28 C
Mangalore
Thursday, July 23, 2026

ಕೊರೋನಾ ಸಂದರ್ಭದಲ್ಲಿ ದೇಶವನ್ನು ಸ್ವಾವಲಂಬನೆಯ ದಾರಿಯಲ್ಲಿ ಮುನ್ನೆಡೆಸಿದ ಶ್ರೇಯಸ್ಸು ಮೋದಿಗೆ ಸಲ್ಲಬೇಕು – ಸಚಿವ ಕೋಟ

ಕೊರೋನಾ ಸಂದರ್ಭದಲ್ಲಿ ದೇಶವನ್ನು ಸ್ವಾವಲಂಬನೆಯ ದಾರಿಯಲ್ಲಿ ಮುನ್ನೆಡೆಸಿದ ಶ್ರೇಯಸ್ಸು ಮೋದಿಗೆ ಸಲ್ಲಬೇಕು – ಸಚಿವ ಕೋಟ ಕುಂದಾಪುರ : ಕಾಶ್ಮೀರದಲ್ಲಿನ 370 ವಿಧಿಯನ್ನು ರದ್ದು ಮಾಡಿರುವುದು, ತ್ರಿವಳಿ ತಲಾಕ್ ರದ್ದು ಪಡಿಸಿರುವುದು, ಪೌರತ್ವ ತಿದ್ದುಪಡಿ...

ಮುಡಾ ಪ್ರಕರಣ : ನ.6ರಂದು ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ಪೊಲೀಸರಿಂದ ಸಿಎಂ ಗೆ ಸಮನ್ಸ್

ಮುಡಾ ಪ್ರಕರಣ : ನ.6ರಂದು ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ಪೊಲೀಸರಿಂದ ಸಿಎಂ ಗೆ ಸಮನ್ಸ್ ಮೈಸೂರು: ಮುಡಾದಲ್ಲಿ ಅಕ್ರಮವಾಗಿ ನಿವೇಶನ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ನ.6 ರಂದು ವಿಚಾರಣೆಗೆ...

ಅನುಮತಿಯಿಲ್ಲದೆ ಲವ್ ಜಿಹಾದ್ ವಿರುದ್ದ ಜಾಗೃತಿ; ಹಿಂದೂ ನಾಯಕರ ವಿರುದ್ದ ಪ್ರಕರಣ ದಾಖಲು

ಅನುಮತಿಯಿಲ್ಲದೆ ಲವ್ ಜಿಹಾದ್ ವಿರುದ್ದ ಜಾಗೃತಿ; ಹಿಂದೂ ನಾಯಕರ ವಿರುದ್ದ ಪ್ರಕರಣ ದಾಖಲು ಉಡುಪಿ: ನಗರದ ಎಂಜಿಎಮ್ ಕಾಲೇಜಿನ ಬಸ್ ನಿಲ್ದಾಣದ ಬಳೀ ಜನವರಿ 22 ರಂದು ಅನುಮತಿ ಇಲ್ಲದೆ ಲವ್ ಜಿಹಾದ್  ವಿರುದ್ದ...

ನಾಗರಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ -ಬೆಂಗಳೂರು ನಗರ ಪೊಲೀಸ್ ಆಯುಕ್ತ

ನಾಗರಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ -ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೆಂಗಳೂರು: ನಾಗರಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ, ನೆನ್ನೆ ಹಿಡಿದಿರುವ ವಾಹನಗಳನ್ನು ಬಿಟ್ಟು ಕಳುಹಿಸಿ, ನಾಳೆಯಿಂದ ಜಪ್ತಿ ಮಾಡುವ ವಾಹನಗಳನ್ನು ಲಾಕ್ ಡೌನ್ ಮುಗಿಯುವವರೆಗೂ ಬಿಡಬೇಡಿ ಎನ್ನುವುದು...

ಕಂಡ್ಲೂರು; ಅಕ್ರಮ ಮರಳು ಅಡ್ಡೆಗೆ ದಾಳಿ; ನಾಲ್ವರ ಬಂಧನ

ಕಂಡ್ಲೂರು; ಅಕ್ರಮ ಮರಳು ಅಡ್ಡೆಗೆ ದಾಳಿ; ನಾಲ್ವರ ಬಂಧನ ಕುಂದಾಪುರ : ಕಾವ್ರಾಡಿ ಗ್ರಾಮದ ಕಂಡ್ಲೂರಿನ ಜೆ ಎಂ ರಸ್ತೆಯ ವಾರಾಹಿ ಹೊಳೆಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ...

ಉಪ್ಪಿನಂಗಡಿ : ಕ್ಷುಲ್ಲಕ ವಿಚಾರಕ್ಕೆ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಮಕ್ಕಳು

ಉಪ್ಪಿನಂಗಡಿ : ಕ್ಷುಲ್ಲಕ ವಿಚಾರಕ್ಕೆ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಮಕ್ಕಳು ಮಂಗಳೂರು: ಸೀಯಾಳದ ವಿಚಾರದಲ್ಲಿ ಉಂಟಾದ ಮನಸ್ತಾಪದಿಂದ ಮಕ್ಕಳೇ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಉಪ್ಪಿನಂಗಡಿ ಸಮೀಪದ ಕರಾಯ...

ದುಬೈ: ಕೇರಳ ಮಾದರಿಯ ನೋರ್ಕಾ ಸಚಿವಾಲಯ ಸ್ಥಾಪನೆಗೆ ಕಾಗೋಡು ತಿಮ್ಮಪ್ಪನವರಲ್ಲಿ ಮನವಿ

ದುಬೈ: ಕರ್ನಾಟಕದಲ್ಲಿಯೂ ಕೇರಳದಲ್ಲಿ ಈಗಾಗಲೇ (1996ರಲ್ಲಿ) ಅನುಷ್ಠಾನಕ್ಕೆ ಬಂದಿರುವ ಅನಿವಾಸಿ ಸಚಿವಾಲಯ (ನೋರ್ಕಾ-The Non Resident Keralites Affairs) ಕೇರಳ ರಾಜ್ಯದಿಂದ ವಿದೇಶಗಳಿಗೆ ಆಗಮಿಸಿರುವ ಅನಿವಾಸಿಗಳ ಬಗ್ಗೆ ಬಹಳಷ್ಟು ಕಾಳಜಿ ವಹಿಸುತ್ತಿದೆ. ತಿರುವನಂತಪುರದಲ್ಲಿ...

ಸಿಸಿಬಿ ಕಾರ್ಯಾಚರಣೆ: ಕಳ್ಳತನ ಪ್ರಕರಣ ಪತ್ತೆ ಆರೋಪಿ ಹಾಗೂ ಸೊತ್ತು ವಶ

ಸಿಸಿಬಿ ಕಾರ್ಯಾಚರಣೆ: ಕಳ್ಳತನ ಪ್ರಕರಣ ಪತ್ತೆ ಆರೋಪಿ ಹಾಗೂ ಸೊತ್ತು ವಶ ಮಂಗಳೂರು: 2013 ನೇ ಡಿಸೆಂಬರ್ ತಿಂಗಳಲ್ಲಿ ಮೂಡಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳುವಾಯಿಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಹಾಗೂ...

ಕ್ರಿಸ್ಮಸ್ ವೇಳೆ ದೇಶದಲ್ಲಿ ಕ್ರೈಸ್ತರ ಮೇಲಿನ ದಾಳಿಗೆ ಉಡುಪಿ ಧರ್ಮಪ್ರಾಂತ್ಯ ಖಂಡನೆ

ಕ್ರಿಸ್ಮಸ್ ವೇಳೆ ದೇಶದಲ್ಲಿ ಕ್ರೈಸ್ತರ ಮೇಲಿನ ದಾಳಿಗೆ ಉಡುಪಿ ಧರ್ಮಪ್ರಾಂತ್ಯ ಖಂಡನೆ ಉಡುಪಿ: ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ದೇಶದಾದ್ಯಂತ ಕ್ರೈಸ್ತ ಸಮುದಾಯ ಮೇಲೆ ನಡೆದಿರುವ ದಾಳಿಗಳು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆದ ಹಲ್ಲೆಯಾಗಿದೆ ಎಂದು...

ಸಚಿವ ಯು.ಟಿ.ಖಾದರ್ ರಾಜಿನಾಮೆಗೆ ಬಿ.ಜೆ.ಪಿ ಆಗ್ರಹ

ಸಚಿವ ಯು.ಟಿ.ಖಾದರ್ ರಾಜಿನಾಮೆಗೆ ಬಿ.ಜೆ.ಪಿ ಆಗ್ರಹ ಮಂಗಳೂರು : ಬುದ್ದಿವಂತರ ಜಿಲ್ಲೆ ಎಂದು ಹೆಸರು ಪಡೆದಿರುವ ದ.ಕ. ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವ ಯು.ಟಿ ಖಾದರ್ ರವರು ಅನುರಾಗ್ ತಿವಾರಿಯವರ ಪ್ರಕರಣಕ್ಕೆ ನೈತಿಕ ಹೊಣೆಯನ್ನು ಕೊಟ್ಟು...

Members Login

Obituary

Congratulations