ಉಡುಪಿ:  ಸ್ಥಳೀಯ ಗ್ಯಾಂಗ್‍ಮನ್‍ನ್ನು ನೇಮಕಕ್ಕೆ ಆಗ್ರಹ : ಜಯಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

ಉಡುಪಿ: ಮೆಸ್ಕಾಂ ಉಡುಪಿ ವಿಭಾಗದಲ್ಲಿ ಸ್ಥಳೀಯ ಗ್ಯಾಂಗ್‍ಮನ್‍ಗಳನ್ನು ಜೆಎಲ್‍ಎಂ (ಟ್ರೈನಿ) ಹುದ್ದೆಗೆ ನೇಮಕ ಮಾಡುವಂತೆ ಆಗ್ರಹಿಸಿ ಉಡುಪಿ ಮೆಸ್ಕಾಂ ಎದುರು ಜಯಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಮೆಸ್ಕಾಂ...

ಕಲೆಯ ಅಭಿವೃದ್ಧಿಗೆ ವೇದಿಕೆ ಅಗತ್ಯ

ಕಲೆಯ ಅಭಿವೃದ್ಧಿಗೆ ವೇದಿಕೆ ಅಗತ್ಯ ಹಚ್ಚ ಹಸಿರ ಪ್ರಕೃತಿ ಮಡಿಲಲ್ಲಿ ಹಕ್ಕಿಗಳ ಚಿಲಿಪಿಲಿ ನಾದದೊಂದಿಗೆ ಕೊರಗರ ಡೋಲಿನ ನಾದ ಪ್ರತಿಧ್ವನಿಸುತ್ತಿತ್ತು. ಇದಕ್ಕೆ ಕಾರಣ, ಗುರುವಾರ ಪ್ರಾಚಿ ಫೌಂಡೇಶನ್ ಹಾಗೂ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ...

ದ.ಕ.ಪತ್ರಕರ್ತರ ಸಂಘ-ಮಂಗಳೂರು ಪ್ರೆಸ್‍ಕ್ಲಬ್, ಪತ್ರಕರ್ತ ಚೇತನ್‍ರಾಂ ಇರಂತಕಜೆಗೆ ಶ್ರದ್ಧಾಂಜಲಿ

ದ.ಕ.ಪತ್ರಕರ್ತರ ಸಂಘ-ಮಂಗಳೂರು ಪ್ರೆಸ್‍ಕ್ಲಬ್, ಪತ್ರಕರ್ತ ಚೇತನ್‍ರಾಂ ಇರಂತಕಜೆಗೆ ಶ್ರದ್ಧಾಂಜಲಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್‍ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಆಗಲಿದ ಪತ್ರಕರ್ತ, ಪ್ರಜಾವಾಣಿ...

ಕೊಡವೂರು ಮಹಾ ರುದ್ರಯಾಗ: ಅದ್ದೂರಿ ಹಸಿರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ

ಕೊಡವೂರು ಮಹಾ ರುದ್ರಯಾಗ: ಅದ್ದೂರಿ ಹಸಿರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ಪ್ರಯುಕ್ತ...

ರಾಷ್ಟ್ರ ಮಟ್ಟದಲ್ಲಿ ಪ್ರಥಮ ‘ಸ್ವಚ್ಛಭಾರತ ಸಮ್ಮರ್ ಇಂಟರ್ನ್‍ಶಿಪ್’ ಪ್ರಶಸ್ತಿ ಪ್ರಕಟ

ರಾಷ್ಟ್ರ ಮಟ್ಟದಲ್ಲಿ ಪ್ರಥಮ ‘ಸ್ವಚ್ಛಭಾರತ ಸಮ್ಮರ್ ಇಂಟರ್ನ್‍ಶಿಪ್’ ಪ್ರಶಸ್ತಿ ಪ್ರಕಟ ಉಡುಪಿ: ಕೇಂದ್ರ ಸರ್ಕಾರದ ‘ಸ್ವಚ್ಛಭಾರತ ಸಮ್ಮರ್ ಇಂಟರ್ನ್‍ಶಿಪ್ ಯೋಜನೆಯ’ ಭಾಗವಾಗಿ ಕಳೆದ 3 ತಿಂಗಳಲ್ಲಿ (ಮೇ 1 ರಿಂದ ಜುಲೈ31 ರ ತನಕ)...

ನೀವು ಇದ್ದಲ್ಲಿಗೇ ಆಧಾರ್ ಪಡೆಯಲು ಶಾಸಕ ಜೆ.ಆರ್.ಲೋಬೊ ವಿನೂತನ ಕ್ರಮ

ನೀವು ಇದ್ದಲ್ಲಿಗೇ ಆಧಾರ್ ಪಡೆಯಲು ಶಾಸಕ ಜೆ.ಆರ್.ಲೋಬೊ ವಿನೂತನ ಕ್ರಮ ಮಂಗಳೂರು: ಮಂಗಳೂರಲ್ಲಿ ಆಧಾರ ಮಾನ್ಯತೆ ಪಡೆಯಲು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಪ್ರತೀ ದಿನಕ್ಕೊಂದು ಕಡೆಗಳಲ್ಲಿ ಆಧಾರ್ ಅದಾಲತ್ ಗಳನ್ನು ಆಯೋಜಿಸುವಂತೆ ಶಾಸಕ ಜೆ.ಆರ್.ಲೋಬೊ...

ಕೃಷಿ ಮತ್ತು ಪರಿಸರ ನಾಳೆಗಳ ನಿರ್ಮಾಣ: ಎಲ್ ವರ್ತೂರು ನಾರಾಯಣ ರೆಡ್ಡಿ

ಕೃಷಿ ಮತ್ತು ಪರಿಸರ ನಾಳೆಗಳ ನಿರ್ಮಾಣ: ಎಲ್ ವರ್ತೂರು ನಾರಾಯಣ ರೆಡ್ಡಿ ಮೂಡುಬಿದಿರೆ: ನಮ್ಮ ನಿಜವಾದ ನೆಮ್ಮದಿ ನಮ್ಮನ್ನು ಹೊತ್ತು ಸಲಹುತ್ತಿರುವ ಭೂಮಿ ತಾಯಿಯನ್ನು ಕಾಪಾಡಿಕೊಳ್ಳುವುದರಲ್ಲಿ ಇದೆ. ಇದನ್ನು ಅರ್ಥ ಮಾಡಿಕೊಳ್ಳದೇ ನಾವು...

ಸ್ವಹಿತಾಸಕ್ತಿಗಾಗಿ ಧಾರ್ಮಿಕ ವಿಚಾರ ಬಳಸಿಕೊಂಡು ಅಶಾಂತಿ ಸೃಷ್ಟಿ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ : ಪ್ರಖ್ಯಾತ ಶೆಟ್ಟಿ

ಸ್ವಹಿತಾಸಕ್ತಿಗಾಗಿ ಧಾರ್ಮಿಕ ವಿಚಾರ ಬಳಸಿಕೊಂಡು ಅಶಾಂತಿ ಸೃಷ್ಟಿ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ : ಪ್ರಖ್ಯಾತ ಶೆಟ್ಟಿ ಉಡುಪಿ: ನೂರಾರು ವರ್ಷಗಳಿಂದ ನಡೆದುಕೊಂಡು ಬಂದ ದೇವಸ್ಥಾನ ಸಂಪ್ರದಾಯವನ್ನು ತಮ್ಮ ಪ್ರಚಾರಕ್ಕಾಗಿ ಸಾಮಾಜಿಕ...

ಲೋಕಾಯುಕ್ತ  ದಾಳಿ| ಲಂಚ ಸ್ವೀಕಾರ ಆರೋಪ: ಸರ್ವೆಯರ್  ದಳ್ಳಾಲಿ ಬಂಧನ

ಲೋಕಾಯುಕ್ತ  ದಾಳಿ| ಲಂಚ ಸ್ವೀಕಾರ ಆರೋಪ: ಸರ್ವೆಯರ್  ದಳ್ಳಾಲಿ ಬಂಧನ ಮಂಗಳೂರು: ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದ ಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ನಡೆಸಿದ ದಾಳಿಯ ವೇಳೆ...

ಬನ್ನಂಜೆ ನಾರಾಯಣ ಗುರು ವೃತ್ತ ತೆರವಿಗೆ ಪ್ರಸಾದ್ ರಾಜ್ ಕಾಂಚನ್ ಆಕ್ರೊಶ

ಬನ್ನಂಜೆ ನಾರಾಯಣ ಗುರು ವೃತ್ತ ತೆರವಿಗೆ ಪ್ರಸಾದ್ ರಾಜ್ ಕಾಂಚನ್ ಆಕ್ರೊಶ ನಗರಸಭೆ ವತಿಯಿಂದ ಶಾಶ್ವತ ವೃತ್ತ ನಿರ್ಮಿಸುವಂತೆ ಆಗ್ರಹ ಉಡುಪಿ: ಬನ್ನಂಜೆ ನಾರಾಯಣ ಗುರು ಮಂದಿರದ ಎದುರುಗಡೆ ಇದ್ದ ನಾರಾಯಣ ಗುರು ವೃತ್ತವನ್ನು...

Members Login

Obituary

Congratulations