30 C
Mangalore
Saturday, January 10, 2026

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿಯಾಗಿ ವಿದ್ಯಾರ್ಥಿನಿ ಮೃತ್ಯು

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿಯಾಗಿ ವಿದ್ಯಾರ್ಥಿನಿ ಮೃತ್ಯು ಸುರತ್ಕಲ್: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಎನ್‌ಐಟಿಕೆಯ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ...

ಆಗುಂಬೆ ಘಾಟಿ- ಲಘು ಹಾಗೂ ಭಾರಿ ವಾಹನ ಸಂಚಾರಕ್ಕೆ ಮುಕ್ತ

ಆಗುಂಬೆ ಘಾಟಿ- ಲಘು ಹಾಗೂ ಭಾರಿ ವಾಹನ ಸಂಚಾರಕ್ಕೆ ಮುಕ್ತ ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟಿಯಲ್ಲಿ ಅತಿಯಾಗಿ ಮಳೆ ಬಂದು ಕೆಲವು ತಿರುವು ಗುಡ್ಡ ಕುಸಿದಿದ್ದು, ದುರಸ್ತಿಗಾಗಿ ಎಲ್ಲಾ...

ಕೋರೆಗಳಿಗೆ ಬೇಲಿ ಹಾಕದಿದ್ದಲ್ಲಿ ಲೈಸೆನ್ಸ್ ರದ್ದು- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಎಚ್ಚರಿಕೆ

ಕೋರೆಗಳಿಗೆ ಬೇಲಿ ಹಾಕದಿದ್ದಲ್ಲಿ ಲೈಸೆನ್ಸ್ ರದ್ದು- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಎಚ್ಚರಿಕೆ ಉಡುಪಿ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಲ್ಲು ಕೋರೆಗಳ ಸುತ್ತ 15 ದಿಗಳ ಒಳಗೆ ಸೂಕ್ತ ಬೇಲಿ ಹಾಕಿದಿದ್ದಲ್ಲಿ ಕೋರೆಗಳಿಗೆ ನೀಡಿರುವ ಲೈಸೆನ್ಸ್...

ಉಡುಪಿ ಜಿಲ್ಲೆಯ ಎರಡನೇ ಕೋವಿಡ್ -19 ಸೋಂಕಿತ ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಉಡುಪಿ ಜಿಲ್ಲೆಯ ಎರಡನೇ ಕೋವಿಡ್ -19 ಸೋಂಕಿತ ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪತ್ತೆಯಾಗಿದ್ದ ಕೊರೋನಾ ವೈರಸ್ ಸೋಂಕಿತರಲ್ಲಿ ಎರಡನೇ ರೋಗಿ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮಾ. 17ರಂದು ದುಬೈನಿಂದ...

ಭಗಿನಿ ಸಮಾಜದ ಮಕ್ಕಳೊಂದಿಗೆ ದೀಪಾವಳಿ ಸಂಭ್ರಮಿಸಿದ ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ ಸದಸ್ಯರು

ಭಗಿನಿ ಸಮಾಜದ ಮಕ್ಕಳೊಂದಿಗೆ ದೀಪಾವಳಿ ಸಂಭ್ರಮಿಸಿದ ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ ಸದಸ್ಯರು ಮಂಗಳೂರು: ವಿಶ್ವದೆಲ್ಲೆಡೆ ದೀಪಗಳ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿದೆ. ದೀಪಗಳ ಹಬ್ಬವನ್ನು ಮಂಗಳಮುಖಿಯರ ಅಭಿವೃದ್ಧಿಗಾಗಿ ಸದಾ ಮಂಚೂಣಿಯಲ್ಲಿರುವ ಪರಿವರ್ತನಾ ಚಾರೀಟೇಬಲ್...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ: ಆರೋಪಿಯ ಬಂಧನ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ: ಆರೋಪಿಯ ಬಂಧನ ಬಜ್ಪೆ: ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಸ್ಎಫ್ ಜವಾನರು ಸೋಮವಾರ ವಶಕ್ಕೆ ಪಡೆದು‌ ಬಜ್ಪೆ‌ ಪೊಲೀಸರಿಗೆ ಒಪ್ಪಿಸಿದ್ದಾರೆ‌.‌ ಬಂಧಿತನನ್ನು ಶಂಕರ್...

ವಾಟ್ಸಾಪ್ ಗ್ರೂಪಿನಲ್ಲಿ ಮತಿಯ ಭಾವನೆ ಕೆರಳಿಸುವ ಲೇಖನ ಒರ್ವನ ಬಂಧನ

ವಾಟ್ಸಾಪ್ ಗ್ರೂಪಿನಲ್ಲಿ ಮತಿಯ ಭಾವನೆ ಕೆರಳಿಸುವ ಲೇಖನ ಒರ್ವನ ಬಂಧನ ಪುತ್ತೂರು: ವಾಟ್ಸಾಪ್ ಗ್ರೂಪಿನಲ್ಲಿ ಮತಿಯ ಭಾವನೆ ಕೆರಳಿಸುವ ಲೇಖನ ರವಾನಿಸಿದ ವ್ಯಕ್ತಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪುತ್ತೂರು ಬನ್ನೂರು ಜನತಾ ಕಾಲೋನಿ ನಿವಾಸಿ...

ಮಂಗಳೂರು ಧರ್ಮಪ್ರಾಂತ್ಯ ವತಿಯಿಂದ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಗೆ ಸನ್ಮಾನ

ಮಂಗಳೂರು ಧರ್ಮಪ್ರಾಂತ್ಯ ವತಿಯಿಂದ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಗೆ ಸನ್ಮಾನ ಮಂಗಳೂರು : ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 587 (97.8%) ಅಂಕ ಗಳಿಸಿ, ನಾಲ್ಕು ವಿಷಯಗಳಲ್ಲಿ ತಲಾ 100 ಅಂಕ...

ಪಶ್ಚಿಮ ವಲಯ ಹೋಂಗಾರ್ಡ್ ರಾಜ್ಯಕ್ಕೆ ಮಾದರಿ: ಎಸ್ಪಿ ಲಕ್ಷ್ಮೀ ಪ್ರಸಾದ್ 

ಪಶ್ಚಿಮ ವಲಯ ಹೋಂಗಾರ್ಡ್ ರಾಜ್ಯಕ್ಕೆ ಮಾದರಿ: ಎಸ್ಪಿ ಲಕ್ಷ್ಮೀ ಪ್ರಸಾದ್  ಮಂಗಳೂರು :ಪಶ್ಚಿಮ ವಲಯ ಗೃಹರಕ್ಷಕ/ರಕ್ಷಕಿಯರು ಶಿಸ್ತು, ದಕ್ಷತೆ ತನ್ನ ಕೆಲಸದಲ್ಲಿ ಬದ್ದತೆಯಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ...

ಸಮಗ್ರ ಅಭಿವೃದ್ಧಿ ಪಿಎಂ ಜನ್‍ಮನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜು

ಸಮಗ್ರ ಅಭಿವೃದ್ಧಿ ಪಿಎಂ ಜನ್‍ಮನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜು ಮಂಗಳೂರು: ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅಡಿ ವಿಶೇಷವಾಗಿ ದುರ್ಬಲ ಬುಡಕಟ್ಟು ಸಮುದಾಯದವರ ಅಭಿವೃದ್ಧಿ ಮಿಷನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ...

Members Login

Obituary

Congratulations