31.5 C
Mangalore
Sunday, April 26, 2026

ಆಟೋ ಪ್ರಯಾಣ ದರ ಪರಿಷ್ಕರಣೆ, ಕನಿಷ್ಠ ದರ ರೂ.30- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ 

ಆಟೋ ಪ್ರಯಾಣ ದರ ಪರಿಷ್ಕರಣೆ, ಕನಿಷ್ಠ ದರ ರೂ.30- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್  ಮಂಗಳೂರು: ಏಪ್ರಿಲ್ 1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ಪ್ರಯಾಣ ದರ ಪರಿಷ್ಕರಣೆ ಕುರಿತಂತೆ ಈಗಿನ ಕನಿಷ್ಠ ದರ...

ಉಡುಪಿಯಲ್ಲಿ 50ಕ್ಕೂ ಅಧಿಕ ದಲಿತರಿಂದ ಬೌದ್ಧ ಧರ್ಮಕ್ಕೆ ಮತಾಂತರ

ಉಡುಪಿಯಲ್ಲಿ 50ಕ್ಕೂ ಅಧಿಕ ದಲಿತರಿಂದ ಬೌದ್ಧ ಧರ್ಮಕ್ಕೆ ಮತಾಂತರ ಉಡುಪಿ: ಜಿಲ್ಲಾ ಬೌದ್ಧ ಮಹಾಸಭಾ ವತಿಯಿಂದ ಆದಿ ಉಡುಪಿಯ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 64 ನೇ ದಮ್ಮ ಚಕ್ರ...

ನವೆಂಬರ್ 24 ರಿಂದ ಮೂರು ದಿನ ಉಡುಪಿಯಲ್ಲಿ ಧರ್ಮ ಸಂಸತ್ತು; 2500 ಕ್ಕೂ ಹೆಚ್ಚು ಸಂತರು ಭಾಗಿ

ನವೆಂಬರ್ 24 ರಿಂದ ಮೂರು ದಿನ ಉಡುಪಿಯಲ್ಲಿ ಧರ್ಮ ಸಂಸತ್ತು; 2500 ಕ್ಕೂ ಹೆಚ್ಚು ಸಂತರು ಭಾಗಿ ಉಡುಪಿ:  ನವೆಂಬರ್ 24 - 26 ರ ವರೆಗೆ ಧರ್ಮ ಸಂಸತ್ತಿನ ಅಧಿವೇಶನ ಉಡುಪಿಯಲ್ಲಿ ನಡೆಯಲಿದ್ದು ಸುಮಾರು 2500 ಕ್ಕೂ ಹೆಚ್ಚು ಸ್ವಾಮೀಜಿಗಳು, ಸಂತರು ಭಾಗವಹಿಸಲಿದ್ದಾರೆ ಎಂದು...

ಪುತ್ತೂರು: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ

ಪುತ್ತೂರು: ಕೊಳವೆಬಾವಿ ಶುದ್ಧೀಕರಣ ವೇಳೆ ಕಲ್ಲು ತೂರಾಟ ಪುತ್ತೂರು: ನರಿಮೊಗರು ಗ್ರಾಮದ ಮೇಘಾ ಪ್ರುಟ್‌ ಪ್ರೊಸ್ಸೆಸಿಂಗ್‌ ಕಂಪನಿ “ಬಿಂದು’ನಲ್ಲಿ ಕೊಳವೆಬಾವಿ ಶುದ್ದೀಕರಣ ವೇಳೆ ಸ್ಥಳೀಯ ಕೆಲ ನಿವಾಸಿಗಳು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದ್ದು...

ಮಲಬಾರ್ ಗೋಲ್ಡ್ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ

ಮಲಬಾರ್ ಗೋಲ್ಡ್ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಒಂಭತ್ತು ದಿನಗಳ ಕಾಲ ಹಮ್ಮಿಕೊಳ್ಳಲಾದ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ...

ತೌಡುಗೋಳಿ ಕ್ಷೇತ್ರದಲ್ಲಿ : ವನಮಹೋತ್ಸವ – ಜೀರ್ಣೋದ್ದಾರ ಸಭೆ

ತೌಡುಗೋಳಿ : ವನಮಹೋತ್ಸವ ಆಚರಣೆ ಕಾಟಾಚಾರಕ್ಕೆ ಮಾತ್ರ ಆಗಬಾರದು. ರಸ್ತೆ ಬದಿಯಲ್ಲಿ ಗಿಡಗಳನ್ನು ನೆಟ್ಟು ಅಗಲೀಕರಣ ಮಾಡುವಾಗ ಮರ ಕಡಿಯುವುದು ವನ ಮಹೋತ್ಸವ ಅಲ್ಲ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ...

ಮಂಗಳೂರು ತಾಲೂಕು ಪಲ್ಸ್ ಪೋಲಿಯೋ ಲಸಿಕಾ ಸಮಿತಿ ಸಭೆ

ಮಂಗಳೂರು ತಾಲೂಕು ಪಲ್ಸ್ ಪೋಲಿಯೋ ಲಸಿಕಾ ಸಮಿತಿ ಸಭೆ ಮಂಗಳೂರು : ಮಾರ್ಚ್ 11 ರಂದು ಜರುಗಲಿರುವ ದ್ವಿತೀಯ ಸುತ್ತಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಮಂಗಳೂರು ತಾಲೂಕಿನಲ್ಲಿ ಅನುಷ್ಟಾನಗೊಳಿಸುವ ಸಲುವಾಗಿ ತಾಲೂಕು...

ಬಿಜೆಪಿ ಶಾಸಕರ ಒಂದು ದಿನದ ರೆಸಾರ್ಟ್​ ಖರ್ಚು ರೂ. 4.50 ಕೋಟಿ!

ಬಿಜೆಪಿ ಶಾಸಕರ ಒಂದು ದಿನದ ರೆಸಾರ್ಟ್​ ಖರ್ಚು ರೂ. 4.50 ಕೋಟಿ!  ಗುರುಗ್ರಾಮ : ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರವನ್ನು ಉರುಳಿಸಲು ಪಣ ತೊಟ್ಟಿರುವ ಬಿಜೆಪಿ ಆಪರೇಷನ್​ ಕಮಲಕ್ಕೆ ಮತ್ತೆ ಮುಂದಾಗಿದೆ. ಬಿಜೆಪಿ ಶಾಸಕರ ಜೊತೆ...

ಮೇಯಲು ಬಿಟ್ಟ ದನಗಳ್ಳತನ : ಇಬ್ಬರ ಬಂಧನ

ಮೇಯಲು ಬಿಟ್ಟ ದನಗಳ್ಳತನ : ಇಬ್ಬರ ಬಂಧನ ಮಂಗಳೂರು: ಮೇಯಲು ಬಿಟ್ಟ ದನಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 19-10-2024 ರಂದು ತಂಕ ಎಡಪದವು ಗ್ರಾಮ, ಪಂಚಾಯತ ಕಛೇರಿಯ...

‘ಬೀದಿಗೆ ಬಂದರೆ ನೀನು ನಿನ್ನ ಮನೆಗೆ ಬರುವೆ ನಾನು’ ರಸ್ತೆ ಬರಹದ ಮೂಲಕ ಕೊರೊನಾ ಜಾಗೃತಿ ಮೂಡಿಸಿದ ಕಂಡ್ಲೂರು...

‘ಬೀದಿಗೆ ಬಂದರೆ ನೀನು ನಿನ್ನ ಮನೆಗೆ ಬರುವೆ ನಾನು’ ರಸ್ತೆ ಬರಹದ ಮೂಲಕ ಕೊರೊನಾ ಜಾಗೃತಿ ಮೂಡಿಸಿದ ಕಂಡ್ಲೂರು ಪೊಲೀಸ್! ಕುಂದಾಪುರ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಇಡೀ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ. ಆದರೂ,...

Members Login

Obituary

Congratulations