ಬಂಟ್ವಾಳ: ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕದ್ದ ಪ್ರಕರಣ – ಆರೋಪಿಯ ಬಂಧನ
ಬಂಟ್ವಾಳ: ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕದ್ದ ಪ್ರಕರಣ - ಆರೋಪಿಯ ಬಂಧನ
ಬಂಟ್ವಾಳ: 9.23 ಲಕ್ಷ ರೂ. ಮೌಲ್ಯದ ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ...
ಬ್ರಹ್ಮಾವರ: ಕಾಜ್ರಹಳ್ಳಿಯಲ್ಲಿ ಪ್ರೇಮಿಗಳ ಆತ್ಮಹತ್ಯೆ
ಬ್ರಹ್ಮಾವರ: ಸಾಬರ್ಕಟ್ಟೆ ಸಮೀಪದ ಕಾಜ್ರಹಳ್ಳಿ ನಿವಾಸಿಗಳಾದ ಇರ್ವರು ಪ್ರೇಮಿಗಳು ಶುಕ್ರವಾರದಂದು ನೇಣಿಗೆ ಶರಣಾದ ರೀತಿಯಲ್ಲಿ, ಕಾಜ್ರಹಳ್ಳಿ ಹಾಡಿಯಲ್ಲಿ ಪತ್ತೆಯಾಗಿದ್ದಾರೆ. ನೇಣಿಗೆ ಶರಣಾದವರನ್ನು ರಿಕ್ಷಾ ಚಾಲಕ ದಿವಾಕರ (26) ಮತ್ತು ಮಂದರ್ತಿ ಹೈಸ್ಕೂಲ್ ವಿದ್ಯಾರ್ಥಿನಿ...
ಮಂಗಳೂರು-ಭಟ್ಕಳ ಮಾರ್ಗದಲ್ಲಿ ನಾಳೆಯಿಂದ ಕೆಎಸ್ಆರ್ ಟಿಸಿ ವೋಲ್ವೋ
ಮಂಗಳೂರು-ಭಟ್ಕಳ ಮಾರ್ಗದಲ್ಲಿ ನಾಳೆಯಿಂದ ಕೆಎಸ್ಆರ್ ಟಿಸಿ ವೋಲ್ವೋ
ಮಂಗಳೂರು: ಮಂಗಳೂರು ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಾ. 05 ರಿಂದ ಜಾರಿಗೆ ಬರುವಂತೆ 6 ಹೊಸ ವೋಲ್ವೋ ವಾಹನವನ್ನು ಮಂಗಳೂರು-ಭಟ್ಕಳ ಮಾರ್ಗದಲ್ಲಿ ಪ್ರಪ್ರಥಮ ಬಾರಿಗೆ...
ವಿನಾಯಕ ಬಾಳಿಗ ಕೊಲೆ ಪ್ರಕರಣ : ಇನ್ನೋರ್ವ ಆರೋಪಿಯ ಸೆರೆ
ಮಂಗಳೂರು: ನಗರದ ಬೆಸೆಂಟ್ ಕಾಲೇಜಿನ ಬಳಿಯಲ್ಲಿ ವಿನಾಯಕ ಪಾಂಡುರಂಗ ಬಾಳಿಗ ಎಂಬವರ ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಇನ್ನೋರ್ವ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಬಂಧಿತನನ್ನು ಶೈಲೇಶ್ ಯಾನೆ...
ಉಪ್ಪಿನಂಗಡಿ| ದನ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ
ಉಪ್ಪಿನಂಗಡಿ| ದನ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ
ಉಪ್ಪಿನಂಗಡಿ: ಹಟ್ಟಿಯಿಂದ ದನವನ್ನು ಕದ್ದುಕೊಂಡು ಹೋಗಿ ದನದ ಮಾಲಕನ ತೋಟದಲ್ಲೇ ಅದನ್ನು ಕೊಂದು ಅದರ ಕರುಳು ಸಹಿತ ಹೊಟ್ಟೆಯೊಳಗಿನ ತ್ಯಾಜ್ಯವನ್ನು ಅಲ್ಲೇ ಬಿಸಾಡಿದ ಪ್ರಕರಣಕ್ಕೆ...
ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಬಿಜೆಪಿ ಕಚೇರಿಗೆ ಭೇಟಿ
ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಬಿಜೆಪಿ ಕಚೇರಿಗೆ ಭೇಟಿ
ಮಂಗಳೂರು : ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ರಮೇಶ್ ಜಿಗಜಿಣಗಿರವರು (ಕುಡಿಯುವ ನೀರು ಹಾಗೂ ನೈರ್ಮಲ್ಯ, ರಾಜ್ಯ ಖಾತೆ) ದಿನಾಂಕ 24.08.2016ರಂದು ಮಂಗಳೂರಿನ ಭಾರತೀಯ...
ರಾಮಕೃಷ್ಣ ಮಿಷನ್ : ಸ್ವಚ್ಛ ಭಾರತ ಶ್ರಮದಾನ ಕಾರ್ಯಕ್ರಮದ ಶುಭಾರಂಭ
ರಾಮಕೃಷ್ಣ ಮಿಷನ್ : ಸ್ವಚ್ಛ ಭಾರತ ಶ್ರಮದಾನ ಕಾರ್ಯಕ್ರಮದ ಶುಭಾರಂಭ
ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಚತಾ ಅಭಿಯಾನದ ಅಂಗವಾದ ಸ್ವಚ್ಛ ಭಾರತ ಶ್ರಮದಾನ ಕಾರ್ಯಕ್ರಮದ ಶುಭಾರಂಭ 5 ನವೆಂಬರ್ ಬೆಳಿಗ್ಗೆ 7.30...
ಬಜೆಟಿನಲ್ಲಿ ಕರಾವಳಿಗೆ ಅನುದಾನ ನೀಡದ್ದು ಖಂಡನೀಯ; ಭರತ್ ಶೆಟ್ಟಿ
ಬಜೆಟಿನಲ್ಲಿ ಕರಾವಳಿಗೆ ಅನುದಾನ ನೀಡದ್ದು ಖಂಡನೀಯ; ಭರತ್ ಶೆಟ್ಟಿ
ಮಂಗಳೂರು: ಮೈತ್ರಿ ಸರ್ಕಾರದ ಬಜೆಟ್ ಕುರಿತು ಮಂಗಳೂರು ಉತ್ತರದ ಶಾಸಕ ಭರತ್ ಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದು ಈ ಬಜೆಟ್ ನಲ್ಲಿ ದಕ್ಷಿಣ...
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಎನ್ಐಎ ತನಿಖೆಯ ಬೇಡಿಕೆಗೆ ನನ್ನ ಅಭ್ಯಂತರವಿಲ್ಲ- ಯುಟಿ ಖಾದರ್
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಎನ್ಐಎ ತನಿಖೆಯ ಬೇಡಿಕೆಗೆ ನನ್ನ ಅಭ್ಯಂತರವಿಲ್ಲ- ಯುಟಿ ಖಾದರ್
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ ಐ ಎ ತನಿಖೆಗೆ ಒಪ್ಪಿಸಲು ನನ್ನದೇನು ಅಭ್ಯಂತರವಿಲ್ಲ ಎಂದು ವಿಧಾನಸಭಾಧ್ಯಕ್ಷ...
ಬಂಟ್ವಾಳ: ಪಿ.ಎಸ್.ಐ ಖೀರಪ್ಪ ಆತ್ಮಹತ್ಯೆ
ಬಂಟ್ವಾಳ: ಪಿ.ಎಸ್.ಐ ಖೀರಪ್ಪ ಆತ್ಮಹತ್ಯೆ
ಬಂಟ್ವಾಳ : ಬಂಟ್ವಾಳ ನಗರ ಠಾಣೆಯ ಪಿ.ಎಸ್.ಐ (ಕ್ರೈಮ್ ವಿಭಾಗ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ರವಿವಾರ ಸಂಜೆ ಬೆಳಕಿಗೆ ಬಂದಿದೆ.
ಮೃತ...




























