ಸಿ ಎನ್ ಜಿ ಗ್ಯಾಸ್ ಸಮಸ್ಯೆ – ಸಮಸ್ಯೆ ಪರಿಹಾರಕ್ಕೆ ವಿಪಕ್ಷ ನಾಯಕ ಕೋಟ ಮನವಿ
ಸಿ ಎನ್ ಜಿ ಗ್ಯಾಸ್ ಸಮಸ್ಯೆ - ಸಮಸ್ಯೆ ಪರಿಹಾರಕ್ಕೆ ವಿಪಕ್ಷ ನಾಯಕ ಕೋಟ ಮನವಿ
ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಇತ್ಯಾದಿ ಪ್ರದೇಶಗಳಲ್ಲಿ ಸಿ ಎನ್ ಜಿ ಗ್ಯಾಸ್ ನ ಕೊರತೆಯಿಂದಾಗಿ...
ಅಣಿ ಅರದಲ – ಸಿರಿ ಸಿಂಗಾರ : ಒಂದು ವಿಲೋಕನ
ಅಣಿ ಅರದಲ - ಸಿರಿ ಸಿಂಗಾರ : ಒಂದು ವಿಲೋಕನ
ಎಚ್ ಬಿ ಎಲ್ ರಾವ್ ಸಂಪಾದಿಸಿ ಪ್ರಕಟಿಸಿದ ಅಣಿ ಅರದಳ ಸಿರಿ ಸಿಂಗಾರ ಗ್ರಂಥಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಕೊಡುವ 2016ನೇ ಸಾಲಿನ...
ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಮಾದರಿಯಾಗಲಿ : ಪ್ರತಿಭಾ ಕುಳಾಯಿ
ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಮಾದರಿಯಾಗಲಿ : ಪ್ರತಿಭಾ ಕುಳಾಯಿ
ಮ0ಗಳೂರು : ಅತ್ಯಂತ ಕಷ್ಟ ಹಾಗೂ ಸಾಮಾಜಿಕವಾಗಿ ತಳಸ್ತರದಿಂದ ಮೇಲೆದ್ದು ಬಂದು ಉನ್ನತ ಶಿಕ್ಷಣ ಪಡೆದ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಇಂದಿನ ವಿದ್ಯಾರ್ಥಿಗಳಿಗೆ...
ದುಬೈ ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೊದಲ ವಿಮಾನ
ದುಬೈ ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೊದಲ ವಿಮಾನ
ಮಂಗಳೂರು: ಲಾಕ್ ಡೌನ್ ಬಳಿಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಮೊದಲ ವಿಮಾನ ಇಂದು ರಾತ್ರಿ ಬಂದಿಳಿಯಿತು.
...
ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿದ 350ಕ್ಕೂ ಅಧಿಕ ಬೈಕ್ ಗಳನ್ನು ಜಪ್ತಿ ಮಾಡಿದ ಪೊಲೀಸರು
ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿದ 350ಕ್ಕೂ ಅಧಿಕ ಬೈಕ್ ಗಳನ್ನು ಜಪ್ತಿ ಮಾಡಿದ ಪೊಲೀಸರು
ಉಡುಪಿ: ಮಹಾಮಾರಿ ಕೊರೋನಾ ಇಡಿ ಜಗತ್ತನ್ನೆ ನಡುಗಿಸಿದೆ. ರಾಜ್ಯದಲ್ಲಿ ಅನೇಕ ಕಟ್ಟು ನಿಟ್ಟಿನಲ್ಲಿ ಲಾಕ್ ಡೌನ್...
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಸಂಘಟನೆಗಳ ಸಂಕಲ್ಪ
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಹಿಂದೂ ಸಂಘಟನೆಗಳ ಸಂಕಲ್ಪ
ಮಂಗಳೂರು : ಧರ್ಮದ ರಕ್ಷಣೆ ಮತ್ತು ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಪ್ರತ್ಯಕ್ಷ ಕಾರ್ಯ ಮಾಡಲು ಹಾಗೂ ಹಿಂದೂರಾಷ್ಟ್ರದ ಸ್ಥಾಪನೆಗಾಗಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ...
ಕುಂಪಲದಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಸಾವು
ಕುಂಪಲದಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಸಾವು
ಮಂಗಳೂರು: ಕುಂಪಲದ ಬೈಪಾಸಿನಲ್ಲಿ ಕಾರೊಂದು ಡಿಕ್ಕಿಯಾದ ಪರಿಣಾಮ ಪಾದಾಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಮೃತ ಮಹಿಳೆಯನ್ನು ಕುಂಪಲ ವಿದ್ಯಾನಗರ ನಿವಾಸಿ ನಿಶಾ (31) ಎಂದು...
ಗಲ್ಫ್ ಯುದ್ಧ: ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹಲವು ವಿಮಾನ ಸೇವೆಗಳು ಕೊನೆ ಕ್ಷಣದಲ್ಲಿ ರದ್ದು
ಗಲ್ಫ್ ಯುದ್ಧ: ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹಲವು ವಿಮಾನ ಸೇವೆಗಳು ಕೊನೆಕ್ಷಣದಲ್ಲಿ ರದ್ದು
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರ ಇನ್ನೂ ಸರಿಯಾಗಿಲ್ಲ. ಮಾರ್ಚ್ 9ರ...
ಹತ್ರಾಸ್ ಯುವತಿಯ ಅತ್ಯಾಚಾರ ಮತ್ತು ಕೊಲೆ: ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್
ಹತ್ರಾಸ್ ಯುವತಿಯ ಅತ್ಯಾಚಾರ ಮತ್ತು ಕೊಲೆ: ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್
ಉಡುಪಿ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ...
ಕನ್ನಗುಡ್ಡೆ ಅಳಪೆ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಶಾಸಕ ಜೆ.ಆರ್.ಲೋಬೊ
ಕನ್ನಗುಡ್ಡೆ ಅಳಪೆ ಅಂಗನವಾಡಿ ಕಟ್ಟಡ ಉದ್ಘಾಟಿಸಿದ ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕನ್ನಗುಡ್ಡೆಯಲ್ಲಿ ಸುಮಾರು 7 ಲಕ್ಷ ರೂಪಾಯಿ ವೆಚ್ಚದಲ್ಲಿ ಎಂ ಆರ್ ಪಿಎಲ್ ಸಹಭಾಗಿತ್ವದಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನು ಶಾಸಕ ಜೆ.ಆರ್.ಲೋಬೊ...



























