28.7 C
Mangalore
Thursday, June 4, 2026

ಜೀವ ಇದ್ದಾಗಲೇ ಜೀವಿಗಳನ್ನು ಜೀವ ಇರುವ ಹಾಗೆ ಮಾಡುವುದು ಸ್ವರೂಪ

ಮಂಗಳೂರು: ಜೀವ ಇದ್ದಾಗಲೇ ಜೀವಿಗಳನ್ನು ಜೀವ ಇರುವ ಹಾಗೆ ಮಾಡುವುದು ಸ್ವರೂಪ ಎಂದು ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಸುಚೇಂದ್ರ ಪ್ರಸಾದ್ ಅವರು ಹೇಳಿದರು. ಅವರು 35 ದಿನಗಳ ಕಾಲ ನಡೆದ...

ಫರಂಗಿಪೇಟೆಯ ದಿಗಂತ್ ನಾಪತ್ತೆ ಪ್ರಕರಣ: ತನಿಖೆಗೆ ಎಸ್ಪಿ ನೇತೃತ್ವದಲ್ಲಿ 7 ತಂಡಗಳ ರಚನೆ: ಸಚಿವ ಮಧು ಬಂಗಾರಪ್ಪ

ಫರಂಗಿಪೇಟೆಯ ದಿಗಂತ್ ನಾಪತ್ತೆ ಪ್ರಕರಣ: ತನಿಖೆಗೆ ಎಸ್ಪಿ ನೇತೃತ್ವದಲ್ಲಿ 7 ತಂಡಗಳ ರಚನೆ: ಸಚಿವ ಮಧು ಬಂಗಾರಪ್ಪ ಬೆಂಗಳೂರು: ಫರಂಗಿಪೇಟೆಯಲ್ಲಿ ನಾಪತ್ತೆಯಾಗಿರುವ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ...

ಮಂಗಳೂರು: ಐವರು ಸಾಧಕರಿಗೆ 2025ನೇ ಸಾಲಿನ ರಚನಾ ಪ್ರಶಸ್ತಿ ಘೋಷಣೆ

ಮಂಗಳೂರು: ಐವರು ಸಾಧಕರಿಗೆ 2025ನೇ ಸಾಲಿನ ರಚನಾ ಪ್ರಶಸ್ತಿ ಘೋಷಣೆ ಮಂಗಳೂರು: ಕೆಥೊಲಿಕ್ ಉದ್ಯಮಿಗಳು, ವೃತ್ತಿಪರರು ಹಾಗೂ ಕೃಷಿಕರು ಒಟ್ಟಾಗಿ ಸೇರಿ ಆರಂಭಿಸಿರುವ ರಚನಾ ಸಂಸ್ಥೆ ಕೆಥೊಲಿಕ್ ಸಮಾಜದ ಯಶಸ್ವಿ ಉದ್ಯಮಿಗಳು, ವೃತ್ತಿಪರರು, ಕೃಷಿಕರು,...

ಎ.ಟಿ.ಎಂ ಯಂತ್ರಗಳಿಗೆ ಸ್ಕೀಮರ್ ಅಳವಡಿಸಿ ಹಣ ಡ್ರಾ: ಇಬ್ಬರು ವಿದೇಶಿಯರ ಬಂಧನ

ಎ.ಟಿ.ಎಂ ಯಂತ್ರಗಳಿಗೆ ಸ್ಕೀಮರ್ ಅಳವಡಿಸಿ ಹಣ ಡ್ರಾ: ಇಬ್ಬರು ವಿದೇಶಿಯರ ಬಂಧನ ಬೆಂಗಳೂರು: ಎಟಿಎಂ ಯಂತ್ರಗಳಿಗೆ ಸ್ಕೀಮರ್‌ ಮಿಷನ್‌ ಅಳವಡಿಸಿ ಗ್ರಾಹಕರ ಡೇಟಾವನ್ನು ಕಳವು ಮಾಡಿ ನಕಲಿ ಎಂಟಿಗಳನ್ನು ತಯಾರು ಮಾಡಿ ಗ್ರಾಹಕರ ಹಣವನ್ನು...

ಮಂಗಳೂರುನಲ್ಲಿ ಜನಿಸಿ ಭಾರತೀಯ ಕ್ರೀಡಾಂಗಣ ಬೆಳಗಿದ ಅಂತರಾಷ್ಟ್ರೀಯ ಖ್ಯಾತಿಯ ಕ್ರೀಡಾಪಟು ಆರ್.ಎನ್ ಉಚ್ಚಿಲ್ 

ಮಂಗಳೂರುನಲ್ಲಿ ಜನಿಸಿ ಭಾರತೀಯ ಕ್ರೀಡಾಂಗಣ ಬೆಳಗಿದ ಅಂತರಾಷ್ಟ್ರೀಯ ಖ್ಯಾತಿಯ ಕ್ರೀಡಾಪಟು ಆರ್.ಎನ್ ಉಚ್ಚಿಲ್  ಮುಂಬಯಿ: ಕರ್ನಾಟಕದ ಮಂಗಳೂರುನಲ್ಲಿ 1916ರ ಅಕ್ಟೋಬರ್ 6ರಂದು ಜನಿಸಿದ ಆರ್.ಎನ್.ಉಚ್ಚಿಲ್ ಕಳೆದ ಶತಮಾನದ ಮೂವತ್ತು ನಲ್ವತ್ತರ ದಶಕದಲ್ಲಿ ಭಾರತದ ಅಥ್ಲೆಟಿಕ್ಸ್...

ಮೃತರ ಆತ್ಮಕ್ಕೆ ಚಿರಶಾಂತಿ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲು ಶಾಸಕ ಕಾಮತ್ ಪ್ರಾರ್ಥನೆ

ಮೃತರ ಆತ್ಮಕ್ಕೆ ಚಿರಶಾಂತಿ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲು ಶಾಸಕ ಕಾಮತ್ ಪ್ರಾರ್ಥನೆ ಮಂಗಳೂರು: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಹೇಡಿತನದ ಕೃತ್ಯವಾಗಿದ್ದು ಅದನ್ನು ತೀವ್ರವಾಗಿ ಖಂಡಿಸುವುದಾಗಿ ಮಂಗಳೂರು ನಗರ ದಕ್ಷಿಣ ಶಾಸಕ...

ಬಂಟ್ಸ್ ಹಾಸ್ಟೆಲ್: ಶ್ರೀ ಗಣೇಶೋತ್ಸವ ಉದ್ಘಾಟನೆ

ಬಂಟ್ಸ್ ಹಾಸ್ಟೆಲ್: ಶ್ರೀ ಗಣೇಶೋತ್ಸವ ಉದ್ಘಾಟನೆ ಬಂಟ್ಸ್ ಹಾಸ್ಟೆಲ್‍ನಲ್ಲಿ ಅತ್ಯಂತ ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣ ವಾಗಿ ಆಚರಿಸುತ್ತಿರುವ ಗಣೇಶೋತ್ಸ ವವು ಸಮಾಜವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಸ್ತುತ್ಯರ್ಹವಾಗಿದೆ ಎಂದು ಹಿರಿಯ ಇಂಜಿನಿಯರ್ ಬಿ.ಪದ್ಮನಾಭ ರೈ ಅವರು...

ಬ್ರಹ್ಮಾವರ: ಕಸ ವಿಲೇವಾರಿ ಕೇಂದ್ರದಲ್ಲಿ ಬೆಂಕಿ ಆಕಸ್ಮಿಕ ; ಲಕ್ಷಾಂತರ ರೂಪಾಯಿ ನಷ್ಟ

ಬ್ರಹ್ಮಾವರ: ಕಸ ವಿಲೇವಾರಿ ಕೇಂದ್ರದಲ್ಲಿ ಬೆಂಕಿ ಆಕಸ್ಮಿಕ ; ಲಕ್ಷಾಂತರ ರೂಪಾಯಿ ನಷ್ಟ ಬ್ರಹ್ಮಾವರ: ಇಲ್ಲಿನ ಮಾರ್ಕೆಟ್ ಹತ್ತಿರದಲ್ಲಿರುವ ಎಸ್.ಎಲ್.ಆರ್.ಎಮ್ ಘಟಕದಲ್ಲಿ ಮಧ್ಯರಾತ್ರಿ ಹೊತ್ತಿಕೊಂಡ ಆಕಸ್ಮಿಕ ಬೆಂಕಿಯಿಂದ  ಸಂಪೂರ್ಣ ಸುಟ್ಟು ಹೋದ ಘಟನೆ...

ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಜಾರ್ಜ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ

ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ಜಾರ್ಜ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಉಡುಪಿ: ಇತ್ತೀಚೆಗೆ ನಿಧನ ಹೊಂದಿದ ಕೇಂದ್ರದ ಮಾಜಿ ಸಚಿವ ದಿ| ಜಾರ್ಜ್ ಫೆರ್ನಾಂಡಿಸ್ ಅವರಿಗೆ ಕೆಥೋಲಿಕ್ ಸಭಾ ಉಡುಪಿ ಪ್ರದೇಶದ ವತಿಯಿಂದ...

ಮನೆಯಿಂದ ಮಂಗಳೂರಿಗೆ ತೆರಳಿದ ಕೊಣಾಜೆಯ ಯುವತಿ ನಾಪತ್ತೆ

ಮನೆಯಿಂದ ಮಂಗಳೂರಿಗೆ ತೆರಳಿದ ಕೊಣಾಜೆಯ ಯುವತಿ ನಾಪತ್ತೆ ಮಂಗಳೂರು: ಮಂಗಳೂರಿಗೆಂದು ಮನೆಯಿಂದ ಹೋದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಅಕ್ಟೋಬರ್ 08 ರಂದು ಕೊಣಾಜೆಯಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಕೊಣಾಜೆ...

Members Login

Obituary

Congratulations