ಅಗಸ್ಟ್ 4: ಪಿಲಿಕುಳ ಆಟಿಕೂಟ ಕಾರ್ಯಕ್ರಮ
ಅಗಸ್ಟ್ 4: ಪಿಲಿಕುಳ ಆಟಿಕೂಟ ಕಾರ್ಯಕ್ರಮ
ಮಂಗಳೂರು : ಪಿಲಿಕುಳದ ಗುತ್ತು ಮನೆಯಲ್ಲಿ ಅಗಸ್ಟ್ 4 ರ ಆದಿತ್ಯವಾರ ಪೂರ್ವಾಹ್ನ 10.00ಗಂಟೆಯಿಂದ ಪಿಲಿಕುಳ ಆಟಿಕೂಟವನ್ನು ಸಾಂಸ್ಕøತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳೊಂದಿಗಗೆ ಆಯೋಜಿಸಲಾಗಿದೆ.
ಅವಿಭಜಿತ ದಕ್ಷಿಣ ಕನ್ನಡ...
ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಶರ್ಫುದ್ದೀನ್ ಶೇಖ್ ನೇಮಕ
ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಶರ್ಫುದ್ದೀನ್ ಶೇಖ್ ನೇಮಕ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ನೂತನ ಅಧ್ಯಕ್ಷರಾಗಿ ಕಾಪುವಿನ ಶರ್ಫುದ್ದೀನ್ ಶೇಖ್ ಅವರನ್ನು ನೇಮಕಗೊಳಿಸಲಾಗಿದೆ.
ಎಐಸಿಸಿ ಅಲ್ಪಸಂಖ್ಯಾತ ಘಟಕದ...
ಸುವರ್ಣ ತ್ರಿಭುಜ ಬೋಟ್ ದುರಂತ: ತಜ್ಞರಿಂದ ಮಾಹಿತಿ ಸಂಗ್ರಹ – ಎಸ್ಪಿ ನಿಶಾ ಜೇಮ್ಸ್
ಸುವರ್ಣ ತ್ರಿಭುಜ ಬೋಟ್ ದುರಂತ: ತಜ್ಞರಿಂದ ಮಾಹಿತಿ ಸಂಗ್ರಹ - ಎಸ್ಪಿ ನಿಶಾ ಜೇಮ್ಸ್
ಉಡುಪಿ: ಏಳು ಮಂದಿ ಮೀನುಗಾರರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 20 ದಿನಗಳ ಹಿಂದೆ ಉಡುಪಿಯ ಪೊಲೀಸ್ ತಂಡ ಗೋವಾ,...
ಜಿಲ್ಲೆಯಲ್ಲಿ ಕೆ.ಎಸ್.ಐ.ಸಿ. ಮೈಸೂರು ಸಿಲ್ಕ್ ಸೀರೆಗಳ ಮಾರಾಟ-ಪ್ರದರ್ಶನ
ಜಿಲ್ಲೆಯಲ್ಲಿ ಕೆ.ಎಸ್.ಐ.ಸಿ. ಮೈಸೂರು ಸಿಲ್ಕ್ ಸೀರೆಗಳ ಮಾರಾಟ-ಪ್ರದರ್ಶನ
ಉಡುಪಿ : ಮೈಸೂರು ಎಲ್ಲಾ ವಿಷಯಗಳಲ್ಲಿ ಬ್ರಾಂಡ್ ಆಗಿದೆ. ದೇಶದಲ್ಲಿಯೇ ಕೆ.ಎಸ್.ಐ.ಸಿ. ಮೈಸೂರು ಸಿಲ್ಕ್ ಸೀರೆಗಳು ತುಂಬಾ ಒಳ್ಳೆಯ ಹೆಸರು ಗಳಿಸಿದ್ದು, ಭಾರತದಲ್ಲಿ ದೊರೆಯುವ ರೇಷ್ಮೆ...
ಫಾ|ಮಹೇಶ್ ಡಿಸೋಜಾ ಸಾವನ್ನು ಸಿಬಿಐ ಗೆ ವಹಿಸುವಂತೆ ಮಾಸ್ ಇಂಡಿಯಾ ಆಗ್ರಹ
ಫಾ|ಮಹೇಶ್ ಡಿಸೋಜಾ ಸಾವನ್ನು ಸಿಬಿಐ ಗೆ ವಹಿಸುವಂತೆ ಮಾಸ್ ಇಂಡಿಯಾ ಆಗ್ರಹ
ಉಡುಪಿ: ಶಿರ್ವ ಸಾವುದ್ ಅಮ್ಮನವರ ಚರ್ಚಿನ ಸಹಾಯಕ ಧರ್ಮಗುರು ಮತ್ತು ಡಾನ್ ಬಾಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂ|ಮಹೇಶ್...
ಚರ್ಚುಗಳಲ್ಲಿ ಶವ ಹೂಳುವ ಕುರಿತ ಜನಾರ್ದನ ಪೂಜಾರಿ ಹೇಳಿಕೆಗೆ ಕಥೊಲಿಕ್ ಸಭಾ ಖಂಡನೆ
ಚರ್ಚುಗಳಲ್ಲಿ ಶವ ಹೂಳುವ ಕುರಿತ ಜನಾರ್ದನ ಪೂಜಾರಿ ಹೇಳಿಕೆ ಕಥೊಲಿಕ್ ಸಭಾ ಖಂಡನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಘಟನೆಯ ಬಗ್ಗೆ ಯಾವುದೇ ಪರ-ವಿರೋಧ ಪ್ರತಿಕ್ರಿಯೆಯನ್ನು ನೀಡದ ಕ್ರೈಸ್ತ ಧರ್ಮದವರನ್ನು ನಿಮ್ಮ...
ರೆಡ್ ಅಲರ್ಟ್ ಘೋಷಣೆ: ಜುಲೈ 2 (ನಾಳೆ) ದಕ ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ...
ರೆಡ್ ಅಲರ್ಟ್ ಘೋಷಣೆ: ಜುಲೈ 2 (ನಾಳೆ) ದಕ ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...
ಪ್ರಾಣಿ ಪಕ್ಷಿಗಳಿಗೆ ನೀರಿಟ್ಟು ಫೋಟೊ ಕಳಿಸಿ ಸಾಸ್ತಾನ ಮಿತ್ರರ ಬಹುಮಾನ ಗೆಲ್ಲಿ!
ಪ್ರಾಣಿ ಪಕ್ಷಿಗಳಿಗೆ ನೀರಿಟ್ಟು ಫೋಟೊ ಕಳಿಸಿ ಸಾಸ್ತಾನ ಮಿತ್ರರ ಬಹುಮಾನ ಗೆಲ್ಲಿ!
ಉಡುಪಿ: ಪರಿಸರದ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿಕೊಂಡು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳನ್ನು ಸ್ವತಃ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸಿಕೊಂಡು ಬರುತ್ತಿರುವ ಸಾಸ್ತಾನ...
ಮ0ಗಳೂರು: ಜನವರಿ ಮಾಹೆ ಉದರದರ್ಶಕ ಶಸ್ತ್ರಚಿಕಿತ್ಸಾ ಶಿಬಿರಗಳು
ಮ0ಗಳೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನವರಿ ಮಾಹೆಯಲ್ಲಿ ವಿವಿಧ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉದರದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ವನ್ನು ಏರ್ಪಡಿಸಲಾಗಿದೆ. ಜ. 5...
ಮಂಗಳೂರಿನಲ್ಲಿ ಸಿಸಿಬಿ ಬೃಹತ್ ದಾಳಿ – ಆರು ಮಂದಿ ಬಂಧನ, ಎಂಡಿಎಂಎ, ಕೊಕೇನ್ ವಶ
ಮಂಗಳೂರಿನಲ್ಲಿ ಸಿಸಿಬಿ ಬೃಹತ್ ದಾಳಿ – ಆರು ಮಂದಿ ಬಂಧನ, ಎಂಡಿಎಂಎ, ಕೊಕೇನ್ ವಶ
ಮಂಗಳೂರು: ನಗರದಲ್ಲಿ ಮಾದಕ ವಸ್ತು ಮಾರಾಟ ಜಾಲವನ್ನು ಪತ್ತೆ ಹಚ್ಚಿದ ಸಿಸಿಬಿ ಘಟಕದ ಪೊಲೀಸರು ಭಾನುವಾರ (ಸೆಪ್ಟೆಂಬರ್ 21)...


























