28.6 C
Mangalore
Saturday, February 28, 2026

ಮಹಿಳೆಯರು ಸ್ವಾವಲಂಬಿಗಳಾಗಬೇಕು. – ಶಾಸಕ ಜೆ.ಆರ್.ಲೋಬೊ

ಮಹಿಳೆಯರು ಸ್ವಾವಲಂಬಿಗಳಾಗಬೇಕು. – ಶಾಸಕ ಜೆ.ಆರ್.ಲೋಬೊ ಮಂಗಳೂರು: ಸಮಾಜದಲ್ಲಿ ಮಹಿಳೆಯರಿಗೆ ವಿಶೇಷವಾದ ಸ್ಥಾನಮಾನವಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸವನ್ನು ಕೂಡ ಪಡೆದಿರುತ್ತಾರೆ. ಸ್ವಂತ ಉದ್ಯೋಗವನ್ನು ಅನೇಕ ಮಹಿಳೆಯರು ನಡೆಸುವುದರ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಮಹಿಳೆಯರು ಸ್ವಾವಲಂಬಿಗಳಾದರೆ...

ಬಿಜೈ ವಾರ್ಡಿನಲ್ಲಿ ಮಿಥುನ್  ಎಂ ರೈ ಪರ ಲೋಬೊ ಪ್ರಚಾರ

ಬಿಜೈ ವಾರ್ಡಿನಲ್ಲಿ ಮಿಥುನ್  ಎಂ ರೈ ಪರ ಲೋಬೊ ಪ್ರಚಾರ ನಗರದ ಬಿಜೈ ವಾರ್ಡಿನ ವ್ಯಾಪ್ತಿಯಲ್ಲಿರುವ ಬಿಜೈ ನ್ಯೂರೋಡ್, ಭಜನಾ ಮಂದಿರರಸ್ತೆ ಪರಿಸರದಲ್ಲಿಇಂದುತಾರೀಕು11-04-2019ರಂದು ಬೆಳಿಗ್ಗೆ ದ.ಕ.ಲೋಕಸಭಾಕ್ಷೇತ್ರದಕಾಂಗ್ರೆಸ್‍ಜೆಡಿಎಸ್ ಮೈತ್ರಿಅಭ್ಯರ್ಥಿ ಶ್ರೀ ಮಿಥುನ್‍ರೈ ಪರವಾಗಿ ಮಾಜಿಶಾಸಕರಾದ ಶ್ರೀ...

ಶಾರದೆ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ಅದ್ಧೂರಿ ಚಾಲನೆ 

ಶಾರದೆ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ಅದ್ಧೂರಿ ಚಾಲನೆ  ಮಂಗಳೂರು: ಕರ್ನಾಟಕದಲ್ಲಿ ಮೈಸೂರಿನಷ್ಟೇ ಸಂಭ್ರಮದಿಂದ ಇನ್ನೊಂದು ಕಡೆ ದಸರಾವನ್ನು ಆಚರಿಸಲಾಗುತ್ತದೆ. ಅದುವೇ ಮಂಗಳೂರು ದಸರಾ. ಮಂಗಳೂರಿನ ದಸರಾವನ್ನು ಮಾರ್ನೇಮಿ ಎಂಬ ಹೆಸರಿನಿಂದಲೂ ಕರೆಯುತ್ತಾರೆ....

ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ : ದ.ಕ.ಜಿ.ಪಂ. ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ : ದ.ಕ.ಜಿ.ಪಂ. ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಸರ್ಕಾರಿ ಆಸ್ಪತ್ರೆಯ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ವಿರುದ್ಧ ಪುತ್ತೂರು...

29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಮಂಗಳೂರು: 29 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕದ್ರಿ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಗು ಸೋಮವಾರ ಪೇಟೆ ನಿವಾಸಿ ಈರಪ್ಪ ಎಂದು ಗುರುತಿಸಲಾಗಿದೆ. ಆರೋಪಿಯ...

ದರೋಡೆ ಪ್ರಕರಣ ಬೇಧಿಸಿದ ಉರ್ವ ಪೊಲೀಸರು; 1.75 ಕೋಟಿ ರೂ. ವಶ – ಇಬ್ಬರ ಬಂಧನ

ದರೋಡೆ ಪ್ರಕರಣ ಬೇಧಿಸಿದ ಉರ್ವ ಪೊಲೀಸರು; 1.75 ಕೋಟಿ ರೂ. ವಶ - ಇಬ್ಬರ ಬಂಧನ ಮಂಗಳೂರು:ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು 1.75 ಕೋಟಿ ರೂ ನಗದು...

ಉಡುಪಿ ಜಿಪಂ ಸಿಇಒ ಪ್ರಸನ್ನ ಹೆಚ್ ವರ್ಗಾವಣೆ, ಪ್ರತೀಕ್ ಬಾಯಲ್ ನೂತನ ಸಿಇಒ

ಉಡುಪಿ ಜಿಪಂ ಸಿಇಒ ಪ್ರಸನ್ನ ಹೆಚ್ ವರ್ಗಾವಣೆ, ಪ್ರತೀಕ್ ಬಾಯಲ್ ನೂತನ ಸಿಇಒ ಉಡುಪಿ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ನೂತನ ಸಿಇಒ...

ದ.ಕ. ಜಿ.ಪ. ಶಾಲೆ ಕಾವೂರು 165 ಶಾಲಾ ಮಕ್ಕಳಿಗೆ ಉಚಿತ ಕೊಡೆಗಳ ವಿತರಣೆ

ಮಂಗಳೂರು: ರೋಟರಿ ಸಂಸ್ಥೆಯ ಅಂತರಾಷ್ಟ್ರೀಯ ಧ್ಯೇಯ ವಾಕ್ಯವಾದ “ವಿಶ್ವಕ್ಕೆ ಒಂದು ವರವಾಗಿ” ವನ್ನು ಮತ್ತು ತತ್ವ ಸಿದ್ಧಾಂತ ವನ್ನು ಅನುಸರಿಸಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಯುವಕರು ಸ್ಥಾಪಿಸಿದ ಸೇವಾ ಸಂಸ್ಥೆ...

”ನೈಸರ್ಗಿಕ ಕೃಷಿಯಿಂದ ಆರೋಗ್ಯಯುತ ಸಮಾಜ ಸೃಷ್ಟಿ” – ಹೊನ್ನಪ್ಪ ಗೌಡ

”ನೈಸರ್ಗಿಕ ಕೃಷಿಯಿಂದ ಆರೋಗ್ಯಯುತ ಸಮಾಜ ಸೃಷ್ಟಿ” - ಹೊನ್ನಪ್ಪ ಗೌಡ ಮಂಗಳೂರು:  ನೈಸರ್ಗಿಕವಾಗಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದರಿಂದ ರಾಸಾಯನಿಕ ಮುಕ್ತ ತರಕಾರಿ ಹಾಗೂ ಬೆಳೆಗಳು ದೊರಕಿ ಜನರು ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು...

ನ. 17 ಹಾಗೂ 18 ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ

ನ. 17 ಹಾಗೂ 18 ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ ಮಂಗಳೂರು : ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ನವೆಂಬರ್ 20 ಕೊನೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು...

Members Login

Obituary

Congratulations