26.5 C
Mangalore
Wednesday, December 10, 2025

ಡಿ.26 ರಂದು ಕಾಪುವಿನಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಾವೇಶ

ಡಿ.26 ರಂದು ಕಾಪುವಿನಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಾವೇಶ ಉಡುಪಿ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‍ನ ಸಮಾವೇಶವು ಡಿಸೆಂಬರ್ 26 ರಂದು ಕಾಪು ಜನಾರ್ದನ ದೇವಸ್ಥಾನದ ಎದುರುಗಡೆಯ ಮೈದಾನದಲ್ಲಿ ಮದ್ಯಾಹ್ನ 3 ಗಂಟೆಗೆ ಜರಗಲಿದೆ. ಸಭಾ...

ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ರಂಜನ್ ಕುಮಾರ್ ಆಯ್ಕೆ

ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ರಂಜನ್ ಕುಮಾರ್ ಆಯ್ಕೆ ಮಂಗಳೂರು: ಕೊರೋನ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಸಂದರ್ಭ ಉತ್ತಮ ಕಾರ್ಯನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತರು...

ಪ್ರಮೋದ್ ಮುತಾಲಿಕ್ ಜಿಲ್ಲೆಯ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ : ಉಡುಪಿ ಜಿಲ್ಲಾ ಯುವ ಕಾಂಗ್ರೆಸ್

ಪ್ರಮೋದ್ ಮುತಾಲಿಕ್ ಜಿಲ್ಲೆಯ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ : ಉಡುಪಿ ಜಿಲ್ಲಾ ಯುವ ಕಾಂಗ್ರೆಸ್  ಉಡುಪಿ: ಎಲ್ಲಾ ಧರ್ಮದವರು ಪ್ರೀತಿ ಹಾಗೂ ಸಹಬಾಳ್ವೆಯಿಂದ ಬದುಕುತ್ತಿರುವ ಉಡುಪಿ ಜಿಲ್ಲೆಯ ಶಾಂತಿ ಸೌಹಾರ್ದವನ್ನು ಕದಡಿಸುವ ಕೆಲಸವನ್ನು...

ಯುವಕನನ್ನು ಅಪಹರಿಸಿ ಮೊಬೈಲ್ ಸುಲಿಗೆ ಮಾಡಿ ಕೊಲೆ ಯತ್ನ ಮಾಡಿದ ಆರೋಪಿಗಳ ಬಂಧನ

ಯುವಕನನ್ನು ಅಪಹರಿಸಿ ಮೊಬೈಲ್ ಸುಲಿಗೆ ಮಾಡಿ ಕೊಲೆ ಯತ್ನ ಮಾಡಿದ ಆರೋಪಿಗಳ ಬಂಧನ ಮಂಗಳೂರು : ಮಂಗಳೂರು ಕದ್ರಿ ಪೂರ್ವ ಠಾಣೆಯ ವ್ಯಾಪ್ತಿಯಲ್ಲಿ ಯುವಕನನ್ನು ಆತನ ಬೈಕ್ ಸಮೇತ ಅಪಹರಿಸಿ ಆತನ ಮೊಬೈಲ್...

ಆ್ಯಂಟಿ ಕಮ್ಯುನಲ್ ಫೋರ್ಸ್ ಮೂಲಕ ಹಿಂದೂ ಕಾರ್ಯಕರ್ತರನ್ನು ದಮನಿಸಲು ಕಾಂಗ್ರೆಸ್ ಸರ್ಕಾರದ ಹುನ್ನಾರ : ಯಶ್ಪಾಲ್ ಸುವರ್ಣ 

ಆ್ಯಂಟಿ ಕಮ್ಯುನಲ್ ಫೋರ್ಸ್ ಮೂಲಕ ಹಿಂದೂ ಕಾರ್ಯಕರ್ತರನ್ನು ದಮನಿಸಲು ಕಾಂಗ್ರೆಸ್ ಸರ್ಕಾರದ ಹುನ್ನಾರ : ಯಶ್ಪಾಲ್ ಸುವರ್ಣ  ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರ ಆ್ಯಂಟಿ ಕಮ್ಯುನಲ್ ಫೋರ್ಸ್ ಆರಂಭಿಸುವ ಮೂಲಕ ಹಿಂದೂ ಕಾರ್ಯಕರ್ತರನ್ನು...

ತೀವ್ರ ಉಸಿರಾಟ ತೊಂದರೆ ಇರುವ ರೋಗಿಗಳು ಕಂಡು ಬಂದಲ್ಲಿ ಕೂಡಲೇ ಮಾಹಿತಿ ನೀಡಿ- ಜಿಲ್ಲಾಧಿಕಾರಿ ಜಿ.ಜಗದೀಶ್

ತೀವ್ರ ಉಸಿರಾಟ ತೊಂದರೆ ಇರುವ ರೋಗಿಗಳು ಕಂಡು ಬಂದಲ್ಲಿ ಕೂಡಲೇ ಮಾಹಿತಿ ನೀಡಿ- ಜಿಲ್ಲಾಧಿಕಾರಿ ಜಿ.ಜಗದೀಶ್ ಮಣಿಪಾಲ: ಜಿಲ್ಲೆಯ ಯಾವುದೇ ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳಿಗೆ ತೀವ್ರ ಉಸಿರಾಟ ತೊಂದರೆ , ಜ್ವರ...

ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಎಡ್ವಾನ್ಸ್ಡ್ 3 ಟೆಸ್ಲಾ ‘ಎಂಆರ್‌ಐ’ ಉದ್ಘಾಟನೆ

ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಎಡ್ವಾನ್ಸ್ಡ್ 3 ಟೆಸ್ಲಾ 'ಎಂಆರ್‌ಐ' ಉದ್ಘಾಟನೆ ಮಂಗಳೂರು, ಮಾ. 15: ನಗರದ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಅಳವಡಿಸಲಾದ 3 ಟೆಸ್ಲಾ ಎಡ್ವಾನ್ಸ್ಡ್ ಎಂಆರ್‌ಐ ಅನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಶುಕ್ರವಾರ...

ಚುನಾವಣೆ ಸಂದರ್ಭ ಅಕ್ರಮ ಮದ್ಯ : ಕಂಟ್ರೋಲ್ ರೂಂ ಸ್ಥಾಪನೆ

ಚುನಾವಣೆ ಸಂದರ್ಭ ಅಕ್ರಮ ಮದ್ಯ : ಕಂಟ್ರೋಲ್ ರೂಂ ಸ್ಥಾಪನೆ ಮಂಗಳೂರು : ಮುಂಬರುವ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಅಕ್ರಮ ಮದ್ಯ/ಬೀರ್ ತಯಾರಿಕೆ/ದಾಸ್ತಾನು/ಸಾಗಾಣಿಕೆ ಬಗ್ಗೆ ಸಾರ್ವಜನಿಕರಿಂದ...

ಅಂತರಾಜ್ಯ ಮನೆ ಕಳ್ಳತನ ಆರೋಪಿ ಬಂಧಿಸಿ ಚಿನ್ನಾಭರಣ ಸಮೇತ ರೂ 21 ಲಕ್ಷ ಮೌಲ್ಯದ ಸೊತ್ತು ವಶ

ಅಂತರಾಜ್ಯ ಮನೆ ಕಳ್ಳತನ ಆರೋಪಿ ಬಂಧಿಸಿ ಚಿನ್ನಾಭರಣ ಸಮೇತ ರೂ 21 ಲಕ್ಷ ಮೌಲ್ಯದ ಸೊತ್ತು ವಶ ದಿನಾಂಕ 20.12.2024 ರಂದು ಪುತ್ತೂರು ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ ಮನೆಯೊಂದರ ಬಾಗಿಲು ಮುರಿದು ಚಿನ್ನಾಭರಣಗಳನ್ನು...

ಪೆಟ್ರೋಲ್, ಡಿಸೇಲ್ ಹೆಸರಿನಲ್ಲಿ ಮೋದಿ ಸರಕಾರದಿಂದ ಹಗಲು ದರೋಡೆ -ಹರೀಶ್ ಕಿಣಿ

ಪೆಟ್ರೋಲ್, ಡಿಸೇಲ್ ಹೆಸರಿನಲ್ಲಿ ಮೋದಿ ಸರಕಾರದಿಂದ ಹಗಲು ದರೋಡೆ -ಹರೀಶ್ ಕಿಣಿ ಉಡುಪಿ: ಅಧಿಕಾರಕ್ಕೆ ಬಂದ 4 ವರ್ಷಗಳಲ್ಲಿ 9 ಬಾರಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಏರಿಸುವುದರ ಮೂಲಕ ಕೇಂದ್ರದ ಬಿ.ಜೆ.ಪಿ....

Members Login

Obituary

Congratulations