ಮಲ್ಪೆ ಮಹಿಳೆಗೆ ಥಳಿತ ಪ್ರಕರಣ-ಮೂವರು ಆರೋಪಿಗಳ ಬಿಡುಗಡೆಗೆ ಹೈಕೋರ್ಟ್ ಆದೇಶ
ಮಲ್ಪೆ ಮಹಿಳೆಗೆ ಥಳಿತ ಪ್ರಕರಣ-ಮೂವರು ಆರೋಪಿಗಳ ಬಿಡುಗಡೆಗೆ ಹೈಕೋರ್ಟ್ ಆದೇಶ
ಉಡುಪಿ: ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪ್ರಧಾನ ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ...
ಯಡಿಯೂರಪ್ಪ ಸರಕಾರದಿಂದ ಜನರ ಧ್ವನಿ ಹತ್ತಿಕ್ಕುವ ಪ್ರಯತ್ನ – ವಿನಯ್ ಕುಮಾರ್ ಸೊರಕೆ
ಯಡಿಯೂರಪ್ಪ ಸರಕಾರದಿಂದ ಜನರ ಧ್ವನಿ ಹತ್ತಿಕ್ಕುವ ಪ್ರಯತ್ನ – ವಿನಯ್ ಕುಮಾರ್ ಸೊರಕೆ
ಉಡುಪಿ : ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ರಾಜ್ಯದಾದ್ಯಂತ 144 ಸೆಕ್ಷನ್ ವಿಧಿಸಿ, ಯಾರನ್ನೋ ಮೆಚ್ಚಿಸಲು ಸರಕಾರ ಮಂಗಳೂರಿನಲ್ಲಿ ಗೋಲಿಬಾರ್...
ಬಿಜೆಪಿಗರ ಗೂಂಡಾಗಿರಿ, ಪೊಲೀಸರ ದೌರ್ಜನ್ಯ ಎದುರಿಸುವ ಶಕ್ತಿ ಕಾಂಗ್ರೆಸಿಗಿದೆ- ಪ್ರಖ್ಯಾತ್ ಶೆಟ್ಟಿ
ಬಿಜೆಪಿಗರ ಗೂಂಡಾಗಿರಿ, ಪೊಲೀಸರ ದೌರ್ಜನ್ಯ ಎದುರಿಸುವ ಶಕ್ತಿ ಕಾಂಗ್ರೆಸಿಗಿದೆ- ಪ್ರಖ್ಯಾತ್ ಶೆಟ್ಟಿ
ಉಡುಪಿ: ಭಾರತ್ ಬಂದ್ ವೇಳೆ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಬಿಜೆಪಿ ಗೂಂಡಾಗಳು ಮತ್ತು ಪೊಲೀಸ್ ಅಧಿಕಾರಿಗಳು ನಡೆಸಿದ...
ಕಾಂಗ್ರೆಸ್ಗೆ ಎಸ್ಡಿಪಿಐ ದಯೆಯಲ್ಲಿ ಬದುಕುವ ದುಸ್ಥಿತಿ ಬಂದಿದೆ: ಸಂಸದ ಕ್ಯಾ. ಬ್ರಿಜೇಶ್ ಚೌಟ ಲೇವಡಿ
ಕಾಂಗ್ರೆಸ್ಗೆ ಎಸ್ಡಿಪಿಐ ದಯೆಯಲ್ಲಿ ಬದುಕುವ ದುಸ್ಥಿತಿ ಬಂದಿದೆ: ಸಂಸದ ಕ್ಯಾ. ಬ್ರಿಜೇಶ್ ಚೌಟ ಲೇವಡಿ
ಬಂಟ್ವಾಳ: ಮಾಜಿ ಸಚಿವ ರಮಾನಾಥ ರೈ ಅವರ ಕೃಪಾಪೋಷಿತ 'ಬಂಟ್ವಾಳ ಕಾಂಗ್ರೆಸ್ 'ಗೆ ಇವತ್ತು ಎಸ್ಡಿಪಿಐನ ದಯೆಯಲ್ಲಿ ಬದುಕುವ...
ಶಾಸಕ ಕಾಮತ್ ರಿಂದ ಮಳೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವರಲ್ಲಿ ವಿಶೇಷ ಪ್ರಾರ್ಥನೆ
ಶಾಸಕ ಕಾಮತ್ ರಿಂದ ಮಳೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವರಲ್ಲಿ ವಿಶೇಷ ಪ್ರಾರ್ಥನೆ
ಮಂಗಳೂರು: ಮಂಗಳೂರಿನ ಮಹಾನಗರದಲ್ಲಿ ಕುಡಿಯುವ ನೀರಿನ ಕೊರತೆ ಉದ್ಭವಿಸಿದ್ದು, ಶೀಘ್ರದಲ್ಲಿ ಮಳೆ ಬಂದು ನಗರದ ಜನತೆಯ ಸಂಕಷ್ಟ ಬಗೆಹರಿಯಲು ದೇವರು...
ಒತ್ತಿನೆಣೆರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ- ಸಾಲುಗಟ್ಟಿ ನಿಂತ ವಾಹನಗಳು
ಕುಂದಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ- ಸಾಲುಗಟ್ಟಿ ನಿಂತ ವಾಹನಗಳು
ಕುಂದಾಪುರ: ಜಿಲ್ಲೆಯ ಕುಂದಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತವಾಗಿದೆ. ಬೈಂದೂರಿನ ಒತ್ತಿನೆಣೆ ಜೇಡಿ ಮಣ್ಣು ಗುಡ್ಡ ರಸ್ತೆ ಮೇಲೆ ಕುಸಿದಿದೆ.
...
ಮಂಗಳೂರು: ನ.1ರಂದು ವಾಕಥಾನ್ ಹಿನ್ನೆಲೆ; ಸಂಚಾರ ಮಾರ್ಗ ಬದಲಾವಣೆ
ಮಂಗಳೂರು: ನ.1ರಂದು ವಾಕಥಾನ್ ಹಿನ್ನೆಲೆ; ಸಂಚಾರ ಮಾರ್ಗ ಬದಲಾವಣೆ
ಮಂಗಳೂರು: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ವತಿಯಿಂದ ನ.1ರಂದು ಸಂಜೆ ಆಯೋಜಿಸಲಾಗಿರುವ 'ಜೊತೆಯಾಗಿ ನಡೆಯೋಣ, ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್-2023' ಮೆರವಣಿಗೆಯ...
ವಯೋನಿವೃತ್ತಿ ಹೊಂದಿದ ರೋಜಾರಿಯೋ ಡಿಸೋಜಾರಿಗೆ ಬೀಳ್ಕೊಡುಗೆ
ವಯೋನಿವೃತ್ತಿ ಹೊಂದಿದ ರೋಜಾರಿಯೋ ಡಿಸೋಜಾರಿಗೆ ಬೀಳ್ಕೊಡುಗೆ
ಕಾರ್ಕಳ: ಅಜೆಕಾರು ಠಾಣೆಯಿಂದ ವಯೋನಿವೃತ್ತಿಗೊಂಡ ಪೊಲೀಸ್ ಉಪನಿರೀಕ್ಷಕರಾದ ರೊಸಾರಿಯೋ ಡಿಸೋಜಾ ರವರನ್ನು ಅಜೆಕಾರು ಪೊಲೀಸ್ ಠಾಣೆ ಹಾಗೂ ಗ್ರಾಮಸ್ಥರ ಪರವಾಗಿ ಬೀಳ್ಕೊಡುಗೆ ಸಮಾರಂಭ ಅಜೆಕಾರು ಶ್ರೀ ರಾಮ...
ರಾಮ ಮಂದಿರ ನಿರ್ಮಾಣ ಭೂಮಿ ಪೂಜೆ ; ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಅ4-6 ರ ವರೆಗೆ ಸೆಕ್ಷನ್ 144...
ರಾಮ ಮಂದಿರ ನಿರ್ಮಾಣ ಭೂಮಿ ಪೂಜೆ ; ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಅ4-6 ರ ವರೆಗೆ ಸೆಕ್ಷನ್ 144 ಜಾರಿ
ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ "ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿರುವುದರಿಂದ ಮಂಗಳೂರು...
ಉತ್ತರ ಮುಂಬಯಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಉಡುಪಿ ಮೂಲದ ಎರ್ಮಾಳ್ ಹರೀಶ್ ಶೆಟ್ಟಿ ನೇಮಕ
ಉತ್ತರ ಮುಂಬಯಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಉಡುಪಿ ಮೂಲದ ಎರ್ಮಾಳ್ ಹರೀಶ್ ಶೆಟ್ಟಿ ನೇಮಕ
ಮುಂಬಯಿ: ಮಹಾನಗರದ ನಾಮಾಂಕಿತ ಸಮಾಜ ಸೇವಕ, ಅಪ್ರತಿಮ ಸಂಘಟಕ ಎರ್ಮಾಳ್ ಹರೀಶ್ ಶೆಟ್ಟಿ ಇವರು ಉತ್ತರ ಮುಂಬಯಿ (ಬೋರಿವಿಲಿ) ಜಿಲ್ಲಾ...




























