ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಜಿ. ಶಂಕರ್ ಸಮಾಜಮುಖಿ ಸೇವೆ ಅನುಕರಣೀಯ : ಯಶ್ಪಾಲ್ ಸುವರ್ಣ
ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಜಿ. ಶಂಕರ್ ಸಮಾಜಮುಖಿ ಸೇವೆ ಅನುಕರಣೀಯ : ಯಶ್ಪಾಲ್ ಸುವರ್ಣ
ಉಡುಪಿ: ಶಿಕ್ಷಣ ಹಾಗೂ ಆರೋಗ್ಯವಂತ ಸಮಾಜದ ಮೂಲಕ ದೇಶದ ಭವಿಷ್ಯ ರೂಪಿಸಲು ಸಾಧ್ಯ ಎಂಬ ಚಿಂತನೆಯ ಮೂಲಕ ಶಿಕ್ಷಣ...
ಪುತ್ತೂರು | ಕಾರಿಗೆ ಬಸ್ ಢಿಕ್ಕಿ: ಮೂವರಿಗೆ ಗಾಯ, ಓರ್ವರ ಸ್ಥಿತಿ ಗಂಭೀರ
ಪುತ್ತೂರು | ಕಾರಿಗೆ ಬಸ್ ಢಿಕ್ಕಿ: ಮೂವರಿಗೆ ಗಾಯ, ಓರ್ವರ ಸ್ಥಿತಿ ಗಂಭೀರ
ಪುತ್ತೂರು: ಖಾಸಗಿ ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ. ಕಾರಿನಲ್ಲಿದ್ದ ಮಗು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ...
ಸಾಸ್ತಾನ : ಸ್ಥಳೀಯ ಸ್ವಂತ ಖಾಸಗಿ, ಹಾಗೂ ಸಣ್ಣ ವಾಣಿಜ್ಯ ವಾಹನಗಳಿಗೆ ಮಾತ್ರ ಟೋಲ್ ವಿನಾಯಿತಿ ಸಂಸದ ಕೋಟ
ಸಾಸ್ತಾನ : ಸ್ಥಳೀಯ ಸ್ವಂತ ಖಾಸಗಿ, ಹಾಗೂ ಸಣ್ಣ ವಾಣಿಜ್ಯ ವಾಹನಗಳಿಗೆ ಮಾತ್ರ ಟೋಲ್ ವಿನಾಯಿತಿ ಸಂಸದ ಕೋಟ
ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಾಸ್ತಾನ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಜನರ...
ನೆಲ್ಯಾಡಿ: ಡಿವೈಡರ್ಗೆ ಕಾರು ಢಿಕ್ಕಿ; ಓರ್ವ ಸ್ಥಳದಲ್ಲೇ ಮೃತ್ಯು
ನೆಲ್ಯಾಡಿ: ಡಿವೈಡರ್ಗೆ ಕಾರು ಢಿಕ್ಕಿ; ಓರ್ವ ಸ್ಥಳದಲ್ಲೇ ಮೃತ್ಯು
ನೆಲ್ಯಾಡಿ: ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ.
ಮೃತರನ್ನು ಅರಿಯಡ್ಕ ನಿವಾಸಿ, ಕೂಲಿಕಾರ್ಮಿಕ...
ಕರಾವಳಿಯಲ್ಲಿ ನಿಸರ್ಗ ಚಂಡಮಾರುತ ಎಫೆಕ್ಟ್– ಮಲ್ಪೆಯಲ್ಲಿ ಏರಿದ ಕಡಲಿನ ಅಬ್ಬರ
ಕರಾವಳಿಯಲ್ಲಿ ನಿಸರ್ಗ ಚಂಡಮಾರುತ ಎಫೆಕ್ಟ್– ಮಲ್ಪೆಯಲ್ಲಿ ಏರಿದ ಕಡಲಿನ ಅಬ್ಬರ
ಉಡುಪಿ: ನಿಸರ್ಗ ಚಂಡಮಾರುತದ ಎಫೆಕ್ಟ್ ನಿಂದ ಉಡುಪಿ ಜಿಲ್ಲೆಯಲ್ಲಿ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡು ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಜಿಲ್ಲೆಯಲ್ಲಿ ಇಂದು...
ಜುಲೈ 9: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ
ಜುಲೈ 9: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜುಲೈ 9 ರಂದು...
ಮಂಜನಾಡಿ ಗ್ಯಾಸ್ ದುರಂತ ಪ್ರಕರಣ; ಸಿಎಂ ಸಿದ್ದರಾಮಯ್ಯ ಪರಿಹಾರ ಚೆಕ್ ವಿತರಣೆ
ಮಂಜನಾಡಿ ಗ್ಯಾಸ್ ದುರಂತ ಪ್ರಕರಣ; ಸಿಎಂ ಸಿದ್ದರಾಮಯ್ಯ ಪರಿಹಾರ ಚೆಕ್ ವಿತರಣೆ
ಮಂಗಳೂರು: ಉಳ್ಳಾಲ ತಾಲ್ಲೂಕಿನ ಮಂಜನಾಡಿ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಅಗ್ನಿ ಅನಾಹುತದಲ್ಲಿ ಮೃತಪಟ್ಟ ತಾಯಿ ಮತ್ತು ಮಕ್ಕಳ ಕುಟುಂಬಕ್ಕೆ ಮುಖ್ಯಮಂತ್ರಿ...
ಸಾಲು ಮರ ತಿಮ್ಮಕ್ಕ ಮತ್ತು ರಾಮಕೃಷ್ಣ ಮಿಷನ್ ಸಂಸ್ಥೆಗೆ ರೋಟರಿ ವಂದನಾ ಪ್ರಶಸ್ತಿ ಪ್ರದಾನ
ಸಾಲು ಮರ ತಿಮ್ಮಕ್ಕ ಮತ್ತು ರಾಮಕೃಷ್ಣ ಮಿಷನ್ ಸಂಸ್ಥೆಗೆ ರೋಟರಿ ವಂದನಾ ಪ್ರಶಸ್ತಿ ಪ್ರದಾನ
ಚಿಕ್ಕ ಮಕ್ಕಳಲ್ಲಿ ಗಿಡ ನೆಡುವ ಆಸಕ್ತಿ ಬೆಳೆಸಿ ಪರಿಸರದ ಬಗ್ಗೆ ಜ್ಞಾನ ಮೂಡಿಸಿ - ಸಾಲುಮರ ತಿಮ್ಮಕ್ಕ
ವಂದನಾ ಪ್ರಶಸ್ತಿ...
ಜಿಲ್ಲೆಯಲ್ಲಿನ ಸಮಸ್ಯಾತ್ಮಕ ಮತಗಟ್ಟೆಗಳ ವಿವರ ನೀಡಿ- ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ
ಜಿಲ್ಲೆಯಲ್ಲಿನ ಸಮಸ್ಯಾತ್ಮಕ ಮತಗಟ್ಟೆಗಳ ವಿವರ ನೀಡಿ- ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ
ಉಡುಪಿ: ಜಿಲ್ಲೆಯಲ್ಲಿ ಕಳೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಅತೀ ಕಡಿಮೆ ಮತದಾನವಾದ, ಮತದಾರರಿಗೆ ಬೆದರಿಕೆ ಉಂಟುಮಾಡುವ (ವಲ್ಲರಬಲ್), ಮತದಾನಕ್ಕೆ ಕೇಂದ್ರಗಳಿಗೆ ಮತದಾರರು ಬರಲು...
ಚರಣ್ ಕೊಲೆ ಪ್ರಕರಣ; 5 ಮಂದಿ ಆರೋಪಿಗಳ ದಸ್ತಗಿರಿ
ಚರಣ್ ಕೊಲೆ ಪ್ರಕರಣ; 5 ಮಂದಿ ಆರೋಪಿಗಳ ದಸ್ತಗಿರಿ
ಮಂಗಳೂರು: ವಾಮಂಜೂರಿನಲ್ಲಿ ಹಾಡು ಹಗಲೇ ರೌಡಿ ಶೀಟರ್ ಚರಣ್ ಎಂಬಾತನ ಕೊಲೆ ಪ್ರಕರಣದಲ್ಲಿ ಭಾಗಿಯಾದ 5 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು...




























