ಮೂಲ್ಕಿಯಲ್ಲಿ ಈಜಲು ತೆರಳಿದ ಮೂವರು ಗೆಳೆಯರು ನೀರುಪಾಲು
ಮೂಲ್ಕಿಯಲ್ಲಿ ಈಜಲು ತೆರಳಿದ ಮೂವರು ಗೆಳೆಯರು ನೀರುಪಾಲು
ಮೂಲ್ಕಿ: ಇಲ್ಲಿಗೆ ಸಮೀಪದ ಅತಿಕಾರಿಬೆಟ್ಟು ಗ್ರಾಮದಲ್ಲಿ ಶಾಂಭವಿ ಹೊಳೆಯಲ್ಲಿ ಈಜಾಡಲು ಹೋಗಿದ್ದ 11 ಮಂದಿಯ ಪೈಕಿ ಮುಳುಗುತ್ತಿದ್ದ ಓರ್ವ ಗೆಳೆಯನನ್ನು ರಕ್ಷಿಸಲು ಹೋಗಿ ಮೂವರು ಯುವಕರು...
ಭುಕ್ ಆನಿ ಸೊದ್ನಾಂ
ಭುಕ್ ಆನಿ ಸೊದ್ನಾಂ
ಕಾಳಿಜ್ ಕಡ್ಲೆಂ ಪಿಂತುರ್ ಹೆಂ ಚೊಯ್ತಾನಾ
ಗೋಣಿ ಖಾಂದಾರ್ ಫಾಲ್ನ್ ಏಕ್ ಬಾಳ್ ಚಲ್ತಾನಾ
ಭಂವ್ತಣಿಂ ಕಚೊ, ಆಸಾ ಕೊಣಾಕ್ ಹುಸ್ಕೊ?
ಹೆಂ ನೆಂಟೆಂ ಚೊಯ್ತಾ, ಮೆಳಾತ್ಗೀ ಕಾಂಯ್ ಉಸ್ಟೆಂ
ಪಾಲ್ವೊಂಕ್...
ಕನ್ನಡ ಅಭಿವೃದ್ಧಿ ಜಾಗೃತಿ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ನೇಮಕ
ಕನ್ನಡ ಅಭಿವೃದ್ಧಿ ಜಾಗೃತಿ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ನೇಮಕ
ಮಂಗಳೂರು: ಕರ್ನಾಟಕ ಸರ್ಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತಿ ಸಮಿತಿಯ ಸರ್ಕಾರೇತರ ಸದಸ್ಯರನ್ನಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ...
ತುಳುನಾಡ ರಕ್ಷಣಾ ವೇದಿಕೆ ಯುವಘಟಕದ ಪದಾಧಿಕಾರಿಗಳ ಆಯ್ಕೆ
ತುಳುನಾಡ ರಕ್ಷಣಾ ವೇದಿಕೆ ಯುವಘಟಕದ ಪದಾಧಿಕಾರಿಗಳ ಆಯ್ಕೆ
ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ದ.ಕಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಯುವ ಘಟಕದ ಕಾರ್ಯಕರ್ತರ ಸಮಾವೇಶ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭ ನಗರದ ವೂಡ್ಲ್ಯಾಂಡ್...
ಮೊರ್ಗನ್ ಗೇಟ್ ರಸ್ತೆ ಇಂಟರ್ ಲಾಕ್ ಹಾಗೂ ದಾರಿ ದೀಪದ ಕಾಮಗಾರಿಉಧ್ಘಾಟನೆ
ಮಂಗಳೂರು: ಸಂತ ರೀತಾ ದೇವಾಲಯ ಕಾಸಿಯ ಮೊರ್ಗನ್ ಗೇಟ್ ಇದರ ಮುಂದಿನ ರಸ್ತೆಗೆ ಮಹಾನಗರ ಪಾಲಿಕೆವತಿಯಿಂದ ಸಮಾರು 3.5 ಲಕ್ಷ ರೂ ವೆಚ್ಚದಲ್ಲಿ ಇಂಟರ್ ಲಾಕ್ ಹಾಗೂ ದಾರಿ ದೀಪದ ಕಾಮಗಾರಿಯನ್ನು ಮಾಜಿ...
ಮಂಗಳೂರು ಗೀತಾಂಜಲಿಯಲ್ಲಿ ಎಂಎಂಸಿಎ ವತಿಯಿಂದ ಕಲಾಸಂಗಮ ಸಾಂಸ್ಕøತಿಕ ಕಾರ್ಯಕ್ರಮ
ಮಂಗಳೂರು ಗೀತಾಂಜಲಿಯಲ್ಲಿ ಎಂಎಂಸಿಎ ವತಿಯಿಂದ ಕಲಾಸಂಗಮ ಸಾಂಸ್ಕøತಿಕ ಕಾರ್ಯಕ್ರಮ
ಮಂಗಳೂರು ಮ್ಯೂಸಿಕಲ್ & ಕಲ್ಚರಲ್ ಅಸೋಸಿಯೇಶನ್(ಎಂಎಂಸಿಎ) ವತಿಯಿಂದ ಲೋವರ್ ಬೆಂದೂರ್ನಗೀತಾಂಜಲಿಯಲ್ಲಿ 2018ರ ನವೆಂಬರ್ 17ರಂದು ಶನಿವಾರ "ಕಲಾಸಂಗಮ-2018" ಎಂಬ ಸಾಂಸ್ಕøತಿಕ ಸ್ಪರ್ಧಾ ಸರಣಿ ಹಮ್ಮಿಕೊಳ್ಳಲಾಗಿತ್ತು....
ಉಡುಪಿಯಲ್ಲಿ ನಮೋಭಾರತ್ ವತಿಯಿಂದ ಸ್ವಚ್ಛತಾ ಕಾರ್ಯ
ಉಡುಪಿಯಲ್ಲಿ ನಮೋಭಾರತ್ ವತಿಯಿಂದ ಸ್ವಚ್ಛತಾ ಕಾರ್ಯ
ಉಡುಪಿ: ಗಾಂಧಿ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಜನ್ಮದಿನದ ಅಂಗವಾಗಿ ಉಡುಪಿಯಲ್ಲಿ ನಮೋಭಾರತ್ ವತಿಯಿಂದ ಸ್ವಚ್ಛತಾ ಕಾರ್ಯ ನಡೆಯಿತು. ಉಡುಪಿಯ ಕ್ಲಾಕ್ ಟವರ್ ಪರಿಸರ...
ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಶರಣ್ ಪಂಪ್ವೆಲ್ನನ್ನು ಬಂಧಿಸದಿದ್ದಲ್ಲಿ ಕಲ್ಲಡ್ಕ ಚಲೋ : ಎಸ್ಡಿಪಿಐ
ಜುಲೈ 15ರೊಳಗೆ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಶರಣ್ ಪಂಪ್ವೆಲ್ನನ್ನು ಬಂಧಿಸದಿದ್ದಲ್ಲಿ ಕಲ್ಲಡ್ಕ ಚಲೋ : ಎಸ್ಡಿಪಿಐ
ಮಂಗಳೂರು : ಸರ್ಕಾರ ಮತ್ತು ಜಿಲ್ಲಾಡಳಿತ ಜುಲೈ 15ರೊಳಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಶರಣ್...
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು: ನಗರದ ಇಕೊನಾಮಿಕ್ & ನಾರ್ಕೊಟಿಕ್ಸ್ ಕ್ರೈಂ ಪೋಲಿಸ್ ಠಾಣಾ ನಿರೀಕ್ಷಕರು ಮತ್ತು ಸಿಬಂಧಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಬೆಳುವಾಯಿ ನಿವಾಸಿ ಶರತ್ ಆರ್...
ಅದಮಾರು ಪರ್ಯಾಯದ ಆಮಂತ್ರಣ ಪತ್ರಿಕೆ ಬಿಡುಗಡೆ
ಅದಮಾರು ಪರ್ಯಾಯದ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ಅದಮಾರು ಶ್ರೀಪಾದದ್ವಯರ ಪರ್ಯಾಯ ಶ್ರೀಕೃಷ್ಣಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಇಂದು ಸಂಜೆ ರಾಜಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಅದಮಾರು ಪರ್ಯಾಯ...




























