ಮಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪ್ರಗತಿ
ಮಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತಂತೆ ಎಪ್ರಿಲ್ 11 ರಿಂದ ಮನೆ-ಮನೆ ಗಣತಿ ಕಾರ್ಯವನ್ನು ಕೈಗೊಂಡಿದ್ದು, ಗಣತಿ ಕಾರ್ಯದ ಈವರೆಗಿನ...
2 ಸಮುದಾಯಗಳ 9 ವರ್ಷಗಳ ಮನಸ್ಥಾಪ ಒಂದೇ ಗಂಟೆಯಲ್ಲಿ ಪರಿಹರಿಸಿದ ಅಣ್ಣಾಮಲೈ
2 ಸಮುದಾಯಗಳ 9 ವರ್ಷಗಳ ಮನಸ್ಥಾಪ ಒಂದೇ ಗಂಟೆಯಲ್ಲಿ ಪರಿಹರಿಸಿದ ಅಣ್ಣಾಮಲೈ
ಚಿಕ್ಕಮಗಳೂರು: ಎರಡು ಸಮುದಾಯಗಳ ನಡುವೆ ಮನಸ್ಥಾಪದ ಕಾರಣ ಗ್ರಾಮದಲ್ಲಿ ಒಂಬತ್ತು ವರುಷಗಳಿಂದ ಗ್ರಾಮದಲ್ಲಿ ನೆಲೆ ಮಾಡಿದ್ದ ಅಶಾಂತಿಯನ್ನು ಕೇವಲ ಒಂದು ಗಂಟೆಯಲ್ಲಿ...
ಕೊಲ್ಲೂರು ಮೂಕಾಂಬಿಕಾ ದೇವಳದ ಕುರಿತು ಸುಳ್ಳು ಸುದ್ದಿ ಹರಡುವವರ ವಿರುದ್ದ ಕಾನೂನು ಕ್ರಮ
ಕೊಲ್ಲೂರು ಮೂಕಾಂಬಿಕಾ ದೇವಳದ ಕುರಿತು ಸುಳ್ಳು ಸುದ್ದಿ ಹರಡುವವರ ವಿರುದ್ದ ಕಾನೂನು ಕ್ರಮ
ಉಡುಪಿ: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಆದಾಯವನ್ನು ಅನಗತ್ಯವಾಗಿ ಸರಕಾರದ ಇತರ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬುದಾಗಿ ಸಾಮಾಜಿಕ...
ಉಡುಪಿ: ಜಿಲ್ಲೆಯಲ್ಲಿ 23ರಿಂದ 26ವರೆಗೆ ಚಿತ್ರೋತ್ಸವ ಸಂಭ್ರಮ
ಉಡುಪಿ, ನವೆಂಬರ್ 20 :- ಜಿಲ್ಲೆಯ ಏಳು ಚಲನಚಿತ್ರ ಮಂದಿರಗಳಲ್ಲಿ ನವೆಂಬರ್ 23ರಿಂದ 26ರವರೆಗೆ ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಹಂಗೆರಿ, ಅರ್ಜೇಂಟಿನ, ನಾರ್ವೇ, ಇರಾನ್, ರಷಿಯಾ ಮುಂತಾದ ವಿವಿಧ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು, ಬೈಂದೂರಿನ...
ಧರ್ಮ ಸಂಸತ್ತಿನಲ್ಲಿ ಸಂವಿಧಾನ ಬದಲಾವಣೆ, ದಲಿತರ ಮೀಸಲಾತಿ ವಿರೋಧಿ ಹೇಳಿಕೆ ನೀಡಿಲ್ಲ ; ಪೇಜಾವರ ಸ್ವಾಮೀಜಿ
ಧರ್ಮ ಸಂಸತ್ತಿನಲ್ಲಿ ಸಂವಿಧಾನ ಬದಲಾವಣೆ, ದಲಿತರ ಮೀಸಲಾತಿ ವಿರೋಧಿ ಹೇಳಿಕೆ ನೀಡಿಲ್ಲ ; ಪೇಜಾವರ ಸ್ವಾಮೀಜಿ
ಉಡುಪಿ: ಇತ್ತೀಚೆಗೆ ಉಡುಪಿಯಲ್ಲಿ ನಡೆದ ಧರ್ಮಸಂಸತ್ತಿನಲ್ಲಿ ದಲಿತರ ಮೀಸಲಾತಿ ವಿರೋಧೀಸುವ ಅಥವಾ ಸಂವಿಧಾನ ಬದಲಾವಣೆ ಮಾಡಬೇಕೆಂಬ ರೀತಿಯ...
ಸಾರ್ವಜನಿಕ ಹಿತದೃಷ್ಠಿ ಕಾಪಾಡುವುದು ಲೋಕಾಯುಕ್ತರ ಗುರಿ : ಲೋಕಾಯುಕ್ತ ನ್ಯಾಯಮೂರ್ತಿ
ಸಾರ್ವಜನಿಕ ಹಿತದೃಷ್ಠಿ ಕಾಪಾಡುವುದು ಲೋಕಾಯುಕ್ತರ ಗುರಿ : ಲೋಕಾಯುಕ್ತ ನ್ಯಾಯಮೂರ್ತಿ
ಮಂಗಳೂರು: ಸರಕಾರದ ಆಡಳಿತ ವ್ಯವಸ್ಥೆಯನ್ನು ಉತ್ತಮಗೊಳಿಸುವುದರ ಜೊತೆಗೆ ದುರಾಡಳಿತವನ್ನು ಕೊನೆಗೊಳಿಸಿ ಸಾರ್ವಜನಿಕರಿಗೆ ತ್ವರಿತ ಪರಿಹಾರವನ್ನು ಒದಗಿಸಿ ಕೊಡುವುದು ಲೋಕಾಯುಕ್ತದ ಮುಖ್ಯ ಉದ್ದೇಶ ಎಂದು...
ನ. 23: ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ
ನ. 23: ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ
ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1,500...
ಛಾಯಾದೇವಿ ಕೃಷ್ಣಮೂರ್ತಿಯವರಿಗೆ “ಮಯೂರ ವಿಶ್ವಮಾನ್ಯ ಕನ್ನಡತಿ ಅಂತರಾಷ್ಟ್ರೀಯ ಪ್ರಶಸ್ತಿ” ಪ್ರದಾನ
ಛಾಯಾದೇವಿ ಕೃಷ್ಣಮೂರ್ತಿಯವರಿಗೆ "ಮಯೂರ ವಿಶ್ವಮಾನ್ಯ ಕನ್ನಡತಿ ಅಂತರಾಷ್ಟ್ರೀಯ ಪ್ರಶಸ್ತಿ" ಪ್ರದಾನ
ಯುಎಇ : ಕರ್ನಾಟಕ ಸಂಘ ಶಾರ್ಜಾ ಇವರ ಆಶ್ರಯದಲ್ಲಿ 69ನೇ ಕರ್ನಾಟಕ ರಾಜೋತ್ಸವ ಮತ್ತು ಸಂಘದ 22ನೇ ವಾರ್ಷೀಕೋತ್ಸವದ ಮಯೂರ ವಿಶ್ವಮಾನ್ಯ ಪ್ರಶಸ್ತಿ...
ರಾಜ್ಯದಲ್ಲಿ ಮೇ 15ರವರೆಗೆ ಲಾಕ್ಡೌನ್ ಫಿಕ್ಸ್? ಲಾಕ್ಡೌನ್ ವಿಸ್ತರಿಸಬೇಕೆ? ಬೇಡವೇ? ಜಿಲ್ಲಾಧಿಕಾರಿಗಳ ಜತೆ ಬಿಎಸ್ವೈ ಸಭೆ
ರಾಜ್ಯದಲ್ಲಿ ಮೇ 15ರವರೆಗೆ ಲಾಕ್ಡೌನ್ ಫಿಕ್ಸ್? ಲಾಕ್ಡೌನ್ ವಿಸ್ತರಿಸಬೇಕೆ? ಬೇಡವೇ? ಜಿಲ್ಲಾಧಿಕಾರಿಗಳ ಜತೆ ಬಿಎಸ್ವೈ ಸಭೆ
ಬೆಂಗಳೂರು: ರಾಜ್ಯದಲ್ಲಿ ಮೇ 15ರವರೆಗೆ ಲಾಕ್ಡೌನ್ ಮುಂದುವರಿಸಬೇಕಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಸೋಮವಾರ ಪ್ರಧಾನಿ...
ಬೀದಿ ಬದಿ ವ್ಯಾಪಾರಿಗಳಿಗೆ ವೆಂಡರ್ ಝೋನ್ – ಅಪರ ಜಿಲ್ಲಾಧಿಕಾರಿ
ಬೀದಿ ಬದಿ ವ್ಯಾಪಾರಿಗಳಿಗೆ ವೆಂಡರ್ ಝೋನ್ – ಅಪರ ಜಿಲ್ಲಾಧಿಕಾರಿ
ಉಡುಪಿ: ಬೀದಿ ಬದಿ ವ್ಯಾಪಾರಿಗಳು ಸಾರ್ವಜನಿಕರು ಸಂಚರಿಸುವ ರಸ್ತೆಗಳನ್ನು ಆಕ್ರಮಿಸಿ ವ್ಯಾಪಾರ ಮಾಡುವುದನ್ನು ತಪ್ಪಿಸಲು , ಅವರಿಗಾಗಿ ಪ್ರತ್ಯೇಕ ವೆಂಡರ್ ಝೋನ್ ಗಳನ್ನು...

























