬಂಟ್ವಾಳ ಸುಜೀರ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲ್ಯಾಪ್ ಟ್ಯಾಪ್ ಕಳವು ಮಾಡಿದ ಆರೋಪಿಯನ್ನು ಹಾಗೂ ಇತರ ಕಡೆಗಳಲ್ಲಿ ಮನೆಯಲ್ಲಿ ಚಿನ್ನಾಭರಣ ಮತ್ತು ನಗದು...

ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನ ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನ ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ ಉಡುಪಿ: ಜಿಲ್ಲೆಯಲ್ಲಿ ಗುರುವಾರದಿಂದ ಐದು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆ ಸಾಧ್ಯತೆಯಿಂದು ಜಿಲ್ಲೆಯಲ್ಲಿ ಆರೆಂಜ್ ಹಾಗೂ ರೆಡ್...

ಅತಿವೃಷ್ಟಿ: ದಕ್ಷಿಣ ಕನ್ನಡ ಜಿಲ್ಲೆಗೆ ಎನ್.ಡಿ.ಆರ್.ಎಫ್/‌ಎಸ್.ಡಿ.ಆರ್.ಎಫ್. ತಂಡ – ಜಿಲ್ಲಾಧಿಕಾರಿ

ಅತಿವೃಷ್ಟಿ: ದಕ್ಷಿಣ ಕನ್ನಡ ಜಿಲ್ಲೆಗೆ ಎನ್.ಡಿ.ಆರ್.ಎಫ್/‌ಎಸ್.ಡಿ.ಆರ್.ಎಫ್. ತಂಡ - ಜಿಲ್ಲಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳಗಳು ಜಿಲ್ಲೆಗೆ ಆಗಮಿಸಲಿದೆ ಎಂದು ಪ್ರಭಾರ...

ಮಂಗಳೂರು ದಕ್ಕೆಯಲ್ಲಿ ಲೈಟ್ ಕಂಬ ಮೈಮೇಲೆ ಬಿದ್ದು ಯುವಕ ಮೃತ್ಯು

ಮಂಗಳೂರು ದಕ್ಕೆಯಲ್ಲಿ ಲೈಟ್ ಕಂಬ ಮೈಮೇಲೆ ಬಿದ್ದು ಯುವಕ ಮೃತ್ಯು ಮಂಗಳೂರು: ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಗರದ ದಕ್ಕೆಯಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೃತರನ್ನು ಮೀನು...

ಕೆ.ಎಂ.ಸಿ ಆಸ್ಪತ್ರೆ ಅತ್ತಾವರದಲ್ಲಿ ‘ಆಟಿದ ಸಂಭ್ರಮ’ ಸಂಭ್ರಮದ ಆಚರಣೆ

ಕೆ.ಎಂ.ಸಿ ಆಸ್ಪತ್ರೆ ಅತ್ತಾವರದಲ್ಲಿ ‘ಆಟಿದ ಸಂಭ್ರಮ’ ಸಂಭ್ರಮದ ಆಚರಣೆ ಮಂಗಳೂರು: ಮಾಹೆ (MAHE) ಮಣಿಪಾಲದ ಅಂಗಸಂಸ್ಥೆಯಾದ ಕೆ.ಎಂ.ಸಿ ಆಸ್ಪತ್ರೆ ಅತ್ತಾವರದಲ್ಲಿ ತುಳುನಾಡಿನ ಸಾಂಸ್ಕೃತಿಕ ಪರಂಪರೆ, ಖಾದ್ಯ ಹಾಗೂ ಒಗ್ಗಟ್ಟನ್ನು ಸಾರುವ ‘ಆಟಿದ ಸಂಭ್ರಮ’ ಸಾಂಸ್ಕೃತಿಕ...

ಡಾ. ಜಿ. ಶ0ಕರ್ ಅವರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗಾಗಿ ಫೇಸ್ ಮಾಸ್ಕ್ ವಿತರಣೆ

ಡಾ. ಜಿ. ಶ0ಕರ್ ಅವರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗಾಗಿ ಫೇಸ್ ಮಾಸ್ಕ್ ವಿತರಣೆ ಉಡುಪಿ: ಕೊರೊನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಚ್ 25ರಿ0ದ ದೇಶದಾದ್ಯ0ತ ಲಾಕ್ ಡೌನ್ ಘೋಷಿಸಿದ್ದ ಹಿನ್ನೆಲೆಯಲ್ಲಿ ಮು0ದೂಡಲಾದ ಎಸ್.ಎಸ್.ಎಲ್.ಸಿ...

ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಜು ಕೊಳ; ರಿಪೇರಿಗೆ ಆಗ್ರಹಿಸಿ ಹೊಂಡದಲ್ಲಿ ಈಜಿ ಪ್ರತಿಭಟನೆ!

ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಜು ಕೊಳ; ರಿಪೇರಿಗೆ ಆಗ್ರಹಿಸಿ ಹೊಂಡದಲ್ಲಿ ಈಜಿ ಪ್ರತಿಭಟನೆ! ಉಡುಪಿ: ಮಲ್ಪೆ-ತೀರ್ಥಹಳ್ಳೀ ರಾಷ್ಟ್ರೀಯ ಹೆದ್ದಾರಿಯು ಶಿಕ್ಷಣ ನಗರ ಮಣಿಪಾಲದ ಬಳಿ ಸಂಪೂರ್ಣ ಹೊಂಡಮಯವಾಗಿ ಈಜು ಕೊಳದಂತಾಗಿ ಮಾರ್ಪಟ್ಟಿದ್ದು, ಸಮಾಜ ಸೇವಕ ನಿತ್ಯಾನಂದ...

ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನ ಬಂಧನ

ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನ ಬಂಧನ ಮಂಗಳೂರು: ಪಂಜಿಮೊಗರು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಂಜಿಮೊಗರು ಪಡುಕೋಡಿ ನವಿಆಸಿ ಮೊಹಮ್ಮದ್...

Members Login

Obituary

Congratulations