25.9 C
Mangalore
Wednesday, August 5, 2026

ಸಂಪಿಗೆ – ಮಿಜಾರು ಸೇತುವೆ ಕಾಮಗಾರಿ : ಬದಲಿ ರಸ್ತೆ ವ್ಯವಸ್ಥೆ

ಸಂಪಿಗೆ - ಮಿಜಾರು ಸೇತುವೆ ಕಾಮಗಾರಿ : ಬದಲಿ ರಸ್ತೆ ವ್ಯವಸ್ಥೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸಂಪಿಗೆ-ಅಶ್ವಥ್ಥಪುರ-ನೀರ್‍ಕೆರೆ- ಮಿಜಾರು ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದರಿಂದ...

ಗ್ಯಾರಂಟಿ ಯೋಜನೆಗಳ ಸರ್ವೇ ಕಾರ್ಯ : ಡಾ. ಪುಷ್ಪಾ ಅಮರನಾಥ್

ಗ್ಯಾರಂಟಿ ಯೋಜನೆಗಳ ಸರ್ವೇ ಕಾರ್ಯ : ಡಾ. ಪುಷ್ಪಾ ಅಮರನಾಥ್ ಮಂಗಳೂರು: ಗ್ಯಾರಂಟಿ ಯೋಜನೆ ಬಡವರ, ಮಧ್ಯಮ ವರ್ಗದವರ ಜೀವನಾಡಿ. ಅವರ ಜೀವನಕ್ಕೆ ಒಂದಷ್ಟು ಆಸರೆಯಾಗಿ ರಾಜ್ಯದಲ್ಲಿ ಅನುಷ್ಠಾನವಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆ...

ಕುದ್ರೋಳಿ ಬೆಂಗರೆ ಕೋಟೆದ ಬಬ್ಬು ದೈವಸ್ಥಾನಕ್ಕೆ 10 ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ

ಕುದ್ರೋಳಿ ಬೆಂಗರೆ ಕೋಟೆದ ಬಬ್ಬು ದೈವಸ್ಥಾನಕ್ಕೆ 10 ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ ಮಂಗಳೂರು: ಕುದ್ರೋಳಿ ಬೆಂಗರೆಯ ಶ್ರೀ ಕೋಟೆದ ಬಬ್ಬು ದೈವಸ್ಥಾನದ ಜೀರ್ಣೋದ್ದಾರ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳ್ಳಲಿ ಎಂದು ಶಾಸಕ ಜೆ.ಆರ್....

ವಲಸೆ ಕಾರ್ಮಿಕರಿಗೆ ಕೊಳೆತ ಅಕ್ಕಿ ತನಿಖೆಗೆ ಡಿವೈಎಫ್‌ಐ ಒತ್ತಾಯ

ವಲಸೆ ಕಾರ್ಮಿಕರಿಗೆ ಕೊಳೆತ ಅಕ್ಕಿ ತನಿಖೆಗೆ ಡಿವೈಎಫ್‌ಐ ಒತ್ತಾಯ ಮಂಗಳೂರು: ಉದ್ಯೋಗ, ಆಹಾರ ಇಲ್ಲದೆ, ಊರುಗಳಿಗೆ ತೆರಳಲು ಸರಿಯಾದ ಪ್ರಯಾಣ ವ್ಯವಸ್ಥೆ ಇಲ್ಲದ ಬೀದಿಗೆ ಬಿದ್ದಿರುವ ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತ ಕೊಳೆತ ಅಕ್ಕಿ ವಿತರಿಸಿರುವುದು...

ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆ

ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಣೆ ಮ0ಗಳೂರು : ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜೂನ್ 30 ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ...

ಕಲಬುರ್ಗಿಯಲ್ಲಿ ವಕೀಲರ ಹತ್ಯೆ – ಆರೋಪಿಗಳ ಶೀಘ್ರ ಬಂಧನವಾಗಲಿ – ವಕೀಲ ಅಬ್ದುಲ್ ರೆಹಮಾನ್

ಕಲಬುರ್ಗಿಯಲ್ಲಿ ವಕೀಲರ ಹತ್ಯೆ – ಆರೋಪಿಗಳ ಶೀಘ್ರ ಬಂಧನವಾಗಲಿ - ವಕೀಲ ಅಬ್ದುಲ್ ರೆಹಮಾನ್ ಉಡುಪಿ: ಕಲಬುರಗಿಯಲ್ಲಿ ಹಾಡಹಗಲೇ ವಕೀಲ ಈರಣ್ಣ ಗೌಡ ಪಾಟೀಲ್ ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಭೀಕರ ಹತ್ಯೆ...

ಮಂಗಳೂರು: ವೈದ್ಯರು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯ : ಯು ಟಿ ಖಾದರ್

ಮಂಗಳೂರು: ವೈದ್ಯಕೀಯ ವ್ಯಾಸಂಗವನ್ನು ಪೂರ್ತಿಗೊಳಿಸಿದ ಅಬ್ಯರ್ಥಿಗಳೂ ಕನಿಷ್ಟ ಒಂದು ವರ್ಷವಾದರೂ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ್ ಹೇಳಿದ್ದಾರೆ. ಅವರು...

ಬೃಹತ್ ಮಟ್ಟದ ಮಾದಕ ವಸ್ತು ಮಾರಾಟ ಜಾಲ ಪತ್ತೆ – ನಾಲ್ವರ ಬಂಧನ

ಬೃಹತ್  ಮಟ್ಟದ ಮಾದಕ ವಸ್ತು ಮಾರಾಟ ಜಾಲ ಪತ್ತೆ – ನಾಲ್ವರ ಬಂಧನ ಮಂಗಳೂರು: ನಗರದಲ್ಲಿ ನಿಷೇಧಿತ ಮದಕ ವಸ್ತುಗಳಾದ ಎಲ್.ಎಸ್.ಡಿ.(Lysergic Acid diethylamide) ಎಂ.ಡಿ.ಎಂ.ಎ. (Methylene Dioxy Meth Amphetami) ಮತ್ತು ಎಂ.ಡಿ.ಎಂ. (Methylene...

ಗ್ಯಾಂಗ್ ರೇಪ್ ಪ್ರಕರಣ: ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ- ಸಚಿವ ಯು.ಟಿ. ಖಾದರ್

ಗ್ಯಾಂಗ್ ರೇಪ್ ಪ್ರಕರಣ: ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ- ಸಚಿವ ಯು.ಟಿ. ಖಾದರ್ ಮಂಗಳೂರು: ತೋಟ ಬೆಂಗ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು...

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದ ತುಂಬು ಗರ್ಭಿಣಿ: ವೈರಲ್ ಆಯ್ತು ಫೇಸ್ಬುಕ್ ಪೋಸ್ಟ್

ಬೆಂಗಳೂರು/ಉಡುಪಿ: ವೈದ್ಯರ ನಿರ್ಲಕ್ಷ್ಯಕ್ಕೆ ಸಾಕ್ಷಿಯೆಂದು ಹೇಳಿ ಫೇಸ್ ಬುಕ್ ನಲ್ಲಿ ಪೋಸ್ಟ್ ವೊಂದು ಹರಿದಾಡುತ್ತಿದ್ದು, ತುಂಬು ಗರ್ಭಿಣಿಗೆ ಶಸ್ತ್ರ ಚಿಕಿತ್ಸೆ ಮಾಡಿ ಆಕೆಯ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಸಾಮಾಜಿಕ ತಾಣದಲ್ಲಿ ಸಾಕಷ್ಟು...

Members Login

Obituary

Congratulations