ಮಂಗಳೂರು: ಸಿದ್ಧನಾಥ್ ಬುಯಾಂವ್, ಗೋವಾ, ಜಾಗತಿಕ್ ಕೊಂಕ್ಣಿ ಸಂಘಟನೆಯ ಅಧ್ಯಕ್ಷರಾಗಿ ಆಯ್ಕೆ
ಮಂಗಳೂರು: ಅಗಸ್ಟ್ 22, 2015ರಂದು, ಕಲಾಂಗಣ್, ಮಂಗಳೂರಿನಲ್ಲಿ, ಸೇರಿದ ಜಾಗತಿಕ್ ಕೊಂಕ್ಣಿ ಸಂಘಟನ್ ಇದರ 4ನೇ ಜಾಗತಿಕ ಮಹಾಸಭೆಯು, ಸಾಂಸ್ಕೃತಿಕ ಕಾರ್ಯಕರ್ತರಾದ, ಬುಯಾಂವ್ ಥಿಯೆಟರ್ಸ್, ಗೋವಾ ಇದರ ಶ್ರೀ ಸಿದ್ಧನಾಥ್ ಉಲ್ಹಾಸ್ ಬುಯಾಂವ್,...
ಲೋಕಸಭಾ ಚುನಾವಣೆ: ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಲೋಕಸಭಾ ಚುನಾವಣೆ: ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸರಣಿ ಸಭೆಗಳ ನಂತರ ಅಂತಿಮವಾಗಿ...
ಸೀರತ್ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ
ಸೀರತ್ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ
ಮಂಗಳೂರು: 2018 ನವೆಂಬರ್ ತಿಂಗಳಲ್ಲಿ ರಾಜ್ಯವ್ಯಾಪಿ ನಡೆಸಲಾದ ‘ಪ್ರವಾದಿ ಮುಹಮ್ಮದ್(ಸ): ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ' ಸೀರತ್ ಅಭಿಯಾನದ ಅಂಗವಾಗಿ ದ.ಕ ಜಿಲ್ಲೆಯ ಶಿಕ್ಷಕ/...
ವಿಶ್ವವಿದ್ಯಾನಿಲಯ ಆವರಣದಲ್ಲಿ ದೇಶವಿರೋಧಿ ಭಾವನೆಗೆ ಪ್ರಚೋದನೆ : ಗಣೇಶ್ ಕಾರ್ಣಿಕ್ ಖಂಡನೆ
ವಿಶ್ವವಿದ್ಯಾನಿಲಯ ಆವರಣದಲ್ಲಿ ದೇಶವಿರೋಧಿ ಭಾವನೆಗೆ ಪ್ರಚೋದನೆ : ಗಣೇಶ್ ಕಾರ್ಣಿಕ್ ಖಂಡನೆ
ಮಂಗಳೂರು: ಸಂವಿಧಾನ ನೀಡಿದ ವಾಕ್ ಸ್ವಾತಂತ್ರ್ಯದ ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ದೇಶವಿರೋಧಿ ಭಾವನೆಗಳನ್ನು ಪ್ರಚೋದಿಸುವ ಚಟುವಟಿಕೆಗಳು ವಿಶ್ವವಿದ್ಯಾನಿಲಯಗಳ ಆವರಣದಲ್ಲಿ ನಡೆಯುತ್ತಿರುವುದು ಅತ್ಯಂತ...
ರಾಜ್ಯ ಸರಕಾರಕ್ಕೆ ಸಿಗುತ್ತಿರುವ ಜನಬೆಂಬಲ ಬಿಜೆಪಿಗೆ ನುಂಗಲಾರದ ತುತ್ತು; ರಮಾನಾಥ ರೈ
ರಾಜ್ಯ ಸರಕಾರಕ್ಕೆ ಸಿಗುತ್ತಿರುವ ಜನಬೆಂಬಲ ಬಿಜೆಪಿಗೆ ನುಂಗಲಾರದ ತುತ್ತು; ರಮಾನಾಥ ರೈ
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ನೀಡಿದ ಭರವಸೆಯಲ್ಲಿ ಶೇ.95ಕ್ಕಿಂತ ಹೆಚ್ಚು ಈಡೇರಿಸಿದೆ. ಭರವಸೆ ನೀಡದ್ದನ್ನೂ ಮಾಡಿ ಜನಬೆಂಬಲ ಪಡೆದಿದೆ....
ಮಂಗಳೂರು: ಅಪ್ರಾಪ್ತ ಜೋಡಿಗೆ ಹಲ್ಲೆ ನಡೆಸಿ ಜಾತಿನಿಂದನೆ : ಇಬ್ಬರ ವಿರುದ್ದ ಪ್ರಕರಣ ದಾಖಲು
ಮಂಗಳೂರು: ಅಪ್ರಾಪ್ತ ಜೋಡಿಗೆ ಹಲ್ಲೆ ನಡೆಸಿ ಜಾತಿನಿಂದನೆ : ಇಬ್ಬರ ವಿರುದ್ದ ಪ್ರಕರಣ ದಾಖಲು
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ತನ್ನ ಸ್ನೇಹಿತೆಯೊಂದಿಗೆ ರೈಲ್ವೇ ಟ್ರ್ಯಾಕ್ ನಲ್ಲಿ ಕುಳಿತು ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ...
ಶರತ್ ಹತ್ಯಾ ಆರೋಪಿಗಳ ಬಂಧನವಾಗದೆ ಬಿಜೆಪಿ ಶಾಂತಿ ಸಭೆಯಲ್ಲಿ ಭಾಗವಹಿಸಲ್ಲ ; ನಳಿನ್ ಕುಮಾರ್ ಕಟೀಲ್
ಶರತ್ ಹತ್ಯಾ ಆರೋಪಿಗಳ ಬಂಧನವಾಗದೆ ಬಿಜೆಪಿ ಶಾಂತಿ ಸಭೆಯಲ್ಲಿ ಭಾಗವಹಿಸಲ್ಲ ; ನಳಿನ್ ಕುಮಾರ್ ಕಟೀಲ್
ಮಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಹತ್ಯಾ ಆರೋಪಿಗಳನ್ನು ಬಂಧಿಸಿದ ಬಳಿಕವೇ ಶಾಂತಿ ಸಭೆ ನಡೆಸಬೇಕು....
85ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ: ಸ್ಪೀಕರ್ ಯು ಟಿ ಖಾದರ್ ಬಿಹಾರಕ್ಕೆ
85ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ: ಸ್ಪೀಕರ್ ಯು ಟಿ ಖಾದರ್ ಬಿಹಾರಕ್ಕೆ
ಮಂಗಳೂರು:- ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರು ಜನವರಿ 20 ಮತ್ತು 21 ರಂದು ಬಿಹಾರಕ್ಕೆ ತೆರಳಲಿದ್ದಾರೆ.
ಪಾಟ್ನಾದಲ್ಲಿ ನಡೆಯಲಿರುವ...
ಕುಂದಾಪುರ| ಅಕ್ರಮ ಮರಳು ಸಾಗಾಟ: ದೋಣಿ, ಟಿಪ್ಪರ್ ಸಹಿತ ಒರ್ವ ವ್ಯಕ್ತಿ ಪೊಲೀಸ್ ವಶಕ್ಕೆ
ಕುಂದಾಪುರ| ಅಕ್ರಮ ಮರಳು ಸಾಗಾಟ: ದೋಣಿ, ಟಿಪ್ಪರ್ ಸಹಿತ ಒರ್ವ ವ್ಯಕ್ತಿ ಪೊಲೀಸ್ ವಶಕ್ಕೆ
ಕುಂದಾಪುರ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಸೊತ್ತನ್ನು ಕುಂದಾಪುರ ಪೊಲೀಸರು ಭಾನುವಾರ ವಶಕ್ಕೆ...
ಮಾಜಿ ಸಚಿವ, ಜೆಡಿಎಸ್ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ನಿಧನ
ಮಾಜಿ ಸಚಿವ, ಜೆಡಿಎಸ್ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ನಿಧನ
ಮಂಗಳೂರು: ಮಾಜಿ ಸಚಿವ,ಜೆಡಿಎಸ್ ನ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು....

























