ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು
ಫಾಝಿಲ್ ಕೊಲೆ ಪ್ರಕರಣ: ಪ್ರಮುಖ ಮೂವರು ಆರೋಪಿಗಳಿಗೆ ಜಾಮೀನು
ಸುರತ್ಕಲ್ : ಇಲ್ಲಿನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಮೂರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಶರತ್ತುಬದ್ಧ...
ಉರ್ವ ಸ್ಟೋರ್, ಬೊಕ್ಕಪಟ್ಣ ಹಾಗೂ ಯೆಯ್ಯಾಡಿ ಕುಂದಳಿಕೆ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಮತಯಾಚನೆ
ಉರ್ವ ಸ್ಟೋರ್, ಬೊಕ್ಕಪಟ್ಣ ಹಾಗೂ ಯೆಯ್ಯಾಡಿ ಕುಂದಳಿಕೆ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಮತಯಾಚನೆ
ಮಂಗಳೂರು : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜೆ.ಆರ್.ಲೋಬೊ ರವರು ಉರ್ವಸ್ಟೋರ್, ಬೊಕ್ಕಪಟ್ಣ...
ಸಮಸ್ಯೆಗೆ ಸ್ಪಂದಿಸುವುದು ಜನಪ್ರತಿನಿಧಿ ಕರ್ತವ್ಯ – ಜಯಪ್ರಕಾಶ್ ಹೆಗ್ಡೆ
ಸಮಸ್ಯೆಗೆ ಸ್ಪಂದಿಸುವುದು ಜನಪ್ರತಿನಿಧಿ ಕರ್ತವ್ಯ – ಜಯಪ್ರಕಾಶ್ ಹೆಗ್ಡೆ
ಚಿಕ್ಕಮಗಳೂರು: ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುವುದು ಜನಪ್ರತಿನಿಧಿಗಳ ಕರ್ತವ್ಯ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದರು.
ತರೀಕೆರೆ ಬ್ಲಾಕ್...
ಲಾಬಿ ಮಾಡಿ ಸಚಿವ ಸ್ಥಾನ ಪಡೆಯುವ ಕಲೆ ನನಗೆ ತಿಳಿದಿಲ್ಲ – ಹಾಲಾಡಿ ಶ್ರೀನಿವಾಸ ಶೆಟ್ಟಿ
ಲಾಬಿ ಮಾಡಿ ಸಚಿವ ಸ್ಥಾನ ಪಡೆಯುವ ಕಲೆ ನನಗೆ ತಿಳಿದಿಲ್ಲ – ಹಾಲಾಡಿ ಶ್ರೀನಿವಾಸ ಶೆಟ್ಟಿ
ಕುಂದಾಪುರ: ಲಾಬಿ ಮಾಡಿ ಸಚಿವ ಸ್ಥಾನ ಪಡೆಯೋದು ನನಗೆ ಗೊತ್ತಿಲ್ಲ ಸಚಿವ ಸ್ಥಾನ ಯಾಕೆ ಸಿಗಲಿಲ್ಲವೆಂದು ನನಗೆ...
ದೊಡ್ಡಣ ಗುಡ್ಡೆಯಲ್ಲಿ ವ್ಯಾಯಾಮ ಶಾಲೆಯಲ್ಲಿನ ಆಂಜನೇಯ ಭಾವಚಿತ್ರ ವಿರೂಪ ಯತ್ನ
ದೊಡ್ಡಣ ಗುಡ್ಡೆಯಲ್ಲಿ ವ್ಯಾಯಾಮ ಶಾಲೆಯಲ್ಲಿನ ಆಂಜನೇಯ ಭಾವಚಿತ್ರ ವಿರೂಪ ಯತ್ನ
ಉಡುಪಿ: ದುಷ್ಕರ್ಮಿಗಳ ತಂಡವೊಂದು ವ್ಯಾಯಾಮ ಶಾಲೆಯಲ್ಲಿ ಇರಿಸಿದ ಆಂಜನೇಯನ ಭಾವಚಿತ್ರವನ್ನು ವಿರೂಪಗೊಳಿಸಲು ಯತ್ನಿಸಿ ಇಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಉಡುಪಿ ಪೆರಂಪಳ್ಳಿ...
ಬಾರ್ಕೂರು ಮಹಾಸಂಸ್ಥಾನದಲ್ಲಿ ಧರ್ಮ ಸಂಸತ್ತು
ಬಾರ್ಕೂರು ಮಹಾಸಂಸ್ಥಾನದಲ್ಲಿ ಧರ್ಮ ಸಂಸತ್ತು
ಬ್ರಹ್ಮಾವರ : ಮಹಿಳೆ ಮತ್ತು ಧರ್ಮದ ಮೇಲೆ ಆಗುತ್ತಿರುವ ಅನ್ಯಾಯ ಮತ್ತು ಇಂದಿನ ಹಾಳಾದ ರಾಜಕೀಯ ವ್ಯವಸ್ಥೆಯನ್ನು ಸರಿದಾರಿಗೆ ತರಲು ಹಿಂದೂ ಸಂಘಟನೆಗಳೊಂದಿಗೆ ಮಠಾಧಿಪತಿಗಳು ಕೈಜೋಡಿಸುತ್ತಿರುವುದು ನಮ್ಮ ಸಂಪ್ರದಾಯ,...
ಹಳ್ಳಿಗಳಲ್ಲಿ ಕೂಡ ಕನ್ನಡ ಅನ್ಯಭಾಷೆಯ ಹೊಡೆತದಿಂದ ಸೊರಗುತ್ತಿದೆ – ಪ್ರೊ.ಎಂ.ಎಲ್. ಸಾಮಗ
ಹಳ್ಳಿಗಳಲ್ಲಿ ಕೂಡ ಕನ್ನಡ ಅನ್ಯಭಾಷೆಯ ಹೊಡೆತದಿಂದ ಸೊರಗುತ್ತಿದೆ - ಪ್ರೊ.ಎಂ.ಎಲ್. ಸಾಮಗ
ಉಡುಪಿ: ಕರ್ನಾಟಕದ ನಗರಗಳಲ್ಲಿ ಮಾತ್ರವಲ್ಲದೆ, ಹಳ್ಳಿಗಳಲ್ಲೂ ಕನ್ನಡವು ಅನ್ಯಭಾಷೆಯ ಹೊಡೆತದಿಂದ ಸೊರಗುತ್ತಿದೆ. ಈ ಪ್ರಭಾವವನ್ನು ತಡೆಯದಿದ್ದರೆ ಕನ್ನಡ ಭಾಷೆಯೇ ಸಾವಿನ ಅಂಚಿಗೆ...
ಎಲ್ಲರೊಳಗೊಂದಾಗು ಮಂಕುತಿಮ್ಮ – ಮಕ್ಕಳಿಗೆ ಕುಟುಂಬ ವ್ಯವಸ್ಥೆ ಪರಿಚಯಿಸುವ ವಿಶಿಷ್ಟ ಕಾರ್ಯಕ್ರಮ
ಎಲ್ಲರೊಳಗೊಂದಾಗು ಮಂಕುತಿಮ್ಮ - ಮಕ್ಕಳಿಗೆ ಕುಟುಂಬ ವ್ಯವಸ್ಥೆ ಪರಿಚಯಿಸುವ ವಿಶಿಷ್ಟ ಕಾರ್ಯಕ್ರಮ
ಕಾಪು: ಅವಿಭಕ್ತ ಕುಟುಂಬಗಳು ಕಡಿಮೆಯಾಗಿ ಸಂಬಂಧಗಳು ಮರೆಯಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಪುಟಾಣಿ ಮಕ್ಕಳಿಗೆ ಕುಟುಂಬ ವ್ಯವಸ್ಥೆಯನ್ನು ಪರಿಚಯಿಸುವ ವಿಶಿಷ್ಟ ಕಾರ್ಯಕ್ರಮವನ್ನು ಮಂಗಳವಾರ...
ಮಾನಸಿಕ ಅಸ್ವಸ್ಥ ಯುವಕನಿಗೆ ಮಿಡಿದ ಕುಂದಾಪುರ ಪೊಲೀಸರು ; ಮಾನವೀಯ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ
ಮಾನಸಿಕ ಅಸ್ವಸ್ಥ ಯುವಕನಿಗೆ ಮಿಡಿದ ಕುಂದಾಪುರ ಪೊಲೀಸರು ; ಮಾನವೀಯ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ
ಕುಂದಾಪುರ: ಹೆಮ್ಮಾಡಿಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ಪೊಲೀಸರು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಕರೆದೊಯ್ದ ಬಳಿಕ ಹೆಚ್ಚಿನ...
ಮಳೆಗಾಲ: ಪ್ರಾಕೃತಿಕ ದುರಂತದಿಂದ ಹಾನಿ ತಪ್ಪಿಸಲು ಈಗಿನಿಂದಲೇ ಕ್ರಮ -ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್
ಮಳೆಗಾಲ: ಪ್ರಾಕೃತಿಕ ದುರಂತದಿಂದ ಹಾನಿ ತಪ್ಪಿಸಲು ಈಗಿನಿಂದಲೇ ಕ್ರಮ -ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್
ಮಂಗಳೂರು : ಕಳೆದ ವರ್ಷದಲ್ಲಿ ಅಪಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡು ರಸ್ತೆ, ಸೇತುವೆ ಸೇರಿದಂತೆ ಅನೇಕ ರೀತಿ ಮೂಲ...



























