ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ ನೈತಿಕತೆ ಹೆಬ್ಬಾಳ್ಕರ್ ಗೆ ಇಲ್ಲ: ಶ್ರೀನಿಧಿ ಹೆಗ್ಡೆ
ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ ನೈತಿಕತೆ ಹೆಬ್ಬಾಳ್ಕರ್ ಗೆ ಇಲ್ಲ: ಶ್ರೀನಿಧಿ ಹೆಗ್ಡೆ
ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರಾಗಿ ತಿಂಗಳಿಗೆ ಒಂದು ಬಾರಿಯಾದರೂ ಜಿಲ್ಲೆಗೆ ಭೇಟಿ ನೀಡದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ನಾಯಕಿ...
ಕಾರವಾರ ನಗರಸಭೆಯ ಆಯುಕ್ತರಾಗಿ ಎಸ್ ಯೋಗೇಶ್ವರ್ ವರ್ಗಾವಣೆ
ಕಾರವಾರ ನಗರಸಭೆಯ ಆಯುಕ್ತರಾಗಿ ಎಸ್ ಯೋಗೇಶ್ವರ್ ವರ್ಗಾವಣೆ
ಉಡುಪಿ : ಉಡುಪಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಎಸ್ ಯೋಗೇಶ್ವರ್ ಇವರನ್ನು ಕಾರವಾರ ನಗರಸಭೆಯ ಆಯುಕ್ತರಾಗಿ ವರ್ಗಾವಣೆಗೊಂಡಿದ್ದು, ಏಪ್ರಿಲ್ 1 ರಂದು...
ಕೋಟ: ಎಜುಕೇರ್ ಗ್ರೂಪ್, ಸಾಸ್ತಾನ ಆಶ್ರಯದಲ್ಲಿ ಬಾಲಮೇಳ 2015
ಕೋಟ: ಎಜುಕೇರ್ ಗ್ರೂಪ್, ಸಾಸ್ತಾನ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಬಾಲಮೇಳ 2015 ಪುಟಾಣಿಗಳ ಮನೋರಂಜನಾ ಕಾರ್ಯಕ್ರಮ ಪಾಂಡೇಶ್ವರ ಹಿ.ಪ್ರಾ.ಶಾಲಾ ಮೈದಾನದಲ್ಲಿ ಜರಗಿತು. ಬ್ರಹ್ಮಾವರ ವಲಯದ ಎಲ್ಲಾ 23...
ಚೆನ್ನಗಿರಿ: ಬಸ್ಸು ಮಗುಚಿ ಬಿದ್ದು ಮೂರು ಸಾವು; 25 ಕ್ಕೂ ಅಧಿಕ ಮಂದಿಗೆ ಗಾಯ
ಚೆನ್ನಗಿರಿ: ಸಂತೆ ಬೆನ್ನೂರು ಬಳಿ ಬಸ್ ಮಗುಚಿ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಚೆನ್ನಗಿರಿ ಗೀತಾಂಜನೇಯ ಎಂಬ ಹೆಸರಿನ ಖಾಸಗಿ ಬಸ್ಸು, ಸಂತೆಬೆನ್ನೂರು ಮಾರ್ಗವಾಗಿ ದಾವಣಗೆರೆಗೆ ವೇಗವಾಗಿ ಹೋಗುತ್ತಿದ್ದ ವೇಳೆ...
ಉಳ್ಳಾಲ ತಲವಾರು ಧಾಳಿಗೆ ಒಳಗಾದ ಸೈಫಾನ್ ಆಸ್ಪತ್ರೆಯಲ್ಲಿ ಸಾವು
ಮಂಗಳೂರು: ಉಳ್ಳಾಲದಲ್ಲಿ ದುಷ್ಕರ್ಮಿಗಳ ತಲವಾರು ಧಾಳಿಗೆ ಒಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಮ್ಮದ್ ಸೈಫಾನ್ (20) ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ನಗರದ ಯುನಿಟಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪೆರ್ಮನ್ನೂರು ನಿವಾಸಿಯಾದ ಮಹಮ್ಮದ ಸೈಫಾನ್ ಎಪ್ರಿಲ್...
ಮೋದಿ ಸರಕಾರದ ತಪ್ಪು ಆರ್ಥಿಕ ನೀತಿಗಳು ಯುವಜನರಿಗೆ ಮಾರಕ -ಬಿ. ಕೆ ಇಂತಿಯಾಜ್
ಮೋದಿ ಸರಕಾರದ ತಪ್ಪು ಆರ್ಥಿಕ ನೀತಿಗಳು ಯುವಜನರಿಗೆ ಮಾರಕ -ಬಿ. ಕೆ ಇಂತಿಯಾಜ್
ಮಂಗಳೂರು : ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ತಪ್ಪು ಆರ್ಥಿಕ ನೀತಿಗಳಿಂದಾಗಿ ದೇಶದ ಮೇಲೆ ಹೇರಲಾಗಿರುವ ಅಘೋಷಿತ ಆರ್ಥಿಕ...
ಮಂಗಳೂರು | ಹೊಸ ವರ್ಷಾಚರಣೆ: ಪೊಲೀಸ್ ಆಯುಕ್ತರಿಂದ ಮಾರ್ಗಸೂಚಿ ಪ್ರಕಟ
ಮಂಗಳೂರು | ಹೊಸ ವರ್ಷಾಚರಣೆ: ಪೊಲೀಸ್ ಆಯುಕ್ತರಿಂದ ಮಾರ್ಗಸೂಚಿ ಪ್ರಕಟ
ಮಂಗಳೂರು : ನಗರದಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.
ಹೊಸ ವರ್ಷಾಚರಣೆ...
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ: ‘ಗಾಂಧಿ ಸ್ಮøತಿ’ ಕಾರ್ಯಕ್ರಮ
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ: ‘ಗಾಂಧಿ ಸ್ಮøತಿ' ಕಾರ್ಯಕ್ರಮ
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಜನವರಿ 30 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಸಂತ...
ದೇರಳಕಟ್ಟೆ: ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದಲ್ಲಿ ಬೆಂಕಿ
ದೇರಳಕಟ್ಟೆ: ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದಲ್ಲಿ ಬೆಂಕಿ
ಉಳ್ಳಾಲ: ಎನ್ ಆರ್ ಐ ವಿದ್ಯಾರ್ಥಿಗಳಿದ್ದ ದೇರಳಕಟ್ಟೆಯ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಜನರೇಟರ್ ಕೊಠಡಿಯಲ್ಲಿ ಬೆಂಕಿ ಹೊತ್ತಿಕೊಂಡಿರುವುದು ತಿಳಿದುಬಂದಿದೆ.
ದೇರಳಕಟ್ಟೆ...
ಪೆಟ್ರೋಲ್, ಡಿಸೆಲ್ ದರ ಹೆಚ್ಚಳ ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
ಪೆಟ್ರೋಲ್, ಡಿಸೆಲ್ ದರ ಹೆಚ್ಚಳ ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ನಿರಂತರವಾಗಿ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪುವಿನಲ್ಲಿ ಪ್ರತಿಭಟನೆ...


























