ಕಾಂಗ್ರೆಸ್ ನಾಯಕರು ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಒತ್ತಾಯಿಸಲಿ – ಜೆ ಕೃಷ್ಣ ಪಾಲೆಮಾರ್
ಪತ್ರಿಕಾ ಪ್ರಕಟಣೆಗಾಗಿ ದಿನಾಂಕ:11.11.2016
ಕಾಂಗ್ರೆಸ್ ನಾಯಕರು ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಒತ್ತಾಯಿಸಲಿ - ಜೆ.ಕೃಷ್ಣ ಪಾಲೆಮಾರ್
ಮಂಗಳೂರು: ಸಕರ್ಾರಿ ಕಾರ್ಯಕ್ರಮವಾದ ಟಿಪ್ಪು ಜಯಂತಿಯಲ್ಲಿ ಸಚಿವ ತನ್ವೀರ್ ಸೇಠ್ ಮೊಬೈಲ್ನಲ್ಲಿ ಅರೆನಗ್ನ ಯುವತಿಯ ಚಿತ್ರ ವೀಕ್ಷಿಸಿದ್ದು...
ಮಂಗಳೂರು: ಸೈಬರ್ ಅಪರಾಧ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು: ಸೈಬರ್ ಅಪರಾಧ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು : ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಸೈಬರ್ ಅಪರಾಧ ಪ್ರಕರಣ ಗಳನ್ನು ಬೇಧಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಿಬಿಐ...
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು: ನಗರದ ಇಕೊನಾಮಿಕ್ & ನಾರ್ಕೊಟಿಕ್ಸ್ ಕ್ರೈಂ ಪೋಲಿಸ್ ಠಾಣಾ ನಿರೀಕ್ಷಕರು ಮತ್ತು ಸಿಬಂಧಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಬೆಳುವಾಯಿ ನಿವಾಸಿ ಶರತ್ ಆರ್...
ಡಾ| ರಾಧಕೃಷ್ಣನ್ ಸ್ಮಾರಕ ಸ್ಥಾಪಿಸಲು ಮೋದಿ ಆಗಮನ: ದಕ ಜಿಲ್ಲಾ ಜೆಡಿಎಸ್
ಡಾ| ರಾಧಕೃಷ್ಣನ್ ಸ್ಮಾರಕ ಸ್ಥಾಪಿಸಲು ಮೋದಿ ಆಗಮನ: ದಕ ಜಿಲ್ಲಾ ಜೆಡಿಎಸ್
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರಿಗೆ ಬಂದು ಕರ್ನಾಟಕದಲ್ಲಿ ಡಾ| ರಾಧಕೃಷ್ಣನ್ ಸ್ಮಾರಕ ಯಾಕೆ ಸ್ಥಾಪಿಸಿಲ್ಲ ಎಂಬ ಹೇಳಿಕೆ ಕೇಂದ್ರದಲ್ಲಿರುವ...
ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಉಡುಪಿ: ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ನಕಲಿ ಅಲ್ಲ. ಎನ್ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ...
ಪತ್ರಕರ್ತರಲ್ಲಿ ಸಾಮಾಜಿಕ ಬದ್ದತೆ ಅಗತ್ಯ- ಕೆ.ಸಿ ರಾಜೇಶ್
ಪತ್ರಕರ್ತರಲ್ಲಿ ಸಾಮಾಜಿಕ ಬದ್ದತೆ ಅಗತ್ಯ- ಕೆ.ಸಿ ರಾಜೇಶ್
ಕೋಟ: ಪತ್ರಕರ್ತರಲ್ಲಿ ಸಾಮಾಜಿಕ ಬದ್ಧತೆ ಹಾಗೂ ಯಾವುದೇ ವಿಚಾರವನ್ನು ಮತ್ತೆ-ಮತ್ತೆ ವಿಮರ್ಶಿಸುವ ಗುಣ ಅಗತ್ಯ ಎಂದು ಹಿರಿಯ ಪತ್ರಕರ್ತ ಕುಂದಾಪುರದ ಕೆ.ಸಿ.ರಾಜೇಶ್ ಹೇಳಿದರು.
ಅವರು ಕೋಟ ಪಡುಕೆರೆ...
ಕಾಪು ತಾಲೂಕು ಸರ್ವೆ ಇಲಾಖೆ ಸಮಸ್ಯೆ ಸರಿಪಡಿಸಲು ಕಾಪು ಯುವ ಕಾಂಗ್ರೆಸ್ ಆಗ್ರಹ
ಕಾಪು ತಾಲೂಕು ಸರ್ವೆ ಇಲಾಖೆ ಸಮಸ್ಯೆ ಸರಿಪಡಿಸಲು ಕಾಪು ಯುವ ಕಾಂಗ್ರೆಸ್ ಆಗ್ರಹ
ಉಡುಪಿ: ಹೊಸದಾಗಿ ರೂಪುಗೊಂಡ ಕಾಪು ತಾಲೂಕಿಗೆ ಸರ್ವೆ ಇಲಾಖೆ ಉಡುಪಿಯಿಂದ ಕಾಪುವಿಗೆ ವರ್ಗಾವಣೆಯಾಗಿರುವುದು ಬಹಳ ಸಂತೋಷದ ವಿಚಾರ. ಆದರೆ ಸರ್ವೆ...
ತುಳುನಾಡಿನ ಆಚರಣೆಗಳ ಬಗ್ಗೆ ಡಿಕೆ ಶಿವಕುಮಾರ್ ಕಾಳಜಿ ಶ್ಲಾಘನಾರ್ಹ – ರಮೇಶ್ ಕಾಂಚನ್
ತುಳುನಾಡಿನ ಆಚರಣೆಗಳ ಬಗ್ಗೆ ಡಿಕೆ ಶಿವಕುಮಾರ್ ಕಾಳಜಿ ಶ್ಲಾಘನಾರ್ಹ – ರಮೇಶ್ ಕಾಂಚನ್
ಉಡುಪಿ: ಕರಾವಳಿಯ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸ ನೀತಿಯನ್ನು ರೂಪಿಸುವ ಚಿಂತನೆ ಹಾಗೂ ತುಳುನಾಡಿನ ಆಚರಣೆಗಳಾದ ದೈವ ಕೋಲ, ನೇಮೋತ್ಸವ, ಯಕ್ಷಗಾನಗಳನ್ನು...
ಉಡುಪಿ ನಗರಸಭೆಯ ವತಿಯಿಂದ 76 ಮಂದಿ ಫಲಾನುಭವಿಗಳಿಗೆ ಟೈಲರಿಂಗ್ ಯಂತ್ರ ವಿತರಣೆ
ಉಡುಪಿ ನಗರಸಭೆಯ ವತಿಯಿಂದ 76 ಮಂದಿ ಫಲಾನುಭವಿಗಳಿಗೆ ಟೈಲರಿಂಗ್ ಯಂತ್ರ ವಿತರಣೆ
ಉಡುಪಿ: ನಗರಸಭೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಶೇ. 7.25 ಬಡಜನರ ಕಲ್ಯಾಣ ಕಾರ್ಯಕ್ರಮದ ಯೋಜನೆಯಡಿ 76 ಮಂದಿ...
ಗಂಗೊಳ್ಳಿ-ಕುಂದಾಪುರ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾ. ಪಂ.ಗೆ ಮನವಿ ಸಲ್ಲಿಕೆ
ಗಂಗೊಳ್ಳಿ-ಕುಂದಾಪುರ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾ. ಪಂ.ಗೆ ಮನವಿ ಸಲ್ಲಿಕೆ
ಕುಂದಾಪುರ: ಗಂಗೊಳ್ಳಿ-ಕುಂದಾಪುರ ಸಂಪರ್ಕ ಸೇತುವೆ ಹೋರಾಟ ಸಮಿತಿ ವತಿಯಿಂದ ಗಂಗೊಳ್ಳಿ-ಕುಂದಾಪುರ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಗಂಗೊಳ್ಳಿ ಗ್ರಾಮ ಪಂಚಾಯತ್ಗೆ ಸೋಮವಾರ...



























