ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ, 180 ಗ್ರಾಂ ಗಾಂಜಾ ವಶಕ್ಕೆ

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ, 180 ಗ್ರಾಂ ಗಾಂಜಾ ವಶಕ್ಕೆ ಬಂಟ್ವಾಳ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 180 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿ 19ರಂದು ಮಧ್ಯಾಹ್ನ...

ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಸ್ಪೂರ್ತಿಯಾಗಲಿ- ಪ್ರಮೋದ್ ಮಧ್ವರಾಜ್

ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಸ್ಪೂರ್ತಿಯಾಗಲಿ- ಪ್ರಮೋದ್ ಮಧ್ವರಾಜ್ ಉಡುಪಿ: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಾಧನೆಗಳನ್ನು ಮಾಡಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಪೂರ್ತಿಯಾಗಲಿದೆ ಎಂದು ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಪ್ರಮೋದ್...

ನೀವು ಕರೆ ಮಾಡಿದ ಬಿಎಸ್ ಎನ್ ಎಲ್ ನಾಪತ್ತೆಯಾಗಿದೆ! ದೂರು ನೀಡಿದರೂ ಸ್ಪಂದಿಸದೆ ದೂರವಾಣಿ ಸಂಸ್ಥೆ

ನೀವು ಕರೆ ಮಾಡಿದ ಬಿಎಸ್ ಎನ್ ಎಲ್ ನಾಪತ್ತೆಯಾಗಿದೆ! ದೂರು ನೀಡಿದರೂ ಸ್ಪಂದಿಸದೆ ದೂರವಾಣಿ ಸಂಸ್ಥೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರ ಸ್ವಾಮ್ಯದ ಬಿ ಎಸ್ ಎನ್ ಎಲ್ ಅಂತರ್ಜಾಲದ...

ಹೆಬ್ರಿ: ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದು ದಾರುಣ ಸಾವು

ಹೆಬ್ರಿ: ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದು ದಾರುಣ ಸಾವು ಹೆಬ್ರಿ: ಹೆಬ್ರಿಯಲ್ಲಿ ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ ಮೃತ ವ್ಯಕ್ತಿಯನ್ನು ಸಾಗರ ತಾಲೂಕಿನ ಕೊರ್ಲಿ...

ಜೂ.15: ಮಿಷನ್ ಆಸ್ಪತ್ರೆಯ ‘ಗ್ರೀನ್ ಹಾಸ್ಪಿಟಲ್ ಯೋಜನೆ’ ಚಾಲನೆ

ಜೂ.15: ಮಿಷನ್ ಆಸ್ಪತ್ರೆಯ 'ಗ್ರೀನ್ ಹಾಸ್ಪಿಟಲ್ ಯೋಜನೆ' ಚಾಲನೆ ಉಡುಪಿ: ಕಳೆದ ಒಂದು ಶತಮಾನದಿಂದ ಉಡುಪಿ ಪರಿಸರದ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ ಇದೀಗ ಗ್ರೀನ್...

ಮಂಗಳೂರು: ನದಿಯಲ್ಲಿ ಇಸ್ಕಾನ್ ಸಿಬಂದಿಯ ಶವ ಪತ್ತೆ; ಕೊಲೆ ಶಂಕೆ

ಮಂಗಳೂರು: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಇಸ್ಕಾನ್ ಸಿಬ್ಬಂದಿಯ ಮೃತದೇಹವು ಇಂದು ಮಧ್ಯಾಹ್ನ ನೇತ್ರಾವತಿ ನದಿ ಸಮೀಪದ ಕಲ್ಲಾಪು ಬಳಿಯ ಆಡಂಕುದ್ರು ಎಂಬಲ್ಲಿ ಮಧ್ಯಾಹ್ನ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ರಾಘ ಗೋವಿಂದದಾಸ್...

ಮಕ್ಕಳೊಂದಿಗೆ ಮಗುವಿನಂತೆ ಕೆಸರಿನಲ್ಲಾಡಿದ ಮಗು ಮನದ ಜಿಲ್ಲಾಧಿಕಾರಿ ಮುಲೈ ಮುಗಿಲನ್

ಮಕ್ಕಳೊಂದಿಗೆ ಮಗುವಿನಂತೆ ಕೆಸರಿನಲ್ಲಾಡಿದ ಮಗು ಮನದ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಬಂಟ್ವಾಳ: "ರೈತ ದೇಶದ ಬೆನ್ನೆಲುಬು. ಸಂತೋಷದೊಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು. ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ...

ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ

ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ  ಮಂಗಳೂರು : ಭಾರತೀಯ ಕೃಷಿ ಸಂಶೋಧನಾ ಪರಿಷತ್ತಿನ ನಿರ್ದೇಶನದ ಮೇರೆಗೆ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ವಚ್ಚತಾ ಪಖ್ವಾಡ ಕಾರ್ಯಕ್ರಮವನ್ನು ಡಿಸೆಂಬರ್ 16 ರಂದು ಚಾಲನೆ...

ಹಾನಿಕಾರಕ ಮೀನುಗಾರಿಕೆ ನಡೆಸಿದರೆ ಕಠಿಣ ಕ್ರಮ- ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ

ಹಾನಿಕಾರಕ ಮೀನುಗಾರಿಕೆ ನಡೆಸಿದರೆ ಕಠಿಣ ಕ್ರಮ- ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ಉಡುಪಿ:  ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಸಮುದ್ರದಲ್ಲಿ ಬುಲ್ ಟ್ರಾಲಿಂಗ್, ಬೆಳಕು ಮೀನುಗಾರಿಕೆ, ಚೌರಿ ಮತ್ತಿತರ ಕೊಳೆತ ವಸ್ತುಗಳನ್ನು ಹಾಕಿ ಅಸಾಂಪ್ರದಾಯಿಕ...

ಪಶ್ಚಿಮ ವಲಯದ ಪಿಎಸ್ಐ ಗಳ ವರ್ಗಾವಣೆ

ಪಶ್ಚಿಮ ವಲಯದ ಪಿಎಸ್ಐ ಗಳ ವರ್ಗಾವಣೆ ಮಂಗಳೂರು: ಪಶ್ಚಿಮ ವಲಯದ ಸಿವಿಲ್ ಪಿಎಸ್ ಐ ಗಳನ್ನು ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆಗೊಳಿಸಿ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ, ವರ್ಗಾವಣೆಗೊಂಡವರ ವಿವರ ಲೋಹಿತ್ ಎಲ್ ಎಸ್...

Members Login

Obituary

Congratulations